AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದಲ್ಲೇ ಹಿರಿಯ ಶಾಸಕ ಎನ್ನಿಸಿಕೊಂಡಿದ್ದ ಶಾಮನೂರು ಶಿವಶಂಕರಪ್ಪ ರಾಜಕೀಯ ಹೇಗಿತ್ತು ನೋಡಿ

Shamanur Shivashankarappa passes away: ಸರಳ ಸಜ್ಜನಿಕೆಯ ರಾಜಕಾರಣಿ ಶಾಮನೂರು ಶಿವಶಂಕರಪ್ಪ ವಿಧಿವಶರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ರಾಜಕೀಯ ಧುರೀಣ ಇನ್ನಿಲ್ಲ. ಪ್ರಭಾವಿ ವೀರಶೈವ ಲಿಂಗಾಯತ ಸಮಾಜದ ಮುಖಂಡರಾಗಿದ್ದ ಶಾಮನೂರು ಶಿವಶಂಕರಪ್ಪ ಕೊಡುಗೈ ದಾನಿ, ಶಿಕ್ಷಣ ಸಂಸ್ಥೆಗಳ ಒಡೆಯರಾಗಿದ್ದರು. ಅವರು ಸಾಗಿ ಬಂದ ರಾಜಕೀಯ ಜೀವನ ಹೀಗಿತ್ತು ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

ಗಂಗಾಧರ​ ಬ. ಸಾಬೋಜಿ
|

Updated on:Dec 14, 2025 | 8:17 PM

Share
ಕಾಂಗ್ರೆಸ್‌ನ ಅತ್ಯಂತ ಪ್ರಭಾವಿ ಹಿರಿಯ ನಾಯಕ, ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ (94) ಭಾನುವಾರ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ.

ಕಾಂಗ್ರೆಸ್‌ನ ಅತ್ಯಂತ ಪ್ರಭಾವಿ ಹಿರಿಯ ನಾಯಕ, ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ (94) ಭಾನುವಾರ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ.

1 / 8
1931ರ ಜೂನ್‌ 16ರಂದು ದಾವಣಗೆರೆಯಲ್ಲಿ ಜನಸಿದ್ದ ಶಾಮನೂರು, ಕಲ್ಲಪ್ಪ, ಸಾವಿತ್ರಮ್ಮ ದಂಪತಿಯ ಹಿರಿಯ ಪುತ್ರ.

1931ರ ಜೂನ್‌ 16ರಂದು ದಾವಣಗೆರೆಯಲ್ಲಿ ಜನಸಿದ್ದ ಶಾಮನೂರು, ಕಲ್ಲಪ್ಪ, ಸಾವಿತ್ರಮ್ಮ ದಂಪತಿಯ ಹಿರಿಯ ಪುತ್ರ.

2 / 8
ಶಾಮನೂರು ಶಿವಶಂಕರಪ್ಪ 6 ಸಲ ಶಾಸಕ ಹಾಗೂ ಒಂದು ಸಲ ಸಂಸದರಾಗಿದ್ದರು. ಕೊಡುಗೈದಾನಿ, ಶಿಕ್ಷಣ ಸಂಸ್ಥೆಗಳ ಒಡೆಯರಾಗಿದ್ದು, ವೀರಶೈವ ಲಿಂಗಾಯತ ಸಮುದಾಯದ ಪ್ರಭಾವಿ ನಾಯಕ ಹಾಗೂ ಉದ್ಯಮಿ ಕೂಡ ಆಗಿದ್ದರು.

ಶಾಮನೂರು ಶಿವಶಂಕರಪ್ಪ 6 ಸಲ ಶಾಸಕ ಹಾಗೂ ಒಂದು ಸಲ ಸಂಸದರಾಗಿದ್ದರು. ಕೊಡುಗೈದಾನಿ, ಶಿಕ್ಷಣ ಸಂಸ್ಥೆಗಳ ಒಡೆಯರಾಗಿದ್ದು, ವೀರಶೈವ ಲಿಂಗಾಯತ ಸಮುದಾಯದ ಪ್ರಭಾವಿ ನಾಯಕ ಹಾಗೂ ಉದ್ಯಮಿ ಕೂಡ ಆಗಿದ್ದರು.

3 / 8
ಶಾಮನೂರು ಶಿವಶಂಕರಪ್ಪ 1971ರಲ್ಲಿ ಪ್ರಪ್ರಥಮ ಬಾರಿಗೆ ಚುನಾವಣಾ ರಾಜಕೀಯಕ್ಕೆ ಪ್ರವೇಶಿಸಿದ್ದರು. ದಾವಣಗೆರೆ ನಗರ ಸಭೆ ಸದಸ್ಯರಾಗಿ, ನಂತರ ನಗರಸಭೆ ಅಧ್ಯಕ್ಷರಾಗಿ ಸುದೀರ್ಘ ಸೇವೆ ಸಲ್ಲಿಸಿದ್ದರು.

ಶಾಮನೂರು ಶಿವಶಂಕರಪ್ಪ 1971ರಲ್ಲಿ ಪ್ರಪ್ರಥಮ ಬಾರಿಗೆ ಚುನಾವಣಾ ರಾಜಕೀಯಕ್ಕೆ ಪ್ರವೇಶಿಸಿದ್ದರು. ದಾವಣಗೆರೆ ನಗರ ಸಭೆ ಸದಸ್ಯರಾಗಿ, ನಂತರ ನಗರಸಭೆ ಅಧ್ಯಕ್ಷರಾಗಿ ಸುದೀರ್ಘ ಸೇವೆ ಸಲ್ಲಿಸಿದ್ದರು.

4 / 8
1994ರಲ್ಲಿ ಕಾಂಗ್ರೆಸ್​​ನಿಂದ ವಿಧಾನ ಸಭೆಗೆ ದಾವಣಗೆರೆ ಕ್ಷೇತ್ರದಿಂದ ಟಿಕೆಟ್​​ ಪಡೆದು ಆಯ್ಕೆಯಾಗಿದ್ದರು. 1997 ವಿಧಾನಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ದಾವಣಗೆರೆ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಸಂಸದರಾಗಿ ಆಯ್ಕೆಯಾಗಿದ್ದರು.

1994ರಲ್ಲಿ ಕಾಂಗ್ರೆಸ್​​ನಿಂದ ವಿಧಾನ ಸಭೆಗೆ ದಾವಣಗೆರೆ ಕ್ಷೇತ್ರದಿಂದ ಟಿಕೆಟ್​​ ಪಡೆದು ಆಯ್ಕೆಯಾಗಿದ್ದರು. 1997 ವಿಧಾನಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ದಾವಣಗೆರೆ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಸಂಸದರಾಗಿ ಆಯ್ಕೆಯಾಗಿದ್ದರು.

5 / 8
1999ರಲ್ಲಿ ನಡೆದ ಲೋಕಸಭೆಯ ಮಧ್ಯಂತರ ಚುನಾವಣೆಯಲ್ಲಿ ಶಾಮನೂರ ಶಿವಶಂಕರಪ್ಪ ಸೋಲು ಕಂಡಿದ್ದರು. ಐದು ದಶಕಗಳ ರಾಜಕೀಯ ಜೀವನದಲ್ಲಿ ಒಂದೇ ಒಂದು ಸೋಲು ಇದಾಗಿತ್ತು.

1999ರಲ್ಲಿ ನಡೆದ ಲೋಕಸಭೆಯ ಮಧ್ಯಂತರ ಚುನಾವಣೆಯಲ್ಲಿ ಶಾಮನೂರ ಶಿವಶಂಕರಪ್ಪ ಸೋಲು ಕಂಡಿದ್ದರು. ಐದು ದಶಕಗಳ ರಾಜಕೀಯ ಜೀವನದಲ್ಲಿ ಒಂದೇ ಒಂದು ಸೋಲು ಇದಾಗಿತ್ತು.

6 / 8
ಮತ್ತೆ 2004, 2008, 2013, 2018 ಹಾಗೂ 2023 ಕಾಂಗ್ರೆಸ್ ಪಕ್ಷದಿಂದ ಶಾಸಕರಾಗಿ ಆಯ್ಕೆಯಾಗಿದ್ದರು.

ಮತ್ತೆ 2004, 2008, 2013, 2018 ಹಾಗೂ 2023 ಕಾಂಗ್ರೆಸ್ ಪಕ್ಷದಿಂದ ಶಾಸಕರಾಗಿ ಆಯ್ಕೆಯಾಗಿದ್ದರು.

7 / 8
ಸಚಿವ ಎಸ್​ಎಸ್​ ಮಲ್ಲಿಕಾರ್ಜುನ ಸೇರಿ ಮೂರು ಜ‌ನ ಪುತ್ರರು ಹಾಗೂ ನಾಲ್ಕು ಜನ ಪುತ್ರಿಯರನ್ನು ಶಾಮನೂರ ಶಿವಶಂಕರಪ್ಪ ಅವರು ಅಗಲಿದ್ದಾರೆ.

ಸಚಿವ ಎಸ್​ಎಸ್​ ಮಲ್ಲಿಕಾರ್ಜುನ ಸೇರಿ ಮೂರು ಜ‌ನ ಪುತ್ರರು ಹಾಗೂ ನಾಲ್ಕು ಜನ ಪುತ್ರಿಯರನ್ನು ಶಾಮನೂರ ಶಿವಶಂಕರಪ್ಪ ಅವರು ಅಗಲಿದ್ದಾರೆ.

8 / 8

Published On - 8:12 pm, Sun, 14 December 25

ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ