AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂಗಿ ಗುಂಡಿ ಬಿಚ್ಚಿ ಹಾಟ್ ಫೋಸು ಕೊಟ್ಟ ನಟಿ ಶರ್ಮಿಳಾ ಮಾಂಡ್ರೆ

Sharmila Mandre: ಪೋರ್ಚುಗಲ್ ಪ್ರವಾಸದಲ್ಲಿರುವ ನಟಿ ಶರ್ಮಿಳಾ ಮಾಂಡ್ರೆ ತೊಟ್ಟಿರುವ ಅಂಗಿ ಗುಂಡಿ ಬಿಚ್ಚಿ ಮಾದಕವಾಗಿ ಫೋಸು ನೀಡಿದ್ದಾರೆ.

ಮಂಜುನಾಥ ಸಿ.
|

Updated on:Jul 13, 2023 | 11:14 PM

Share
ಕನ್ನಡದ ನಟಿ ಶರ್ಮಿಳಾ ಮಾಂಡ್ರೆ ಸಖತ್ ಹಾಟ್ ಅವತಾರ ತಾಳಿದ್ದಾರೆ

ಕನ್ನಡದ ನಟಿ ಶರ್ಮಿಳಾ ಮಾಂಡ್ರೆ ಸಖತ್ ಹಾಟ್ ಅವತಾರ ತಾಳಿದ್ದಾರೆ

1 / 7
ಅಂಗಿಯ ಗುಂಡಿ ಬಿಚ್ಚಿ, ನೀಳ ಕಾಲುಗಳ ಪ್ರದರ್ಶಿಸುತ್ತಾ ಹಾಟ್ ಫೋಸುಗಳನ್ನು ಶರ್ಮಿಳಾ ನೀಡಿದ್ದಾರೆ.

ಅಂಗಿಯ ಗುಂಡಿ ಬಿಚ್ಚಿ, ನೀಳ ಕಾಲುಗಳ ಪ್ರದರ್ಶಿಸುತ್ತಾ ಹಾಟ್ ಫೋಸುಗಳನ್ನು ಶರ್ಮಿಳಾ ನೀಡಿದ್ದಾರೆ.

2 / 7
ಪೋರ್ಚುಗಲ್ ಪ್ರವಾಸದಲ್ಲಿರುವ ಚೆಲುವೆ ಶರ್ಮಿಳಾ ಅಲ್ಲಿನ ಪ್ರಮುಖ ಸ್ಥಳಗಳ ಸುತ್ತಾಟದಲ್ಲಿದ್ದಾರೆ.

ಪೋರ್ಚುಗಲ್ ಪ್ರವಾಸದಲ್ಲಿರುವ ಚೆಲುವೆ ಶರ್ಮಿಳಾ ಅಲ್ಲಿನ ಪ್ರಮುಖ ಸ್ಥಳಗಳ ಸುತ್ತಾಟದಲ್ಲಿದ್ದಾರೆ.

3 / 7
ಇತ್ತೀಚೆಗೆ ಸಾಕಷ್ಟು ಪ್ರವಾಸಗಳನ್ನು ಶರ್ಮಿಳಾ ಮಾಂಡ್ರೆ ಮಾಡುತ್ತಿದ್ದಾರೆ.

ಇತ್ತೀಚೆಗೆ ಸಾಕಷ್ಟು ಪ್ರವಾಸಗಳನ್ನು ಶರ್ಮಿಳಾ ಮಾಂಡ್ರೆ ಮಾಡುತ್ತಿದ್ದಾರೆ.

4 / 7
ಸಾಮಾಜಿಕ ಜಾಲತಾಣದಲ್ಲಿ ಸಖತ್ ಸಕ್ರಿಯವಾಗಿರುವ ಶರ್ಮಿಳಾ ಮಾಂಡ್ರೆ ಆಗಾಗ್ಗೆ ಚಿತ್ರಗಳನ್ನು ಹಂಚಿಕೊಳ್ಳುತ್ತಿರುತ್ತಾರೆ.

ಸಾಮಾಜಿಕ ಜಾಲತಾಣದಲ್ಲಿ ಸಖತ್ ಸಕ್ರಿಯವಾಗಿರುವ ಶರ್ಮಿಳಾ ಮಾಂಡ್ರೆ ಆಗಾಗ್ಗೆ ಚಿತ್ರಗಳನ್ನು ಹಂಚಿಕೊಳ್ಳುತ್ತಿರುತ್ತಾರೆ.

5 / 7
ಇತ್ತೀಚೆಗೆ ಶರ್ಮಿಳಾ ಮಾಂಡ್ರೆ, ಯೋಗರಾಜ್ ಭಟ್ಟರ ನಿರ್ದೇಶನದ ಗಾಳಿಪಟ 2 ಸಿನಿಮಾದಲ್ಲಿ ನಟಿಸಿದ್ದರು.

ಇತ್ತೀಚೆಗೆ ಶರ್ಮಿಳಾ ಮಾಂಡ್ರೆ, ಯೋಗರಾಜ್ ಭಟ್ಟರ ನಿರ್ದೇಶನದ ಗಾಳಿಪಟ 2 ಸಿನಿಮಾದಲ್ಲಿ ನಟಿಸಿದ್ದರು.

6 / 7
ಗಾಳಿಪಟ 2 ಸಿನಿಮಾದಲ್ಲಿ ಪವನ್ ಕುಮಾರ್ ಅವರ ನಾಯಕಿಯಾಗಿ ಶರ್ಮಿಳಾ ಕಾಣಿಸಿಕೊಂಡಿದ್ದರು.

ಗಾಳಿಪಟ 2 ಸಿನಿಮಾದಲ್ಲಿ ಪವನ್ ಕುಮಾರ್ ಅವರ ನಾಯಕಿಯಾಗಿ ಶರ್ಮಿಳಾ ಕಾಣಿಸಿಕೊಂಡಿದ್ದರು.

7 / 7

Published On - 11:14 pm, Thu, 13 July 23

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ