AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shah Rukh Khan: ಬೈಕಾಟ್ ಟ್ರೆಂಡ್​ನಿಂದ ಬಚಾವ್ ಆಗಲಿದೆ ‘ಪಠಾಣ್​’ ಸಿನಿಮಾ?

‘ಪಠಾಣ್​’ ಸಿನಿಮಾದಲ್ಲಿ ಜಾನ್ ಅಬ್ರಹಾಂ ಅವರು ವಿಲನ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ಟ್ರೇಲರ್​​ನಲ್ಲಿ ಅವರು ಟೆರರಿಸ್ಟ್​ ಗ್ಯಾಂಗ್​ನ ರುವಾರಿ ಆಗಿ ಗಮನ ಸೆಳೆದಿದ್ದಾರೆ.

TV9 Web
| Edited By: |

Updated on: Jan 11, 2023 | 6:30 AM

Share
‘ಪಠಾಣ್​’ ಸಿನಿಮಾ ಜನವರಿ 25ರಂದು ರಿಲೀಸ್ ಆಗುತ್ತಿದೆ. ಈ ಚಿತ್ರದ ಬಗ್ಗೆ ಶಾರುಖ್ ಅಭಿಮಾನಿಗಳು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಚಿತ್ರದ ಟ್ರೇಲರ್ ರಿಲೀಸ್ ಆಗಿದ್ದು ಮೆಚ್ಚುಗೆ ಪಡೆದುಕೊಳ್ಳುತ್ತಿದೆ.

‘ಪಠಾಣ್​’ ಸಿನಿಮಾ ಜನವರಿ 25ರಂದು ರಿಲೀಸ್ ಆಗುತ್ತಿದೆ. ಈ ಚಿತ್ರದ ಬಗ್ಗೆ ಶಾರುಖ್ ಅಭಿಮಾನಿಗಳು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಚಿತ್ರದ ಟ್ರೇಲರ್ ರಿಲೀಸ್ ಆಗಿದ್ದು ಮೆಚ್ಚುಗೆ ಪಡೆದುಕೊಳ್ಳುತ್ತಿದೆ.

1 / 5
‘ಪಠಾಣ್​’ ಸಿನಿಮಾದಲ್ಲಿ ಜಾನ್ ಅಬ್ರಹಾಂ ಅವರು ವಿಲನ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ಟ್ರೇಲರ್​​ನಲ್ಲಿ ಅವರು ಟೆರರಿಸ್ಟ್​ ಗ್ಯಾಂಗ್​ನ ರುವಾರಿ ಆಗಿ ಗಮನ ಸೆಳೆದಿದ್ದಾರೆ.

‘ಪಠಾಣ್​’ ಸಿನಿಮಾದಲ್ಲಿ ಜಾನ್ ಅಬ್ರಹಾಂ ಅವರು ವಿಲನ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ಟ್ರೇಲರ್​​ನಲ್ಲಿ ಅವರು ಟೆರರಿಸ್ಟ್​ ಗ್ಯಾಂಗ್​ನ ರುವಾರಿ ಆಗಿ ಗಮನ ಸೆಳೆದಿದ್ದಾರೆ.

2 / 5
ಚಿತ್ರದಲ್ಲಿ ದೀಪಿಕಾ ಪಡುಕೋಣೆ ನಟಿಸಿದ್ದಾರೆ. ಅವರದ್ದು ರಾ ಏಜೆಂಟ್ ಪಾತ್ರ ಎನ್ನಲಾಗಿದೆ. ಟ್ರೇಲರ್​ನಲ್ಲಿ ಅವರ ಪಾತ್ರ ಹೈಲೈಟ್ ಆಗಿದೆ.

ಚಿತ್ರದಲ್ಲಿ ದೀಪಿಕಾ ಪಡುಕೋಣೆ ನಟಿಸಿದ್ದಾರೆ. ಅವರದ್ದು ರಾ ಏಜೆಂಟ್ ಪಾತ್ರ ಎನ್ನಲಾಗಿದೆ. ಟ್ರೇಲರ್​ನಲ್ಲಿ ಅವರ ಪಾತ್ರ ಹೈಲೈಟ್ ಆಗಿದೆ.

3 / 5
‘ಪಠಾಣ್​’ ಚಿತ್ರದ ಟ್ರೇಲರ್ ನೋಡಿದ ಅನೇಕರು ಮೆಚ್ಚಿಕೊಂಡಿದ್ದಾರೆ. ಸಿನಿಮಾದಲ್ಲಿ ಸಾಕಷ್ಟು ಆ್ಯಕ್ಷನ್ ಇರುವ ಸೂಚನೆ ಸಿಕ್ಕಿದೆ. ಸಿನಿಮಾ ಉತ್ತಮವಾಗಿದ್ದರೆ ಬೈಕಾಟ್ ಟ್ರೆಂಡ್ ತಣ್ಣಗಾಗಬಹುದು.

‘ಪಠಾಣ್​’ ಚಿತ್ರದ ಟ್ರೇಲರ್ ನೋಡಿದ ಅನೇಕರು ಮೆಚ್ಚಿಕೊಂಡಿದ್ದಾರೆ. ಸಿನಿಮಾದಲ್ಲಿ ಸಾಕಷ್ಟು ಆ್ಯಕ್ಷನ್ ಇರುವ ಸೂಚನೆ ಸಿಕ್ಕಿದೆ. ಸಿನಿಮಾ ಉತ್ತಮವಾಗಿದ್ದರೆ ಬೈಕಾಟ್ ಟ್ರೆಂಡ್ ತಣ್ಣಗಾಗಬಹುದು.

4 / 5
ಈ ಮೊದಲು ಕೂಡ ಹಲವು ಸಿನಿಮಾಗಳಿಗೆ ಇದೇ ರೀತಿ ಆದ ಉದಾಹರಣೆ ಇದೆ. ‘ಪಠಾಣ್​’ ಚಿತ್ರಕ್ಕೂ ಹಾಗೆಯೇ ಆಗಲಿ ಎಂದು ಫ್ಯಾನ್ಸ್ ಕೋರುತ್ತಿದ್ದಾರೆ.

ಈ ಮೊದಲು ಕೂಡ ಹಲವು ಸಿನಿಮಾಗಳಿಗೆ ಇದೇ ರೀತಿ ಆದ ಉದಾಹರಣೆ ಇದೆ. ‘ಪಠಾಣ್​’ ಚಿತ್ರಕ್ಕೂ ಹಾಗೆಯೇ ಆಗಲಿ ಎಂದು ಫ್ಯಾನ್ಸ್ ಕೋರುತ್ತಿದ್ದಾರೆ.

5 / 5
Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?