AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಮುದ್ರ ತೀರದಲ್ಲಿ ಬಿಕಿನಿ ಧರಿಸಿ ಮಿಂಚಿದ ಕನ್ನಡದ ಸ್ಟಾರ್ ನಟಿ

ಬಿಕಿನಿ ಧರಿಸೋಕೆ ಅನೇಕ ಹೀರೋಯಿನ್​ಗಳು ಮುಜುಗರಪಟ್ಟುಕೊಳ್ಳುತ್ತಾರೆ. ಕನ್ನಡದ ಬಹುತೇಕ ನಟಿಯರು ಈ ವಿಚಾರದಲ್ಲಿ ಮಡಿವಂತಿಕೆ ಕಾಯ್ದುಕೊಂಡಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on:Apr 26, 2023 | 8:47 AM

Share
ಬಿಕಿನಿ ಧರಿಸೋಕೆ ಅನೇಕ ಹೀರೋಯಿನ್​ಗಳು ಮುಜುಗರಪಟ್ಟುಕೊಳ್ಳುತ್ತಾರೆ. ಕನ್ನಡದ ಬಹುತೇಕ ನಟಿಯರು ಈ ವಿಚಾರದಲ್ಲಿ ಮಡಿವಂತಿಕೆ ಕಾಯ್ದುಕೊಂಡಿದ್ದಾರೆ. ಆದರೆ, ನಟಿ ಶಾನ್ವಿ ಶ್ರೀವಾಸ್ತವ ಅವರು ಹಾಗಲ್ಲ.

ಬಿಕಿನಿ ಧರಿಸೋಕೆ ಅನೇಕ ಹೀರೋಯಿನ್​ಗಳು ಮುಜುಗರಪಟ್ಟುಕೊಳ್ಳುತ್ತಾರೆ. ಕನ್ನಡದ ಬಹುತೇಕ ನಟಿಯರು ಈ ವಿಚಾರದಲ್ಲಿ ಮಡಿವಂತಿಕೆ ಕಾಯ್ದುಕೊಂಡಿದ್ದಾರೆ. ಆದರೆ, ನಟಿ ಶಾನ್ವಿ ಶ್ರೀವಾಸ್ತವ ಅವರು ಹಾಗಲ್ಲ.

1 / 5
ಈಗ ಶಾನ್ವಿ ಹಂಚಿಕೊಂಡಿರುವ ಹೊಸ ಫೋಟೋ ವೈರಲ್ ಆಗಿದೆ. ಅವರು ಸಮುದ್ರ ತೀರದಲ್ಲಿ ಬಿಕಿನಿ ಹಾಕಿ ನಿಂತಿದ್ದಾರೆ. ಈ ಫೋಟೋ ಎಲ್ಲರ ಗಮನ ಸೆಳೆದಿದೆ.

ಈಗ ಶಾನ್ವಿ ಹಂಚಿಕೊಂಡಿರುವ ಹೊಸ ಫೋಟೋ ವೈರಲ್ ಆಗಿದೆ. ಅವರು ಸಮುದ್ರ ತೀರದಲ್ಲಿ ಬಿಕಿನಿ ಹಾಕಿ ನಿಂತಿದ್ದಾರೆ. ಈ ಫೋಟೋ ಎಲ್ಲರ ಗಮನ ಸೆಳೆದಿದೆ.

2 / 5
ಶಾನ್ವಿ ಅವರು ಟ್ರೆಡಿಷನಲ್ ಲುಕ್​ನಲ್ಲಿ ಗಮನ ಸೆಳೆಯುತ್ತಾರೆ. ಅವರು ಸೀರೆ ಧರಿಸಿ ಹಂಚಿಕೊಳ್ಳುವ ಫೋಟೋ ಕೂಡ ಎಲ್ಲರ ಗಮನ ಸೆಳೆಯುತ್ತದೆ.

ಶಾನ್ವಿ ಅವರು ಟ್ರೆಡಿಷನಲ್ ಲುಕ್​ನಲ್ಲಿ ಗಮನ ಸೆಳೆಯುತ್ತಾರೆ. ಅವರು ಸೀರೆ ಧರಿಸಿ ಹಂಚಿಕೊಳ್ಳುವ ಫೋಟೋ ಕೂಡ ಎಲ್ಲರ ಗಮನ ಸೆಳೆಯುತ್ತದೆ.

3 / 5
ಶಾನ್ವಿ ಬಿಕಿನಿ ಫೋಟೋ ಎಲ್ಲರ ಗಮನ ಸೆಳೆದಿದೆ. ಒಂದು ವರ್ಗದ ಜನರಿಗೆ ಇದು ಇಷ್ಟವಾಗಿಲ್ಲ. ನಟಿಗೆ ಟ್ರೆಡಿಷನಲ್ ಲುಕ್​ ಹೆಚ್ಚು ಹೊಂದಿಕೆ ಆಗುತ್ತದೆ ಎನ್ನುವ ಅಭಿಪ್ರಾಯ ಕೂಡ ವ್ಯಕ್ತವಾಗಿದೆ.  

ಶಾನ್ವಿ ಬಿಕಿನಿ ಫೋಟೋ ಎಲ್ಲರ ಗಮನ ಸೆಳೆದಿದೆ. ಒಂದು ವರ್ಗದ ಜನರಿಗೆ ಇದು ಇಷ್ಟವಾಗಿಲ್ಲ. ನಟಿಗೆ ಟ್ರೆಡಿಷನಲ್ ಲುಕ್​ ಹೆಚ್ಚು ಹೊಂದಿಕೆ ಆಗುತ್ತದೆ ಎನ್ನುವ ಅಭಿಪ್ರಾಯ ಕೂಡ ವ್ಯಕ್ತವಾಗಿದೆ.  

4 / 5
ಶಾನ್ವಿ ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. 14 ಲಕ್ಷಕ್ಕೂ ಅಧಿಕ ಮಂದಿ ಅವರನ್ನು ಹಿಂಬಾಲಿಸುತ್ತಿದ್ದಾರೆ.

ಶಾನ್ವಿ ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. 14 ಲಕ್ಷಕ್ಕೂ ಅಧಿಕ ಮಂದಿ ಅವರನ್ನು ಹಿಂಬಾಲಿಸುತ್ತಿದ್ದಾರೆ.

5 / 5

Published On - 8:35 am, Wed, 26 April 23

Follow Us
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ