- Kannada News Photo gallery Shakti Scheme Grandmother enter the bus after saluting in Dharwad photo goes viral
ಧಾರವಾಡ: ಉಚಿತ ಪ್ರಯಾಣ, ತಲೆ ಬಾಗಿ ನಮಸ್ಕರಿಸಿ ಬಸ್ ಏರಿದ ಅಜ್ಜಿ
ಮಹಿಳೆಯರಿಗೆ ಸರ್ಕಾರಿ ಬಸ್ಗಳಲ್ಲಿ ಉಚಿತವಾಗಿ ಪ್ರಯಾಣಿಸುವ ಅವಕಾಶ ಶಕ್ತಿ ಯೋಜನೆಗೆ ಇಂದು ಚಾಲನೆ ನೀಡಲಾಗಿದೆ. ಇದೇ ಖುಷಿಗೆ ಧಾರವಾಡದಲ್ಲಿ ವೃದ್ಧೆಯೊಬ್ಬರು ನಮಸ್ಕರಿಸಿ ಬಸ್ ಹತ್ತಿದ ವಿಡಿಯೋ ವೈರಲ್ ಆಗುತ್ತಿದೆ.
Updated on: Jun 11, 2023 | 9:32 PM
Share

ಮಹಿಳೆಯರಿಗೆ ಸರ್ಕಾರಿ ಬಸ್ಗಳಲ್ಲಿ ಉಚಿತವಾಗಿ ಪ್ರಯಾಣಿಸುವ ಅವಕಾಶ ಶಕ್ತಿ ಯೋಜನೆಗೆ ಇಂದು ಸಿಎಂ ಸಿದ್ದರಾಮಯ್ಯ ಅವರು ಚಾಲನೆ ನೀಡಿದ್ದು, ಮಹಿಳಾಮಣಿಗಳು ಸಖತ್ ಖುಷಿಯಾಗಿದ್ದಾರೆ.

ಇತ್ತ ಧಾರವಾಡದಲ್ಲಿ ವೃದ್ಧೆಯೊಬ್ಬರು ಉಚಿತವಾಗಿ ಬಸ್ನಲ್ಲಿ ಓಡಾಡಲು ಅವಕಾಶ ಸಿಕ್ಕ ಹಿನ್ನೆಲೆ ಸಖತ್ ಖುಷಿಯಾಗಿ ಮೆಟ್ಟಿಲುಗಳಿಗೆ ನಮಸ್ಕಾರ ಮಾಡಿ ಬಸ್ ಏರಿದ್ದಾರೆ.

ಸದ್ಯ ಅಜ್ಜಿಯ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ನಿಂಗವ್ವ ಸಿಂಗಾಡಿ ಅವರು ಸವದತ್ತಿಯಲ್ಲಿ ಮೊಮ್ಮಗನ ಮನೆ ಗೃಹ ಪ್ರವೇಶ ಇರುವ ಹಿನ್ನೆಲೆ ಸಂಗೊಳ್ಳಿಯಿಂದ ಧಾರವಾಡಕ್ಕೆ ಬಂದು ಸವದತ್ತಿ ಕಡೆಗೆ ಪ್ರಯಾಣ ಮಾಡಿದ್ದಾರೆ.

ಧಾರವಾಡಕ್ಕೆ ಬಂದಾಗ ಉದ್ಘಾಟನೆಗಾಗಿ ಶೃಂಗಾರಗೊಂಡಿದ್ದ ಬಸ್ನ ಮೆಟ್ಟಿಲುಗಳಿಗೆ ನಮಸ್ಕರಿಸಿ ಬಸ್ ಏರಿ ಕುಳಿತಿದ್ದಾರೆ. ಬಸ್ ಬಿಡುವಾಗ ಉಧೋ ಉಧೋ ಎಂದು ಜಯಘೋಷ ಮೊಳಗಿಸಿದ್ದಾರೆ.
Related Photo Gallery
ಫೋನ್ ನೋಡಿ ಲೈಂಗಿಕ ಕ್ರಿಯೆಗೆ ಒತ್ತಾಯ: ಸೈಕೋ ಪತಿ ಕಾಟಕ್ಕೆ ಪತ್ನಿ ಕಂಗಾಲು
ಟಿಕೆಟ್ ಮತ್ತು ಪಾಪ್ಕಾರ್ನ್ ಬೆಲೆಯ ಬಗ್ಗೆ ಪಿವಿಆರ್ ಮಾಲೀಕ ಮಾತು
ರಾತ್ರಿ ಮಲಗುವ ಮುನ್ನ ಮಹಿಳೆಯರು ಈ ಕೆಲಸ ಮಾಡಲೇಬಾರದು; ಸಮಸ್ಯೆ ತಪ್ಪಿದ್ದಲ್ಲ
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್ಗಳಲ್ಲಿ ಹೇಗಿದೆ ಸುರಕ್ಷತೆ?
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್ಗಳಲ್ಲಿ ಹೇಗಿದೆ ಸುರಕ್ಷತೆ?
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್
ಚಿತ್ರದುರ್ಗದಲ್ಲೂ ಮೊಳಗಿದ ಜೆಸಿಬಿ ಗರ್ಜನೆ: ಗೂಡಂಗಡಿಗಳು ನೆಲಸಮ
ಚಳಿ ಎಂದು ಕ್ಯಾಬ್ ಚಾಲಕ ಕಾರಿನೊಳಗೆ ಮಾಡಿದ ಈ ತಪ್ಪಿನಿಂದ ಪ್ರಾಣವೇ ಹೋಯ್ತು
ಗಿಲ್ಲಿಯನ್ನು ಎದುರುಹಾಕಿಕೊಂಡಿದ್ದಕ್ಕೆ ಸತೀಶ್ ಪಾಡು ನೋಡಿ
ಮಾಳು ಎಲಿಮಿನೇಟ್ ಆಗಲು ರಕ್ಷಿತಾ ಕಾರಣ; ಕೇಳಿ ಬಂತು ಹೊಸ ಆರೋಪ




