Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಮುದ್ರ ತೀರದಲ್ಲಿ ಬಿಕಿನಿ ಧರಿಸಿ ಮಿಂಚಿದ ಕನ್ನಡದ ಸ್ಟಾರ್ ನಟಿ

ಬಿಕಿನಿ ಧರಿಸೋಕೆ ಅನೇಕ ಹೀರೋಯಿನ್​ಗಳು ಮುಜುಗರಪಟ್ಟುಕೊಳ್ಳುತ್ತಾರೆ. ಕನ್ನಡದ ಬಹುತೇಕ ನಟಿಯರು ಈ ವಿಚಾರದಲ್ಲಿ ಮಡಿವಂತಿಕೆ ಕಾಯ್ದುಕೊಂಡಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on:Apr 26, 2023 | 8:47 AM

ಬಿಕಿನಿ ಧರಿಸೋಕೆ ಅನೇಕ ಹೀರೋಯಿನ್​ಗಳು ಮುಜುಗರಪಟ್ಟುಕೊಳ್ಳುತ್ತಾರೆ. ಕನ್ನಡದ ಬಹುತೇಕ ನಟಿಯರು ಈ ವಿಚಾರದಲ್ಲಿ ಮಡಿವಂತಿಕೆ ಕಾಯ್ದುಕೊಂಡಿದ್ದಾರೆ. ಆದರೆ, ನಟಿ ಶಾನ್ವಿ ಶ್ರೀವಾಸ್ತವ ಅವರು ಹಾಗಲ್ಲ.

ಬಿಕಿನಿ ಧರಿಸೋಕೆ ಅನೇಕ ಹೀರೋಯಿನ್​ಗಳು ಮುಜುಗರಪಟ್ಟುಕೊಳ್ಳುತ್ತಾರೆ. ಕನ್ನಡದ ಬಹುತೇಕ ನಟಿಯರು ಈ ವಿಚಾರದಲ್ಲಿ ಮಡಿವಂತಿಕೆ ಕಾಯ್ದುಕೊಂಡಿದ್ದಾರೆ. ಆದರೆ, ನಟಿ ಶಾನ್ವಿ ಶ್ರೀವಾಸ್ತವ ಅವರು ಹಾಗಲ್ಲ.

1 / 5
ಈಗ ಶಾನ್ವಿ ಹಂಚಿಕೊಂಡಿರುವ ಹೊಸ ಫೋಟೋ ವೈರಲ್ ಆಗಿದೆ. ಅವರು ಸಮುದ್ರ ತೀರದಲ್ಲಿ ಬಿಕಿನಿ ಹಾಕಿ ನಿಂತಿದ್ದಾರೆ. ಈ ಫೋಟೋ ಎಲ್ಲರ ಗಮನ ಸೆಳೆದಿದೆ.

ಈಗ ಶಾನ್ವಿ ಹಂಚಿಕೊಂಡಿರುವ ಹೊಸ ಫೋಟೋ ವೈರಲ್ ಆಗಿದೆ. ಅವರು ಸಮುದ್ರ ತೀರದಲ್ಲಿ ಬಿಕಿನಿ ಹಾಕಿ ನಿಂತಿದ್ದಾರೆ. ಈ ಫೋಟೋ ಎಲ್ಲರ ಗಮನ ಸೆಳೆದಿದೆ.

2 / 5
ಶಾನ್ವಿ ಅವರು ಟ್ರೆಡಿಷನಲ್ ಲುಕ್​ನಲ್ಲಿ ಗಮನ ಸೆಳೆಯುತ್ತಾರೆ. ಅವರು ಸೀರೆ ಧರಿಸಿ ಹಂಚಿಕೊಳ್ಳುವ ಫೋಟೋ ಕೂಡ ಎಲ್ಲರ ಗಮನ ಸೆಳೆಯುತ್ತದೆ.

ಶಾನ್ವಿ ಅವರು ಟ್ರೆಡಿಷನಲ್ ಲುಕ್​ನಲ್ಲಿ ಗಮನ ಸೆಳೆಯುತ್ತಾರೆ. ಅವರು ಸೀರೆ ಧರಿಸಿ ಹಂಚಿಕೊಳ್ಳುವ ಫೋಟೋ ಕೂಡ ಎಲ್ಲರ ಗಮನ ಸೆಳೆಯುತ್ತದೆ.

3 / 5
ಶಾನ್ವಿ ಬಿಕಿನಿ ಫೋಟೋ ಎಲ್ಲರ ಗಮನ ಸೆಳೆದಿದೆ. ಒಂದು ವರ್ಗದ ಜನರಿಗೆ ಇದು ಇಷ್ಟವಾಗಿಲ್ಲ. ನಟಿಗೆ ಟ್ರೆಡಿಷನಲ್ ಲುಕ್​ ಹೆಚ್ಚು ಹೊಂದಿಕೆ ಆಗುತ್ತದೆ ಎನ್ನುವ ಅಭಿಪ್ರಾಯ ಕೂಡ ವ್ಯಕ್ತವಾಗಿದೆ.  

ಶಾನ್ವಿ ಬಿಕಿನಿ ಫೋಟೋ ಎಲ್ಲರ ಗಮನ ಸೆಳೆದಿದೆ. ಒಂದು ವರ್ಗದ ಜನರಿಗೆ ಇದು ಇಷ್ಟವಾಗಿಲ್ಲ. ನಟಿಗೆ ಟ್ರೆಡಿಷನಲ್ ಲುಕ್​ ಹೆಚ್ಚು ಹೊಂದಿಕೆ ಆಗುತ್ತದೆ ಎನ್ನುವ ಅಭಿಪ್ರಾಯ ಕೂಡ ವ್ಯಕ್ತವಾಗಿದೆ.  

4 / 5
ಶಾನ್ವಿ ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. 14 ಲಕ್ಷಕ್ಕೂ ಅಧಿಕ ಮಂದಿ ಅವರನ್ನು ಹಿಂಬಾಲಿಸುತ್ತಿದ್ದಾರೆ.

ಶಾನ್ವಿ ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. 14 ಲಕ್ಷಕ್ಕೂ ಅಧಿಕ ಮಂದಿ ಅವರನ್ನು ಹಿಂಬಾಲಿಸುತ್ತಿದ್ದಾರೆ.

5 / 5

Published On - 8:35 am, Wed, 26 April 23

Follow us
Daily Devotional: ಮನೆಯಲ್ಲಿ ಕಾಮಧೇನುವನ್ನು ಇಟ್ಟುಕೊಳ್ಳಬಹುದೇ?
Daily Devotional: ಮನೆಯಲ್ಲಿ ಕಾಮಧೇನುವನ್ನು ಇಟ್ಟುಕೊಳ್ಳಬಹುದೇ?
Daily Horoscope: ವೃಶ್ಚಿಕ ರಾಶಿಯವರಿಗೆ ಇಂದು ಆರು ಗ್ರಹಗಳ ಶುಭಫಲ
Daily Horoscope: ವೃಶ್ಚಿಕ ರಾಶಿಯವರಿಗೆ ಇಂದು ಆರು ಗ್ರಹಗಳ ಶುಭಫಲ
ದೆಹಲಿ ವಿಮಾನ ನಿಲ್ದಾಣಕ್ಕೆ ತೆರಳಿ ಕತಾರ್ ರಾಜನನ್ನು ಬರಮಾಡಿಕೊಂಡ ಮೋದಿ
ದೆಹಲಿ ವಿಮಾನ ನಿಲ್ದಾಣಕ್ಕೆ ತೆರಳಿ ಕತಾರ್ ರಾಜನನ್ನು ಬರಮಾಡಿಕೊಂಡ ಮೋದಿ
ದಿನಕ್ಕೊಂದು ಸಾವಿರ ದುಡಿಯುವವನಿಗೆ ₹12,000 ದಂಡ ಹಾಕಿದರೆ ಹೇಗೆ? ಕುಲಕರ್ಣಿ
ದಿನಕ್ಕೊಂದು ಸಾವಿರ ದುಡಿಯುವವನಿಗೆ ₹12,000 ದಂಡ ಹಾಕಿದರೆ ಹೇಗೆ? ಕುಲಕರ್ಣಿ
ನಾನು ಸುದ್ದಿಯಲ್ಲಿ ಇರೋದ್ರಿಂದ ಟಾರ್ಗೆಟ್ ಮಾಡಲಾಗುತ್ತಿದೆ: ಐಶ್ವರ್ಯ ಗೌಡ
ನಾನು ಸುದ್ದಿಯಲ್ಲಿ ಇರೋದ್ರಿಂದ ಟಾರ್ಗೆಟ್ ಮಾಡಲಾಗುತ್ತಿದೆ: ಐಶ್ವರ್ಯ ಗೌಡ
ಪೊಲೀಸರಿಗೆ ಉದ್ಯೋಗವೇ ಇಲ್ಲ, ಬರೀ ವಸೂಲಿ ಮಾಡೋದು: ಶಾಸಕ ವಿನಯ್​ ಕುಲಕರ್ಣಿ
ಪೊಲೀಸರಿಗೆ ಉದ್ಯೋಗವೇ ಇಲ್ಲ, ಬರೀ ವಸೂಲಿ ಮಾಡೋದು: ಶಾಸಕ ವಿನಯ್​ ಕುಲಕರ್ಣಿ
ಕೇವಲ ಎರಡು ತಿಂಗಳ ಅಕ್ಕಿ ಹಣ ಮಾತ್ರ ಟ್ರಾನ್ಸ್​ಫರ್ ಮಾಡೋದು ಬಾಕಿ: ಸಚಿವ
ಕೇವಲ ಎರಡು ತಿಂಗಳ ಅಕ್ಕಿ ಹಣ ಮಾತ್ರ ಟ್ರಾನ್ಸ್​ಫರ್ ಮಾಡೋದು ಬಾಕಿ: ಸಚಿವ
ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯೂ ನಿಷ್ಕ್ರಿಯ, ಮಹಿಳೆಯರು ಅಸಹಾಯಕ
ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯೂ ನಿಷ್ಕ್ರಿಯ, ಮಹಿಳೆಯರು ಅಸಹಾಯಕ
ರಾಜಣ್ಣಗೆ ಯಾರ ಮೇಲೂ ಸಿಟ್ಟಿಲ್ಲ, ಅವರು ಮಾತಾಡೋ ಶೈಲಿಯೇ ಹಾಗೆ: ಜಾರಕಿಹೊಳಿ
ರಾಜಣ್ಣಗೆ ಯಾರ ಮೇಲೂ ಸಿಟ್ಟಿಲ್ಲ, ಅವರು ಮಾತಾಡೋ ಶೈಲಿಯೇ ಹಾಗೆ: ಜಾರಕಿಹೊಳಿ
ಪಿಂಕ್​​ ಲೈನ್​ ಮೆಟ್ರೋ ಟನಲ್​ ಕಾಮಗಾರಿ ಬಗ್ಗೆ ಮಾಹಿತಿ ನೀಡಿದ ಇಂಜಿನಿಯರ್
ಪಿಂಕ್​​ ಲೈನ್​ ಮೆಟ್ರೋ ಟನಲ್​ ಕಾಮಗಾರಿ ಬಗ್ಗೆ ಮಾಹಿತಿ ನೀಡಿದ ಇಂಜಿನಿಯರ್