AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಕೇಶ್​ ಬಾಪಟ್​​ನ ಮರೆತು ಮುಂದೆ ಸಾಗಿದ ಶಿಲ್ಪಾ ಶೆಟ್ಟಿ ತಂಗಿ ಶಮಿತಾ; ಇಲ್ಲಿವೆ ಕ್ಯೂಟ್​ ಫೋಟೋಗಳು

Shamita Shetty: ಶಮಿತಾ ಶೆಟ್ಟಿಗೆ ಇನ್ನೂ ಮದುವೆ ಆಗಿಲ್ಲ. ರಾಕೇಶ್ ಬಾಟಪ್ ಅವರನ್ನು ಲವ್ ಮಾಡಿದ ನಂತರ ಅವರಿಗೆ ಕಂಕಣ ಭಾಗ್ಯ ಕೂಡಿ ಬಂತು ಎನ್ನಲಾಗಿತ್ತು. ಆದರೆ, ಹಾಗಾಗಿಲ್ಲ. ಇಬ್ಬರೂ ಬ್ರೇಕಪ್ ಮಾಡಿಕೊಂಡರು.

TV9 Web
| Edited By: |

Updated on:Dec 29, 2022 | 1:12 PM

Share
ಶಮಿತಾ ಶೆಟ್ಟಿ ಅವರು ‘ಹಿಂದಿ ಬಿಗ್ ಬಾಸ್​ ಒಟಿಟಿ’ಗೆ ಕಾಲಿಟ್ಟು ಸಾಕಷ್ಟು ಜನಪ್ರಿಯತೆ ಪಡೆದುಕೊಂಡರು. ರಾಕೇಶ್ ಬಾಪಟ್​ ಜತೆಗಿನ ಲವ್ ವಿಚಾರಕ್ಕೂ ಶಮಿತಾ ಸುದ್ದಿ ಆಗಿದ್ದರು.

ಶಮಿತಾ ಶೆಟ್ಟಿ ಅವರು ‘ಹಿಂದಿ ಬಿಗ್ ಬಾಸ್​ ಒಟಿಟಿ’ಗೆ ಕಾಲಿಟ್ಟು ಸಾಕಷ್ಟು ಜನಪ್ರಿಯತೆ ಪಡೆದುಕೊಂಡರು. ರಾಕೇಶ್ ಬಾಪಟ್​ ಜತೆಗಿನ ಲವ್ ವಿಚಾರಕ್ಕೂ ಶಮಿತಾ ಸುದ್ದಿ ಆಗಿದ್ದರು.

1 / 5
ಶಮಿತಾ ಶೆಟ್ಟಿಗೆ ಇನ್ನೂ ಮದುವೆ ಆಗಿಲ್ಲ. ರಾಕೇಶ್ ಬಾಟಪ್ ಅವರನ್ನು ಲವ್ ಮಾಡಿದ ನಂತರ ಅವರಿಗೆ ಕಂಕಣ ಭಾಗ್ಯ ಕೂಡಿ ಬಂತು ಎನ್ನಲಾಗಿತ್ತು. ಆದರೆ, ಹಾಗಾಗಿಲ್ಲ. ಇಬ್ಬರೂ ಬ್ರೇಕಪ್ ಮಾಡಿಕೊಂಡರು.

ಶಮಿತಾ ಶೆಟ್ಟಿಗೆ ಇನ್ನೂ ಮದುವೆ ಆಗಿಲ್ಲ. ರಾಕೇಶ್ ಬಾಟಪ್ ಅವರನ್ನು ಲವ್ ಮಾಡಿದ ನಂತರ ಅವರಿಗೆ ಕಂಕಣ ಭಾಗ್ಯ ಕೂಡಿ ಬಂತು ಎನ್ನಲಾಗಿತ್ತು. ಆದರೆ, ಹಾಗಾಗಿಲ್ಲ. ಇಬ್ಬರೂ ಬ್ರೇಕಪ್ ಮಾಡಿಕೊಂಡರು.

2 / 5
ರಾಕೇಶ್ ಜತೆಗಿನ ಬ್ರೇಕಪ್ ನಂತರ ಶಮಿತಾ ಹಾಯಾಗಿದ್ದಾರೆ. ಕಹಿ ಘಟನೆ ಮರೆತು ಖುಷಿಯಾಗಿ ಜೀವನ ನಡೆಸುತ್ತಿದ್ದಾರೆ.

ರಾಕೇಶ್ ಜತೆಗಿನ ಬ್ರೇಕಪ್ ನಂತರ ಶಮಿತಾ ಹಾಯಾಗಿದ್ದಾರೆ. ಕಹಿ ಘಟನೆ ಮರೆತು ಖುಷಿಯಾಗಿ ಜೀವನ ನಡೆಸುತ್ತಿದ್ದಾರೆ.

3 / 5
ಸಹೋದರಿ ಶಿಲ್ಪಾ ಶೆಟ್ಟಿ ಜತೆ ಶಮಿತಾ ಸಮಯ ಕಳೆದಿದ್ದಾರೆ. ಇಬ್ಬರೂ ಒಟ್ಟಾಗಿ ಡಿನ್ನರ್​​ಗೆ ಹೋಗಿದ್ದಾರೆ. ಈ ಫೋಟೋ ವೈರಲ್ ಆಗಿದೆ.

ಸಹೋದರಿ ಶಿಲ್ಪಾ ಶೆಟ್ಟಿ ಜತೆ ಶಮಿತಾ ಸಮಯ ಕಳೆದಿದ್ದಾರೆ. ಇಬ್ಬರೂ ಒಟ್ಟಾಗಿ ಡಿನ್ನರ್​​ಗೆ ಹೋಗಿದ್ದಾರೆ. ಈ ಫೋಟೋ ವೈರಲ್ ಆಗಿದೆ.

4 / 5
ಶಮಿತಾ ಶೆಟ್ಟಿ ಹಾಗೂ ಶಿಲ್ಪಾ ಶೆಟ್ಟಿ ಮಧ್ಯೆ ಒಳ್ಳೆಯ ಬಾಂಧವ್ಯ ಇದೆ. ಶಿಲ್ಪಾ ಪತಿ ಅರೆಸ್ಟ್ ಆದ ಸಂದರ್ಭದಲ್ಲಿ ಶಮಿತಾ ಬಿಗ್ ಬಾಸ್ ಒಟಿಟಿಗೆ ಹೋಗುವ ಅವಕಾಶ ಬಂದೊದಗಿತ್ತು. ಈ ವಿಚಾರದಲ್ಲಿ ಶಮಿತಾ ಅವರನ್ನು ಅನೇಕರು ಟೀಕೆ ಮಾಡಿದ್ದರು.

ಶಮಿತಾ ಶೆಟ್ಟಿ ಹಾಗೂ ಶಿಲ್ಪಾ ಶೆಟ್ಟಿ ಮಧ್ಯೆ ಒಳ್ಳೆಯ ಬಾಂಧವ್ಯ ಇದೆ. ಶಿಲ್ಪಾ ಪತಿ ಅರೆಸ್ಟ್ ಆದ ಸಂದರ್ಭದಲ್ಲಿ ಶಮಿತಾ ಬಿಗ್ ಬಾಸ್ ಒಟಿಟಿಗೆ ಹೋಗುವ ಅವಕಾಶ ಬಂದೊದಗಿತ್ತು. ಈ ವಿಚಾರದಲ್ಲಿ ಶಮಿತಾ ಅವರನ್ನು ಅನೇಕರು ಟೀಕೆ ಮಾಡಿದ್ದರು.

5 / 5

Published On - 1:12 pm, Thu, 29 December 22

ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್