AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಕೇಶ್​ ಬಾಪಟ್​​ನ ಮರೆತು ಮುಂದೆ ಸಾಗಿದ ಶಿಲ್ಪಾ ಶೆಟ್ಟಿ ತಂಗಿ ಶಮಿತಾ; ಇಲ್ಲಿವೆ ಕ್ಯೂಟ್​ ಫೋಟೋಗಳು

Shamita Shetty: ಶಮಿತಾ ಶೆಟ್ಟಿಗೆ ಇನ್ನೂ ಮದುವೆ ಆಗಿಲ್ಲ. ರಾಕೇಶ್ ಬಾಟಪ್ ಅವರನ್ನು ಲವ್ ಮಾಡಿದ ನಂತರ ಅವರಿಗೆ ಕಂಕಣ ಭಾಗ್ಯ ಕೂಡಿ ಬಂತು ಎನ್ನಲಾಗಿತ್ತು. ಆದರೆ, ಹಾಗಾಗಿಲ್ಲ. ಇಬ್ಬರೂ ಬ್ರೇಕಪ್ ಮಾಡಿಕೊಂಡರು.

TV9 Web
| Edited By: |

Updated on:Dec 29, 2022 | 1:12 PM

Share
ಶಮಿತಾ ಶೆಟ್ಟಿ ಅವರು ‘ಹಿಂದಿ ಬಿಗ್ ಬಾಸ್​ ಒಟಿಟಿ’ಗೆ ಕಾಲಿಟ್ಟು ಸಾಕಷ್ಟು ಜನಪ್ರಿಯತೆ ಪಡೆದುಕೊಂಡರು. ರಾಕೇಶ್ ಬಾಪಟ್​ ಜತೆಗಿನ ಲವ್ ವಿಚಾರಕ್ಕೂ ಶಮಿತಾ ಸುದ್ದಿ ಆಗಿದ್ದರು.

ಶಮಿತಾ ಶೆಟ್ಟಿ ಅವರು ‘ಹಿಂದಿ ಬಿಗ್ ಬಾಸ್​ ಒಟಿಟಿ’ಗೆ ಕಾಲಿಟ್ಟು ಸಾಕಷ್ಟು ಜನಪ್ರಿಯತೆ ಪಡೆದುಕೊಂಡರು. ರಾಕೇಶ್ ಬಾಪಟ್​ ಜತೆಗಿನ ಲವ್ ವಿಚಾರಕ್ಕೂ ಶಮಿತಾ ಸುದ್ದಿ ಆಗಿದ್ದರು.

1 / 5
ಶಮಿತಾ ಶೆಟ್ಟಿಗೆ ಇನ್ನೂ ಮದುವೆ ಆಗಿಲ್ಲ. ರಾಕೇಶ್ ಬಾಟಪ್ ಅವರನ್ನು ಲವ್ ಮಾಡಿದ ನಂತರ ಅವರಿಗೆ ಕಂಕಣ ಭಾಗ್ಯ ಕೂಡಿ ಬಂತು ಎನ್ನಲಾಗಿತ್ತು. ಆದರೆ, ಹಾಗಾಗಿಲ್ಲ. ಇಬ್ಬರೂ ಬ್ರೇಕಪ್ ಮಾಡಿಕೊಂಡರು.

ಶಮಿತಾ ಶೆಟ್ಟಿಗೆ ಇನ್ನೂ ಮದುವೆ ಆಗಿಲ್ಲ. ರಾಕೇಶ್ ಬಾಟಪ್ ಅವರನ್ನು ಲವ್ ಮಾಡಿದ ನಂತರ ಅವರಿಗೆ ಕಂಕಣ ಭಾಗ್ಯ ಕೂಡಿ ಬಂತು ಎನ್ನಲಾಗಿತ್ತು. ಆದರೆ, ಹಾಗಾಗಿಲ್ಲ. ಇಬ್ಬರೂ ಬ್ರೇಕಪ್ ಮಾಡಿಕೊಂಡರು.

2 / 5
ರಾಕೇಶ್ ಜತೆಗಿನ ಬ್ರೇಕಪ್ ನಂತರ ಶಮಿತಾ ಹಾಯಾಗಿದ್ದಾರೆ. ಕಹಿ ಘಟನೆ ಮರೆತು ಖುಷಿಯಾಗಿ ಜೀವನ ನಡೆಸುತ್ತಿದ್ದಾರೆ.

ರಾಕೇಶ್ ಜತೆಗಿನ ಬ್ರೇಕಪ್ ನಂತರ ಶಮಿತಾ ಹಾಯಾಗಿದ್ದಾರೆ. ಕಹಿ ಘಟನೆ ಮರೆತು ಖುಷಿಯಾಗಿ ಜೀವನ ನಡೆಸುತ್ತಿದ್ದಾರೆ.

3 / 5
ಸಹೋದರಿ ಶಿಲ್ಪಾ ಶೆಟ್ಟಿ ಜತೆ ಶಮಿತಾ ಸಮಯ ಕಳೆದಿದ್ದಾರೆ. ಇಬ್ಬರೂ ಒಟ್ಟಾಗಿ ಡಿನ್ನರ್​​ಗೆ ಹೋಗಿದ್ದಾರೆ. ಈ ಫೋಟೋ ವೈರಲ್ ಆಗಿದೆ.

ಸಹೋದರಿ ಶಿಲ್ಪಾ ಶೆಟ್ಟಿ ಜತೆ ಶಮಿತಾ ಸಮಯ ಕಳೆದಿದ್ದಾರೆ. ಇಬ್ಬರೂ ಒಟ್ಟಾಗಿ ಡಿನ್ನರ್​​ಗೆ ಹೋಗಿದ್ದಾರೆ. ಈ ಫೋಟೋ ವೈರಲ್ ಆಗಿದೆ.

4 / 5
ಶಮಿತಾ ಶೆಟ್ಟಿ ಹಾಗೂ ಶಿಲ್ಪಾ ಶೆಟ್ಟಿ ಮಧ್ಯೆ ಒಳ್ಳೆಯ ಬಾಂಧವ್ಯ ಇದೆ. ಶಿಲ್ಪಾ ಪತಿ ಅರೆಸ್ಟ್ ಆದ ಸಂದರ್ಭದಲ್ಲಿ ಶಮಿತಾ ಬಿಗ್ ಬಾಸ್ ಒಟಿಟಿಗೆ ಹೋಗುವ ಅವಕಾಶ ಬಂದೊದಗಿತ್ತು. ಈ ವಿಚಾರದಲ್ಲಿ ಶಮಿತಾ ಅವರನ್ನು ಅನೇಕರು ಟೀಕೆ ಮಾಡಿದ್ದರು.

ಶಮಿತಾ ಶೆಟ್ಟಿ ಹಾಗೂ ಶಿಲ್ಪಾ ಶೆಟ್ಟಿ ಮಧ್ಯೆ ಒಳ್ಳೆಯ ಬಾಂಧವ್ಯ ಇದೆ. ಶಿಲ್ಪಾ ಪತಿ ಅರೆಸ್ಟ್ ಆದ ಸಂದರ್ಭದಲ್ಲಿ ಶಮಿತಾ ಬಿಗ್ ಬಾಸ್ ಒಟಿಟಿಗೆ ಹೋಗುವ ಅವಕಾಶ ಬಂದೊದಗಿತ್ತು. ಈ ವಿಚಾರದಲ್ಲಿ ಶಮಿತಾ ಅವರನ್ನು ಅನೇಕರು ಟೀಕೆ ಮಾಡಿದ್ದರು.

5 / 5

Published On - 1:12 pm, Thu, 29 December 22

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್