AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಮುದ್ರ ತೀರದಲ್ಲಿ ಬಿಕಿನಿ ಧರಿಸಿ ಮಿಂಚಿದ ಕನ್ನಡದ ಸ್ಟಾರ್ ನಟಿ

ಬಿಕಿನಿ ಧರಿಸೋಕೆ ಅನೇಕ ಹೀರೋಯಿನ್​ಗಳು ಮುಜುಗರಪಟ್ಟುಕೊಳ್ಳುತ್ತಾರೆ. ಕನ್ನಡದ ಬಹುತೇಕ ನಟಿಯರು ಈ ವಿಚಾರದಲ್ಲಿ ಮಡಿವಂತಿಕೆ ಕಾಯ್ದುಕೊಂಡಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on:Apr 26, 2023 | 8:47 AM

Share
ಬಿಕಿನಿ ಧರಿಸೋಕೆ ಅನೇಕ ಹೀರೋಯಿನ್​ಗಳು ಮುಜುಗರಪಟ್ಟುಕೊಳ್ಳುತ್ತಾರೆ. ಕನ್ನಡದ ಬಹುತೇಕ ನಟಿಯರು ಈ ವಿಚಾರದಲ್ಲಿ ಮಡಿವಂತಿಕೆ ಕಾಯ್ದುಕೊಂಡಿದ್ದಾರೆ. ಆದರೆ, ನಟಿ ಶಾನ್ವಿ ಶ್ರೀವಾಸ್ತವ ಅವರು ಹಾಗಲ್ಲ.

ಬಿಕಿನಿ ಧರಿಸೋಕೆ ಅನೇಕ ಹೀರೋಯಿನ್​ಗಳು ಮುಜುಗರಪಟ್ಟುಕೊಳ್ಳುತ್ತಾರೆ. ಕನ್ನಡದ ಬಹುತೇಕ ನಟಿಯರು ಈ ವಿಚಾರದಲ್ಲಿ ಮಡಿವಂತಿಕೆ ಕಾಯ್ದುಕೊಂಡಿದ್ದಾರೆ. ಆದರೆ, ನಟಿ ಶಾನ್ವಿ ಶ್ರೀವಾಸ್ತವ ಅವರು ಹಾಗಲ್ಲ.

1 / 5
ಈಗ ಶಾನ್ವಿ ಹಂಚಿಕೊಂಡಿರುವ ಹೊಸ ಫೋಟೋ ವೈರಲ್ ಆಗಿದೆ. ಅವರು ಸಮುದ್ರ ತೀರದಲ್ಲಿ ಬಿಕಿನಿ ಹಾಕಿ ನಿಂತಿದ್ದಾರೆ. ಈ ಫೋಟೋ ಎಲ್ಲರ ಗಮನ ಸೆಳೆದಿದೆ.

ಈಗ ಶಾನ್ವಿ ಹಂಚಿಕೊಂಡಿರುವ ಹೊಸ ಫೋಟೋ ವೈರಲ್ ಆಗಿದೆ. ಅವರು ಸಮುದ್ರ ತೀರದಲ್ಲಿ ಬಿಕಿನಿ ಹಾಕಿ ನಿಂತಿದ್ದಾರೆ. ಈ ಫೋಟೋ ಎಲ್ಲರ ಗಮನ ಸೆಳೆದಿದೆ.

2 / 5
ಶಾನ್ವಿ ಅವರು ಟ್ರೆಡಿಷನಲ್ ಲುಕ್​ನಲ್ಲಿ ಗಮನ ಸೆಳೆಯುತ್ತಾರೆ. ಅವರು ಸೀರೆ ಧರಿಸಿ ಹಂಚಿಕೊಳ್ಳುವ ಫೋಟೋ ಕೂಡ ಎಲ್ಲರ ಗಮನ ಸೆಳೆಯುತ್ತದೆ.

ಶಾನ್ವಿ ಅವರು ಟ್ರೆಡಿಷನಲ್ ಲುಕ್​ನಲ್ಲಿ ಗಮನ ಸೆಳೆಯುತ್ತಾರೆ. ಅವರು ಸೀರೆ ಧರಿಸಿ ಹಂಚಿಕೊಳ್ಳುವ ಫೋಟೋ ಕೂಡ ಎಲ್ಲರ ಗಮನ ಸೆಳೆಯುತ್ತದೆ.

3 / 5
ಶಾನ್ವಿ ಬಿಕಿನಿ ಫೋಟೋ ಎಲ್ಲರ ಗಮನ ಸೆಳೆದಿದೆ. ಒಂದು ವರ್ಗದ ಜನರಿಗೆ ಇದು ಇಷ್ಟವಾಗಿಲ್ಲ. ನಟಿಗೆ ಟ್ರೆಡಿಷನಲ್ ಲುಕ್​ ಹೆಚ್ಚು ಹೊಂದಿಕೆ ಆಗುತ್ತದೆ ಎನ್ನುವ ಅಭಿಪ್ರಾಯ ಕೂಡ ವ್ಯಕ್ತವಾಗಿದೆ.  

ಶಾನ್ವಿ ಬಿಕಿನಿ ಫೋಟೋ ಎಲ್ಲರ ಗಮನ ಸೆಳೆದಿದೆ. ಒಂದು ವರ್ಗದ ಜನರಿಗೆ ಇದು ಇಷ್ಟವಾಗಿಲ್ಲ. ನಟಿಗೆ ಟ್ರೆಡಿಷನಲ್ ಲುಕ್​ ಹೆಚ್ಚು ಹೊಂದಿಕೆ ಆಗುತ್ತದೆ ಎನ್ನುವ ಅಭಿಪ್ರಾಯ ಕೂಡ ವ್ಯಕ್ತವಾಗಿದೆ.  

4 / 5
ಶಾನ್ವಿ ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. 14 ಲಕ್ಷಕ್ಕೂ ಅಧಿಕ ಮಂದಿ ಅವರನ್ನು ಹಿಂಬಾಲಿಸುತ್ತಿದ್ದಾರೆ.

ಶಾನ್ವಿ ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. 14 ಲಕ್ಷಕ್ಕೂ ಅಧಿಕ ಮಂದಿ ಅವರನ್ನು ಹಿಂಬಾಲಿಸುತ್ತಿದ್ದಾರೆ.

5 / 5

Published On - 8:35 am, Wed, 26 April 23

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್