AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧಾರವಾಡ: ಉಚಿತ ಪ್ರಯಾಣ, ತಲೆ ಬಾಗಿ ನಮಸ್ಕರಿಸಿ ಬಸ್ ಏರಿದ ಅಜ್ಜಿ

ಮಹಿಳೆಯರಿಗೆ ಸರ್ಕಾರಿ ಬಸ್​ಗಳಲ್ಲಿ ಉಚಿತವಾಗಿ ಪ್ರಯಾಣಿಸುವ ಅವಕಾಶ ಶಕ್ತಿ ಯೋಜನೆಗೆ ಇಂದು ಚಾಲನೆ ನೀಡಲಾಗಿದೆ. ಇದೇ ಖುಷಿಗೆ ಧಾರವಾಡದಲ್ಲಿ ವೃದ್ಧೆಯೊಬ್ಬರು ನಮಸ್ಕರಿಸಿ ಬಸ್ ಹತ್ತಿದ ವಿಡಿಯೋ ವೈರಲ್ ಆಗುತ್ತಿದೆ.

Rakesh Nayak Manchi
|

Updated on: Jun 11, 2023 | 9:32 PM

Share
Shakti Scheme Grandmother enter the bus after saluting in Dharwad photo goes viral

ಮಹಿಳೆಯರಿಗೆ ಸರ್ಕಾರಿ ಬಸ್​ಗಳಲ್ಲಿ ಉಚಿತವಾಗಿ ಪ್ರಯಾಣಿಸುವ ಅವಕಾಶ ಶಕ್ತಿ ಯೋಜನೆಗೆ ಇಂದು ಸಿಎಂ ಸಿದ್ದರಾಮಯ್ಯ ಅವರು ಚಾಲನೆ ನೀಡಿದ್ದು, ಮಹಿಳಾಮಣಿಗಳು ಸಖತ್ ಖುಷಿಯಾಗಿದ್ದಾರೆ.

1 / 5
Shakti Scheme Grandmother enter the bus after saluting in Dharwad photo goes viral

ಇತ್ತ ಧಾರವಾಡದಲ್ಲಿ ವೃದ್ಧೆಯೊಬ್ಬರು ಉಚಿತವಾಗಿ ಬಸ್​ನಲ್ಲಿ ಓಡಾಡಲು ಅವಕಾಶ ಸಿಕ್ಕ ಹಿನ್ನೆಲೆ ಸಖತ್ ಖುಷಿಯಾಗಿ ಮೆಟ್ಟಿಲುಗಳಿಗೆ ನಮಸ್ಕಾರ ಮಾಡಿ ಬಸ್ ಏರಿದ್ದಾರೆ.

2 / 5
Shakti Scheme Grandmother enter the bus after saluting in Dharwad photo goes viral

ಸದ್ಯ ಅಜ್ಜಿಯ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

3 / 5
Shakti Scheme Grandmother enter the bus after saluting in Dharwad photo goes viral

ನಿಂಗವ್ವ ಸಿಂಗಾಡಿ ಅವರು ಸವದತ್ತಿಯಲ್ಲಿ ಮೊಮ್ಮಗನ ಮನೆ ಗೃಹ ಪ್ರವೇಶ ಇರುವ ಹಿನ್ನೆಲೆ ಸಂಗೊಳ್ಳಿಯಿಂದ ಧಾರವಾಡಕ್ಕೆ ಬಂದು ಸವದತ್ತಿ ಕಡೆಗೆ ಪ್ರಯಾಣ ಮಾಡಿದ್ದಾರೆ.

4 / 5
Shakti Scheme Grandmother enter the bus after saluting in Dharwad photo goes viral

ಧಾರವಾಡಕ್ಕೆ ಬಂದಾಗ ಉದ್ಘಾಟನೆಗಾಗಿ ಶೃಂಗಾರಗೊಂಡಿದ್ದ ಬಸ್​ನ ಮೆಟ್ಟಿಲುಗಳಿಗೆ ನಮಸ್ಕರಿಸಿ ಬಸ್ ಏರಿ ಕುಳಿತಿದ್ದಾರೆ. ಬಸ್ ಬಿಡುವಾಗ ಉಧೋ ಉಧೋ ಎಂದು ಜಯಘೋಷ ಮೊಳಗಿಸಿದ್ದಾರೆ.

5 / 5
ಆಗ ವೀರಪ್ಪನ್‌ ಕೇಸ್‌ನಲ್ಲಿ ಗಿಫ್ಟ್‌: ಹೆಚ್​ಡಿ ಕುಮಾರಸ್ವಾಮಿ ಹೊಸ ಬಾಂಬ್‌
ಆಗ ವೀರಪ್ಪನ್‌ ಕೇಸ್‌ನಲ್ಲಿ ಗಿಫ್ಟ್‌: ಹೆಚ್​ಡಿ ಕುಮಾರಸ್ವಾಮಿ ಹೊಸ ಬಾಂಬ್‌
ಬಾಂಗ್ಲಾ ಜೊತೆಗೆ ಪಾಕಿಸ್ತಾನ ಕೂಡ ಟಿ20 ವಿಶ್ವಕಪ್​ನಿಂದ ಔಟ್?
ಬಾಂಗ್ಲಾ ಜೊತೆಗೆ ಪಾಕಿಸ್ತಾನ ಕೂಡ ಟಿ20 ವಿಶ್ವಕಪ್​ನಿಂದ ಔಟ್?
ತಾನು ಕಲಿತ ಶಾಲೆಗೆ ಹೋಗಿ ವಿದ್ಯಾರ್ಥಿಗಳೊಟ್ಟಿಗೆ ಬೆರೆತ ಗಿಲ್ಲಿ: ವಿಡಿಯೋ
ತಾನು ಕಲಿತ ಶಾಲೆಗೆ ಹೋಗಿ ವಿದ್ಯಾರ್ಥಿಗಳೊಟ್ಟಿಗೆ ಬೆರೆತ ಗಿಲ್ಲಿ: ವಿಡಿಯೋ
ಬೆಂಗಳೂರಿನಲ್ಲಿ ಫುಲ್ ಟ್ರಾಫಿಕ್: ತಡೆಯಲಾಗದೇ ರಸ್ತೆಯಲ್ಲಿ ಮೂತ್ರ ವಿಸರ್ಜನೆ!
ಬೆಂಗಳೂರಿನಲ್ಲಿ ಫುಲ್ ಟ್ರಾಫಿಕ್: ತಡೆಯಲಾಗದೇ ರಸ್ತೆಯಲ್ಲಿ ಮೂತ್ರ ವಿಸರ್ಜನೆ!
ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್ ನಿಯಂತ್ರಿಸಲು ಪೊಲೀಸರ ಪ್ಲ್ಯಾನ್: ಏನದು?
ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್ ನಿಯಂತ್ರಿಸಲು ಪೊಲೀಸರ ಪ್ಲ್ಯಾನ್: ಏನದು?
ಮೂಲಕ ಧರ್ಮ ಪ್ರಚಾರದ ವಾಹನವಾದ ಪಂಚಾಯ್ತಿ ಸ್ವಚ್ಛತಾ ಗಾಡಿ!
ಮೂಲಕ ಧರ್ಮ ಪ್ರಚಾರದ ವಾಹನವಾದ ಪಂಚಾಯ್ತಿ ಸ್ವಚ್ಛತಾ ಗಾಡಿ!
ಚಾಕು, ಲಾಂಗ್‌ ಹಿಡಿದು ಬೀದಿಗಳಲ್ಲಿ ಅಡ್ಡಾಡುತ್ತಿರುವ ಕಳ್ಳರು
ಚಾಕು, ಲಾಂಗ್‌ ಹಿಡಿದು ಬೀದಿಗಳಲ್ಲಿ ಅಡ್ಡಾಡುತ್ತಿರುವ ಕಳ್ಳರು
ಲಕ್ಕುಂಡಿ ಸಂಪತ್ತು ಕಾಯ್ತಾ ಇದೆಯಾ ಘಟಸರ್ಪ? ಬೃಹತ್ ಘಟಸರ್ಪ ಮೂರ್ತಿ ಪತ್ತೆ!
ಲಕ್ಕುಂಡಿ ಸಂಪತ್ತು ಕಾಯ್ತಾ ಇದೆಯಾ ಘಟಸರ್ಪ? ಬೃಹತ್ ಘಟಸರ್ಪ ಮೂರ್ತಿ ಪತ್ತೆ!
ಸಿದ್ದರಾಮಯ್ಯ ಆಗಮನಕ್ಕೂ ಮುನ್ನ ಬೃಹತ್ ಕಟೌಟ್​ಗಳು ಬಿದ್ದು ನಾಲ್ವರಿಗೆ ಗಾಯ
ಸಿದ್ದರಾಮಯ್ಯ ಆಗಮನಕ್ಕೂ ಮುನ್ನ ಬೃಹತ್ ಕಟೌಟ್​ಗಳು ಬಿದ್ದು ನಾಲ್ವರಿಗೆ ಗಾಯ
ಮಗನ ‘ಕಲ್ಟ್’ ಸಿನಿಮಾ ನೋಡಿ ವಿಮರ್ಶೆ ತಿಳಿಸಿದ ಜಮೀರ್ ಅಹ್ಮದ್
ಮಗನ ‘ಕಲ್ಟ್’ ಸಿನಿಮಾ ನೋಡಿ ವಿಮರ್ಶೆ ತಿಳಿಸಿದ ಜಮೀರ್ ಅಹ್ಮದ್