AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಮುದ್ರ ತೀರದಲ್ಲಿ ಬಿಕಿನಿ ಧರಿಸಿ ಮಿಂಚಿದ ಕನ್ನಡದ ಸ್ಟಾರ್ ನಟಿ

ಬಿಕಿನಿ ಧರಿಸೋಕೆ ಅನೇಕ ಹೀರೋಯಿನ್​ಗಳು ಮುಜುಗರಪಟ್ಟುಕೊಳ್ಳುತ್ತಾರೆ. ಕನ್ನಡದ ಬಹುತೇಕ ನಟಿಯರು ಈ ವಿಚಾರದಲ್ಲಿ ಮಡಿವಂತಿಕೆ ಕಾಯ್ದುಕೊಂಡಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on:Apr 26, 2023 | 8:47 AM

Share
ಬಿಕಿನಿ ಧರಿಸೋಕೆ ಅನೇಕ ಹೀರೋಯಿನ್​ಗಳು ಮುಜುಗರಪಟ್ಟುಕೊಳ್ಳುತ್ತಾರೆ. ಕನ್ನಡದ ಬಹುತೇಕ ನಟಿಯರು ಈ ವಿಚಾರದಲ್ಲಿ ಮಡಿವಂತಿಕೆ ಕಾಯ್ದುಕೊಂಡಿದ್ದಾರೆ. ಆದರೆ, ನಟಿ ಶಾನ್ವಿ ಶ್ರೀವಾಸ್ತವ ಅವರು ಹಾಗಲ್ಲ.

ಬಿಕಿನಿ ಧರಿಸೋಕೆ ಅನೇಕ ಹೀರೋಯಿನ್​ಗಳು ಮುಜುಗರಪಟ್ಟುಕೊಳ್ಳುತ್ತಾರೆ. ಕನ್ನಡದ ಬಹುತೇಕ ನಟಿಯರು ಈ ವಿಚಾರದಲ್ಲಿ ಮಡಿವಂತಿಕೆ ಕಾಯ್ದುಕೊಂಡಿದ್ದಾರೆ. ಆದರೆ, ನಟಿ ಶಾನ್ವಿ ಶ್ರೀವಾಸ್ತವ ಅವರು ಹಾಗಲ್ಲ.

1 / 5
ಈಗ ಶಾನ್ವಿ ಹಂಚಿಕೊಂಡಿರುವ ಹೊಸ ಫೋಟೋ ವೈರಲ್ ಆಗಿದೆ. ಅವರು ಸಮುದ್ರ ತೀರದಲ್ಲಿ ಬಿಕಿನಿ ಹಾಕಿ ನಿಂತಿದ್ದಾರೆ. ಈ ಫೋಟೋ ಎಲ್ಲರ ಗಮನ ಸೆಳೆದಿದೆ.

ಈಗ ಶಾನ್ವಿ ಹಂಚಿಕೊಂಡಿರುವ ಹೊಸ ಫೋಟೋ ವೈರಲ್ ಆಗಿದೆ. ಅವರು ಸಮುದ್ರ ತೀರದಲ್ಲಿ ಬಿಕಿನಿ ಹಾಕಿ ನಿಂತಿದ್ದಾರೆ. ಈ ಫೋಟೋ ಎಲ್ಲರ ಗಮನ ಸೆಳೆದಿದೆ.

2 / 5
ಶಾನ್ವಿ ಅವರು ಟ್ರೆಡಿಷನಲ್ ಲುಕ್​ನಲ್ಲಿ ಗಮನ ಸೆಳೆಯುತ್ತಾರೆ. ಅವರು ಸೀರೆ ಧರಿಸಿ ಹಂಚಿಕೊಳ್ಳುವ ಫೋಟೋ ಕೂಡ ಎಲ್ಲರ ಗಮನ ಸೆಳೆಯುತ್ತದೆ.

ಶಾನ್ವಿ ಅವರು ಟ್ರೆಡಿಷನಲ್ ಲುಕ್​ನಲ್ಲಿ ಗಮನ ಸೆಳೆಯುತ್ತಾರೆ. ಅವರು ಸೀರೆ ಧರಿಸಿ ಹಂಚಿಕೊಳ್ಳುವ ಫೋಟೋ ಕೂಡ ಎಲ್ಲರ ಗಮನ ಸೆಳೆಯುತ್ತದೆ.

3 / 5
ಶಾನ್ವಿ ಬಿಕಿನಿ ಫೋಟೋ ಎಲ್ಲರ ಗಮನ ಸೆಳೆದಿದೆ. ಒಂದು ವರ್ಗದ ಜನರಿಗೆ ಇದು ಇಷ್ಟವಾಗಿಲ್ಲ. ನಟಿಗೆ ಟ್ರೆಡಿಷನಲ್ ಲುಕ್​ ಹೆಚ್ಚು ಹೊಂದಿಕೆ ಆಗುತ್ತದೆ ಎನ್ನುವ ಅಭಿಪ್ರಾಯ ಕೂಡ ವ್ಯಕ್ತವಾಗಿದೆ.  

ಶಾನ್ವಿ ಬಿಕಿನಿ ಫೋಟೋ ಎಲ್ಲರ ಗಮನ ಸೆಳೆದಿದೆ. ಒಂದು ವರ್ಗದ ಜನರಿಗೆ ಇದು ಇಷ್ಟವಾಗಿಲ್ಲ. ನಟಿಗೆ ಟ್ರೆಡಿಷನಲ್ ಲುಕ್​ ಹೆಚ್ಚು ಹೊಂದಿಕೆ ಆಗುತ್ತದೆ ಎನ್ನುವ ಅಭಿಪ್ರಾಯ ಕೂಡ ವ್ಯಕ್ತವಾಗಿದೆ.  

4 / 5
ಶಾನ್ವಿ ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. 14 ಲಕ್ಷಕ್ಕೂ ಅಧಿಕ ಮಂದಿ ಅವರನ್ನು ಹಿಂಬಾಲಿಸುತ್ತಿದ್ದಾರೆ.

ಶಾನ್ವಿ ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. 14 ಲಕ್ಷಕ್ಕೂ ಅಧಿಕ ಮಂದಿ ಅವರನ್ನು ಹಿಂಬಾಲಿಸುತ್ತಿದ್ದಾರೆ.

5 / 5

Published On - 8:35 am, Wed, 26 April 23

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!