AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾನ್ವಿ ಶ್ರೀವಾಸ್ತವ ಗ್ಲಾಮರ್​ಗೆ ಮನ ಸೋಲದವರೇ ಇಲ್ಲ

ಶಾನ್ವಿ ಅವರು ಇನ್​ಸ್ಟಾಗ್ರಾಮ್​ನಲ್ಲಿ ಕೆಲವು ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಈ ಫೋಟೋದಲ್ಲಿ ಅವರು ಗ್ಲಾಮರ್ ಲುಕ್ ಮೂಲಕ ಗಮನ ಸೆಳೆದಿದ್ದಾರೆ. ಅವರ ಬೋಲ್ಡ್ ಲುಕ್​ಗೆ ಫ್ಯಾನ್ಸ್ ಫಿದಾ ಆಗಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Nov 15, 2024 | 12:04 PM

Share
ನಟಿ ಶಾನ್ವಿ ಶ್ರೀವಾಸ್ತವ ಅವರು ಹೊಸ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಈ ಫೋಟೋಗಳಲ್ಲಿ ಅವರು ಸಖತ್ ಗ್ಲಾಮರಸ್ ಆಗಿ ಕಾಣಿಸಿಕೊಂಡಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಭರ್ಜರಿ ಲೈಕ್ಸ್ ಕೂಡ ಸಿಕ್ಕಿದೆ.

ನಟಿ ಶಾನ್ವಿ ಶ್ರೀವಾಸ್ತವ ಅವರು ಹೊಸ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಈ ಫೋಟೋಗಳಲ್ಲಿ ಅವರು ಸಖತ್ ಗ್ಲಾಮರಸ್ ಆಗಿ ಕಾಣಿಸಿಕೊಂಡಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಭರ್ಜರಿ ಲೈಕ್ಸ್ ಕೂಡ ಸಿಕ್ಕಿದೆ.

1 / 5
ಶಾನ್ವಿ ಅವರು ಇನ್​ಸ್ಟಾಗ್ರಾಮ್​ನಲ್ಲಿ ಕೆಲವು ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಈ ಫೋಟೋದಲ್ಲಿ ಅವರು ಗ್ಲಾಮರ್ ಲುಕ್ ಮೂಲಕ ಗಮನ ಸೆಳೆದಿದ್ದಾರೆ. ಅವರ ಬೋಲ್ಡ್ ಲುಕ್​ಗೆ ಫ್ಯಾನ್ಸ್ ಫಿದಾ ಆಗಿದ್ದಾರೆ.

ಶಾನ್ವಿ ಅವರು ಇನ್​ಸ್ಟಾಗ್ರಾಮ್​ನಲ್ಲಿ ಕೆಲವು ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಈ ಫೋಟೋದಲ್ಲಿ ಅವರು ಗ್ಲಾಮರ್ ಲುಕ್ ಮೂಲಕ ಗಮನ ಸೆಳೆದಿದ್ದಾರೆ. ಅವರ ಬೋಲ್ಡ್ ಲುಕ್​ಗೆ ಫ್ಯಾನ್ಸ್ ಫಿದಾ ಆಗಿದ್ದಾರೆ.

2 / 5
ಶಾನ್ವಿ ಅವರು ‘ಮಫ್ತಿ’ ಸಿನಿಮಾದಲ್ಲಿ ನಟಿಸಿದ್ದರು. ಅವರು ಆ ಚಿತ್ರದಲ್ಲಿ ಶ್ರೀಮುರಳಿಗೆ ಜೊತೆಯಾಗಿದ್ದರು. ಈಗ ಅದರ ಪ್ರೀಕ್ವೆಲ್ ‘ಭೈರತಿ ರಣಗಲ್’ ರಿಲೀಸ್ ಆಗಿದೆ. ಇದರಲ್ಲಿ ಶ್ರೀಮುರಳಿ ಪಾತ್ರ ಇಲ್ಲದ ಕಾರಣ ಶಾನ್ವಿ ಪಾತ್ರವೂ ಇಲ್ಲ.

ಶಾನ್ವಿ ಅವರು ‘ಮಫ್ತಿ’ ಸಿನಿಮಾದಲ್ಲಿ ನಟಿಸಿದ್ದರು. ಅವರು ಆ ಚಿತ್ರದಲ್ಲಿ ಶ್ರೀಮುರಳಿಗೆ ಜೊತೆಯಾಗಿದ್ದರು. ಈಗ ಅದರ ಪ್ರೀಕ್ವೆಲ್ ‘ಭೈರತಿ ರಣಗಲ್’ ರಿಲೀಸ್ ಆಗಿದೆ. ಇದರಲ್ಲಿ ಶ್ರೀಮುರಳಿ ಪಾತ್ರ ಇಲ್ಲದ ಕಾರಣ ಶಾನ್ವಿ ಪಾತ್ರವೂ ಇಲ್ಲ.

3 / 5
ಇತ್ತೀಚೆಗೆ ಶಾನ್ವಿ ಅವರಿಗೆ ದೊಡ್ಡ ಗೆಲುವು ಕಂಡಿಲ್ಲ. ಆದರೆ, ಅವರು ಈ ಬಗ್ಗೆ ಹೆಚ್ಚು ತಲೆಕೆಡಿಸಿಕೊಂಡಿಲ್ಲ. ಶಾನ್ವಿ ವಿವಿಧ ರೀತಿಯ ಗ್ಲಾಮರ್ ಫೋಟೋಗಳನ್ನು ಹಂಚಿಕೊಂಡು ಬೇಡಿಕೆ ಉಳಿಸಿಕೊಂಡಿದ್ದಾರೆ.

ಇತ್ತೀಚೆಗೆ ಶಾನ್ವಿ ಅವರಿಗೆ ದೊಡ್ಡ ಗೆಲುವು ಕಂಡಿಲ್ಲ. ಆದರೆ, ಅವರು ಈ ಬಗ್ಗೆ ಹೆಚ್ಚು ತಲೆಕೆಡಿಸಿಕೊಂಡಿಲ್ಲ. ಶಾನ್ವಿ ವಿವಿಧ ರೀತಿಯ ಗ್ಲಾಮರ್ ಫೋಟೋಗಳನ್ನು ಹಂಚಿಕೊಂಡು ಬೇಡಿಕೆ ಉಳಿಸಿಕೊಂಡಿದ್ದಾರೆ.

4 / 5
ಶಾನ್ವಿ ಶ್ರೀವಾಸ್ತವ ಅವರು ಬೇರೆ ರಾಜ್ಯದವರು. ಕರ್ನಾಟಕಕ್ಕೆ ಬಂದು ಅವರು ಕನ್ನಡ ಕಲಿತಿದ್ದಾರೆ. ಕನ್ನದಲ್ಲೇ ಮಾತನಾಡುವ ಪ್ರಯತ್ನವನ್ನು ಅವರು ಮಾಡುತ್ತಿದ್ದಾರೆ. ಈ ಕಾರಣಕ್ಕೂ ಅವರು ಹೆಚ್ಚು ಇಷ್ಟ ಆಗುತ್ತಾರೆ.

ಶಾನ್ವಿ ಶ್ರೀವಾಸ್ತವ ಅವರು ಬೇರೆ ರಾಜ್ಯದವರು. ಕರ್ನಾಟಕಕ್ಕೆ ಬಂದು ಅವರು ಕನ್ನಡ ಕಲಿತಿದ್ದಾರೆ. ಕನ್ನದಲ್ಲೇ ಮಾತನಾಡುವ ಪ್ರಯತ್ನವನ್ನು ಅವರು ಮಾಡುತ್ತಿದ್ದಾರೆ. ಈ ಕಾರಣಕ್ಕೂ ಅವರು ಹೆಚ್ಚು ಇಷ್ಟ ಆಗುತ್ತಾರೆ.

5 / 5
Follow Us
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ
ಬೆಂಗಳೂರು ದಕ್ಷಿಣದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ
ಬೆಂಗಳೂರು ದಕ್ಷಿಣದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ
ಸಚಿವ ಸತೀಶ್ ಜಾರಕಿಹೊಳಿಗೆ ಎದುರಾಯ್ತು ಇಡಿ ಸಂಕಷ್ಟ!
ಸಚಿವ ಸತೀಶ್ ಜಾರಕಿಹೊಳಿಗೆ ಎದುರಾಯ್ತು ಇಡಿ ಸಂಕಷ್ಟ!