AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಯಾರ ಜೊತೆಗಾದರೂ ಡೇಟ್​ ಮಾಡಿ’ ಎಂದು ಸಮಂತಾಗೆ ಬಂತು ಬೇಡಿಕೆ; ನಟಿಯರ ಉತ್ತರ ಏನು?

ಸೋಶಿಯಲ್ ಮೀಡಿಯಾದಲ್ಲಿ ‘ಶಾಕುಂತಲಂ’ ಚಿತ್ರಕ್ಕೆ ಒಳ್ಳೆಯ ಹೈಪ್ ಸೃಷ್ಟಿ ಆಗಿದೆ. ಅನೇಕರು ಈ ಚಿತ್ರವನ್ನು ನೋಡಲು ಕಾದು ಕೂತಿದ್ದಾರೆ. ಅಭಿಮಾನಿಗಳು ‘ಶಾಕುಂತಲಂ’ಗೆ ಸಂಬಂಧಿಸಿದ ಪೋಸ್ಟ್​​ಗಳನ್ನು ಹಂಚಿಕೊಳ್ಳುತ್ತಾರೆ.

ರಾಜೇಶ್ ದುಗ್ಗುಮನೆ
|

Updated on: Mar 27, 2023 | 2:03 PM

Share
ನಟಿ ಸಮಂತಾ ಅವರು ‘ಶಾಕುಂತಲಂ’ ಸಿನಿಮಾ ಪ್ರಮೋಷನ್ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಮುಂಬೈ ಹಾಗೂ ಹೈದರಾಬಾದ್​ನಲ್ಲಿ ಸಂದರ್ಶನ ನೀಡುತ್ತಾ ಚಿತ್ರದ ಪ್ರಮೋಷನ್ ಮಾಡುತ್ತಿದ್ದಾರೆ. ಇದರ ಜೊತೆಗೆ ಸೋಶಿಯಲ್ ಮೀಡಿಯಾದಲ್ಲೂ ಅವರು ಆ್ಯಕ್ಟೀವ್ ಆಗಿದ್ದಾರೆ.

ನಟಿ ಸಮಂತಾ ಅವರು ‘ಶಾಕುಂತಲಂ’ ಸಿನಿಮಾ ಪ್ರಮೋಷನ್ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಮುಂಬೈ ಹಾಗೂ ಹೈದರಾಬಾದ್​ನಲ್ಲಿ ಸಂದರ್ಶನ ನೀಡುತ್ತಾ ಚಿತ್ರದ ಪ್ರಮೋಷನ್ ಮಾಡುತ್ತಿದ್ದಾರೆ. ಇದರ ಜೊತೆಗೆ ಸೋಶಿಯಲ್ ಮೀಡಿಯಾದಲ್ಲೂ ಅವರು ಆ್ಯಕ್ಟೀವ್ ಆಗಿದ್ದಾರೆ.

1 / 5
ಸೋಶಿಯಲ್ ಮೀಡಿಯಾದಲ್ಲಿ ‘ಶಾಕುಂತಲಂ’ ಚಿತ್ರಕ್ಕೆ ಒಳ್ಳೆಯ ಹೈಪ್ ಸೃಷ್ಟಿ ಆಗಿದೆ. ಅನೇಕರು ಈ ಚಿತ್ರವನ್ನು ನೋಡಲು ಕಾದು ಕೂತಿದ್ದಾರೆ. ಅಭಿಮಾನಿಗಳು ‘ಶಾಕುಂತಲಂ’ಗೆ ಸಂಬಂಧಿಸಿದ ಪೋಸ್ಟ್​​ಗಳನ್ನು ಹಂಚಿಕೊಳ್ಳುತ್ತಾರೆ.

ಸೋಶಿಯಲ್ ಮೀಡಿಯಾದಲ್ಲಿ ‘ಶಾಕುಂತಲಂ’ ಚಿತ್ರಕ್ಕೆ ಒಳ್ಳೆಯ ಹೈಪ್ ಸೃಷ್ಟಿ ಆಗಿದೆ. ಅನೇಕರು ಈ ಚಿತ್ರವನ್ನು ನೋಡಲು ಕಾದು ಕೂತಿದ್ದಾರೆ. ಅಭಿಮಾನಿಗಳು ‘ಶಾಕುಂತಲಂ’ಗೆ ಸಂಬಂಧಿಸಿದ ಪೋಸ್ಟ್​​ಗಳನ್ನು ಹಂಚಿಕೊಳ್ಳುತ್ತಾರೆ.

2 / 5
ಸಮಂತಾ ಅವರಿಗೆ ಡೇಟ್ ಮಾಡುವಂತೆ ಬೇಡಿಕೆ ಬಂದಿದೆ. ಇದಕ್ಕೆ ನಟಿ ಉತ್ತರ ನೀಡಿದ್ದಾರೆ. ಅವರ ಉತ್ತರ ನೋಡಿ ಅನೇಕರು ಅಚ್ಚರಿಗೊಂಡಿದ್ದಾರೆ.

ಸಮಂತಾ ಅವರಿಗೆ ಡೇಟ್ ಮಾಡುವಂತೆ ಬೇಡಿಕೆ ಬಂದಿದೆ. ಇದಕ್ಕೆ ನಟಿ ಉತ್ತರ ನೀಡಿದ್ದಾರೆ. ಅವರ ಉತ್ತರ ನೋಡಿ ಅನೇಕರು ಅಚ್ಚರಿಗೊಂಡಿದ್ದಾರೆ.

3 / 5
‘ನನಗೆ ಗೊತ್ತು ನಾನು ಹೇಳುವ ಜಾಗದಲ್ಲಿಲ್ಲ ಎಂದು. ಆದರೆ, ಯಾರ ಜೊತೆಗಾದರೂ ಡೇಟ್ ಮಾಡಿ’ ಎಂದು ಶ್ರಾವಂತಿ ಹೆಸರಿನ ಅಭಿಮಾನಿ ಟ್ವೀಟ್ ಮಾಡಿದ್ದರು.

‘ನನಗೆ ಗೊತ್ತು ನಾನು ಹೇಳುವ ಜಾಗದಲ್ಲಿಲ್ಲ ಎಂದು. ಆದರೆ, ಯಾರ ಜೊತೆಗಾದರೂ ಡೇಟ್ ಮಾಡಿ’ ಎಂದು ಶ್ರಾವಂತಿ ಹೆಸರಿನ ಅಭಿಮಾನಿ ಟ್ವೀಟ್ ಮಾಡಿದ್ದರು.

4 / 5
ಇದಕ್ಕೆ ಉತ್ತರಿಸಿರುವ ಸಮಂತಾ, ‘ನೀವು ಪ್ರೀತಿಸಿದಂತೆ ನನ್ನನ್ನು ಮತ್ಯಾರು ಪ್ರೀತಿ ಮಾಡುತ್ತಾರೆ’ ಎಂದು ಸಮಂತಾ ಬರೆದುಕೊಂಡಿದ್ದಾರೆ.

ಇದಕ್ಕೆ ಉತ್ತರಿಸಿರುವ ಸಮಂತಾ, ‘ನೀವು ಪ್ರೀತಿಸಿದಂತೆ ನನ್ನನ್ನು ಮತ್ಯಾರು ಪ್ರೀತಿ ಮಾಡುತ್ತಾರೆ’ ಎಂದು ಸಮಂತಾ ಬರೆದುಕೊಂಡಿದ್ದಾರೆ.

5 / 5
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ