AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಮುದ್ರ ತೀರದಲ್ಲಿ ಬಿಕಿನಿ ಧರಿಸಿ ಮಿಂಚಿದ ಕನ್ನಡದ ಸ್ಟಾರ್ ನಟಿ

ಬಿಕಿನಿ ಧರಿಸೋಕೆ ಅನೇಕ ಹೀರೋಯಿನ್​ಗಳು ಮುಜುಗರಪಟ್ಟುಕೊಳ್ಳುತ್ತಾರೆ. ಕನ್ನಡದ ಬಹುತೇಕ ನಟಿಯರು ಈ ವಿಚಾರದಲ್ಲಿ ಮಡಿವಂತಿಕೆ ಕಾಯ್ದುಕೊಂಡಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on:Apr 26, 2023 | 8:47 AM

Share
ಬಿಕಿನಿ ಧರಿಸೋಕೆ ಅನೇಕ ಹೀರೋಯಿನ್​ಗಳು ಮುಜುಗರಪಟ್ಟುಕೊಳ್ಳುತ್ತಾರೆ. ಕನ್ನಡದ ಬಹುತೇಕ ನಟಿಯರು ಈ ವಿಚಾರದಲ್ಲಿ ಮಡಿವಂತಿಕೆ ಕಾಯ್ದುಕೊಂಡಿದ್ದಾರೆ. ಆದರೆ, ನಟಿ ಶಾನ್ವಿ ಶ್ರೀವಾಸ್ತವ ಅವರು ಹಾಗಲ್ಲ.

ಬಿಕಿನಿ ಧರಿಸೋಕೆ ಅನೇಕ ಹೀರೋಯಿನ್​ಗಳು ಮುಜುಗರಪಟ್ಟುಕೊಳ್ಳುತ್ತಾರೆ. ಕನ್ನಡದ ಬಹುತೇಕ ನಟಿಯರು ಈ ವಿಚಾರದಲ್ಲಿ ಮಡಿವಂತಿಕೆ ಕಾಯ್ದುಕೊಂಡಿದ್ದಾರೆ. ಆದರೆ, ನಟಿ ಶಾನ್ವಿ ಶ್ರೀವಾಸ್ತವ ಅವರು ಹಾಗಲ್ಲ.

1 / 5
ಈಗ ಶಾನ್ವಿ ಹಂಚಿಕೊಂಡಿರುವ ಹೊಸ ಫೋಟೋ ವೈರಲ್ ಆಗಿದೆ. ಅವರು ಸಮುದ್ರ ತೀರದಲ್ಲಿ ಬಿಕಿನಿ ಹಾಕಿ ನಿಂತಿದ್ದಾರೆ. ಈ ಫೋಟೋ ಎಲ್ಲರ ಗಮನ ಸೆಳೆದಿದೆ.

ಈಗ ಶಾನ್ವಿ ಹಂಚಿಕೊಂಡಿರುವ ಹೊಸ ಫೋಟೋ ವೈರಲ್ ಆಗಿದೆ. ಅವರು ಸಮುದ್ರ ತೀರದಲ್ಲಿ ಬಿಕಿನಿ ಹಾಕಿ ನಿಂತಿದ್ದಾರೆ. ಈ ಫೋಟೋ ಎಲ್ಲರ ಗಮನ ಸೆಳೆದಿದೆ.

2 / 5
ಶಾನ್ವಿ ಅವರು ಟ್ರೆಡಿಷನಲ್ ಲುಕ್​ನಲ್ಲಿ ಗಮನ ಸೆಳೆಯುತ್ತಾರೆ. ಅವರು ಸೀರೆ ಧರಿಸಿ ಹಂಚಿಕೊಳ್ಳುವ ಫೋಟೋ ಕೂಡ ಎಲ್ಲರ ಗಮನ ಸೆಳೆಯುತ್ತದೆ.

ಶಾನ್ವಿ ಅವರು ಟ್ರೆಡಿಷನಲ್ ಲುಕ್​ನಲ್ಲಿ ಗಮನ ಸೆಳೆಯುತ್ತಾರೆ. ಅವರು ಸೀರೆ ಧರಿಸಿ ಹಂಚಿಕೊಳ್ಳುವ ಫೋಟೋ ಕೂಡ ಎಲ್ಲರ ಗಮನ ಸೆಳೆಯುತ್ತದೆ.

3 / 5
ಶಾನ್ವಿ ಬಿಕಿನಿ ಫೋಟೋ ಎಲ್ಲರ ಗಮನ ಸೆಳೆದಿದೆ. ಒಂದು ವರ್ಗದ ಜನರಿಗೆ ಇದು ಇಷ್ಟವಾಗಿಲ್ಲ. ನಟಿಗೆ ಟ್ರೆಡಿಷನಲ್ ಲುಕ್​ ಹೆಚ್ಚು ಹೊಂದಿಕೆ ಆಗುತ್ತದೆ ಎನ್ನುವ ಅಭಿಪ್ರಾಯ ಕೂಡ ವ್ಯಕ್ತವಾಗಿದೆ.  

ಶಾನ್ವಿ ಬಿಕಿನಿ ಫೋಟೋ ಎಲ್ಲರ ಗಮನ ಸೆಳೆದಿದೆ. ಒಂದು ವರ್ಗದ ಜನರಿಗೆ ಇದು ಇಷ್ಟವಾಗಿಲ್ಲ. ನಟಿಗೆ ಟ್ರೆಡಿಷನಲ್ ಲುಕ್​ ಹೆಚ್ಚು ಹೊಂದಿಕೆ ಆಗುತ್ತದೆ ಎನ್ನುವ ಅಭಿಪ್ರಾಯ ಕೂಡ ವ್ಯಕ್ತವಾಗಿದೆ.  

4 / 5
ಶಾನ್ವಿ ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. 14 ಲಕ್ಷಕ್ಕೂ ಅಧಿಕ ಮಂದಿ ಅವರನ್ನು ಹಿಂಬಾಲಿಸುತ್ತಿದ್ದಾರೆ.

ಶಾನ್ವಿ ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. 14 ಲಕ್ಷಕ್ಕೂ ಅಧಿಕ ಮಂದಿ ಅವರನ್ನು ಹಿಂಬಾಲಿಸುತ್ತಿದ್ದಾರೆ.

5 / 5

Published On - 8:35 am, Wed, 26 April 23

ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ