‘ಅರ್ಜುನ್ ರೆಡ್ಡಿ’ ಸುಂದರಿಗಿಲ್ಲ ಆಫರ್​; ಈಗ ಉಳಿದಿದ್ದು ಫೋಟೋಶೂಟ್ ಮಾತ್ರ?

Shalini Panday: 2017ರಲ್ಲಿ ‘ಅರ್ಜುನ್ ರೆಡ್ಡಿ’ ಸಿನಿಮಾ ತೆರೆಕಂಡಿತು. ಈ ಚಿತ್ರದಲ್ಲಿ ಸಖತ್ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದರು ಅವರು. ಈ ಸಿನಿಮಾದಿಂದ ಅವರಿಗೆ ಸಖತ್ ಜನಪ್ರಿಯತೆ ಬಂತು.

|

Updated on: May 17, 2023 | 6:30 AM

ನಟಿ ಶಾಲಿನಿ ಪಾಂಡೆ ‘ಅರ್ಜುನ್ ರೆಡ್ಡಿ’ ಚಿತ್ರದ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟರು. ಅವರಿಗೆ ಸಖತ್ ಬೇಡಿಕೆ ಸೃಷ್ಟಿ ಆಗಿತ್ತು. ಆದರೆ, ದೊಡ್ಡ ಯಶಸ್ಸು ಮಾತ್ರ ಅವರಿಗೆ ಸಿಗುತ್ತಿಲ್ಲ.

ನಟಿ ಶಾಲಿನಿ ಪಾಂಡೆ ‘ಅರ್ಜುನ್ ರೆಡ್ಡಿ’ ಚಿತ್ರದ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟರು. ಅವರಿಗೆ ಸಖತ್ ಬೇಡಿಕೆ ಸೃಷ್ಟಿ ಆಗಿತ್ತು. ಆದರೆ, ದೊಡ್ಡ ಯಶಸ್ಸು ಮಾತ್ರ ಅವರಿಗೆ ಸಿಗುತ್ತಿಲ್ಲ.

1 / 5
2017ರಲ್ಲಿ ‘ಅರ್ಜುನ್ ರೆಡ್ಡಿ’ ಸಿನಿಮಾ ತೆರೆಕಂಡಿತು. ಈ ಚಿತ್ರದಲ್ಲಿ ಸಖತ್ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದರು ಅವರು. ಈ ಸಿನಿಮಾದಿಂದ ಅವರಿಗೆ ಸಖತ್ ಜನಪ್ರಿಯತೆ ಬಂತು.

2017ರಲ್ಲಿ ‘ಅರ್ಜುನ್ ರೆಡ್ಡಿ’ ಸಿನಿಮಾ ತೆರೆಕಂಡಿತು. ಈ ಚಿತ್ರದಲ್ಲಿ ಸಖತ್ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದರು ಅವರು. ಈ ಸಿನಿಮಾದಿಂದ ಅವರಿಗೆ ಸಖತ್ ಜನಪ್ರಿಯತೆ ಬಂತು.

2 / 5
ಈ ಚಿತ್ರ ತೆರೆಗೆ ಬಂದ ನಂತರ ಶಾಲಿನಿ ಪಾಂಡೆಗೆ ಹಲವು ಆಫರ್ ಬಂತು. ಎಲ್ಲಾ ಚಿತ್ರಗಳನ್ನು ಒಪ್ಪಿ ನಟಿಸಿದರು. ಆದರೂ ಅವರಿಗೆ ಯಶಸ್ಸು ಸಿಕ್ಕಿಲ್ಲ.

ಈ ಚಿತ್ರ ತೆರೆಗೆ ಬಂದ ನಂತರ ಶಾಲಿನಿ ಪಾಂಡೆಗೆ ಹಲವು ಆಫರ್ ಬಂತು. ಎಲ್ಲಾ ಚಿತ್ರಗಳನ್ನು ಒಪ್ಪಿ ನಟಿಸಿದರು. ಆದರೂ ಅವರಿಗೆ ಯಶಸ್ಸು ಸಿಕ್ಕಿಲ್ಲ.

3 / 5
2022ರಲ್ಲಿ ತೆರೆಗೆ ಬಂದ ‘ಜಯೇಶ್​ಭಾಯ್ ಜೋರ್ದಾರ್​’ ಸಿನಿಮಾ ರಿಲೀಸ್ ಆಗಿ ಫ್ಲಾಪ್ ಆಯಿತು. ಈ ಸಿನಿಮಾ ರಿಲೀಸ್ ಆದ ಬಳಿಕ ಅವರು ಮುಂಬೈನಲ್ಲಿ ಸೆಟಲ್ ಆಗಿದ್ದಾರೆ.

2022ರಲ್ಲಿ ತೆರೆಗೆ ಬಂದ ‘ಜಯೇಶ್​ಭಾಯ್ ಜೋರ್ದಾರ್​’ ಸಿನಿಮಾ ರಿಲೀಸ್ ಆಗಿ ಫ್ಲಾಪ್ ಆಯಿತು. ಈ ಸಿನಿಮಾ ರಿಲೀಸ್ ಆದ ಬಳಿಕ ಅವರು ಮುಂಬೈನಲ್ಲಿ ಸೆಟಲ್ ಆಗಿದ್ದಾರೆ.

4 / 5
‘ಮಹರಾಜ’ ಹೆಸರಿನ ಸಿನಿಮಾದಲ್ಲಿ ಶಾಲಿನಿ ಪಾಂಡೆ ನಟಿಸುತ್ತಿದ್ದಾರೆ. ಈ ಸಿನಿಮಾ ರಿಲೀಸ್​​ಗಾಗಿ ಅವರು ಕಾಯುತ್ತಿದ್ದಾರೆ. ಈಗ ಅವರು ವಿವಿಧ ರೀತಿಯ ಫೋಟೋಶೂಟ್ ಮಾಡಿಸಿದ್ದಾರೆ. ಅವರ ಬಳಿ ಉಳಿದಿದ್ದು ಇದೊಂದೇ ಆಯ್ಕೆ ಎಂದು ಅನೇಕರು ಮಾತನಾಡಿಕೊಳ್ಳುತ್ತಿದ್ದಾರೆ.

‘ಮಹರಾಜ’ ಹೆಸರಿನ ಸಿನಿಮಾದಲ್ಲಿ ಶಾಲಿನಿ ಪಾಂಡೆ ನಟಿಸುತ್ತಿದ್ದಾರೆ. ಈ ಸಿನಿಮಾ ರಿಲೀಸ್​​ಗಾಗಿ ಅವರು ಕಾಯುತ್ತಿದ್ದಾರೆ. ಈಗ ಅವರು ವಿವಿಧ ರೀತಿಯ ಫೋಟೋಶೂಟ್ ಮಾಡಿಸಿದ್ದಾರೆ. ಅವರ ಬಳಿ ಉಳಿದಿದ್ದು ಇದೊಂದೇ ಆಯ್ಕೆ ಎಂದು ಅನೇಕರು ಮಾತನಾಡಿಕೊಳ್ಳುತ್ತಿದ್ದಾರೆ.

5 / 5
Follow us
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ