AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾನ್ವಿ ಶ್ರೀವಾಸ್ತವ ಗ್ಲಾಮರ್​ಗೆ ಮನ ಸೋಲದವರೇ ಇಲ್ಲ

ಶಾನ್ವಿ ಅವರು ಇನ್​ಸ್ಟಾಗ್ರಾಮ್​ನಲ್ಲಿ ಕೆಲವು ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಈ ಫೋಟೋದಲ್ಲಿ ಅವರು ಗ್ಲಾಮರ್ ಲುಕ್ ಮೂಲಕ ಗಮನ ಸೆಳೆದಿದ್ದಾರೆ. ಅವರ ಬೋಲ್ಡ್ ಲುಕ್​ಗೆ ಫ್ಯಾನ್ಸ್ ಫಿದಾ ಆಗಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Nov 15, 2024 | 12:04 PM

Share
ನಟಿ ಶಾನ್ವಿ ಶ್ರೀವಾಸ್ತವ ಅವರು ಹೊಸ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಈ ಫೋಟೋಗಳಲ್ಲಿ ಅವರು ಸಖತ್ ಗ್ಲಾಮರಸ್ ಆಗಿ ಕಾಣಿಸಿಕೊಂಡಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಭರ್ಜರಿ ಲೈಕ್ಸ್ ಕೂಡ ಸಿಕ್ಕಿದೆ.

ನಟಿ ಶಾನ್ವಿ ಶ್ರೀವಾಸ್ತವ ಅವರು ಹೊಸ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಈ ಫೋಟೋಗಳಲ್ಲಿ ಅವರು ಸಖತ್ ಗ್ಲಾಮರಸ್ ಆಗಿ ಕಾಣಿಸಿಕೊಂಡಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಭರ್ಜರಿ ಲೈಕ್ಸ್ ಕೂಡ ಸಿಕ್ಕಿದೆ.

1 / 5
ಶಾನ್ವಿ ಅವರು ಇನ್​ಸ್ಟಾಗ್ರಾಮ್​ನಲ್ಲಿ ಕೆಲವು ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಈ ಫೋಟೋದಲ್ಲಿ ಅವರು ಗ್ಲಾಮರ್ ಲುಕ್ ಮೂಲಕ ಗಮನ ಸೆಳೆದಿದ್ದಾರೆ. ಅವರ ಬೋಲ್ಡ್ ಲುಕ್​ಗೆ ಫ್ಯಾನ್ಸ್ ಫಿದಾ ಆಗಿದ್ದಾರೆ.

ಶಾನ್ವಿ ಅವರು ಇನ್​ಸ್ಟಾಗ್ರಾಮ್​ನಲ್ಲಿ ಕೆಲವು ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಈ ಫೋಟೋದಲ್ಲಿ ಅವರು ಗ್ಲಾಮರ್ ಲುಕ್ ಮೂಲಕ ಗಮನ ಸೆಳೆದಿದ್ದಾರೆ. ಅವರ ಬೋಲ್ಡ್ ಲುಕ್​ಗೆ ಫ್ಯಾನ್ಸ್ ಫಿದಾ ಆಗಿದ್ದಾರೆ.

2 / 5
ಶಾನ್ವಿ ಅವರು ‘ಮಫ್ತಿ’ ಸಿನಿಮಾದಲ್ಲಿ ನಟಿಸಿದ್ದರು. ಅವರು ಆ ಚಿತ್ರದಲ್ಲಿ ಶ್ರೀಮುರಳಿಗೆ ಜೊತೆಯಾಗಿದ್ದರು. ಈಗ ಅದರ ಪ್ರೀಕ್ವೆಲ್ ‘ಭೈರತಿ ರಣಗಲ್’ ರಿಲೀಸ್ ಆಗಿದೆ. ಇದರಲ್ಲಿ ಶ್ರೀಮುರಳಿ ಪಾತ್ರ ಇಲ್ಲದ ಕಾರಣ ಶಾನ್ವಿ ಪಾತ್ರವೂ ಇಲ್ಲ.

ಶಾನ್ವಿ ಅವರು ‘ಮಫ್ತಿ’ ಸಿನಿಮಾದಲ್ಲಿ ನಟಿಸಿದ್ದರು. ಅವರು ಆ ಚಿತ್ರದಲ್ಲಿ ಶ್ರೀಮುರಳಿಗೆ ಜೊತೆಯಾಗಿದ್ದರು. ಈಗ ಅದರ ಪ್ರೀಕ್ವೆಲ್ ‘ಭೈರತಿ ರಣಗಲ್’ ರಿಲೀಸ್ ಆಗಿದೆ. ಇದರಲ್ಲಿ ಶ್ರೀಮುರಳಿ ಪಾತ್ರ ಇಲ್ಲದ ಕಾರಣ ಶಾನ್ವಿ ಪಾತ್ರವೂ ಇಲ್ಲ.

3 / 5
ಇತ್ತೀಚೆಗೆ ಶಾನ್ವಿ ಅವರಿಗೆ ದೊಡ್ಡ ಗೆಲುವು ಕಂಡಿಲ್ಲ. ಆದರೆ, ಅವರು ಈ ಬಗ್ಗೆ ಹೆಚ್ಚು ತಲೆಕೆಡಿಸಿಕೊಂಡಿಲ್ಲ. ಶಾನ್ವಿ ವಿವಿಧ ರೀತಿಯ ಗ್ಲಾಮರ್ ಫೋಟೋಗಳನ್ನು ಹಂಚಿಕೊಂಡು ಬೇಡಿಕೆ ಉಳಿಸಿಕೊಂಡಿದ್ದಾರೆ.

ಇತ್ತೀಚೆಗೆ ಶಾನ್ವಿ ಅವರಿಗೆ ದೊಡ್ಡ ಗೆಲುವು ಕಂಡಿಲ್ಲ. ಆದರೆ, ಅವರು ಈ ಬಗ್ಗೆ ಹೆಚ್ಚು ತಲೆಕೆಡಿಸಿಕೊಂಡಿಲ್ಲ. ಶಾನ್ವಿ ವಿವಿಧ ರೀತಿಯ ಗ್ಲಾಮರ್ ಫೋಟೋಗಳನ್ನು ಹಂಚಿಕೊಂಡು ಬೇಡಿಕೆ ಉಳಿಸಿಕೊಂಡಿದ್ದಾರೆ.

4 / 5
ಶಾನ್ವಿ ಶ್ರೀವಾಸ್ತವ ಅವರು ಬೇರೆ ರಾಜ್ಯದವರು. ಕರ್ನಾಟಕಕ್ಕೆ ಬಂದು ಅವರು ಕನ್ನಡ ಕಲಿತಿದ್ದಾರೆ. ಕನ್ನದಲ್ಲೇ ಮಾತನಾಡುವ ಪ್ರಯತ್ನವನ್ನು ಅವರು ಮಾಡುತ್ತಿದ್ದಾರೆ. ಈ ಕಾರಣಕ್ಕೂ ಅವರು ಹೆಚ್ಚು ಇಷ್ಟ ಆಗುತ್ತಾರೆ.

ಶಾನ್ವಿ ಶ್ರೀವಾಸ್ತವ ಅವರು ಬೇರೆ ರಾಜ್ಯದವರು. ಕರ್ನಾಟಕಕ್ಕೆ ಬಂದು ಅವರು ಕನ್ನಡ ಕಲಿತಿದ್ದಾರೆ. ಕನ್ನದಲ್ಲೇ ಮಾತನಾಡುವ ಪ್ರಯತ್ನವನ್ನು ಅವರು ಮಾಡುತ್ತಿದ್ದಾರೆ. ಈ ಕಾರಣಕ್ಕೂ ಅವರು ಹೆಚ್ಚು ಇಷ್ಟ ಆಗುತ್ತಾರೆ.

5 / 5
Follow Us
‘ಪ್ರಜ್ವಲ್​​ಗೆ ಜಿಮ್ ಟ್ರೇನರ್ ಕೊಟ್ಟಿದ್ವಿ, ಆದರೂ ಅಚಿವ್​ ಮಾಡಿಲ್ಲ’
‘ಪ್ರಜ್ವಲ್​​ಗೆ ಜಿಮ್ ಟ್ರೇನರ್ ಕೊಟ್ಟಿದ್ವಿ, ಆದರೂ ಅಚಿವ್​ ಮಾಡಿಲ್ಲ’
'ತಮಿಳುನಾಡಿಗೆ ಇನ್ನೂ ನೀರು ಹರಿಸಿಲ್ಲ': ಡಿಕೆ ಶಿವಕುಮಾರ್
'ತಮಿಳುನಾಡಿಗೆ ಇನ್ನೂ ನೀರು ಹರಿಸಿಲ್ಲ': ಡಿಕೆ ಶಿವಕುಮಾರ್
ಮೋದಿ ಭೇಟಿ ಹಿನ್ನೆಲೆ ಮೈಸೂರಿನಲ್ಲಿ ಬಿಗಿ ಬಂದೋಬಸ್ತ್: ಭದ್ರತೆ ಹೇಗಿದೆ ನೋಡಿ
ಮೋದಿ ಭೇಟಿ ಹಿನ್ನೆಲೆ ಮೈಸೂರಿನಲ್ಲಿ ಬಿಗಿ ಬಂದೋಬಸ್ತ್: ಭದ್ರತೆ ಹೇಗಿದೆ ನೋಡಿ
ಎಲ್ಲರೂ ಸೇರಿದ್ರೆ ಸಿನಿಮಾ, ನಿರ್ದೇಶಕರಿಗೆ ಹಲವು ಆಯ್ಕೆ ಇರುತ್ತೆ; ಗುರುದತ್
ಎಲ್ಲರೂ ಸೇರಿದ್ರೆ ಸಿನಿಮಾ, ನಿರ್ದೇಶಕರಿಗೆ ಹಲವು ಆಯ್ಕೆ ಇರುತ್ತೆ; ಗುರುದತ್
ರವಿ ಕರ್ಕಾಟಕ, ಚಂದ್ರ ಕುಂಭರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ
ರವಿ ಕರ್ಕಾಟಕ, ಚಂದ್ರ ಕುಂಭರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ
ಪರಪ್ಪನ ಅಗ್ರಹಾರ ಜೈಲಿನಿಂದ ನಗುನಗುತ್ತಲೇ ಹೊರ ಬಂದ ವಿನಯ್ ಕುಲಕರ್ಣಿ
ಪರಪ್ಪನ ಅಗ್ರಹಾರ ಜೈಲಿನಿಂದ ನಗುನಗುತ್ತಲೇ ಹೊರ ಬಂದ ವಿನಯ್ ಕುಲಕರ್ಣಿ
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ