AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಕೇಶ್​ ಬಾಪಟ್​​ನ ಮರೆತು ಮುಂದೆ ಸಾಗಿದ ಶಿಲ್ಪಾ ಶೆಟ್ಟಿ ತಂಗಿ ಶಮಿತಾ; ಇಲ್ಲಿವೆ ಕ್ಯೂಟ್​ ಫೋಟೋಗಳು

Shamita Shetty: ಶಮಿತಾ ಶೆಟ್ಟಿಗೆ ಇನ್ನೂ ಮದುವೆ ಆಗಿಲ್ಲ. ರಾಕೇಶ್ ಬಾಟಪ್ ಅವರನ್ನು ಲವ್ ಮಾಡಿದ ನಂತರ ಅವರಿಗೆ ಕಂಕಣ ಭಾಗ್ಯ ಕೂಡಿ ಬಂತು ಎನ್ನಲಾಗಿತ್ತು. ಆದರೆ, ಹಾಗಾಗಿಲ್ಲ. ಇಬ್ಬರೂ ಬ್ರೇಕಪ್ ಮಾಡಿಕೊಂಡರು.

TV9 Web
| Updated By: ರಾಜೇಶ್ ದುಗ್ಗುಮನೆ

Updated on:Dec 29, 2022 | 1:12 PM

ಶಮಿತಾ ಶೆಟ್ಟಿ ಅವರು ‘ಹಿಂದಿ ಬಿಗ್ ಬಾಸ್​ ಒಟಿಟಿ’ಗೆ ಕಾಲಿಟ್ಟು ಸಾಕಷ್ಟು ಜನಪ್ರಿಯತೆ ಪಡೆದುಕೊಂಡರು. ರಾಕೇಶ್ ಬಾಪಟ್​ ಜತೆಗಿನ ಲವ್ ವಿಚಾರಕ್ಕೂ ಶಮಿತಾ ಸುದ್ದಿ ಆಗಿದ್ದರು.

ಶಮಿತಾ ಶೆಟ್ಟಿ ಅವರು ‘ಹಿಂದಿ ಬಿಗ್ ಬಾಸ್​ ಒಟಿಟಿ’ಗೆ ಕಾಲಿಟ್ಟು ಸಾಕಷ್ಟು ಜನಪ್ರಿಯತೆ ಪಡೆದುಕೊಂಡರು. ರಾಕೇಶ್ ಬಾಪಟ್​ ಜತೆಗಿನ ಲವ್ ವಿಚಾರಕ್ಕೂ ಶಮಿತಾ ಸುದ್ದಿ ಆಗಿದ್ದರು.

1 / 5
ಶಮಿತಾ ಶೆಟ್ಟಿಗೆ ಇನ್ನೂ ಮದುವೆ ಆಗಿಲ್ಲ. ರಾಕೇಶ್ ಬಾಟಪ್ ಅವರನ್ನು ಲವ್ ಮಾಡಿದ ನಂತರ ಅವರಿಗೆ ಕಂಕಣ ಭಾಗ್ಯ ಕೂಡಿ ಬಂತು ಎನ್ನಲಾಗಿತ್ತು. ಆದರೆ, ಹಾಗಾಗಿಲ್ಲ. ಇಬ್ಬರೂ ಬ್ರೇಕಪ್ ಮಾಡಿಕೊಂಡರು.

ಶಮಿತಾ ಶೆಟ್ಟಿಗೆ ಇನ್ನೂ ಮದುವೆ ಆಗಿಲ್ಲ. ರಾಕೇಶ್ ಬಾಟಪ್ ಅವರನ್ನು ಲವ್ ಮಾಡಿದ ನಂತರ ಅವರಿಗೆ ಕಂಕಣ ಭಾಗ್ಯ ಕೂಡಿ ಬಂತು ಎನ್ನಲಾಗಿತ್ತು. ಆದರೆ, ಹಾಗಾಗಿಲ್ಲ. ಇಬ್ಬರೂ ಬ್ರೇಕಪ್ ಮಾಡಿಕೊಂಡರು.

2 / 5
ರಾಕೇಶ್ ಜತೆಗಿನ ಬ್ರೇಕಪ್ ನಂತರ ಶಮಿತಾ ಹಾಯಾಗಿದ್ದಾರೆ. ಕಹಿ ಘಟನೆ ಮರೆತು ಖುಷಿಯಾಗಿ ಜೀವನ ನಡೆಸುತ್ತಿದ್ದಾರೆ.

ರಾಕೇಶ್ ಜತೆಗಿನ ಬ್ರೇಕಪ್ ನಂತರ ಶಮಿತಾ ಹಾಯಾಗಿದ್ದಾರೆ. ಕಹಿ ಘಟನೆ ಮರೆತು ಖುಷಿಯಾಗಿ ಜೀವನ ನಡೆಸುತ್ತಿದ್ದಾರೆ.

3 / 5
ಸಹೋದರಿ ಶಿಲ್ಪಾ ಶೆಟ್ಟಿ ಜತೆ ಶಮಿತಾ ಸಮಯ ಕಳೆದಿದ್ದಾರೆ. ಇಬ್ಬರೂ ಒಟ್ಟಾಗಿ ಡಿನ್ನರ್​​ಗೆ ಹೋಗಿದ್ದಾರೆ. ಈ ಫೋಟೋ ವೈರಲ್ ಆಗಿದೆ.

ಸಹೋದರಿ ಶಿಲ್ಪಾ ಶೆಟ್ಟಿ ಜತೆ ಶಮಿತಾ ಸಮಯ ಕಳೆದಿದ್ದಾರೆ. ಇಬ್ಬರೂ ಒಟ್ಟಾಗಿ ಡಿನ್ನರ್​​ಗೆ ಹೋಗಿದ್ದಾರೆ. ಈ ಫೋಟೋ ವೈರಲ್ ಆಗಿದೆ.

4 / 5
ಶಮಿತಾ ಶೆಟ್ಟಿ ಹಾಗೂ ಶಿಲ್ಪಾ ಶೆಟ್ಟಿ ಮಧ್ಯೆ ಒಳ್ಳೆಯ ಬಾಂಧವ್ಯ ಇದೆ. ಶಿಲ್ಪಾ ಪತಿ ಅರೆಸ್ಟ್ ಆದ ಸಂದರ್ಭದಲ್ಲಿ ಶಮಿತಾ ಬಿಗ್ ಬಾಸ್ ಒಟಿಟಿಗೆ ಹೋಗುವ ಅವಕಾಶ ಬಂದೊದಗಿತ್ತು. ಈ ವಿಚಾರದಲ್ಲಿ ಶಮಿತಾ ಅವರನ್ನು ಅನೇಕರು ಟೀಕೆ ಮಾಡಿದ್ದರು.

ಶಮಿತಾ ಶೆಟ್ಟಿ ಹಾಗೂ ಶಿಲ್ಪಾ ಶೆಟ್ಟಿ ಮಧ್ಯೆ ಒಳ್ಳೆಯ ಬಾಂಧವ್ಯ ಇದೆ. ಶಿಲ್ಪಾ ಪತಿ ಅರೆಸ್ಟ್ ಆದ ಸಂದರ್ಭದಲ್ಲಿ ಶಮಿತಾ ಬಿಗ್ ಬಾಸ್ ಒಟಿಟಿಗೆ ಹೋಗುವ ಅವಕಾಶ ಬಂದೊದಗಿತ್ತು. ಈ ವಿಚಾರದಲ್ಲಿ ಶಮಿತಾ ಅವರನ್ನು ಅನೇಕರು ಟೀಕೆ ಮಾಡಿದ್ದರು.

5 / 5

Published On - 1:12 pm, Thu, 29 December 22

Follow us
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕೊಪ್ಪಳದ 96 ವರ್ಷದ ಭೀಮವ್ವ ಶಿಳ್ಳೆಕ್ಯಾತರ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕೊಪ್ಪಳದ 96 ವರ್ಷದ ಭೀಮವ್ವ ಶಿಳ್ಳೆಕ್ಯಾತರ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ