AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅರ್ಜುನ್ ರೆಡ್ಡಿ’ ಸುಂದರಿಗಿಲ್ಲ ಆಫರ್​; ಈಗ ಉಳಿದಿದ್ದು ಫೋಟೋಶೂಟ್ ಮಾತ್ರ?

Shalini Panday: 2017ರಲ್ಲಿ ‘ಅರ್ಜುನ್ ರೆಡ್ಡಿ’ ಸಿನಿಮಾ ತೆರೆಕಂಡಿತು. ಈ ಚಿತ್ರದಲ್ಲಿ ಸಖತ್ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದರು ಅವರು. ಈ ಸಿನಿಮಾದಿಂದ ಅವರಿಗೆ ಸಖತ್ ಜನಪ್ರಿಯತೆ ಬಂತು.

ರಾಜೇಶ್ ದುಗ್ಗುಮನೆ
|

Updated on: May 17, 2023 | 6:30 AM

Share
ನಟಿ ಶಾಲಿನಿ ಪಾಂಡೆ ‘ಅರ್ಜುನ್ ರೆಡ್ಡಿ’ ಚಿತ್ರದ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟರು. ಅವರಿಗೆ ಸಖತ್ ಬೇಡಿಕೆ ಸೃಷ್ಟಿ ಆಗಿತ್ತು. ಆದರೆ, ದೊಡ್ಡ ಯಶಸ್ಸು ಮಾತ್ರ ಅವರಿಗೆ ಸಿಗುತ್ತಿಲ್ಲ.

ನಟಿ ಶಾಲಿನಿ ಪಾಂಡೆ ‘ಅರ್ಜುನ್ ರೆಡ್ಡಿ’ ಚಿತ್ರದ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟರು. ಅವರಿಗೆ ಸಖತ್ ಬೇಡಿಕೆ ಸೃಷ್ಟಿ ಆಗಿತ್ತು. ಆದರೆ, ದೊಡ್ಡ ಯಶಸ್ಸು ಮಾತ್ರ ಅವರಿಗೆ ಸಿಗುತ್ತಿಲ್ಲ.

1 / 5
2017ರಲ್ಲಿ ‘ಅರ್ಜುನ್ ರೆಡ್ಡಿ’ ಸಿನಿಮಾ ತೆರೆಕಂಡಿತು. ಈ ಚಿತ್ರದಲ್ಲಿ ಸಖತ್ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದರು ಅವರು. ಈ ಸಿನಿಮಾದಿಂದ ಅವರಿಗೆ ಸಖತ್ ಜನಪ್ರಿಯತೆ ಬಂತು.

2017ರಲ್ಲಿ ‘ಅರ್ಜುನ್ ರೆಡ್ಡಿ’ ಸಿನಿಮಾ ತೆರೆಕಂಡಿತು. ಈ ಚಿತ್ರದಲ್ಲಿ ಸಖತ್ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದರು ಅವರು. ಈ ಸಿನಿಮಾದಿಂದ ಅವರಿಗೆ ಸಖತ್ ಜನಪ್ರಿಯತೆ ಬಂತು.

2 / 5
ಈ ಚಿತ್ರ ತೆರೆಗೆ ಬಂದ ನಂತರ ಶಾಲಿನಿ ಪಾಂಡೆಗೆ ಹಲವು ಆಫರ್ ಬಂತು. ಎಲ್ಲಾ ಚಿತ್ರಗಳನ್ನು ಒಪ್ಪಿ ನಟಿಸಿದರು. ಆದರೂ ಅವರಿಗೆ ಯಶಸ್ಸು ಸಿಕ್ಕಿಲ್ಲ.

ಈ ಚಿತ್ರ ತೆರೆಗೆ ಬಂದ ನಂತರ ಶಾಲಿನಿ ಪಾಂಡೆಗೆ ಹಲವು ಆಫರ್ ಬಂತು. ಎಲ್ಲಾ ಚಿತ್ರಗಳನ್ನು ಒಪ್ಪಿ ನಟಿಸಿದರು. ಆದರೂ ಅವರಿಗೆ ಯಶಸ್ಸು ಸಿಕ್ಕಿಲ್ಲ.

3 / 5
2022ರಲ್ಲಿ ತೆರೆಗೆ ಬಂದ ‘ಜಯೇಶ್​ಭಾಯ್ ಜೋರ್ದಾರ್​’ ಸಿನಿಮಾ ರಿಲೀಸ್ ಆಗಿ ಫ್ಲಾಪ್ ಆಯಿತು. ಈ ಸಿನಿಮಾ ರಿಲೀಸ್ ಆದ ಬಳಿಕ ಅವರು ಮುಂಬೈನಲ್ಲಿ ಸೆಟಲ್ ಆಗಿದ್ದಾರೆ.

2022ರಲ್ಲಿ ತೆರೆಗೆ ಬಂದ ‘ಜಯೇಶ್​ಭಾಯ್ ಜೋರ್ದಾರ್​’ ಸಿನಿಮಾ ರಿಲೀಸ್ ಆಗಿ ಫ್ಲಾಪ್ ಆಯಿತು. ಈ ಸಿನಿಮಾ ರಿಲೀಸ್ ಆದ ಬಳಿಕ ಅವರು ಮುಂಬೈನಲ್ಲಿ ಸೆಟಲ್ ಆಗಿದ್ದಾರೆ.

4 / 5
‘ಮಹರಾಜ’ ಹೆಸರಿನ ಸಿನಿಮಾದಲ್ಲಿ ಶಾಲಿನಿ ಪಾಂಡೆ ನಟಿಸುತ್ತಿದ್ದಾರೆ. ಈ ಸಿನಿಮಾ ರಿಲೀಸ್​​ಗಾಗಿ ಅವರು ಕಾಯುತ್ತಿದ್ದಾರೆ. ಈಗ ಅವರು ವಿವಿಧ ರೀತಿಯ ಫೋಟೋಶೂಟ್ ಮಾಡಿಸಿದ್ದಾರೆ. ಅವರ ಬಳಿ ಉಳಿದಿದ್ದು ಇದೊಂದೇ ಆಯ್ಕೆ ಎಂದು ಅನೇಕರು ಮಾತನಾಡಿಕೊಳ್ಳುತ್ತಿದ್ದಾರೆ.

‘ಮಹರಾಜ’ ಹೆಸರಿನ ಸಿನಿಮಾದಲ್ಲಿ ಶಾಲಿನಿ ಪಾಂಡೆ ನಟಿಸುತ್ತಿದ್ದಾರೆ. ಈ ಸಿನಿಮಾ ರಿಲೀಸ್​​ಗಾಗಿ ಅವರು ಕಾಯುತ್ತಿದ್ದಾರೆ. ಈಗ ಅವರು ವಿವಿಧ ರೀತಿಯ ಫೋಟೋಶೂಟ್ ಮಾಡಿಸಿದ್ದಾರೆ. ಅವರ ಬಳಿ ಉಳಿದಿದ್ದು ಇದೊಂದೇ ಆಯ್ಕೆ ಎಂದು ಅನೇಕರು ಮಾತನಾಡಿಕೊಳ್ಳುತ್ತಿದ್ದಾರೆ.

5 / 5
Follow Us
ಕೇದಾರನಾಥ ವಿಐಪಿ ದರ್ಶನ; ಬಿಕೆಟಿಸಿ ಮುಖ್ಯಸ್ಥರ ವಿರುದ್ಧ ಅರ್ಚಕರ ಪ್ರತಿಭಟನೆ
ಕೇದಾರನಾಥ ವಿಐಪಿ ದರ್ಶನ; ಬಿಕೆಟಿಸಿ ಮುಖ್ಯಸ್ಥರ ವಿರುದ್ಧ ಅರ್ಚಕರ ಪ್ರತಿಭಟನೆ
ನಿಧಿ ಆಸೆಗೆ ತಾಯಿಯನ್ನೇ ಬಲಿ ಕೊಡಲು ಯತ್ನ!: ಚಾಮರಾಜನಗರದಲ್ಲಿ ಶಾಕಿಂಗ್ ಘಟನೆ
ನಿಧಿ ಆಸೆಗೆ ತಾಯಿಯನ್ನೇ ಬಲಿ ಕೊಡಲು ಯತ್ನ!: ಚಾಮರಾಜನಗರದಲ್ಲಿ ಶಾಕಿಂಗ್ ಘಟನೆ
ಎಕ್ಸಿಟ್ ಪೋಲ್ ಬೆನ್ನಲ್ಲೇ ಬಾಂಗ್ಲಾದೇಶಕ್ಕೆ ನಡುಕ
ಎಕ್ಸಿಟ್ ಪೋಲ್ ಬೆನ್ನಲ್ಲೇ ಬಾಂಗ್ಲಾದೇಶಕ್ಕೆ ನಡುಕ
ಮಳೆ ಬಂದು ನಿಂತರೂ 2 ದಿನದಿಂದ ನಡೆಯುತ್ತಲೇ ಇದೆ ಅಂಡರ್ ಪಾಸ್ ಕ್ಲೀನ್ ಕಾರ್ಯ
ಮಳೆ ಬಂದು ನಿಂತರೂ 2 ದಿನದಿಂದ ನಡೆಯುತ್ತಲೇ ಇದೆ ಅಂಡರ್ ಪಾಸ್ ಕ್ಲೀನ್ ಕಾರ್ಯ
‘ವಸುದೇವ ಕುಟುಂಬ’ ಧಾರಾವಾಹಿ ಸಂಭಾವನೆ ವಿವಾದ: ವಿವರಿಸಿದ ನಟಿ ಚೈತ್ರಾ
‘ವಸುದೇವ ಕುಟುಂಬ’ ಧಾರಾವಾಹಿ ಸಂಭಾವನೆ ವಿವಾದ: ವಿವರಿಸಿದ ನಟಿ ಚೈತ್ರಾ
ಬೆಂಗಳೂರಿನ ಈ ಆಟೋ ಚಾಲಕನಿಗೆ ಆಟೋವೇ ಮನೆ, ಮೆಟ್ರೋ ನಿಲ್ದಾಣವೇ ಆಸರೆ
ಬೆಂಗಳೂರಿನ ಈ ಆಟೋ ಚಾಲಕನಿಗೆ ಆಟೋವೇ ಮನೆ, ಮೆಟ್ರೋ ನಿಲ್ದಾಣವೇ ಆಸರೆ
ಲೋಡ್ ಆಗಿದ್ದ ಬಂದೂಕು ಹಿಡಿದು ಯುವಕರ ಹುಚ್ಚಾಟ! ವಿಡಿಯೋ ವೈರಲ್
ಲೋಡ್ ಆಗಿದ್ದ ಬಂದೂಕು ಹಿಡಿದು ಯುವಕರ ಹುಚ್ಚಾಟ! ವಿಡಿಯೋ ವೈರಲ್
ಇನ್ಫೋಸಿಸ್ ನಾರಾಯಣ ಮೂರ್ತಿ ಹೇಳಿಕೆಗೆ ಹರಿಪ್ರಸಾದ್ ಕೆಂಡಾಮಂಡಲ
ಇನ್ಫೋಸಿಸ್ ನಾರಾಯಣ ಮೂರ್ತಿ ಹೇಳಿಕೆಗೆ ಹರಿಪ್ರಸಾದ್ ಕೆಂಡಾಮಂಡಲ
ಲಾಂಗ್ ವೀಕೆಂಡ್: ಬೆಂಗಳೂರು-ನೆಲಮಂಗಲ ಹೈವೇಯಲ್ಲಿ ಭಾರೀ ಟ್ರಾಫಿಕ್ ಜಾಮ್!
ಲಾಂಗ್ ವೀಕೆಂಡ್: ಬೆಂಗಳೂರು-ನೆಲಮಂಗಲ ಹೈವೇಯಲ್ಲಿ ಭಾರೀ ಟ್ರಾಫಿಕ್ ಜಾಮ್!
ಮಲೆ ಮಹದೇಶ್ವರ ಬೆಟ್ಟದಿಂದ ಬರುತ್ತಿದ್ದ ಬಸ್​​ ಪಲ್ಟಿ: ತಪ್ಪಿದ ಭಾರಿ ಅನಾಹುತ
ಮಲೆ ಮಹದೇಶ್ವರ ಬೆಟ್ಟದಿಂದ ಬರುತ್ತಿದ್ದ ಬಸ್​​ ಪಲ್ಟಿ: ತಪ್ಪಿದ ಭಾರಿ ಅನಾಹುತ