AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂಗಿ ಗುಂಡಿ ಬಿಚ್ಚಿ ಹಾಟ್ ಫೋಸು ಕೊಟ್ಟ ನಟಿ ಶರ್ಮಿಳಾ ಮಾಂಡ್ರೆ

Sharmila Mandre: ಪೋರ್ಚುಗಲ್ ಪ್ರವಾಸದಲ್ಲಿರುವ ನಟಿ ಶರ್ಮಿಳಾ ಮಾಂಡ್ರೆ ತೊಟ್ಟಿರುವ ಅಂಗಿ ಗುಂಡಿ ಬಿಚ್ಚಿ ಮಾದಕವಾಗಿ ಫೋಸು ನೀಡಿದ್ದಾರೆ.

ಮಂಜುನಾಥ ಸಿ.
|

Updated on:Jul 13, 2023 | 11:14 PM

Share
ಕನ್ನಡದ ನಟಿ ಶರ್ಮಿಳಾ ಮಾಂಡ್ರೆ ಸಖತ್ ಹಾಟ್ ಅವತಾರ ತಾಳಿದ್ದಾರೆ

ಕನ್ನಡದ ನಟಿ ಶರ್ಮಿಳಾ ಮಾಂಡ್ರೆ ಸಖತ್ ಹಾಟ್ ಅವತಾರ ತಾಳಿದ್ದಾರೆ

1 / 7
ಅಂಗಿಯ ಗುಂಡಿ ಬಿಚ್ಚಿ, ನೀಳ ಕಾಲುಗಳ ಪ್ರದರ್ಶಿಸುತ್ತಾ ಹಾಟ್ ಫೋಸುಗಳನ್ನು ಶರ್ಮಿಳಾ ನೀಡಿದ್ದಾರೆ.

ಅಂಗಿಯ ಗುಂಡಿ ಬಿಚ್ಚಿ, ನೀಳ ಕಾಲುಗಳ ಪ್ರದರ್ಶಿಸುತ್ತಾ ಹಾಟ್ ಫೋಸುಗಳನ್ನು ಶರ್ಮಿಳಾ ನೀಡಿದ್ದಾರೆ.

2 / 7
ಪೋರ್ಚುಗಲ್ ಪ್ರವಾಸದಲ್ಲಿರುವ ಚೆಲುವೆ ಶರ್ಮಿಳಾ ಅಲ್ಲಿನ ಪ್ರಮುಖ ಸ್ಥಳಗಳ ಸುತ್ತಾಟದಲ್ಲಿದ್ದಾರೆ.

ಪೋರ್ಚುಗಲ್ ಪ್ರವಾಸದಲ್ಲಿರುವ ಚೆಲುವೆ ಶರ್ಮಿಳಾ ಅಲ್ಲಿನ ಪ್ರಮುಖ ಸ್ಥಳಗಳ ಸುತ್ತಾಟದಲ್ಲಿದ್ದಾರೆ.

3 / 7
ಇತ್ತೀಚೆಗೆ ಸಾಕಷ್ಟು ಪ್ರವಾಸಗಳನ್ನು ಶರ್ಮಿಳಾ ಮಾಂಡ್ರೆ ಮಾಡುತ್ತಿದ್ದಾರೆ.

ಇತ್ತೀಚೆಗೆ ಸಾಕಷ್ಟು ಪ್ರವಾಸಗಳನ್ನು ಶರ್ಮಿಳಾ ಮಾಂಡ್ರೆ ಮಾಡುತ್ತಿದ್ದಾರೆ.

4 / 7
ಸಾಮಾಜಿಕ ಜಾಲತಾಣದಲ್ಲಿ ಸಖತ್ ಸಕ್ರಿಯವಾಗಿರುವ ಶರ್ಮಿಳಾ ಮಾಂಡ್ರೆ ಆಗಾಗ್ಗೆ ಚಿತ್ರಗಳನ್ನು ಹಂಚಿಕೊಳ್ಳುತ್ತಿರುತ್ತಾರೆ.

ಸಾಮಾಜಿಕ ಜಾಲತಾಣದಲ್ಲಿ ಸಖತ್ ಸಕ್ರಿಯವಾಗಿರುವ ಶರ್ಮಿಳಾ ಮಾಂಡ್ರೆ ಆಗಾಗ್ಗೆ ಚಿತ್ರಗಳನ್ನು ಹಂಚಿಕೊಳ್ಳುತ್ತಿರುತ್ತಾರೆ.

5 / 7
ಇತ್ತೀಚೆಗೆ ಶರ್ಮಿಳಾ ಮಾಂಡ್ರೆ, ಯೋಗರಾಜ್ ಭಟ್ಟರ ನಿರ್ದೇಶನದ ಗಾಳಿಪಟ 2 ಸಿನಿಮಾದಲ್ಲಿ ನಟಿಸಿದ್ದರು.

ಇತ್ತೀಚೆಗೆ ಶರ್ಮಿಳಾ ಮಾಂಡ್ರೆ, ಯೋಗರಾಜ್ ಭಟ್ಟರ ನಿರ್ದೇಶನದ ಗಾಳಿಪಟ 2 ಸಿನಿಮಾದಲ್ಲಿ ನಟಿಸಿದ್ದರು.

6 / 7
ಗಾಳಿಪಟ 2 ಸಿನಿಮಾದಲ್ಲಿ ಪವನ್ ಕುಮಾರ್ ಅವರ ನಾಯಕಿಯಾಗಿ ಶರ್ಮಿಳಾ ಕಾಣಿಸಿಕೊಂಡಿದ್ದರು.

ಗಾಳಿಪಟ 2 ಸಿನಿಮಾದಲ್ಲಿ ಪವನ್ ಕುಮಾರ್ ಅವರ ನಾಯಕಿಯಾಗಿ ಶರ್ಮಿಳಾ ಕಾಣಿಸಿಕೊಂಡಿದ್ದರು.

7 / 7

Published On - 11:14 pm, Thu, 13 July 23

Follow Us
ಧುರಂಧರ್​ ಸಿನಿಮಾ ಶೈಲಿಯಲ್ಲಿ ಸ್ಕೆಚ್: ಸ್ಫೋಟಕ ಮಾಹಿತಿ ಬಯಲು
ಧುರಂಧರ್​ ಸಿನಿಮಾ ಶೈಲಿಯಲ್ಲಿ ಸ್ಕೆಚ್: ಸ್ಫೋಟಕ ಮಾಹಿತಿ ಬಯಲು
RSS, ಬಿಜೆಪಿ ಹಿಂದೂ ರಾಷ್ಟ್ರ ಮಾಡಲು ಹೊರಟಿಲ್ಲ, ಈಗಾಗಲೇ ಇದೆ: ಜೋಶಿ
RSS, ಬಿಜೆಪಿ ಹಿಂದೂ ರಾಷ್ಟ್ರ ಮಾಡಲು ಹೊರಟಿಲ್ಲ, ಈಗಾಗಲೇ ಇದೆ: ಜೋಶಿ
ಹೊಸ ರಾಜಕೀಯ ಪಕ್ಷದ ಬಗ್ಗೆ ವಿವರ ಹಂಚಿಕೊಂಡ ನಟ ಚೇತನ್ ಅಹಿಂಸ
ಹೊಸ ರಾಜಕೀಯ ಪಕ್ಷದ ಬಗ್ಗೆ ವಿವರ ಹಂಚಿಕೊಂಡ ನಟ ಚೇತನ್ ಅಹಿಂಸ
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ