AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shah Rukh Khan: ಬೈಕಾಟ್ ಟ್ರೆಂಡ್​ನಿಂದ ಬಚಾವ್ ಆಗಲಿದೆ ‘ಪಠಾಣ್​’ ಸಿನಿಮಾ?

‘ಪಠಾಣ್​’ ಸಿನಿಮಾದಲ್ಲಿ ಜಾನ್ ಅಬ್ರಹಾಂ ಅವರು ವಿಲನ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ಟ್ರೇಲರ್​​ನಲ್ಲಿ ಅವರು ಟೆರರಿಸ್ಟ್​ ಗ್ಯಾಂಗ್​ನ ರುವಾರಿ ಆಗಿ ಗಮನ ಸೆಳೆದಿದ್ದಾರೆ.

TV9 Web
| Edited By: |

Updated on: Jan 11, 2023 | 6:30 AM

Share
‘ಪಠಾಣ್​’ ಸಿನಿಮಾ ಜನವರಿ 25ರಂದು ರಿಲೀಸ್ ಆಗುತ್ತಿದೆ. ಈ ಚಿತ್ರದ ಬಗ್ಗೆ ಶಾರುಖ್ ಅಭಿಮಾನಿಗಳು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಚಿತ್ರದ ಟ್ರೇಲರ್ ರಿಲೀಸ್ ಆಗಿದ್ದು ಮೆಚ್ಚುಗೆ ಪಡೆದುಕೊಳ್ಳುತ್ತಿದೆ.

‘ಪಠಾಣ್​’ ಸಿನಿಮಾ ಜನವರಿ 25ರಂದು ರಿಲೀಸ್ ಆಗುತ್ತಿದೆ. ಈ ಚಿತ್ರದ ಬಗ್ಗೆ ಶಾರುಖ್ ಅಭಿಮಾನಿಗಳು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಚಿತ್ರದ ಟ್ರೇಲರ್ ರಿಲೀಸ್ ಆಗಿದ್ದು ಮೆಚ್ಚುಗೆ ಪಡೆದುಕೊಳ್ಳುತ್ತಿದೆ.

1 / 5
‘ಪಠಾಣ್​’ ಸಿನಿಮಾದಲ್ಲಿ ಜಾನ್ ಅಬ್ರಹಾಂ ಅವರು ವಿಲನ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ಟ್ರೇಲರ್​​ನಲ್ಲಿ ಅವರು ಟೆರರಿಸ್ಟ್​ ಗ್ಯಾಂಗ್​ನ ರುವಾರಿ ಆಗಿ ಗಮನ ಸೆಳೆದಿದ್ದಾರೆ.

‘ಪಠಾಣ್​’ ಸಿನಿಮಾದಲ್ಲಿ ಜಾನ್ ಅಬ್ರಹಾಂ ಅವರು ವಿಲನ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ಟ್ರೇಲರ್​​ನಲ್ಲಿ ಅವರು ಟೆರರಿಸ್ಟ್​ ಗ್ಯಾಂಗ್​ನ ರುವಾರಿ ಆಗಿ ಗಮನ ಸೆಳೆದಿದ್ದಾರೆ.

2 / 5
ಚಿತ್ರದಲ್ಲಿ ದೀಪಿಕಾ ಪಡುಕೋಣೆ ನಟಿಸಿದ್ದಾರೆ. ಅವರದ್ದು ರಾ ಏಜೆಂಟ್ ಪಾತ್ರ ಎನ್ನಲಾಗಿದೆ. ಟ್ರೇಲರ್​ನಲ್ಲಿ ಅವರ ಪಾತ್ರ ಹೈಲೈಟ್ ಆಗಿದೆ.

ಚಿತ್ರದಲ್ಲಿ ದೀಪಿಕಾ ಪಡುಕೋಣೆ ನಟಿಸಿದ್ದಾರೆ. ಅವರದ್ದು ರಾ ಏಜೆಂಟ್ ಪಾತ್ರ ಎನ್ನಲಾಗಿದೆ. ಟ್ರೇಲರ್​ನಲ್ಲಿ ಅವರ ಪಾತ್ರ ಹೈಲೈಟ್ ಆಗಿದೆ.

3 / 5
‘ಪಠಾಣ್​’ ಚಿತ್ರದ ಟ್ರೇಲರ್ ನೋಡಿದ ಅನೇಕರು ಮೆಚ್ಚಿಕೊಂಡಿದ್ದಾರೆ. ಸಿನಿಮಾದಲ್ಲಿ ಸಾಕಷ್ಟು ಆ್ಯಕ್ಷನ್ ಇರುವ ಸೂಚನೆ ಸಿಕ್ಕಿದೆ. ಸಿನಿಮಾ ಉತ್ತಮವಾಗಿದ್ದರೆ ಬೈಕಾಟ್ ಟ್ರೆಂಡ್ ತಣ್ಣಗಾಗಬಹುದು.

‘ಪಠಾಣ್​’ ಚಿತ್ರದ ಟ್ರೇಲರ್ ನೋಡಿದ ಅನೇಕರು ಮೆಚ್ಚಿಕೊಂಡಿದ್ದಾರೆ. ಸಿನಿಮಾದಲ್ಲಿ ಸಾಕಷ್ಟು ಆ್ಯಕ್ಷನ್ ಇರುವ ಸೂಚನೆ ಸಿಕ್ಕಿದೆ. ಸಿನಿಮಾ ಉತ್ತಮವಾಗಿದ್ದರೆ ಬೈಕಾಟ್ ಟ್ರೆಂಡ್ ತಣ್ಣಗಾಗಬಹುದು.

4 / 5
ಈ ಮೊದಲು ಕೂಡ ಹಲವು ಸಿನಿಮಾಗಳಿಗೆ ಇದೇ ರೀತಿ ಆದ ಉದಾಹರಣೆ ಇದೆ. ‘ಪಠಾಣ್​’ ಚಿತ್ರಕ್ಕೂ ಹಾಗೆಯೇ ಆಗಲಿ ಎಂದು ಫ್ಯಾನ್ಸ್ ಕೋರುತ್ತಿದ್ದಾರೆ.

ಈ ಮೊದಲು ಕೂಡ ಹಲವು ಸಿನಿಮಾಗಳಿಗೆ ಇದೇ ರೀತಿ ಆದ ಉದಾಹರಣೆ ಇದೆ. ‘ಪಠಾಣ್​’ ಚಿತ್ರಕ್ಕೂ ಹಾಗೆಯೇ ಆಗಲಿ ಎಂದು ಫ್ಯಾನ್ಸ್ ಕೋರುತ್ತಿದ್ದಾರೆ.

5 / 5
Follow Us
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ
ವಿಚಿತ್ರ ಮನೆ: 3*20 ಅಡಿಯಲ್ಲಿ ಕಟ್ಟಡ; ನೋಡಿದ್ರೆ ದಿಗ್ಭ್ರಮೆ ಗ್ಯಾರಂಟಿ
ವಿಚಿತ್ರ ಮನೆ: 3*20 ಅಡಿಯಲ್ಲಿ ಕಟ್ಟಡ; ನೋಡಿದ್ರೆ ದಿಗ್ಭ್ರಮೆ ಗ್ಯಾರಂಟಿ
ಚಾರ್ಮಾಡಿ ಘಾಟ್, ಕೊಟ್ಟಿಗೆಹಾರದಲ್ಲಿ ಧಾರಾಕಾರ ಮಳೆ
ಚಾರ್ಮಾಡಿ ಘಾಟ್, ಕೊಟ್ಟಿಗೆಹಾರದಲ್ಲಿ ಧಾರಾಕಾರ ಮಳೆ