AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅರ್ಜುನ್ ರೆಡ್ಡಿ’ ಸುಂದರಿಗಿಲ್ಲ ಆಫರ್​; ಈಗ ಉಳಿದಿದ್ದು ಫೋಟೋಶೂಟ್ ಮಾತ್ರ?

Shalini Panday: 2017ರಲ್ಲಿ ‘ಅರ್ಜುನ್ ರೆಡ್ಡಿ’ ಸಿನಿಮಾ ತೆರೆಕಂಡಿತು. ಈ ಚಿತ್ರದಲ್ಲಿ ಸಖತ್ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದರು ಅವರು. ಈ ಸಿನಿಮಾದಿಂದ ಅವರಿಗೆ ಸಖತ್ ಜನಪ್ರಿಯತೆ ಬಂತು.

ರಾಜೇಶ್ ದುಗ್ಗುಮನೆ
|

Updated on: May 17, 2023 | 6:30 AM

Share
ನಟಿ ಶಾಲಿನಿ ಪಾಂಡೆ ‘ಅರ್ಜುನ್ ರೆಡ್ಡಿ’ ಚಿತ್ರದ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟರು. ಅವರಿಗೆ ಸಖತ್ ಬೇಡಿಕೆ ಸೃಷ್ಟಿ ಆಗಿತ್ತು. ಆದರೆ, ದೊಡ್ಡ ಯಶಸ್ಸು ಮಾತ್ರ ಅವರಿಗೆ ಸಿಗುತ್ತಿಲ್ಲ.

ನಟಿ ಶಾಲಿನಿ ಪಾಂಡೆ ‘ಅರ್ಜುನ್ ರೆಡ್ಡಿ’ ಚಿತ್ರದ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟರು. ಅವರಿಗೆ ಸಖತ್ ಬೇಡಿಕೆ ಸೃಷ್ಟಿ ಆಗಿತ್ತು. ಆದರೆ, ದೊಡ್ಡ ಯಶಸ್ಸು ಮಾತ್ರ ಅವರಿಗೆ ಸಿಗುತ್ತಿಲ್ಲ.

1 / 5
2017ರಲ್ಲಿ ‘ಅರ್ಜುನ್ ರೆಡ್ಡಿ’ ಸಿನಿಮಾ ತೆರೆಕಂಡಿತು. ಈ ಚಿತ್ರದಲ್ಲಿ ಸಖತ್ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದರು ಅವರು. ಈ ಸಿನಿಮಾದಿಂದ ಅವರಿಗೆ ಸಖತ್ ಜನಪ್ರಿಯತೆ ಬಂತು.

2017ರಲ್ಲಿ ‘ಅರ್ಜುನ್ ರೆಡ್ಡಿ’ ಸಿನಿಮಾ ತೆರೆಕಂಡಿತು. ಈ ಚಿತ್ರದಲ್ಲಿ ಸಖತ್ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದರು ಅವರು. ಈ ಸಿನಿಮಾದಿಂದ ಅವರಿಗೆ ಸಖತ್ ಜನಪ್ರಿಯತೆ ಬಂತು.

2 / 5
ಈ ಚಿತ್ರ ತೆರೆಗೆ ಬಂದ ನಂತರ ಶಾಲಿನಿ ಪಾಂಡೆಗೆ ಹಲವು ಆಫರ್ ಬಂತು. ಎಲ್ಲಾ ಚಿತ್ರಗಳನ್ನು ಒಪ್ಪಿ ನಟಿಸಿದರು. ಆದರೂ ಅವರಿಗೆ ಯಶಸ್ಸು ಸಿಕ್ಕಿಲ್ಲ.

ಈ ಚಿತ್ರ ತೆರೆಗೆ ಬಂದ ನಂತರ ಶಾಲಿನಿ ಪಾಂಡೆಗೆ ಹಲವು ಆಫರ್ ಬಂತು. ಎಲ್ಲಾ ಚಿತ್ರಗಳನ್ನು ಒಪ್ಪಿ ನಟಿಸಿದರು. ಆದರೂ ಅವರಿಗೆ ಯಶಸ್ಸು ಸಿಕ್ಕಿಲ್ಲ.

3 / 5
2022ರಲ್ಲಿ ತೆರೆಗೆ ಬಂದ ‘ಜಯೇಶ್​ಭಾಯ್ ಜೋರ್ದಾರ್​’ ಸಿನಿಮಾ ರಿಲೀಸ್ ಆಗಿ ಫ್ಲಾಪ್ ಆಯಿತು. ಈ ಸಿನಿಮಾ ರಿಲೀಸ್ ಆದ ಬಳಿಕ ಅವರು ಮುಂಬೈನಲ್ಲಿ ಸೆಟಲ್ ಆಗಿದ್ದಾರೆ.

2022ರಲ್ಲಿ ತೆರೆಗೆ ಬಂದ ‘ಜಯೇಶ್​ಭಾಯ್ ಜೋರ್ದಾರ್​’ ಸಿನಿಮಾ ರಿಲೀಸ್ ಆಗಿ ಫ್ಲಾಪ್ ಆಯಿತು. ಈ ಸಿನಿಮಾ ರಿಲೀಸ್ ಆದ ಬಳಿಕ ಅವರು ಮುಂಬೈನಲ್ಲಿ ಸೆಟಲ್ ಆಗಿದ್ದಾರೆ.

4 / 5
‘ಮಹರಾಜ’ ಹೆಸರಿನ ಸಿನಿಮಾದಲ್ಲಿ ಶಾಲಿನಿ ಪಾಂಡೆ ನಟಿಸುತ್ತಿದ್ದಾರೆ. ಈ ಸಿನಿಮಾ ರಿಲೀಸ್​​ಗಾಗಿ ಅವರು ಕಾಯುತ್ತಿದ್ದಾರೆ. ಈಗ ಅವರು ವಿವಿಧ ರೀತಿಯ ಫೋಟೋಶೂಟ್ ಮಾಡಿಸಿದ್ದಾರೆ. ಅವರ ಬಳಿ ಉಳಿದಿದ್ದು ಇದೊಂದೇ ಆಯ್ಕೆ ಎಂದು ಅನೇಕರು ಮಾತನಾಡಿಕೊಳ್ಳುತ್ತಿದ್ದಾರೆ.

‘ಮಹರಾಜ’ ಹೆಸರಿನ ಸಿನಿಮಾದಲ್ಲಿ ಶಾಲಿನಿ ಪಾಂಡೆ ನಟಿಸುತ್ತಿದ್ದಾರೆ. ಈ ಸಿನಿಮಾ ರಿಲೀಸ್​​ಗಾಗಿ ಅವರು ಕಾಯುತ್ತಿದ್ದಾರೆ. ಈಗ ಅವರು ವಿವಿಧ ರೀತಿಯ ಫೋಟೋಶೂಟ್ ಮಾಡಿಸಿದ್ದಾರೆ. ಅವರ ಬಳಿ ಉಳಿದಿದ್ದು ಇದೊಂದೇ ಆಯ್ಕೆ ಎಂದು ಅನೇಕರು ಮಾತನಾಡಿಕೊಳ್ಳುತ್ತಿದ್ದಾರೆ.

5 / 5
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್