AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧಾರವಾಡ: ಉಚಿತ ಪ್ರಯಾಣ, ತಲೆ ಬಾಗಿ ನಮಸ್ಕರಿಸಿ ಬಸ್ ಏರಿದ ಅಜ್ಜಿ

ಮಹಿಳೆಯರಿಗೆ ಸರ್ಕಾರಿ ಬಸ್​ಗಳಲ್ಲಿ ಉಚಿತವಾಗಿ ಪ್ರಯಾಣಿಸುವ ಅವಕಾಶ ಶಕ್ತಿ ಯೋಜನೆಗೆ ಇಂದು ಚಾಲನೆ ನೀಡಲಾಗಿದೆ. ಇದೇ ಖುಷಿಗೆ ಧಾರವಾಡದಲ್ಲಿ ವೃದ್ಧೆಯೊಬ್ಬರು ನಮಸ್ಕರಿಸಿ ಬಸ್ ಹತ್ತಿದ ವಿಡಿಯೋ ವೈರಲ್ ಆಗುತ್ತಿದೆ.

Rakesh Nayak Manchi
|

Updated on: Jun 11, 2023 | 9:32 PM

Shakti Scheme Grandmother enter the bus after saluting in Dharwad photo goes viral

ಮಹಿಳೆಯರಿಗೆ ಸರ್ಕಾರಿ ಬಸ್​ಗಳಲ್ಲಿ ಉಚಿತವಾಗಿ ಪ್ರಯಾಣಿಸುವ ಅವಕಾಶ ಶಕ್ತಿ ಯೋಜನೆಗೆ ಇಂದು ಸಿಎಂ ಸಿದ್ದರಾಮಯ್ಯ ಅವರು ಚಾಲನೆ ನೀಡಿದ್ದು, ಮಹಿಳಾಮಣಿಗಳು ಸಖತ್ ಖುಷಿಯಾಗಿದ್ದಾರೆ.

1 / 5
Shakti Scheme Grandmother enter the bus after saluting in Dharwad photo goes viral

ಇತ್ತ ಧಾರವಾಡದಲ್ಲಿ ವೃದ್ಧೆಯೊಬ್ಬರು ಉಚಿತವಾಗಿ ಬಸ್​ನಲ್ಲಿ ಓಡಾಡಲು ಅವಕಾಶ ಸಿಕ್ಕ ಹಿನ್ನೆಲೆ ಸಖತ್ ಖುಷಿಯಾಗಿ ಮೆಟ್ಟಿಲುಗಳಿಗೆ ನಮಸ್ಕಾರ ಮಾಡಿ ಬಸ್ ಏರಿದ್ದಾರೆ.

2 / 5
Shakti Scheme Grandmother enter the bus after saluting in Dharwad photo goes viral

ಸದ್ಯ ಅಜ್ಜಿಯ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

3 / 5
Shakti Scheme Grandmother enter the bus after saluting in Dharwad photo goes viral

ನಿಂಗವ್ವ ಸಿಂಗಾಡಿ ಅವರು ಸವದತ್ತಿಯಲ್ಲಿ ಮೊಮ್ಮಗನ ಮನೆ ಗೃಹ ಪ್ರವೇಶ ಇರುವ ಹಿನ್ನೆಲೆ ಸಂಗೊಳ್ಳಿಯಿಂದ ಧಾರವಾಡಕ್ಕೆ ಬಂದು ಸವದತ್ತಿ ಕಡೆಗೆ ಪ್ರಯಾಣ ಮಾಡಿದ್ದಾರೆ.

4 / 5
Shakti Scheme Grandmother enter the bus after saluting in Dharwad photo goes viral

ಧಾರವಾಡಕ್ಕೆ ಬಂದಾಗ ಉದ್ಘಾಟನೆಗಾಗಿ ಶೃಂಗಾರಗೊಂಡಿದ್ದ ಬಸ್​ನ ಮೆಟ್ಟಿಲುಗಳಿಗೆ ನಮಸ್ಕರಿಸಿ ಬಸ್ ಏರಿ ಕುಳಿತಿದ್ದಾರೆ. ಬಸ್ ಬಿಡುವಾಗ ಉಧೋ ಉಧೋ ಎಂದು ಜಯಘೋಷ ಮೊಳಗಿಸಿದ್ದಾರೆ.

5 / 5
Follow us
ಪದ್ಮ ಭೂಷಣ ಪ್ರಶಸ್ತಿ ಪಡೆಯಲು ಬಂದ ಬಾಲಯ್ಯ ಗತ್ತು ಹೇಗಿತ್ತು ನೋಡಿ..
ಪದ್ಮ ಭೂಷಣ ಪ್ರಶಸ್ತಿ ಪಡೆಯಲು ಬಂದ ಬಾಲಯ್ಯ ಗತ್ತು ಹೇಗಿತ್ತು ನೋಡಿ..
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕೊಪ್ಪಳದ 96 ವರ್ಷದ ಭೀಮವ್ವ ಶಿಳ್ಳೆಕ್ಯಾತರ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕೊಪ್ಪಳದ 96 ವರ್ಷದ ಭೀಮವ್ವ ಶಿಳ್ಳೆಕ್ಯಾತರ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್