AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅರ್ಜುನ್ ರೆಡ್ಡಿ’ ಸುಂದರಿಗಿಲ್ಲ ಆಫರ್​; ಈಗ ಉಳಿದಿದ್ದು ಫೋಟೋಶೂಟ್ ಮಾತ್ರ?

Shalini Panday: 2017ರಲ್ಲಿ ‘ಅರ್ಜುನ್ ರೆಡ್ಡಿ’ ಸಿನಿಮಾ ತೆರೆಕಂಡಿತು. ಈ ಚಿತ್ರದಲ್ಲಿ ಸಖತ್ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದರು ಅವರು. ಈ ಸಿನಿಮಾದಿಂದ ಅವರಿಗೆ ಸಖತ್ ಜನಪ್ರಿಯತೆ ಬಂತು.

ರಾಜೇಶ್ ದುಗ್ಗುಮನೆ
|

Updated on: May 17, 2023 | 6:30 AM

Share
ನಟಿ ಶಾಲಿನಿ ಪಾಂಡೆ ‘ಅರ್ಜುನ್ ರೆಡ್ಡಿ’ ಚಿತ್ರದ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟರು. ಅವರಿಗೆ ಸಖತ್ ಬೇಡಿಕೆ ಸೃಷ್ಟಿ ಆಗಿತ್ತು. ಆದರೆ, ದೊಡ್ಡ ಯಶಸ್ಸು ಮಾತ್ರ ಅವರಿಗೆ ಸಿಗುತ್ತಿಲ್ಲ.

ನಟಿ ಶಾಲಿನಿ ಪಾಂಡೆ ‘ಅರ್ಜುನ್ ರೆಡ್ಡಿ’ ಚಿತ್ರದ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟರು. ಅವರಿಗೆ ಸಖತ್ ಬೇಡಿಕೆ ಸೃಷ್ಟಿ ಆಗಿತ್ತು. ಆದರೆ, ದೊಡ್ಡ ಯಶಸ್ಸು ಮಾತ್ರ ಅವರಿಗೆ ಸಿಗುತ್ತಿಲ್ಲ.

1 / 5
2017ರಲ್ಲಿ ‘ಅರ್ಜುನ್ ರೆಡ್ಡಿ’ ಸಿನಿಮಾ ತೆರೆಕಂಡಿತು. ಈ ಚಿತ್ರದಲ್ಲಿ ಸಖತ್ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದರು ಅವರು. ಈ ಸಿನಿಮಾದಿಂದ ಅವರಿಗೆ ಸಖತ್ ಜನಪ್ರಿಯತೆ ಬಂತು.

2017ರಲ್ಲಿ ‘ಅರ್ಜುನ್ ರೆಡ್ಡಿ’ ಸಿನಿಮಾ ತೆರೆಕಂಡಿತು. ಈ ಚಿತ್ರದಲ್ಲಿ ಸಖತ್ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದರು ಅವರು. ಈ ಸಿನಿಮಾದಿಂದ ಅವರಿಗೆ ಸಖತ್ ಜನಪ್ರಿಯತೆ ಬಂತು.

2 / 5
ಈ ಚಿತ್ರ ತೆರೆಗೆ ಬಂದ ನಂತರ ಶಾಲಿನಿ ಪಾಂಡೆಗೆ ಹಲವು ಆಫರ್ ಬಂತು. ಎಲ್ಲಾ ಚಿತ್ರಗಳನ್ನು ಒಪ್ಪಿ ನಟಿಸಿದರು. ಆದರೂ ಅವರಿಗೆ ಯಶಸ್ಸು ಸಿಕ್ಕಿಲ್ಲ.

ಈ ಚಿತ್ರ ತೆರೆಗೆ ಬಂದ ನಂತರ ಶಾಲಿನಿ ಪಾಂಡೆಗೆ ಹಲವು ಆಫರ್ ಬಂತು. ಎಲ್ಲಾ ಚಿತ್ರಗಳನ್ನು ಒಪ್ಪಿ ನಟಿಸಿದರು. ಆದರೂ ಅವರಿಗೆ ಯಶಸ್ಸು ಸಿಕ್ಕಿಲ್ಲ.

3 / 5
2022ರಲ್ಲಿ ತೆರೆಗೆ ಬಂದ ‘ಜಯೇಶ್​ಭಾಯ್ ಜೋರ್ದಾರ್​’ ಸಿನಿಮಾ ರಿಲೀಸ್ ಆಗಿ ಫ್ಲಾಪ್ ಆಯಿತು. ಈ ಸಿನಿಮಾ ರಿಲೀಸ್ ಆದ ಬಳಿಕ ಅವರು ಮುಂಬೈನಲ್ಲಿ ಸೆಟಲ್ ಆಗಿದ್ದಾರೆ.

2022ರಲ್ಲಿ ತೆರೆಗೆ ಬಂದ ‘ಜಯೇಶ್​ಭಾಯ್ ಜೋರ್ದಾರ್​’ ಸಿನಿಮಾ ರಿಲೀಸ್ ಆಗಿ ಫ್ಲಾಪ್ ಆಯಿತು. ಈ ಸಿನಿಮಾ ರಿಲೀಸ್ ಆದ ಬಳಿಕ ಅವರು ಮುಂಬೈನಲ್ಲಿ ಸೆಟಲ್ ಆಗಿದ್ದಾರೆ.

4 / 5
‘ಮಹರಾಜ’ ಹೆಸರಿನ ಸಿನಿಮಾದಲ್ಲಿ ಶಾಲಿನಿ ಪಾಂಡೆ ನಟಿಸುತ್ತಿದ್ದಾರೆ. ಈ ಸಿನಿಮಾ ರಿಲೀಸ್​​ಗಾಗಿ ಅವರು ಕಾಯುತ್ತಿದ್ದಾರೆ. ಈಗ ಅವರು ವಿವಿಧ ರೀತಿಯ ಫೋಟೋಶೂಟ್ ಮಾಡಿಸಿದ್ದಾರೆ. ಅವರ ಬಳಿ ಉಳಿದಿದ್ದು ಇದೊಂದೇ ಆಯ್ಕೆ ಎಂದು ಅನೇಕರು ಮಾತನಾಡಿಕೊಳ್ಳುತ್ತಿದ್ದಾರೆ.

‘ಮಹರಾಜ’ ಹೆಸರಿನ ಸಿನಿಮಾದಲ್ಲಿ ಶಾಲಿನಿ ಪಾಂಡೆ ನಟಿಸುತ್ತಿದ್ದಾರೆ. ಈ ಸಿನಿಮಾ ರಿಲೀಸ್​​ಗಾಗಿ ಅವರು ಕಾಯುತ್ತಿದ್ದಾರೆ. ಈಗ ಅವರು ವಿವಿಧ ರೀತಿಯ ಫೋಟೋಶೂಟ್ ಮಾಡಿಸಿದ್ದಾರೆ. ಅವರ ಬಳಿ ಉಳಿದಿದ್ದು ಇದೊಂದೇ ಆಯ್ಕೆ ಎಂದು ಅನೇಕರು ಮಾತನಾಡಿಕೊಳ್ಳುತ್ತಿದ್ದಾರೆ.

5 / 5
ಕಿರೀಟಿ ಧಿಮಾಕು, ಕೊಬ್ಬಲ್ಲಿ ಬರುತ್ತಾನೆ ಅಂದಿಕೊಂಡಿದ್ವಿ: ರವಿಚಂದ್ರನ್
ಕಿರೀಟಿ ಧಿಮಾಕು, ಕೊಬ್ಬಲ್ಲಿ ಬರುತ್ತಾನೆ ಅಂದಿಕೊಂಡಿದ್ವಿ: ರವಿಚಂದ್ರನ್
ಸಿರಿಯಾ ಮೇಲೆ ಇಸ್ರೇಲ್ ದಾಳಿ; ಲೈವ್ ಮಧ್ಯದಲ್ಲೇ ಓಡಿಹೋದ ಟಿವಿ ನಿರೂಪಕಿ
ಸಿರಿಯಾ ಮೇಲೆ ಇಸ್ರೇಲ್ ದಾಳಿ; ಲೈವ್ ಮಧ್ಯದಲ್ಲೇ ಓಡಿಹೋದ ಟಿವಿ ನಿರೂಪಕಿ
ಸಂಧಾನದ ಮಾತು ನಡೆಯುವ ಬಗ್ಗೆ ನಿನ್ನೆ ವಿಜಯೇಂದ್ರ ಸುಳಿವು ನೀಡಿದ್ದರು
ಸಂಧಾನದ ಮಾತು ನಡೆಯುವ ಬಗ್ಗೆ ನಿನ್ನೆ ವಿಜಯೇಂದ್ರ ಸುಳಿವು ನೀಡಿದ್ದರು
ನಾನು ಮಂಗಳೂರು ಹುಡುಗಿ: ಹೆಮ್ಮೆಯಿಂದ ಹೇಳಿದ ಜೆನಿಲಿಯಾ ಡಿಸೋಜಾ
ನಾನು ಮಂಗಳೂರು ಹುಡುಗಿ: ಹೆಮ್ಮೆಯಿಂದ ಹೇಳಿದ ಜೆನಿಲಿಯಾ ಡಿಸೋಜಾ
ಸಿಗಂದೂರು ತೂಗು ಸೇತುವೆ ಮೇಲೆ ಸಂಚರಿಸುವುದೇ ಏನೋ ಒಂಥರಾ ಸಂತೋಷ, ಉಲ್ಲಾಸ
ಸಿಗಂದೂರು ತೂಗು ಸೇತುವೆ ಮೇಲೆ ಸಂಚರಿಸುವುದೇ ಏನೋ ಒಂಥರಾ ಸಂತೋಷ, ಉಲ್ಲಾಸ
ಸಾರಿಗೆ ನೌಕರರಿಗೆ 38 ತಿಂಗಳುಗಳ ಹಿಂಬಾಕಿ ಸರ್ಕಾರ ಕೊಡಬೇಕಿದೆ: ಸುಬ್ಬಾರಾವ್
ಸಾರಿಗೆ ನೌಕರರಿಗೆ 38 ತಿಂಗಳುಗಳ ಹಿಂಬಾಕಿ ಸರ್ಕಾರ ಕೊಡಬೇಕಿದೆ: ಸುಬ್ಬಾರಾವ್
ನಿಗಮಗಳಿಗೆ ಸದಸ್ಯರ ನೇಮಕಾತಿ ಶೀಘ್ರದಲ್ಲಿ ನಡೆಯಲಿದೆ: ಪರಮೇಶ್ವರ್
ನಿಗಮಗಳಿಗೆ ಸದಸ್ಯರ ನೇಮಕಾತಿ ಶೀಘ್ರದಲ್ಲಿ ನಡೆಯಲಿದೆ: ಪರಮೇಶ್ವರ್
ಚಾಮುಂಡಿ ತಾಯಿ ಆಶೀರ್ವಾದ ಪಡೆದ ದೊಡ್ಮನೆ ಹುಡುಗ್ರು
ಚಾಮುಂಡಿ ತಾಯಿ ಆಶೀರ್ವಾದ ಪಡೆದ ದೊಡ್ಮನೆ ಹುಡುಗ್ರು
ನಾನು ನೀಡಿದ ಚೆಕ್​ಗಳು ಬೌನ್ಸ್ ಆಗುವ ಚಾನ್ಸೇ ಇಲ್ಲ ಎಂದ ಕೆಜಿಎಫ್ ಬಾಬು
ನಾನು ನೀಡಿದ ಚೆಕ್​ಗಳು ಬೌನ್ಸ್ ಆಗುವ ಚಾನ್ಸೇ ಇಲ್ಲ ಎಂದ ಕೆಜಿಎಫ್ ಬಾಬು
ಬಾಲಸೋರ್​​ನಲ್ಲಿ ಬೃಹತ್ ಪ್ರತಿಭಟನೆ; ಪೊಲೀಸರಿಂದ ಜಲಫಿರಂಗಿ ಪ್ರಯೋಗ
ಬಾಲಸೋರ್​​ನಲ್ಲಿ ಬೃಹತ್ ಪ್ರತಿಭಟನೆ; ಪೊಲೀಸರಿಂದ ಜಲಫಿರಂಗಿ ಪ್ರಯೋಗ