ಸಮುದ್ರ ತೀರದಲ್ಲಿ ಬಿಕಿನಿ ಧರಿಸಿ ಮಿಂಚಿದ ಕನ್ನಡದ ಸ್ಟಾರ್ ನಟಿ
ಬಿಕಿನಿ ಧರಿಸೋಕೆ ಅನೇಕ ಹೀರೋಯಿನ್ಗಳು ಮುಜುಗರಪಟ್ಟುಕೊಳ್ಳುತ್ತಾರೆ. ಕನ್ನಡದ ಬಹುತೇಕ ನಟಿಯರು ಈ ವಿಚಾರದಲ್ಲಿ ಮಡಿವಂತಿಕೆ ಕಾಯ್ದುಕೊಂಡಿದ್ದಾರೆ.
Updated on:Apr 26, 2023 | 8:47 AM
Share

ಬಿಕಿನಿ ಧರಿಸೋಕೆ ಅನೇಕ ಹೀರೋಯಿನ್ಗಳು ಮುಜುಗರಪಟ್ಟುಕೊಳ್ಳುತ್ತಾರೆ. ಕನ್ನಡದ ಬಹುತೇಕ ನಟಿಯರು ಈ ವಿಚಾರದಲ್ಲಿ ಮಡಿವಂತಿಕೆ ಕಾಯ್ದುಕೊಂಡಿದ್ದಾರೆ. ಆದರೆ, ನಟಿ ಶಾನ್ವಿ ಶ್ರೀವಾಸ್ತವ ಅವರು ಹಾಗಲ್ಲ.

ಈಗ ಶಾನ್ವಿ ಹಂಚಿಕೊಂಡಿರುವ ಹೊಸ ಫೋಟೋ ವೈರಲ್ ಆಗಿದೆ. ಅವರು ಸಮುದ್ರ ತೀರದಲ್ಲಿ ಬಿಕಿನಿ ಹಾಕಿ ನಿಂತಿದ್ದಾರೆ. ಈ ಫೋಟೋ ಎಲ್ಲರ ಗಮನ ಸೆಳೆದಿದೆ.

ಶಾನ್ವಿ ಅವರು ಟ್ರೆಡಿಷನಲ್ ಲುಕ್ನಲ್ಲಿ ಗಮನ ಸೆಳೆಯುತ್ತಾರೆ. ಅವರು ಸೀರೆ ಧರಿಸಿ ಹಂಚಿಕೊಳ್ಳುವ ಫೋಟೋ ಕೂಡ ಎಲ್ಲರ ಗಮನ ಸೆಳೆಯುತ್ತದೆ.

ಶಾನ್ವಿ ಬಿಕಿನಿ ಫೋಟೋ ಎಲ್ಲರ ಗಮನ ಸೆಳೆದಿದೆ. ಒಂದು ವರ್ಗದ ಜನರಿಗೆ ಇದು ಇಷ್ಟವಾಗಿಲ್ಲ. ನಟಿಗೆ ಟ್ರೆಡಿಷನಲ್ ಲುಕ್ ಹೆಚ್ಚು ಹೊಂದಿಕೆ ಆಗುತ್ತದೆ ಎನ್ನುವ ಅಭಿಪ್ರಾಯ ಕೂಡ ವ್ಯಕ್ತವಾಗಿದೆ.

ಶಾನ್ವಿ ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. 14 ಲಕ್ಷಕ್ಕೂ ಅಧಿಕ ಮಂದಿ ಅವರನ್ನು ಹಿಂಬಾಲಿಸುತ್ತಿದ್ದಾರೆ.
Published On - 8:35 am, Wed, 26 April 23
Related Photo Gallery
ದಿನ ಭವಿಷ್ಯ: ಇಂದು ಈ ರಾಶಿಯವರು ಕಳೆದುಕೊಂಡಿದ್ದು ಅಮೂಲ್ಯ ಎಂದೆನಿಸದು
ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಮಾರ್ಚ್ 15ರ ದಿನಭವಿಷ್ಯ
ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಮಾರ್ಚ್ 15ರ ದಿನಭವಿಷ್ಯ
ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಮಾರ್ಚ್ 15ರ ದಿನಭವಿಷ್ಯ
ಸಿಲಿಕಾನ್ ಸಿಟಿ ಜನರೇ ಎಚ್ಚರ: ಬೆಂಗಳೂರಲ್ಲಿ ತಾಪಮಾನ ಏರಿಕೆ; ಆರೋಗ್ಯ ಇಲಾಖೆ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್ಮೆಂಟ್ ಲಿಫ್ಟ್ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ರೈಲಿನಲ್ಲಿ ಸೀಟಿಗಾಗಿ ಮಹಿಳೆಯರಿಬ್ಬರ ಹೊಡೆದಾಟ!
ಭಾಗ್ಯದ ಲಕ್ಷ್ಮೀ ಬಾರಮ್ಮಾ; ಎಲ್ಪಿಜಿ ಸಿಲಿಂಡರ್ಗೆ ಮಹಿಳೆಯಿಂದ ಪೂಜೆ!
ಕುಂದ್ರು ಫ್ರೈ ಹೇಗ್ ಮಾಡೋದು ಗೊತ್ತಾ?
ಸೀರೆಯುಟ್ಟು ಎಸ್ಕಲೇಟರ್ ಮೇಲೆ ಮಹಿಳೆಯ ಸರ್ಕಸ್; ಇದೆಲ್ಲ ಬೇಕಾ?
ಸೈಕಲಿಂಗ್, ರನ್ನಿಂಗ್: ಫಿಟ್ ಇಂಡಿಯಾ ಕಾರ್ಯಕ್ರಮದಲ್ಲಿ ರಾಗಿಣಿ ದ್ವಿವೇದಿ
ಗ್ಯಾಸ್ ಸಿಲಿಂಡರ್ಗಾಗಿ ವಾಟಾಳ್ ನಾಗರಾಜ್ ಪ್ರತಿಭಟನೆ




