AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shah Rukh Khan: ಬೈಕಾಟ್ ಟ್ರೆಂಡ್​ನಿಂದ ಬಚಾವ್ ಆಗಲಿದೆ ‘ಪಠಾಣ್​’ ಸಿನಿಮಾ?

‘ಪಠಾಣ್​’ ಸಿನಿಮಾದಲ್ಲಿ ಜಾನ್ ಅಬ್ರಹಾಂ ಅವರು ವಿಲನ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ಟ್ರೇಲರ್​​ನಲ್ಲಿ ಅವರು ಟೆರರಿಸ್ಟ್​ ಗ್ಯಾಂಗ್​ನ ರುವಾರಿ ಆಗಿ ಗಮನ ಸೆಳೆದಿದ್ದಾರೆ.

TV9 Web
| Edited By: |

Updated on: Jan 11, 2023 | 6:30 AM

Share
‘ಪಠಾಣ್​’ ಸಿನಿಮಾ ಜನವರಿ 25ರಂದು ರಿಲೀಸ್ ಆಗುತ್ತಿದೆ. ಈ ಚಿತ್ರದ ಬಗ್ಗೆ ಶಾರುಖ್ ಅಭಿಮಾನಿಗಳು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಚಿತ್ರದ ಟ್ರೇಲರ್ ರಿಲೀಸ್ ಆಗಿದ್ದು ಮೆಚ್ಚುಗೆ ಪಡೆದುಕೊಳ್ಳುತ್ತಿದೆ.

‘ಪಠಾಣ್​’ ಸಿನಿಮಾ ಜನವರಿ 25ರಂದು ರಿಲೀಸ್ ಆಗುತ್ತಿದೆ. ಈ ಚಿತ್ರದ ಬಗ್ಗೆ ಶಾರುಖ್ ಅಭಿಮಾನಿಗಳು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಚಿತ್ರದ ಟ್ರೇಲರ್ ರಿಲೀಸ್ ಆಗಿದ್ದು ಮೆಚ್ಚುಗೆ ಪಡೆದುಕೊಳ್ಳುತ್ತಿದೆ.

1 / 5
‘ಪಠಾಣ್​’ ಸಿನಿಮಾದಲ್ಲಿ ಜಾನ್ ಅಬ್ರಹಾಂ ಅವರು ವಿಲನ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ಟ್ರೇಲರ್​​ನಲ್ಲಿ ಅವರು ಟೆರರಿಸ್ಟ್​ ಗ್ಯಾಂಗ್​ನ ರುವಾರಿ ಆಗಿ ಗಮನ ಸೆಳೆದಿದ್ದಾರೆ.

‘ಪಠಾಣ್​’ ಸಿನಿಮಾದಲ್ಲಿ ಜಾನ್ ಅಬ್ರಹಾಂ ಅವರು ವಿಲನ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ಟ್ರೇಲರ್​​ನಲ್ಲಿ ಅವರು ಟೆರರಿಸ್ಟ್​ ಗ್ಯಾಂಗ್​ನ ರುವಾರಿ ಆಗಿ ಗಮನ ಸೆಳೆದಿದ್ದಾರೆ.

2 / 5
ಚಿತ್ರದಲ್ಲಿ ದೀಪಿಕಾ ಪಡುಕೋಣೆ ನಟಿಸಿದ್ದಾರೆ. ಅವರದ್ದು ರಾ ಏಜೆಂಟ್ ಪಾತ್ರ ಎನ್ನಲಾಗಿದೆ. ಟ್ರೇಲರ್​ನಲ್ಲಿ ಅವರ ಪಾತ್ರ ಹೈಲೈಟ್ ಆಗಿದೆ.

ಚಿತ್ರದಲ್ಲಿ ದೀಪಿಕಾ ಪಡುಕೋಣೆ ನಟಿಸಿದ್ದಾರೆ. ಅವರದ್ದು ರಾ ಏಜೆಂಟ್ ಪಾತ್ರ ಎನ್ನಲಾಗಿದೆ. ಟ್ರೇಲರ್​ನಲ್ಲಿ ಅವರ ಪಾತ್ರ ಹೈಲೈಟ್ ಆಗಿದೆ.

3 / 5
‘ಪಠಾಣ್​’ ಚಿತ್ರದ ಟ್ರೇಲರ್ ನೋಡಿದ ಅನೇಕರು ಮೆಚ್ಚಿಕೊಂಡಿದ್ದಾರೆ. ಸಿನಿಮಾದಲ್ಲಿ ಸಾಕಷ್ಟು ಆ್ಯಕ್ಷನ್ ಇರುವ ಸೂಚನೆ ಸಿಕ್ಕಿದೆ. ಸಿನಿಮಾ ಉತ್ತಮವಾಗಿದ್ದರೆ ಬೈಕಾಟ್ ಟ್ರೆಂಡ್ ತಣ್ಣಗಾಗಬಹುದು.

‘ಪಠಾಣ್​’ ಚಿತ್ರದ ಟ್ರೇಲರ್ ನೋಡಿದ ಅನೇಕರು ಮೆಚ್ಚಿಕೊಂಡಿದ್ದಾರೆ. ಸಿನಿಮಾದಲ್ಲಿ ಸಾಕಷ್ಟು ಆ್ಯಕ್ಷನ್ ಇರುವ ಸೂಚನೆ ಸಿಕ್ಕಿದೆ. ಸಿನಿಮಾ ಉತ್ತಮವಾಗಿದ್ದರೆ ಬೈಕಾಟ್ ಟ್ರೆಂಡ್ ತಣ್ಣಗಾಗಬಹುದು.

4 / 5
ಈ ಮೊದಲು ಕೂಡ ಹಲವು ಸಿನಿಮಾಗಳಿಗೆ ಇದೇ ರೀತಿ ಆದ ಉದಾಹರಣೆ ಇದೆ. ‘ಪಠಾಣ್​’ ಚಿತ್ರಕ್ಕೂ ಹಾಗೆಯೇ ಆಗಲಿ ಎಂದು ಫ್ಯಾನ್ಸ್ ಕೋರುತ್ತಿದ್ದಾರೆ.

ಈ ಮೊದಲು ಕೂಡ ಹಲವು ಸಿನಿಮಾಗಳಿಗೆ ಇದೇ ರೀತಿ ಆದ ಉದಾಹರಣೆ ಇದೆ. ‘ಪಠಾಣ್​’ ಚಿತ್ರಕ್ಕೂ ಹಾಗೆಯೇ ಆಗಲಿ ಎಂದು ಫ್ಯಾನ್ಸ್ ಕೋರುತ್ತಿದ್ದಾರೆ.

5 / 5
Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ