AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಯಾರ ಜೊತೆಗಾದರೂ ಡೇಟ್​ ಮಾಡಿ’ ಎಂದು ಸಮಂತಾಗೆ ಬಂತು ಬೇಡಿಕೆ; ನಟಿಯರ ಉತ್ತರ ಏನು?

ಸೋಶಿಯಲ್ ಮೀಡಿಯಾದಲ್ಲಿ ‘ಶಾಕುಂತಲಂ’ ಚಿತ್ರಕ್ಕೆ ಒಳ್ಳೆಯ ಹೈಪ್ ಸೃಷ್ಟಿ ಆಗಿದೆ. ಅನೇಕರು ಈ ಚಿತ್ರವನ್ನು ನೋಡಲು ಕಾದು ಕೂತಿದ್ದಾರೆ. ಅಭಿಮಾನಿಗಳು ‘ಶಾಕುಂತಲಂ’ಗೆ ಸಂಬಂಧಿಸಿದ ಪೋಸ್ಟ್​​ಗಳನ್ನು ಹಂಚಿಕೊಳ್ಳುತ್ತಾರೆ.

ರಾಜೇಶ್ ದುಗ್ಗುಮನೆ
|

Updated on: Mar 27, 2023 | 2:03 PM

ನಟಿ ಸಮಂತಾ ಅವರು ‘ಶಾಕುಂತಲಂ’ ಸಿನಿಮಾ ಪ್ರಮೋಷನ್ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಮುಂಬೈ ಹಾಗೂ ಹೈದರಾಬಾದ್​ನಲ್ಲಿ ಸಂದರ್ಶನ ನೀಡುತ್ತಾ ಚಿತ್ರದ ಪ್ರಮೋಷನ್ ಮಾಡುತ್ತಿದ್ದಾರೆ. ಇದರ ಜೊತೆಗೆ ಸೋಶಿಯಲ್ ಮೀಡಿಯಾದಲ್ಲೂ ಅವರು ಆ್ಯಕ್ಟೀವ್ ಆಗಿದ್ದಾರೆ.

ನಟಿ ಸಮಂತಾ ಅವರು ‘ಶಾಕುಂತಲಂ’ ಸಿನಿಮಾ ಪ್ರಮೋಷನ್ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಮುಂಬೈ ಹಾಗೂ ಹೈದರಾಬಾದ್​ನಲ್ಲಿ ಸಂದರ್ಶನ ನೀಡುತ್ತಾ ಚಿತ್ರದ ಪ್ರಮೋಷನ್ ಮಾಡುತ್ತಿದ್ದಾರೆ. ಇದರ ಜೊತೆಗೆ ಸೋಶಿಯಲ್ ಮೀಡಿಯಾದಲ್ಲೂ ಅವರು ಆ್ಯಕ್ಟೀವ್ ಆಗಿದ್ದಾರೆ.

1 / 5
ಸೋಶಿಯಲ್ ಮೀಡಿಯಾದಲ್ಲಿ ‘ಶಾಕುಂತಲಂ’ ಚಿತ್ರಕ್ಕೆ ಒಳ್ಳೆಯ ಹೈಪ್ ಸೃಷ್ಟಿ ಆಗಿದೆ. ಅನೇಕರು ಈ ಚಿತ್ರವನ್ನು ನೋಡಲು ಕಾದು ಕೂತಿದ್ದಾರೆ. ಅಭಿಮಾನಿಗಳು ‘ಶಾಕುಂತಲಂ’ಗೆ ಸಂಬಂಧಿಸಿದ ಪೋಸ್ಟ್​​ಗಳನ್ನು ಹಂಚಿಕೊಳ್ಳುತ್ತಾರೆ.

ಸೋಶಿಯಲ್ ಮೀಡಿಯಾದಲ್ಲಿ ‘ಶಾಕುಂತಲಂ’ ಚಿತ್ರಕ್ಕೆ ಒಳ್ಳೆಯ ಹೈಪ್ ಸೃಷ್ಟಿ ಆಗಿದೆ. ಅನೇಕರು ಈ ಚಿತ್ರವನ್ನು ನೋಡಲು ಕಾದು ಕೂತಿದ್ದಾರೆ. ಅಭಿಮಾನಿಗಳು ‘ಶಾಕುಂತಲಂ’ಗೆ ಸಂಬಂಧಿಸಿದ ಪೋಸ್ಟ್​​ಗಳನ್ನು ಹಂಚಿಕೊಳ್ಳುತ್ತಾರೆ.

2 / 5
ಸಮಂತಾ ಅವರಿಗೆ ಡೇಟ್ ಮಾಡುವಂತೆ ಬೇಡಿಕೆ ಬಂದಿದೆ. ಇದಕ್ಕೆ ನಟಿ ಉತ್ತರ ನೀಡಿದ್ದಾರೆ. ಅವರ ಉತ್ತರ ನೋಡಿ ಅನೇಕರು ಅಚ್ಚರಿಗೊಂಡಿದ್ದಾರೆ.

ಸಮಂತಾ ಅವರಿಗೆ ಡೇಟ್ ಮಾಡುವಂತೆ ಬೇಡಿಕೆ ಬಂದಿದೆ. ಇದಕ್ಕೆ ನಟಿ ಉತ್ತರ ನೀಡಿದ್ದಾರೆ. ಅವರ ಉತ್ತರ ನೋಡಿ ಅನೇಕರು ಅಚ್ಚರಿಗೊಂಡಿದ್ದಾರೆ.

3 / 5
‘ನನಗೆ ಗೊತ್ತು ನಾನು ಹೇಳುವ ಜಾಗದಲ್ಲಿಲ್ಲ ಎಂದು. ಆದರೆ, ಯಾರ ಜೊತೆಗಾದರೂ ಡೇಟ್ ಮಾಡಿ’ ಎಂದು ಶ್ರಾವಂತಿ ಹೆಸರಿನ ಅಭಿಮಾನಿ ಟ್ವೀಟ್ ಮಾಡಿದ್ದರು.

‘ನನಗೆ ಗೊತ್ತು ನಾನು ಹೇಳುವ ಜಾಗದಲ್ಲಿಲ್ಲ ಎಂದು. ಆದರೆ, ಯಾರ ಜೊತೆಗಾದರೂ ಡೇಟ್ ಮಾಡಿ’ ಎಂದು ಶ್ರಾವಂತಿ ಹೆಸರಿನ ಅಭಿಮಾನಿ ಟ್ವೀಟ್ ಮಾಡಿದ್ದರು.

4 / 5
ಇದಕ್ಕೆ ಉತ್ತರಿಸಿರುವ ಸಮಂತಾ, ‘ನೀವು ಪ್ರೀತಿಸಿದಂತೆ ನನ್ನನ್ನು ಮತ್ಯಾರು ಪ್ರೀತಿ ಮಾಡುತ್ತಾರೆ’ ಎಂದು ಸಮಂತಾ ಬರೆದುಕೊಂಡಿದ್ದಾರೆ.

ಇದಕ್ಕೆ ಉತ್ತರಿಸಿರುವ ಸಮಂತಾ, ‘ನೀವು ಪ್ರೀತಿಸಿದಂತೆ ನನ್ನನ್ನು ಮತ್ಯಾರು ಪ್ರೀತಿ ಮಾಡುತ್ತಾರೆ’ ಎಂದು ಸಮಂತಾ ಬರೆದುಕೊಂಡಿದ್ದಾರೆ.

5 / 5
Follow us
ಪರಮೇಶ್ವರ್ ಸಂಸ್ಥೆಗಳ ಮೇಲೆ ಇಡಿ ದಾಳಿ: ಡಿಸಿಎಂ ಡಿಕೆಶಿ ಹೇಳಿದ್ದೇನು ನೋಡಿ
ಪರಮೇಶ್ವರ್ ಸಂಸ್ಥೆಗಳ ಮೇಲೆ ಇಡಿ ದಾಳಿ: ಡಿಸಿಎಂ ಡಿಕೆಶಿ ಹೇಳಿದ್ದೇನು ನೋಡಿ
ಪುನರಾಭಿವೃದ್ಧಿಗೊಂಡ 103 ರೈಲ್ವೆ ನಿಲ್ದಾಣಗಳ ಉದ್ಘಾಟಿಸಿದ ಪ್ರಧಾನಿ ಮೋದಿ
ಪುನರಾಭಿವೃದ್ಧಿಗೊಂಡ 103 ರೈಲ್ವೆ ನಿಲ್ದಾಣಗಳ ಉದ್ಘಾಟಿಸಿದ ಪ್ರಧಾನಿ ಮೋದಿ
Video: ಪಾಕಿಸ್ತಾನದ ಗೃಹ ಸಚಿವ ಹಸನ್ ಮನೆಗೆ ಬೆಂಕಿ
Video: ಪಾಕಿಸ್ತಾನದ ಗೃಹ ಸಚಿವ ಹಸನ್ ಮನೆಗೆ ಬೆಂಕಿ
ಪೊಲೀಸ್ ಉನ್ನತ ಹುದ್ದೆಗೆ ನೇಮಕಗೊಂಡವರು ಹೆಚ್​ಎಂ ಭೇಟಿಯಾಗೋದು ಶಿಷ್ಟಾಚಾರ
ಪೊಲೀಸ್ ಉನ್ನತ ಹುದ್ದೆಗೆ ನೇಮಕಗೊಂಡವರು ಹೆಚ್​ಎಂ ಭೇಟಿಯಾಗೋದು ಶಿಷ್ಟಾಚಾರ
ಒಳ್ಳೆಯ ಕೆಲಸ ಮಾಡಿದವರನ್ನು ಅಭಿನಂದಿಸಲೇಬೇಕು: ಬಸನಗೌಡ ಯತ್ನಾಳ್
ಒಳ್ಳೆಯ ಕೆಲಸ ಮಾಡಿದವರನ್ನು ಅಭಿನಂದಿಸಲೇಬೇಕು: ಬಸನಗೌಡ ಯತ್ನಾಳ್
ಪ್ರಶಸ್ತಿ ಸ್ವೀಕರಿಸಲು ಕೊಡೆ ಹಿಡಿದು ಬಂದ ಸೂರ್ಯಕುಮಾರ್ ಯಾದವ್
ಪ್ರಶಸ್ತಿ ಸ್ವೀಕರಿಸಲು ಕೊಡೆ ಹಿಡಿದು ಬಂದ ಸೂರ್ಯಕುಮಾರ್ ಯಾದವ್
ಚಾರ್ಮಾಡಿಯಲ್ಲಿ ಕಾಡಾನೆ ಜತೆ ಸೆಲ್ಫೀ ಕ್ಲಿಕ್ಕಿಸಲು ಮುಂದಾದ ಪ್ರಯಾಣಿಕ
ಚಾರ್ಮಾಡಿಯಲ್ಲಿ ಕಾಡಾನೆ ಜತೆ ಸೆಲ್ಫೀ ಕ್ಲಿಕ್ಕಿಸಲು ಮುಂದಾದ ಪ್ರಯಾಣಿಕ
ಮಂಗಳೂರು: ಅಬ್ಬರಿಸುತ್ತಿದೆ ಅರಬ್ಬೀ ಸಮುದ್ರ, ಕಡಲ್ಕೊರೆತ ಭೀತಿ ಹೆಚ್ಚಳ
ಮಂಗಳೂರು: ಅಬ್ಬರಿಸುತ್ತಿದೆ ಅರಬ್ಬೀ ಸಮುದ್ರ, ಕಡಲ್ಕೊರೆತ ಭೀತಿ ಹೆಚ್ಚಳ
VIDEO: ಕ್ಯಾಚ್ ಕೈಬಿಟ್ಟ ಬೆನ್ನಲ್ಲೇ ರೋಹಿತ್ ಶರ್ಮಾನ ಹೊರಗೆ ಕಳಿಸಿದ ಪಾಂಡ್ಯ
VIDEO: ಕ್ಯಾಚ್ ಕೈಬಿಟ್ಟ ಬೆನ್ನಲ್ಲೇ ರೋಹಿತ್ ಶರ್ಮಾನ ಹೊರಗೆ ಕಳಿಸಿದ ಪಾಂಡ್ಯ
‘ಅವನ ನಟನೆ ನೋಡೋದೇ ಆನಂದ’; ರಾಕೇಶ್ ನೆನೆದು ಸೆಲೆಬ್ರಿಟಿಗಳ ಕಣ್ಣೀರು
‘ಅವನ ನಟನೆ ನೋಡೋದೇ ಆನಂದ’; ರಾಕೇಶ್ ನೆನೆದು ಸೆಲೆಬ್ರಿಟಿಗಳ ಕಣ್ಣೀರು