AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಕೇಶ್​ ಬಾಪಟ್​​ನ ಮರೆತು ಮುಂದೆ ಸಾಗಿದ ಶಿಲ್ಪಾ ಶೆಟ್ಟಿ ತಂಗಿ ಶಮಿತಾ; ಇಲ್ಲಿವೆ ಕ್ಯೂಟ್​ ಫೋಟೋಗಳು

Shamita Shetty: ಶಮಿತಾ ಶೆಟ್ಟಿಗೆ ಇನ್ನೂ ಮದುವೆ ಆಗಿಲ್ಲ. ರಾಕೇಶ್ ಬಾಟಪ್ ಅವರನ್ನು ಲವ್ ಮಾಡಿದ ನಂತರ ಅವರಿಗೆ ಕಂಕಣ ಭಾಗ್ಯ ಕೂಡಿ ಬಂತು ಎನ್ನಲಾಗಿತ್ತು. ಆದರೆ, ಹಾಗಾಗಿಲ್ಲ. ಇಬ್ಬರೂ ಬ್ರೇಕಪ್ ಮಾಡಿಕೊಂಡರು.

TV9 Web
| Edited By: |

Updated on:Dec 29, 2022 | 1:12 PM

Share
ಶಮಿತಾ ಶೆಟ್ಟಿ ಅವರು ‘ಹಿಂದಿ ಬಿಗ್ ಬಾಸ್​ ಒಟಿಟಿ’ಗೆ ಕಾಲಿಟ್ಟು ಸಾಕಷ್ಟು ಜನಪ್ರಿಯತೆ ಪಡೆದುಕೊಂಡರು. ರಾಕೇಶ್ ಬಾಪಟ್​ ಜತೆಗಿನ ಲವ್ ವಿಚಾರಕ್ಕೂ ಶಮಿತಾ ಸುದ್ದಿ ಆಗಿದ್ದರು.

ಶಮಿತಾ ಶೆಟ್ಟಿ ಅವರು ‘ಹಿಂದಿ ಬಿಗ್ ಬಾಸ್​ ಒಟಿಟಿ’ಗೆ ಕಾಲಿಟ್ಟು ಸಾಕಷ್ಟು ಜನಪ್ರಿಯತೆ ಪಡೆದುಕೊಂಡರು. ರಾಕೇಶ್ ಬಾಪಟ್​ ಜತೆಗಿನ ಲವ್ ವಿಚಾರಕ್ಕೂ ಶಮಿತಾ ಸುದ್ದಿ ಆಗಿದ್ದರು.

1 / 5
ಶಮಿತಾ ಶೆಟ್ಟಿಗೆ ಇನ್ನೂ ಮದುವೆ ಆಗಿಲ್ಲ. ರಾಕೇಶ್ ಬಾಟಪ್ ಅವರನ್ನು ಲವ್ ಮಾಡಿದ ನಂತರ ಅವರಿಗೆ ಕಂಕಣ ಭಾಗ್ಯ ಕೂಡಿ ಬಂತು ಎನ್ನಲಾಗಿತ್ತು. ಆದರೆ, ಹಾಗಾಗಿಲ್ಲ. ಇಬ್ಬರೂ ಬ್ರೇಕಪ್ ಮಾಡಿಕೊಂಡರು.

ಶಮಿತಾ ಶೆಟ್ಟಿಗೆ ಇನ್ನೂ ಮದುವೆ ಆಗಿಲ್ಲ. ರಾಕೇಶ್ ಬಾಟಪ್ ಅವರನ್ನು ಲವ್ ಮಾಡಿದ ನಂತರ ಅವರಿಗೆ ಕಂಕಣ ಭಾಗ್ಯ ಕೂಡಿ ಬಂತು ಎನ್ನಲಾಗಿತ್ತು. ಆದರೆ, ಹಾಗಾಗಿಲ್ಲ. ಇಬ್ಬರೂ ಬ್ರೇಕಪ್ ಮಾಡಿಕೊಂಡರು.

2 / 5
ರಾಕೇಶ್ ಜತೆಗಿನ ಬ್ರೇಕಪ್ ನಂತರ ಶಮಿತಾ ಹಾಯಾಗಿದ್ದಾರೆ. ಕಹಿ ಘಟನೆ ಮರೆತು ಖುಷಿಯಾಗಿ ಜೀವನ ನಡೆಸುತ್ತಿದ್ದಾರೆ.

ರಾಕೇಶ್ ಜತೆಗಿನ ಬ್ರೇಕಪ್ ನಂತರ ಶಮಿತಾ ಹಾಯಾಗಿದ್ದಾರೆ. ಕಹಿ ಘಟನೆ ಮರೆತು ಖುಷಿಯಾಗಿ ಜೀವನ ನಡೆಸುತ್ತಿದ್ದಾರೆ.

3 / 5
ಸಹೋದರಿ ಶಿಲ್ಪಾ ಶೆಟ್ಟಿ ಜತೆ ಶಮಿತಾ ಸಮಯ ಕಳೆದಿದ್ದಾರೆ. ಇಬ್ಬರೂ ಒಟ್ಟಾಗಿ ಡಿನ್ನರ್​​ಗೆ ಹೋಗಿದ್ದಾರೆ. ಈ ಫೋಟೋ ವೈರಲ್ ಆಗಿದೆ.

ಸಹೋದರಿ ಶಿಲ್ಪಾ ಶೆಟ್ಟಿ ಜತೆ ಶಮಿತಾ ಸಮಯ ಕಳೆದಿದ್ದಾರೆ. ಇಬ್ಬರೂ ಒಟ್ಟಾಗಿ ಡಿನ್ನರ್​​ಗೆ ಹೋಗಿದ್ದಾರೆ. ಈ ಫೋಟೋ ವೈರಲ್ ಆಗಿದೆ.

4 / 5
ಶಮಿತಾ ಶೆಟ್ಟಿ ಹಾಗೂ ಶಿಲ್ಪಾ ಶೆಟ್ಟಿ ಮಧ್ಯೆ ಒಳ್ಳೆಯ ಬಾಂಧವ್ಯ ಇದೆ. ಶಿಲ್ಪಾ ಪತಿ ಅರೆಸ್ಟ್ ಆದ ಸಂದರ್ಭದಲ್ಲಿ ಶಮಿತಾ ಬಿಗ್ ಬಾಸ್ ಒಟಿಟಿಗೆ ಹೋಗುವ ಅವಕಾಶ ಬಂದೊದಗಿತ್ತು. ಈ ವಿಚಾರದಲ್ಲಿ ಶಮಿತಾ ಅವರನ್ನು ಅನೇಕರು ಟೀಕೆ ಮಾಡಿದ್ದರು.

ಶಮಿತಾ ಶೆಟ್ಟಿ ಹಾಗೂ ಶಿಲ್ಪಾ ಶೆಟ್ಟಿ ಮಧ್ಯೆ ಒಳ್ಳೆಯ ಬಾಂಧವ್ಯ ಇದೆ. ಶಿಲ್ಪಾ ಪತಿ ಅರೆಸ್ಟ್ ಆದ ಸಂದರ್ಭದಲ್ಲಿ ಶಮಿತಾ ಬಿಗ್ ಬಾಸ್ ಒಟಿಟಿಗೆ ಹೋಗುವ ಅವಕಾಶ ಬಂದೊದಗಿತ್ತು. ಈ ವಿಚಾರದಲ್ಲಿ ಶಮಿತಾ ಅವರನ್ನು ಅನೇಕರು ಟೀಕೆ ಮಾಡಿದ್ದರು.

5 / 5

Published On - 1:12 pm, Thu, 29 December 22

ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ
ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್