AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾನ್ವಿ ಶ್ರೀವಾಸ್ತವ ಗ್ಲಾಮರ್​ಗೆ ಮನ ಸೋಲದವರೇ ಇಲ್ಲ

ಶಾನ್ವಿ ಅವರು ಇನ್​ಸ್ಟಾಗ್ರಾಮ್​ನಲ್ಲಿ ಕೆಲವು ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಈ ಫೋಟೋದಲ್ಲಿ ಅವರು ಗ್ಲಾಮರ್ ಲುಕ್ ಮೂಲಕ ಗಮನ ಸೆಳೆದಿದ್ದಾರೆ. ಅವರ ಬೋಲ್ಡ್ ಲುಕ್​ಗೆ ಫ್ಯಾನ್ಸ್ ಫಿದಾ ಆಗಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Nov 15, 2024 | 12:04 PM

Share
ನಟಿ ಶಾನ್ವಿ ಶ್ರೀವಾಸ್ತವ ಅವರು ಹೊಸ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಈ ಫೋಟೋಗಳಲ್ಲಿ ಅವರು ಸಖತ್ ಗ್ಲಾಮರಸ್ ಆಗಿ ಕಾಣಿಸಿಕೊಂಡಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಭರ್ಜರಿ ಲೈಕ್ಸ್ ಕೂಡ ಸಿಕ್ಕಿದೆ.

ನಟಿ ಶಾನ್ವಿ ಶ್ರೀವಾಸ್ತವ ಅವರು ಹೊಸ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಈ ಫೋಟೋಗಳಲ್ಲಿ ಅವರು ಸಖತ್ ಗ್ಲಾಮರಸ್ ಆಗಿ ಕಾಣಿಸಿಕೊಂಡಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಭರ್ಜರಿ ಲೈಕ್ಸ್ ಕೂಡ ಸಿಕ್ಕಿದೆ.

1 / 5
ಶಾನ್ವಿ ಅವರು ಇನ್​ಸ್ಟಾಗ್ರಾಮ್​ನಲ್ಲಿ ಕೆಲವು ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಈ ಫೋಟೋದಲ್ಲಿ ಅವರು ಗ್ಲಾಮರ್ ಲುಕ್ ಮೂಲಕ ಗಮನ ಸೆಳೆದಿದ್ದಾರೆ. ಅವರ ಬೋಲ್ಡ್ ಲುಕ್​ಗೆ ಫ್ಯಾನ್ಸ್ ಫಿದಾ ಆಗಿದ್ದಾರೆ.

ಶಾನ್ವಿ ಅವರು ಇನ್​ಸ್ಟಾಗ್ರಾಮ್​ನಲ್ಲಿ ಕೆಲವು ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಈ ಫೋಟೋದಲ್ಲಿ ಅವರು ಗ್ಲಾಮರ್ ಲುಕ್ ಮೂಲಕ ಗಮನ ಸೆಳೆದಿದ್ದಾರೆ. ಅವರ ಬೋಲ್ಡ್ ಲುಕ್​ಗೆ ಫ್ಯಾನ್ಸ್ ಫಿದಾ ಆಗಿದ್ದಾರೆ.

2 / 5
ಶಾನ್ವಿ ಅವರು ‘ಮಫ್ತಿ’ ಸಿನಿಮಾದಲ್ಲಿ ನಟಿಸಿದ್ದರು. ಅವರು ಆ ಚಿತ್ರದಲ್ಲಿ ಶ್ರೀಮುರಳಿಗೆ ಜೊತೆಯಾಗಿದ್ದರು. ಈಗ ಅದರ ಪ್ರೀಕ್ವೆಲ್ ‘ಭೈರತಿ ರಣಗಲ್’ ರಿಲೀಸ್ ಆಗಿದೆ. ಇದರಲ್ಲಿ ಶ್ರೀಮುರಳಿ ಪಾತ್ರ ಇಲ್ಲದ ಕಾರಣ ಶಾನ್ವಿ ಪಾತ್ರವೂ ಇಲ್ಲ.

ಶಾನ್ವಿ ಅವರು ‘ಮಫ್ತಿ’ ಸಿನಿಮಾದಲ್ಲಿ ನಟಿಸಿದ್ದರು. ಅವರು ಆ ಚಿತ್ರದಲ್ಲಿ ಶ್ರೀಮುರಳಿಗೆ ಜೊತೆಯಾಗಿದ್ದರು. ಈಗ ಅದರ ಪ್ರೀಕ್ವೆಲ್ ‘ಭೈರತಿ ರಣಗಲ್’ ರಿಲೀಸ್ ಆಗಿದೆ. ಇದರಲ್ಲಿ ಶ್ರೀಮುರಳಿ ಪಾತ್ರ ಇಲ್ಲದ ಕಾರಣ ಶಾನ್ವಿ ಪಾತ್ರವೂ ಇಲ್ಲ.

3 / 5
ಇತ್ತೀಚೆಗೆ ಶಾನ್ವಿ ಅವರಿಗೆ ದೊಡ್ಡ ಗೆಲುವು ಕಂಡಿಲ್ಲ. ಆದರೆ, ಅವರು ಈ ಬಗ್ಗೆ ಹೆಚ್ಚು ತಲೆಕೆಡಿಸಿಕೊಂಡಿಲ್ಲ. ಶಾನ್ವಿ ವಿವಿಧ ರೀತಿಯ ಗ್ಲಾಮರ್ ಫೋಟೋಗಳನ್ನು ಹಂಚಿಕೊಂಡು ಬೇಡಿಕೆ ಉಳಿಸಿಕೊಂಡಿದ್ದಾರೆ.

ಇತ್ತೀಚೆಗೆ ಶಾನ್ವಿ ಅವರಿಗೆ ದೊಡ್ಡ ಗೆಲುವು ಕಂಡಿಲ್ಲ. ಆದರೆ, ಅವರು ಈ ಬಗ್ಗೆ ಹೆಚ್ಚು ತಲೆಕೆಡಿಸಿಕೊಂಡಿಲ್ಲ. ಶಾನ್ವಿ ವಿವಿಧ ರೀತಿಯ ಗ್ಲಾಮರ್ ಫೋಟೋಗಳನ್ನು ಹಂಚಿಕೊಂಡು ಬೇಡಿಕೆ ಉಳಿಸಿಕೊಂಡಿದ್ದಾರೆ.

4 / 5
ಶಾನ್ವಿ ಶ್ರೀವಾಸ್ತವ ಅವರು ಬೇರೆ ರಾಜ್ಯದವರು. ಕರ್ನಾಟಕಕ್ಕೆ ಬಂದು ಅವರು ಕನ್ನಡ ಕಲಿತಿದ್ದಾರೆ. ಕನ್ನದಲ್ಲೇ ಮಾತನಾಡುವ ಪ್ರಯತ್ನವನ್ನು ಅವರು ಮಾಡುತ್ತಿದ್ದಾರೆ. ಈ ಕಾರಣಕ್ಕೂ ಅವರು ಹೆಚ್ಚು ಇಷ್ಟ ಆಗುತ್ತಾರೆ.

ಶಾನ್ವಿ ಶ್ರೀವಾಸ್ತವ ಅವರು ಬೇರೆ ರಾಜ್ಯದವರು. ಕರ್ನಾಟಕಕ್ಕೆ ಬಂದು ಅವರು ಕನ್ನಡ ಕಲಿತಿದ್ದಾರೆ. ಕನ್ನದಲ್ಲೇ ಮಾತನಾಡುವ ಪ್ರಯತ್ನವನ್ನು ಅವರು ಮಾಡುತ್ತಿದ್ದಾರೆ. ಈ ಕಾರಣಕ್ಕೂ ಅವರು ಹೆಚ್ಚು ಇಷ್ಟ ಆಗುತ್ತಾರೆ.

5 / 5
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್