- Kannada News Photo gallery Shakti Scheme Grandmother enter the bus after saluting in Dharwad photo goes viral
ಧಾರವಾಡ: ಉಚಿತ ಪ್ರಯಾಣ, ತಲೆ ಬಾಗಿ ನಮಸ್ಕರಿಸಿ ಬಸ್ ಏರಿದ ಅಜ್ಜಿ
ಮಹಿಳೆಯರಿಗೆ ಸರ್ಕಾರಿ ಬಸ್ಗಳಲ್ಲಿ ಉಚಿತವಾಗಿ ಪ್ರಯಾಣಿಸುವ ಅವಕಾಶ ಶಕ್ತಿ ಯೋಜನೆಗೆ ಇಂದು ಚಾಲನೆ ನೀಡಲಾಗಿದೆ. ಇದೇ ಖುಷಿಗೆ ಧಾರವಾಡದಲ್ಲಿ ವೃದ್ಧೆಯೊಬ್ಬರು ನಮಸ್ಕರಿಸಿ ಬಸ್ ಹತ್ತಿದ ವಿಡಿಯೋ ವೈರಲ್ ಆಗುತ್ತಿದೆ.
Updated on: Jun 11, 2023 | 9:32 PM

ಮಹಿಳೆಯರಿಗೆ ಸರ್ಕಾರಿ ಬಸ್ಗಳಲ್ಲಿ ಉಚಿತವಾಗಿ ಪ್ರಯಾಣಿಸುವ ಅವಕಾಶ ಶಕ್ತಿ ಯೋಜನೆಗೆ ಇಂದು ಸಿಎಂ ಸಿದ್ದರಾಮಯ್ಯ ಅವರು ಚಾಲನೆ ನೀಡಿದ್ದು, ಮಹಿಳಾಮಣಿಗಳು ಸಖತ್ ಖುಷಿಯಾಗಿದ್ದಾರೆ.

ಇತ್ತ ಧಾರವಾಡದಲ್ಲಿ ವೃದ್ಧೆಯೊಬ್ಬರು ಉಚಿತವಾಗಿ ಬಸ್ನಲ್ಲಿ ಓಡಾಡಲು ಅವಕಾಶ ಸಿಕ್ಕ ಹಿನ್ನೆಲೆ ಸಖತ್ ಖುಷಿಯಾಗಿ ಮೆಟ್ಟಿಲುಗಳಿಗೆ ನಮಸ್ಕಾರ ಮಾಡಿ ಬಸ್ ಏರಿದ್ದಾರೆ.

ಸದ್ಯ ಅಜ್ಜಿಯ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ನಿಂಗವ್ವ ಸಿಂಗಾಡಿ ಅವರು ಸವದತ್ತಿಯಲ್ಲಿ ಮೊಮ್ಮಗನ ಮನೆ ಗೃಹ ಪ್ರವೇಶ ಇರುವ ಹಿನ್ನೆಲೆ ಸಂಗೊಳ್ಳಿಯಿಂದ ಧಾರವಾಡಕ್ಕೆ ಬಂದು ಸವದತ್ತಿ ಕಡೆಗೆ ಪ್ರಯಾಣ ಮಾಡಿದ್ದಾರೆ.

ಧಾರವಾಡಕ್ಕೆ ಬಂದಾಗ ಉದ್ಘಾಟನೆಗಾಗಿ ಶೃಂಗಾರಗೊಂಡಿದ್ದ ಬಸ್ನ ಮೆಟ್ಟಿಲುಗಳಿಗೆ ನಮಸ್ಕರಿಸಿ ಬಸ್ ಏರಿ ಕುಳಿತಿದ್ದಾರೆ. ಬಸ್ ಬಿಡುವಾಗ ಉಧೋ ಉಧೋ ಎಂದು ಜಯಘೋಷ ಮೊಳಗಿಸಿದ್ದಾರೆ.
Related Photo Gallery

ಭಾರತ-ಪಾಕಿಸ್ತಾನದ ನಡುವೆ ಇಂದು ಏನೇನಾಯ್ತು?

"ಸೂರ್ಯಪುತ್ರ ಶನಿದೇವ" ನೃತ್ಯ ನಾಟಕ ಪ್ರದರ್ಶನ

ಇರುವೆಗಳು ದಿನಕ್ಕೆ ಇಷ್ಟು ಗಂಟೆಗಳ ಕಾಲ ಮಾತ್ರ ನಿದ್ರಿಸುತ್ತವೆಯಂತೆ

ಬಸ್ ಪದದ ಫುಲ್ ಫಾರ್ಮ್ ಏನೆಂಬುದು ನಿಮ್ಗೆ ಗೊತ್ತಾ?

IPL 2025: ಈ ಸಲ ಕ್ಯಾಪ್ ನಮ್ದೆ

IPL 2025: ಐಪಿಎಲ್ನಲ್ಲಿ ಹೊಸ ಇತಿಹಾಸ ರಚಿಸಿದ ಮುಂಬೈ ಇಂಡಿಯನ್ಸ್

IPL 2025: ಮುಂಚೂಣಿಯಲ್ಲಿ RCB: ಪಾತಾಳದಲ್ಲಿ CSK

Virat Kohli: ನಿಧಾನವೇ ಪ್ರಧಾನ... ಅನಗತ್ಯ ದಾಖಲೆ ಬರೆದ ವಿರಾಟ್ ಕೊಹ್ಲಿ

ಚಿಕ್ಕಬಳ್ಳಾಪುರ: ಟೊಮ್ಯಾಟೊ ಬೆಲೆ ಕುಸಿತ, ಬೆಳೆ ನಾಶಪಡಿಸುತ್ತಿರುವ ರೈತರು

ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಡೆಲ್ಲಿಗೆ ಶುಭ ಸುದ್ದಿ
ಪದ್ಮ ಭೂಷಣ ಪ್ರಶಸ್ತಿ ಪಡೆಯಲು ಬಂದ ಬಾಲಯ್ಯ ಗತ್ತು ಹೇಗಿತ್ತು ನೋಡಿ..

ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕೊಪ್ಪಳದ 96 ವರ್ಷದ ಭೀಮವ್ವ ಶಿಳ್ಳೆಕ್ಯಾತರ

ಸ್ಪಿನ್ ಲೆಜೆಂಡ್ ಆರ್. ಅಶ್ವಿನ್ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ

ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ

Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!

ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್

ಪ್ರಧಾನಿ ಹೇಳಿದಂತೆ ಪಾಕ್ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್

ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ

ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್ಗೇನು ಗೊತ್ತು: ಕಾಶಪ್ಪನವರ್, ಶಾಸಕ

ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
