AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಮುದ್ರ ತೀರದಲ್ಲಿ ಬಿಕಿನಿ ಧರಿಸಿ ಮಿಂಚಿದ ಕನ್ನಡದ ಸ್ಟಾರ್ ನಟಿ

ಬಿಕಿನಿ ಧರಿಸೋಕೆ ಅನೇಕ ಹೀರೋಯಿನ್​ಗಳು ಮುಜುಗರಪಟ್ಟುಕೊಳ್ಳುತ್ತಾರೆ. ಕನ್ನಡದ ಬಹುತೇಕ ನಟಿಯರು ಈ ವಿಚಾರದಲ್ಲಿ ಮಡಿವಂತಿಕೆ ಕಾಯ್ದುಕೊಂಡಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on:Apr 26, 2023 | 8:47 AM

Share
ಬಿಕಿನಿ ಧರಿಸೋಕೆ ಅನೇಕ ಹೀರೋಯಿನ್​ಗಳು ಮುಜುಗರಪಟ್ಟುಕೊಳ್ಳುತ್ತಾರೆ. ಕನ್ನಡದ ಬಹುತೇಕ ನಟಿಯರು ಈ ವಿಚಾರದಲ್ಲಿ ಮಡಿವಂತಿಕೆ ಕಾಯ್ದುಕೊಂಡಿದ್ದಾರೆ. ಆದರೆ, ನಟಿ ಶಾನ್ವಿ ಶ್ರೀವಾಸ್ತವ ಅವರು ಹಾಗಲ್ಲ.

ಬಿಕಿನಿ ಧರಿಸೋಕೆ ಅನೇಕ ಹೀರೋಯಿನ್​ಗಳು ಮುಜುಗರಪಟ್ಟುಕೊಳ್ಳುತ್ತಾರೆ. ಕನ್ನಡದ ಬಹುತೇಕ ನಟಿಯರು ಈ ವಿಚಾರದಲ್ಲಿ ಮಡಿವಂತಿಕೆ ಕಾಯ್ದುಕೊಂಡಿದ್ದಾರೆ. ಆದರೆ, ನಟಿ ಶಾನ್ವಿ ಶ್ರೀವಾಸ್ತವ ಅವರು ಹಾಗಲ್ಲ.

1 / 5
ಈಗ ಶಾನ್ವಿ ಹಂಚಿಕೊಂಡಿರುವ ಹೊಸ ಫೋಟೋ ವೈರಲ್ ಆಗಿದೆ. ಅವರು ಸಮುದ್ರ ತೀರದಲ್ಲಿ ಬಿಕಿನಿ ಹಾಕಿ ನಿಂತಿದ್ದಾರೆ. ಈ ಫೋಟೋ ಎಲ್ಲರ ಗಮನ ಸೆಳೆದಿದೆ.

ಈಗ ಶಾನ್ವಿ ಹಂಚಿಕೊಂಡಿರುವ ಹೊಸ ಫೋಟೋ ವೈರಲ್ ಆಗಿದೆ. ಅವರು ಸಮುದ್ರ ತೀರದಲ್ಲಿ ಬಿಕಿನಿ ಹಾಕಿ ನಿಂತಿದ್ದಾರೆ. ಈ ಫೋಟೋ ಎಲ್ಲರ ಗಮನ ಸೆಳೆದಿದೆ.

2 / 5
ಶಾನ್ವಿ ಅವರು ಟ್ರೆಡಿಷನಲ್ ಲುಕ್​ನಲ್ಲಿ ಗಮನ ಸೆಳೆಯುತ್ತಾರೆ. ಅವರು ಸೀರೆ ಧರಿಸಿ ಹಂಚಿಕೊಳ್ಳುವ ಫೋಟೋ ಕೂಡ ಎಲ್ಲರ ಗಮನ ಸೆಳೆಯುತ್ತದೆ.

ಶಾನ್ವಿ ಅವರು ಟ್ರೆಡಿಷನಲ್ ಲುಕ್​ನಲ್ಲಿ ಗಮನ ಸೆಳೆಯುತ್ತಾರೆ. ಅವರು ಸೀರೆ ಧರಿಸಿ ಹಂಚಿಕೊಳ್ಳುವ ಫೋಟೋ ಕೂಡ ಎಲ್ಲರ ಗಮನ ಸೆಳೆಯುತ್ತದೆ.

3 / 5
ಶಾನ್ವಿ ಬಿಕಿನಿ ಫೋಟೋ ಎಲ್ಲರ ಗಮನ ಸೆಳೆದಿದೆ. ಒಂದು ವರ್ಗದ ಜನರಿಗೆ ಇದು ಇಷ್ಟವಾಗಿಲ್ಲ. ನಟಿಗೆ ಟ್ರೆಡಿಷನಲ್ ಲುಕ್​ ಹೆಚ್ಚು ಹೊಂದಿಕೆ ಆಗುತ್ತದೆ ಎನ್ನುವ ಅಭಿಪ್ರಾಯ ಕೂಡ ವ್ಯಕ್ತವಾಗಿದೆ.  

ಶಾನ್ವಿ ಬಿಕಿನಿ ಫೋಟೋ ಎಲ್ಲರ ಗಮನ ಸೆಳೆದಿದೆ. ಒಂದು ವರ್ಗದ ಜನರಿಗೆ ಇದು ಇಷ್ಟವಾಗಿಲ್ಲ. ನಟಿಗೆ ಟ್ರೆಡಿಷನಲ್ ಲುಕ್​ ಹೆಚ್ಚು ಹೊಂದಿಕೆ ಆಗುತ್ತದೆ ಎನ್ನುವ ಅಭಿಪ್ರಾಯ ಕೂಡ ವ್ಯಕ್ತವಾಗಿದೆ.  

4 / 5
ಶಾನ್ವಿ ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. 14 ಲಕ್ಷಕ್ಕೂ ಅಧಿಕ ಮಂದಿ ಅವರನ್ನು ಹಿಂಬಾಲಿಸುತ್ತಿದ್ದಾರೆ.

ಶಾನ್ವಿ ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. 14 ಲಕ್ಷಕ್ಕೂ ಅಧಿಕ ಮಂದಿ ಅವರನ್ನು ಹಿಂಬಾಲಿಸುತ್ತಿದ್ದಾರೆ.

5 / 5

Published On - 8:35 am, Wed, 26 April 23

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ