AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಮುದ್ರ ತೀರದಲ್ಲಿ ಬಿಕಿನಿ ಧರಿಸಿ ಮಿಂಚಿದ ಕನ್ನಡದ ಸ್ಟಾರ್ ನಟಿ

ಬಿಕಿನಿ ಧರಿಸೋಕೆ ಅನೇಕ ಹೀರೋಯಿನ್​ಗಳು ಮುಜುಗರಪಟ್ಟುಕೊಳ್ಳುತ್ತಾರೆ. ಕನ್ನಡದ ಬಹುತೇಕ ನಟಿಯರು ಈ ವಿಚಾರದಲ್ಲಿ ಮಡಿವಂತಿಕೆ ಕಾಯ್ದುಕೊಂಡಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on:Apr 26, 2023 | 8:47 AM

Share
ಬಿಕಿನಿ ಧರಿಸೋಕೆ ಅನೇಕ ಹೀರೋಯಿನ್​ಗಳು ಮುಜುಗರಪಟ್ಟುಕೊಳ್ಳುತ್ತಾರೆ. ಕನ್ನಡದ ಬಹುತೇಕ ನಟಿಯರು ಈ ವಿಚಾರದಲ್ಲಿ ಮಡಿವಂತಿಕೆ ಕಾಯ್ದುಕೊಂಡಿದ್ದಾರೆ. ಆದರೆ, ನಟಿ ಶಾನ್ವಿ ಶ್ರೀವಾಸ್ತವ ಅವರು ಹಾಗಲ್ಲ.

ಬಿಕಿನಿ ಧರಿಸೋಕೆ ಅನೇಕ ಹೀರೋಯಿನ್​ಗಳು ಮುಜುಗರಪಟ್ಟುಕೊಳ್ಳುತ್ತಾರೆ. ಕನ್ನಡದ ಬಹುತೇಕ ನಟಿಯರು ಈ ವಿಚಾರದಲ್ಲಿ ಮಡಿವಂತಿಕೆ ಕಾಯ್ದುಕೊಂಡಿದ್ದಾರೆ. ಆದರೆ, ನಟಿ ಶಾನ್ವಿ ಶ್ರೀವಾಸ್ತವ ಅವರು ಹಾಗಲ್ಲ.

1 / 5
ಈಗ ಶಾನ್ವಿ ಹಂಚಿಕೊಂಡಿರುವ ಹೊಸ ಫೋಟೋ ವೈರಲ್ ಆಗಿದೆ. ಅವರು ಸಮುದ್ರ ತೀರದಲ್ಲಿ ಬಿಕಿನಿ ಹಾಕಿ ನಿಂತಿದ್ದಾರೆ. ಈ ಫೋಟೋ ಎಲ್ಲರ ಗಮನ ಸೆಳೆದಿದೆ.

ಈಗ ಶಾನ್ವಿ ಹಂಚಿಕೊಂಡಿರುವ ಹೊಸ ಫೋಟೋ ವೈರಲ್ ಆಗಿದೆ. ಅವರು ಸಮುದ್ರ ತೀರದಲ್ಲಿ ಬಿಕಿನಿ ಹಾಕಿ ನಿಂತಿದ್ದಾರೆ. ಈ ಫೋಟೋ ಎಲ್ಲರ ಗಮನ ಸೆಳೆದಿದೆ.

2 / 5
ಶಾನ್ವಿ ಅವರು ಟ್ರೆಡಿಷನಲ್ ಲುಕ್​ನಲ್ಲಿ ಗಮನ ಸೆಳೆಯುತ್ತಾರೆ. ಅವರು ಸೀರೆ ಧರಿಸಿ ಹಂಚಿಕೊಳ್ಳುವ ಫೋಟೋ ಕೂಡ ಎಲ್ಲರ ಗಮನ ಸೆಳೆಯುತ್ತದೆ.

ಶಾನ್ವಿ ಅವರು ಟ್ರೆಡಿಷನಲ್ ಲುಕ್​ನಲ್ಲಿ ಗಮನ ಸೆಳೆಯುತ್ತಾರೆ. ಅವರು ಸೀರೆ ಧರಿಸಿ ಹಂಚಿಕೊಳ್ಳುವ ಫೋಟೋ ಕೂಡ ಎಲ್ಲರ ಗಮನ ಸೆಳೆಯುತ್ತದೆ.

3 / 5
ಶಾನ್ವಿ ಬಿಕಿನಿ ಫೋಟೋ ಎಲ್ಲರ ಗಮನ ಸೆಳೆದಿದೆ. ಒಂದು ವರ್ಗದ ಜನರಿಗೆ ಇದು ಇಷ್ಟವಾಗಿಲ್ಲ. ನಟಿಗೆ ಟ್ರೆಡಿಷನಲ್ ಲುಕ್​ ಹೆಚ್ಚು ಹೊಂದಿಕೆ ಆಗುತ್ತದೆ ಎನ್ನುವ ಅಭಿಪ್ರಾಯ ಕೂಡ ವ್ಯಕ್ತವಾಗಿದೆ.  

ಶಾನ್ವಿ ಬಿಕಿನಿ ಫೋಟೋ ಎಲ್ಲರ ಗಮನ ಸೆಳೆದಿದೆ. ಒಂದು ವರ್ಗದ ಜನರಿಗೆ ಇದು ಇಷ್ಟವಾಗಿಲ್ಲ. ನಟಿಗೆ ಟ್ರೆಡಿಷನಲ್ ಲುಕ್​ ಹೆಚ್ಚು ಹೊಂದಿಕೆ ಆಗುತ್ತದೆ ಎನ್ನುವ ಅಭಿಪ್ರಾಯ ಕೂಡ ವ್ಯಕ್ತವಾಗಿದೆ.  

4 / 5
ಶಾನ್ವಿ ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. 14 ಲಕ್ಷಕ್ಕೂ ಅಧಿಕ ಮಂದಿ ಅವರನ್ನು ಹಿಂಬಾಲಿಸುತ್ತಿದ್ದಾರೆ.

ಶಾನ್ವಿ ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. 14 ಲಕ್ಷಕ್ಕೂ ಅಧಿಕ ಮಂದಿ ಅವರನ್ನು ಹಿಂಬಾಲಿಸುತ್ತಿದ್ದಾರೆ.

5 / 5

Published On - 8:35 am, Wed, 26 April 23

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ