AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧಾರವಾಡ: ಉಚಿತ ಪ್ರಯಾಣ, ತಲೆ ಬಾಗಿ ನಮಸ್ಕರಿಸಿ ಬಸ್ ಏರಿದ ಅಜ್ಜಿ

ಮಹಿಳೆಯರಿಗೆ ಸರ್ಕಾರಿ ಬಸ್​ಗಳಲ್ಲಿ ಉಚಿತವಾಗಿ ಪ್ರಯಾಣಿಸುವ ಅವಕಾಶ ಶಕ್ತಿ ಯೋಜನೆಗೆ ಇಂದು ಚಾಲನೆ ನೀಡಲಾಗಿದೆ. ಇದೇ ಖುಷಿಗೆ ಧಾರವಾಡದಲ್ಲಿ ವೃದ್ಧೆಯೊಬ್ಬರು ನಮಸ್ಕರಿಸಿ ಬಸ್ ಹತ್ತಿದ ವಿಡಿಯೋ ವೈರಲ್ ಆಗುತ್ತಿದೆ.

Rakesh Nayak Manchi
|

Updated on: Jun 11, 2023 | 9:32 PM

Share
Shakti Scheme Grandmother enter the bus after saluting in Dharwad photo goes viral

ಮಹಿಳೆಯರಿಗೆ ಸರ್ಕಾರಿ ಬಸ್​ಗಳಲ್ಲಿ ಉಚಿತವಾಗಿ ಪ್ರಯಾಣಿಸುವ ಅವಕಾಶ ಶಕ್ತಿ ಯೋಜನೆಗೆ ಇಂದು ಸಿಎಂ ಸಿದ್ದರಾಮಯ್ಯ ಅವರು ಚಾಲನೆ ನೀಡಿದ್ದು, ಮಹಿಳಾಮಣಿಗಳು ಸಖತ್ ಖುಷಿಯಾಗಿದ್ದಾರೆ.

1 / 5
Shakti Scheme Grandmother enter the bus after saluting in Dharwad photo goes viral

ಇತ್ತ ಧಾರವಾಡದಲ್ಲಿ ವೃದ್ಧೆಯೊಬ್ಬರು ಉಚಿತವಾಗಿ ಬಸ್​ನಲ್ಲಿ ಓಡಾಡಲು ಅವಕಾಶ ಸಿಕ್ಕ ಹಿನ್ನೆಲೆ ಸಖತ್ ಖುಷಿಯಾಗಿ ಮೆಟ್ಟಿಲುಗಳಿಗೆ ನಮಸ್ಕಾರ ಮಾಡಿ ಬಸ್ ಏರಿದ್ದಾರೆ.

2 / 5
Shakti Scheme Grandmother enter the bus after saluting in Dharwad photo goes viral

ಸದ್ಯ ಅಜ್ಜಿಯ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

3 / 5
Shakti Scheme Grandmother enter the bus after saluting in Dharwad photo goes viral

ನಿಂಗವ್ವ ಸಿಂಗಾಡಿ ಅವರು ಸವದತ್ತಿಯಲ್ಲಿ ಮೊಮ್ಮಗನ ಮನೆ ಗೃಹ ಪ್ರವೇಶ ಇರುವ ಹಿನ್ನೆಲೆ ಸಂಗೊಳ್ಳಿಯಿಂದ ಧಾರವಾಡಕ್ಕೆ ಬಂದು ಸವದತ್ತಿ ಕಡೆಗೆ ಪ್ರಯಾಣ ಮಾಡಿದ್ದಾರೆ.

4 / 5
Shakti Scheme Grandmother enter the bus after saluting in Dharwad photo goes viral

ಧಾರವಾಡಕ್ಕೆ ಬಂದಾಗ ಉದ್ಘಾಟನೆಗಾಗಿ ಶೃಂಗಾರಗೊಂಡಿದ್ದ ಬಸ್​ನ ಮೆಟ್ಟಿಲುಗಳಿಗೆ ನಮಸ್ಕರಿಸಿ ಬಸ್ ಏರಿ ಕುಳಿತಿದ್ದಾರೆ. ಬಸ್ ಬಿಡುವಾಗ ಉಧೋ ಉಧೋ ಎಂದು ಜಯಘೋಷ ಮೊಳಗಿಸಿದ್ದಾರೆ.

5 / 5
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ಚಿತ್ರದುರ್ಗದಲ್ಲೂ ಮೊಳಗಿದ ಜೆಸಿಬಿ ಗರ್ಜನೆ: ಗೂಡಂಗಡಿಗಳು ನೆಲಸಮ
ಚಿತ್ರದುರ್ಗದಲ್ಲೂ ಮೊಳಗಿದ ಜೆಸಿಬಿ ಗರ್ಜನೆ: ಗೂಡಂಗಡಿಗಳು ನೆಲಸಮ
ಚಳಿ ಎಂದು ಕ್ಯಾಬ್ ಚಾಲಕ ಕಾರಿನೊಳಗೆ ಮಾಡಿದ ಈ ತಪ್ಪಿನಿಂದ ಪ್ರಾಣವೇ ಹೋಯ್ತು
ಚಳಿ ಎಂದು ಕ್ಯಾಬ್ ಚಾಲಕ ಕಾರಿನೊಳಗೆ ಮಾಡಿದ ಈ ತಪ್ಪಿನಿಂದ ಪ್ರಾಣವೇ ಹೋಯ್ತು
ಗಿಲ್ಲಿಯನ್ನು ಎದುರುಹಾಕಿಕೊಂಡಿದ್ದಕ್ಕೆ ಸತೀಶ್ ಪಾಡು ನೋಡಿ
ಗಿಲ್ಲಿಯನ್ನು ಎದುರುಹಾಕಿಕೊಂಡಿದ್ದಕ್ಕೆ ಸತೀಶ್ ಪಾಡು ನೋಡಿ
ಮಾಳು ಎಲಿಮಿನೇಟ್ ಆಗಲು ರಕ್ಷಿತಾ ಕಾರಣ; ಕೇಳಿ ಬಂತು ಹೊಸ ಆರೋಪ
ಮಾಳು ಎಲಿಮಿನೇಟ್ ಆಗಲು ರಕ್ಷಿತಾ ಕಾರಣ; ಕೇಳಿ ಬಂತು ಹೊಸ ಆರೋಪ