AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಕ್ತಿ ಯೋಜನೆ ಎಫೆಕ್ಟ್: ಕರ್ನಾಟಕದಲ್ಲಿ ದೇಗುಲಗಳ ಆದಾಯ ದುಪ್ಪಟ್ಟು, ಯಾವ್ಯಾವ ದೇವಸ್ಥಾನಗಳಲ್ಲಿ ಎಷ್ಟೆಷ್ಟು? ಇಲ್ಲಿದೆ ವಿವರ

ಕಾಂಗ್ರೆಸ್​​​ ಸರ್ಕಾರದ ಮಹತ್ವದ ಸ್ಕೀಮ್​​​ಗಳಲ್ಲಿ ಒಂದಾದ ಶಕ್ತಿ ಯೋಜನೆಗೆ ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ. ಪ್ರವಾಸಿತಾಣ, ದೇವಸ್ಥಾನಗಳಲ್ಲಿ ನಾರಿಮಣಿಯರ ಪ್ರವಾಸ ಜೋರಾಗಿದೆ. ಹೀಗಾಗಿ ಧಾರ್ಮಿಕ ದತ್ತಿ ಇಲಾಖೆಯ ಆದಾಯ ದುಪ್ಪಾಟ್ಟಾಗಿದೆ. ಹಾಗಾದ್ರೆ ರಾಜ್ಯದ ಪ್ರಮುಖ ದೇವಾಲಯಗಳ ಕಾಣಿಕೆ ಎಷ್ಟು ಸಂಗ್ರಹವಾಗಿದೆ ಎನ್ನುವ ಮಾಹಿತಿ ಇಲ್ಲಿದೆ.

ರಮೇಶ್ ಬಿ. ಜವಳಗೇರಾ
|

Updated on: Jul 23, 2023 | 1:31 PM

Share
ಶಕ್ತಿ ಯೋಜನೆ ಜಾರಿ ಬಳಿಕ ದೇವಾಲಯಗಳತ್ತ ಭಕ್ತರ ಹೊಳೆಯೇ ಹರಿದು ಬರುತ್ತಿದೆ. ಇದ್ರಿಂದ ಮುಜರಾಯಿ ದೇವಾಲಯಗಳ ಹುಂಡಿಗಳು ತುಂಬಿ ತುಳುಕುತ್ತಿದ್ದು, ಬಹುತೇಕ ದೇವಾಲಯಗಳ ಆದಾಯವೂ ದುಪ್ಪಟ್ಟಾಗಿದೆ.

ಶಕ್ತಿ ಯೋಜನೆ ಜಾರಿ ಬಳಿಕ ದೇವಾಲಯಗಳತ್ತ ಭಕ್ತರ ಹೊಳೆಯೇ ಹರಿದು ಬರುತ್ತಿದೆ. ಇದ್ರಿಂದ ಮುಜರಾಯಿ ದೇವಾಲಯಗಳ ಹುಂಡಿಗಳು ತುಂಬಿ ತುಳುಕುತ್ತಿದ್ದು, ಬಹುತೇಕ ದೇವಾಲಯಗಳ ಆದಾಯವೂ ದುಪ್ಪಟ್ಟಾಗಿದೆ.

1 / 9
2022ರ ಜೂನ್​​​ 11ರಿಂದ ಜುಲೈ 15ರವರೆಗೆ 58 ದೇವಾಲಯಗಳಲ್ಲಿ ಇ-ಹುಂಡಿಗಳ ಮೂಲಕ 19 ಕೋಟಿ ರೂ. ಸಂಗ್ರಹವಾದ್ರೆ, ಈ ವರ್ಷ ಬರೋಬ್ಬರಿ 24 ಕೋಟಿ 47 ಲಕ್ಷ ರೂಪಾಯಿ ಆದಾಯ ಬಂದಿದೆ.

2022ರ ಜೂನ್​​​ 11ರಿಂದ ಜುಲೈ 15ರವರೆಗೆ 58 ದೇವಾಲಯಗಳಲ್ಲಿ ಇ-ಹುಂಡಿಗಳ ಮೂಲಕ 19 ಕೋಟಿ ರೂ. ಸಂಗ್ರಹವಾದ್ರೆ, ಈ ವರ್ಷ ಬರೋಬ್ಬರಿ 24 ಕೋಟಿ 47 ಲಕ್ಷ ರೂಪಾಯಿ ಆದಾಯ ಬಂದಿದೆ.

2 / 9
ಚಾಮುಂಡಿಬೆಟ್ಟ

mysore forest department issues Fines circular In Mysuru Chamundi Betta Over Control garbage And Plastic

3 / 9
ರಾಜ್ಯದ ಪ್ರಸಿದ್ಧ ಕುಕ್ಕೆ ಸುಬ್ರಮಣ್ಯ ದೇವಸ್ಥಾನದಲ್ಲಿ ಇ-ಹುಂಡಿಯಲ್ಲಿ ಈ ವರ್ಷ ಜೂನ್​​​​​​​​​11 ರಿಂದ ಜುಲೈ 15 ವರೆಗೆ 11 ಕೋಟಿ 16 ಲಕ್ಷ ಸಂಗ್ರಹವಾಗಿದೆ.. ಕಳೆದ ವರ್ಷ 11 ಕೋಟಿ 13 ಲಕ್ಷ ಸಂಗ್ರಹವಾಗಿತ್ತು.

ರಾಜ್ಯದ ಪ್ರಸಿದ್ಧ ಕುಕ್ಕೆ ಸುಬ್ರಮಣ್ಯ ದೇವಸ್ಥಾನದಲ್ಲಿ ಇ-ಹುಂಡಿಯಲ್ಲಿ ಈ ವರ್ಷ ಜೂನ್​​​​​​​​​11 ರಿಂದ ಜುಲೈ 15 ವರೆಗೆ 11 ಕೋಟಿ 16 ಲಕ್ಷ ಸಂಗ್ರಹವಾಗಿದೆ.. ಕಳೆದ ವರ್ಷ 11 ಕೋಟಿ 13 ಲಕ್ಷ ಸಂಗ್ರಹವಾಗಿತ್ತು.

4 / 9
ಯಡಿಯೂರು ಸಿದ್ದಲಿಂಗೇಶ್ವರ ದೇಗುಲದ ಇ-ಹುಂಡಿಯಲ್ಲಿ ಈ ವರ್ಷ 1.48 ಕೋಟಿ ಸಂಗ್ರಹವಾಗಿದ್ರೆ, ಕಳೆದ ವರ್ಷ 1.20ಕೋಟಿ ರೂ. ಸಂಗ್ರಹವಾಗಿತ್ತು.

ಯಡಿಯೂರು ಸಿದ್ದಲಿಂಗೇಶ್ವರ ದೇಗುಲದ ಇ-ಹುಂಡಿಯಲ್ಲಿ ಈ ವರ್ಷ 1.48 ಕೋಟಿ ಸಂಗ್ರಹವಾಗಿದ್ರೆ, ಕಳೆದ ವರ್ಷ 1.20ಕೋಟಿ ರೂ. ಸಂಗ್ರಹವಾಗಿತ್ತು.

5 / 9
ಇನ್ನೂ ದಕ್ಷಿಣ ಕಾಶಿ ನಂಜನಗೂಡಿನ ಶ್ರೀಕಂಠೇಶ್ವರ ಸನ್ನಿಧಿಯ ಇ -ಹುಂಡಿಯಲ್ಲಿ ಈ ವರ್ಷ  1.27 ಕೋಟಿ ರೂ. ಸಂಗ್ರಹವಾಗಿದ್ದು, ಕಳೆದ ವರ್ಷ 1 ಕೋಟಿ 5 ಲಕ್ಷ ಬಂದಿತ್ತು.

ಇನ್ನೂ ದಕ್ಷಿಣ ಕಾಶಿ ನಂಜನಗೂಡಿನ ಶ್ರೀಕಂಠೇಶ್ವರ ಸನ್ನಿಧಿಯ ಇ -ಹುಂಡಿಯಲ್ಲಿ ಈ ವರ್ಷ 1.27 ಕೋಟಿ ರೂ. ಸಂಗ್ರಹವಾಗಿದ್ದು, ಕಳೆದ ವರ್ಷ 1 ಕೋಟಿ 5 ಲಕ್ಷ ಬಂದಿತ್ತು.

6 / 9
ಇನ್ನು ಬೆಂಗಳೂರಿನ ಬನಶಂಕರಿ ದೇಗುಲದಲ್ಲೂ ಈ ವರ್ಷ 83.64 ಲಕ್ಷ ರೂ. ಸಂಗ್ರಹವಾಗಿದ್ದು, ಕಳೆದ ವರ್ಷ 65.82 ಲಕ್ಷ ಸಂಗ್ರಹವಾಗಿತ್ತು.

ಇನ್ನು ಬೆಂಗಳೂರಿನ ಬನಶಂಕರಿ ದೇಗುಲದಲ್ಲೂ ಈ ವರ್ಷ 83.64 ಲಕ್ಷ ರೂ. ಸಂಗ್ರಹವಾಗಿದ್ದು, ಕಳೆದ ವರ್ಷ 65.82 ಲಕ್ಷ ಸಂಗ್ರಹವಾಗಿತ್ತು.

7 / 9
ಬಳ್ಳಾರಿಯ ಕನಕದುರ್ಗಮ್ಮ ದೇವಿ, ಕೊಪ್ಪಳದ ಹುಲಿಗೆಮ್ಮ, ಕನಕಪುರದ ಕಬ್ಬಾಳಮ್ಮ, ಶ್ರೀರಂಗಪಟ್ಟಣದ ನಿಮಿಷಾಂಬ, ಬೆಂಗಳೂರಿನ ಬನಶಂಕರಿ ದೇವಿ ಸೇರಿ ದೇವಿ ದೇವಾಲಯಗಳಿಗೆ ಭಕ್ತರ ದಂಡಿನ ಜೊತೆ ಕೋಟ್ಯಂತರ ರೂ. ಆದಾಯ ಬಂದಿದೆ.

ಬಳ್ಳಾರಿಯ ಕನಕದುರ್ಗಮ್ಮ ದೇವಿ, ಕೊಪ್ಪಳದ ಹುಲಿಗೆಮ್ಮ, ಕನಕಪುರದ ಕಬ್ಬಾಳಮ್ಮ, ಶ್ರೀರಂಗಪಟ್ಟಣದ ನಿಮಿಷಾಂಬ, ಬೆಂಗಳೂರಿನ ಬನಶಂಕರಿ ದೇವಿ ಸೇರಿ ದೇವಿ ದೇವಾಲಯಗಳಿಗೆ ಭಕ್ತರ ದಂಡಿನ ಜೊತೆ ಕೋಟ್ಯಂತರ ರೂ. ಆದಾಯ ಬಂದಿದೆ.

8 / 9
ಶಕ್ತಿ ಯೋಜನೆಯಿಂದ ಮಹಿಳೆಯರು ಫ್ರೀ ಬಸ್ ಟಿಕೆಟ್​ನಿಂದ ರೌಂಡ್ಸ್​​ ಹಾಕ್ತಿದ್ದಾರೆ. ಇತ್ತ ದೇವಸ್ಥಾನಗಳಿಗೆ  ನಿರೀಕ್ಷೆಗೂ ಮೀರಿದ ಆದಾಯ ಬರ್ತಿದೆ. ಮುಂದಿನ ದಿನಗಳಲ್ಲಿ ಈ ಆದಾಯ ದುಪ್ಪಾಟ್ಟಾಗುವ ಸಾಧ್ಯತೆ ಇದೆ.

ಶಕ್ತಿ ಯೋಜನೆಯಿಂದ ಮಹಿಳೆಯರು ಫ್ರೀ ಬಸ್ ಟಿಕೆಟ್​ನಿಂದ ರೌಂಡ್ಸ್​​ ಹಾಕ್ತಿದ್ದಾರೆ. ಇತ್ತ ದೇವಸ್ಥಾನಗಳಿಗೆ ನಿರೀಕ್ಷೆಗೂ ಮೀರಿದ ಆದಾಯ ಬರ್ತಿದೆ. ಮುಂದಿನ ದಿನಗಳಲ್ಲಿ ಈ ಆದಾಯ ದುಪ್ಪಾಟ್ಟಾಗುವ ಸಾಧ್ಯತೆ ಇದೆ.

9 / 9
Follow Us
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ