AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಂಥಾ ಕಾಕತಾಳೀಯ; ಶೆಫಾಲಿ ಮಾತ್ರವಲ್ಲ, ಇವರ ಜೊತೆ ಕೆಲಸ ಮಾಡಿದ್ದ ಇನ್ನಿಬ್ಬರಿಗೂ ಹಾರ್ಟ್ ಅಟ್ಯಾಕ್

ನಟಿ ಶೆಫಾಲಿ ಜರಿವಾಲಾ ಅವರು ನಿಧನ ಹೊಂದಿದ್ದಾರೆ. ಅವರಿಗೆ ಹೃದಯಾಘಾತ ಆಗಿತ್ತು. ಅವರ ಸಾವು ಅನೇಕರಿಗೆ ಶಾಕಿಂಗ್ ಎನಿಸಿದೆ. ಅವರು ಈ ರೀತಿ ನಿಧನ ಹೊಂದುತ್ತಾರೆ ಎಂದು ಯರೂ ಊಹಿಸಿರಲಿಲ್ಲ. ಅವರು ಜೊತೆ ಕೆಲಸ ಮಾಡಿದ್ದ ಮತ್ತಿಬ್ಬರೂ ಹೃದಯಾಘಾತದಿಂದಲೇ ಮೃತಪಟ್ಟಿದ್ದರು ಅನ್ನೋದು ಕಾಕತಾಳೀಯ.

ರಾಜೇಶ್ ದುಗ್ಗುಮನೆ
|

Updated on: Jun 28, 2025 | 9:06 AM

Share
ನಟಿ ಶೆಫಾಲಿ ಅವರು ಕೇವಲ 42ನೇ ವಯಸ್ಸಿಗೆ ಹೃದಯಾಘಾತದಿಂದ ನಿಧನ ಹೊಂದಿದರು. ಅವರ ಸಾವು ಸಾಕಷ್ಟು ಶಾಕಿಂಗ್ ಎನಿಸಿದೆ. ಅವರು ಕೊನೆಯುಸಿರು ಎಳೆಯುತ್ತಾರೆ ಎಂದು ಯಾರೂ ಊಹಿಸಿರಲಿಲ್ಲ. ಅವರ ಸಾವು ಅನೇಕರಿಗೆ ದುಃಖ ತಂದಿದೆ.

ನಟಿ ಶೆಫಾಲಿ ಅವರು ಕೇವಲ 42ನೇ ವಯಸ್ಸಿಗೆ ಹೃದಯಾಘಾತದಿಂದ ನಿಧನ ಹೊಂದಿದರು. ಅವರ ಸಾವು ಸಾಕಷ್ಟು ಶಾಕಿಂಗ್ ಎನಿಸಿದೆ. ಅವರು ಕೊನೆಯುಸಿರು ಎಳೆಯುತ್ತಾರೆ ಎಂದು ಯಾರೂ ಊಹಿಸಿರಲಿಲ್ಲ. ಅವರ ಸಾವು ಅನೇಕರಿಗೆ ದುಃಖ ತಂದಿದೆ.

1 / 5
ಶೆಫಾಲಿ ಅವರಿಗೆ ಜೂನ್ 27ರಂದು ಹೃದಯಾಘಾತ ಆಗಿದೆ. ಮೊದಲು ಅಸ್ವಸ್ಥರಾದ ಅವರಿಗೆ ನಂತರ ಹಾರ್ಟ್ ಅಟ್ಯಾಕ್​ ಆಯಿತು. ಅವರ ದೇಹವನ್ನು ಮರಣೋತ್ತರ ಪರೀಕ್ಷೆಗೆ ಒಳಪಡಿಸಲಾಗಿದೆ. ಅವರ ಜೊತೆ ಕೆಲಸ ಮಾಡಿದ್ದ ಕೆಲವರು ಹೃದಯಾಘಾತದಿಂದಲೇ ನಿಧನ ಹೊಂದಿದ್ದರು.

ಶೆಫಾಲಿ ಅವರಿಗೆ ಜೂನ್ 27ರಂದು ಹೃದಯಾಘಾತ ಆಗಿದೆ. ಮೊದಲು ಅಸ್ವಸ್ಥರಾದ ಅವರಿಗೆ ನಂತರ ಹಾರ್ಟ್ ಅಟ್ಯಾಕ್​ ಆಯಿತು. ಅವರ ದೇಹವನ್ನು ಮರಣೋತ್ತರ ಪರೀಕ್ಷೆಗೆ ಒಳಪಡಿಸಲಾಗಿದೆ. ಅವರ ಜೊತೆ ಕೆಲಸ ಮಾಡಿದ್ದ ಕೆಲವರು ಹೃದಯಾಘಾತದಿಂದಲೇ ನಿಧನ ಹೊಂದಿದ್ದರು.

2 / 5
ಪುನೀತ್ ರಾಜ್​ಕುಮಾರ್ ನಟನೆಯ ‘ಹುಡುಗರು’ ಸಿನಿಮಾದಲ್ಲಿ ಶೆಫಾಲಿ ಅವರು ‘ಪಂಕಜ..’ ಹಾಡಿನಲ್ಲಿ ಹೆಜ್ಜೆ ಹಾಕಿದ್ದರು. ಈ ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ್ದರು. ಕಾಕತಾಳೀಯ ಎಂಬಂತೆ ಪುನೀತ್ ಅವರು 2021ರಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದರು.

ಪುನೀತ್ ರಾಜ್​ಕುಮಾರ್ ನಟನೆಯ ‘ಹುಡುಗರು’ ಸಿನಿಮಾದಲ್ಲಿ ಶೆಫಾಲಿ ಅವರು ‘ಪಂಕಜ..’ ಹಾಡಿನಲ್ಲಿ ಹೆಜ್ಜೆ ಹಾಕಿದ್ದರು. ಈ ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ್ದರು. ಕಾಕತಾಳೀಯ ಎಂಬಂತೆ ಪುನೀತ್ ಅವರು 2021ರಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದರು.

3 / 5
ಇನ್ನು, ಶೆಫಾಲಿ ಅವರು ‘ಬಿಗ್ ಬಾಸ್ ಹಿಂದಿ ಸೀಸನ್ 13’ರಲ್ಲಿ ಸ್ಪರ್ಧಿಸಿದ್ದರು. ಇದರ ವಿನ್ನರ್ ಸಿದ್ದಾರ್ಥ್ ಶುಕ್ಲಾ ಕೂಡ ಹಾರ್ಟ್​ ಅಟ್ಯಾಕ್​ನಿಂದ ಕೊನೆಯುಸಿರು ಎಳೆದಿದ್ದರು. ಈಗ ನಟಿ ಕೂಡ ಹೃದಯಾಘಾತದಿಂದ ಕೊನೆಯುಸಿರು ಎಳೆದಿದ್ದು ಶಾಕಿಂಗ್ ಎನಿಸಿದೆ.

ಇನ್ನು, ಶೆಫಾಲಿ ಅವರು ‘ಬಿಗ್ ಬಾಸ್ ಹಿಂದಿ ಸೀಸನ್ 13’ರಲ್ಲಿ ಸ್ಪರ್ಧಿಸಿದ್ದರು. ಇದರ ವಿನ್ನರ್ ಸಿದ್ದಾರ್ಥ್ ಶುಕ್ಲಾ ಕೂಡ ಹಾರ್ಟ್​ ಅಟ್ಯಾಕ್​ನಿಂದ ಕೊನೆಯುಸಿರು ಎಳೆದಿದ್ದರು. ಈಗ ನಟಿ ಕೂಡ ಹೃದಯಾಘಾತದಿಂದ ಕೊನೆಯುಸಿರು ಎಳೆದಿದ್ದು ಶಾಕಿಂಗ್ ಎನಿಸಿದೆ.

4 / 5
ಶೆಫಾಲಿ ಅವರು ‘ಕಾಂಟಾ ಲಗಾ..’ ಹಾಡಿನ ಮೂಲಕ ಸೂಪರ್ ಹಿಟ್ ಆದರು. ಆಗಿನ ಕಾಲಕ್ಕೆ ಈ ಹಾಡು ಸಾಕಷ್ಟು ಜನಪ್ರಿಯತೆ ಪಡೆದುಕೊಂಡಿತ್ತು. ಈ ಹಾಡು ಈಗಲೂ ಅನೇಕರ ಫೇವರಿಟ್ ಆಗಿದೆ. ಈ ಹಾಡು ಯೂಟ್ಯೂಬ್​ನಲ್ಲಿ 100 ಮಿಲಿಯನ್​ಗೂ ಅಧಿಕ ವೀವ್ಸ್ ಪಡೆದುಕೊಂಡಿದೆ.

ಶೆಫಾಲಿ ಅವರು ‘ಕಾಂಟಾ ಲಗಾ..’ ಹಾಡಿನ ಮೂಲಕ ಸೂಪರ್ ಹಿಟ್ ಆದರು. ಆಗಿನ ಕಾಲಕ್ಕೆ ಈ ಹಾಡು ಸಾಕಷ್ಟು ಜನಪ್ರಿಯತೆ ಪಡೆದುಕೊಂಡಿತ್ತು. ಈ ಹಾಡು ಈಗಲೂ ಅನೇಕರ ಫೇವರಿಟ್ ಆಗಿದೆ. ಈ ಹಾಡು ಯೂಟ್ಯೂಬ್​ನಲ್ಲಿ 100 ಮಿಲಿಯನ್​ಗೂ ಅಧಿಕ ವೀವ್ಸ್ ಪಡೆದುಕೊಂಡಿದೆ.

5 / 5
ಸತ್ಯ ಹೇಳಿದ್ದಕ್ಕೆ ಬೆಲೆ ತೆತ್ತರ ಅಂತ ತೀರ್ಮಾನಿಸುವವರು ನಾವಲ್ಲ: ಎಸ್​ಟಿಎಸ್
ಸತ್ಯ ಹೇಳಿದ್ದಕ್ಕೆ ಬೆಲೆ ತೆತ್ತರ ಅಂತ ತೀರ್ಮಾನಿಸುವವರು ನಾವಲ್ಲ: ಎಸ್​ಟಿಎಸ್
ಮಹಿಳೆಯ ಪ್ರಶ್ನೆಗೆ ಉತ್ತರ ಕೊಡಲಾಗದ ಸಿಟಿ ರವಿ ಸ್ಥಳದಿಂದ ನಿರ್ಗಮಿಸಿದರು!
ಮಹಿಳೆಯ ಪ್ರಶ್ನೆಗೆ ಉತ್ತರ ಕೊಡಲಾಗದ ಸಿಟಿ ರವಿ ಸ್ಥಳದಿಂದ ನಿರ್ಗಮಿಸಿದರು!
ರಾಜಣ್ಣ ಹೈಕಮಾಂಡ್ ವಿರುದ್ಧ ಮಾತಾಡಿಲ್ಲ, ಅದು ಸುಳ್ಳು ವದಂತಿ: ಖರ್ಗೆ
ರಾಜಣ್ಣ ಹೈಕಮಾಂಡ್ ವಿರುದ್ಧ ಮಾತಾಡಿಲ್ಲ, ಅದು ಸುಳ್ಳು ವದಂತಿ: ಖರ್ಗೆ
ನೇರ ಮಾತುಗಾರಿಕೆ ಸಹಿಸದ ರಾಹುಲ್ ಗಾಂಧಿ ಪ್ರಜಾಪ್ರಭುತ್ವದ ರಕ್ಷಕರೇ? ಅಶೋಕ
ನೇರ ಮಾತುಗಾರಿಕೆ ಸಹಿಸದ ರಾಹುಲ್ ಗಾಂಧಿ ಪ್ರಜಾಪ್ರಭುತ್ವದ ರಕ್ಷಕರೇ? ಅಶೋಕ
ಸಿಎಂ ಸಿದ್ದರಾಮಯ್ಯ ಪರ ಇದ್ದ ರಾಜಣ್ಣ ರಾಜೀನಾಮೆ ಏಕೆ? ಅಶೋಕ್​ ಪ್ರಶ್ನೆ
ಸಿಎಂ ಸಿದ್ದರಾಮಯ್ಯ ಪರ ಇದ್ದ ರಾಜಣ್ಣ ರಾಜೀನಾಮೆ ಏಕೆ? ಅಶೋಕ್​ ಪ್ರಶ್ನೆ
ವಿಷ್ಣುವರ್ಧನ್ ಸಮಾಧಿ ನೆಲಸಮ: ವಾಣಿಜ್ಯ ಮಂಡಳಿಗೆ ಧಿಕ್ಕಾರ ಕೂಗಿದ ಫ್ಯಾನ್ಸ್
ವಿಷ್ಣುವರ್ಧನ್ ಸಮಾಧಿ ನೆಲಸಮ: ವಾಣಿಜ್ಯ ಮಂಡಳಿಗೆ ಧಿಕ್ಕಾರ ಕೂಗಿದ ಫ್ಯಾನ್ಸ್
ಸಚಿವ ಸ್ಥಾನಕ್ಕೆ ರಾಜೀನಾಮೆ ವಿಚಾರವಾಗಿ ಸದನದಲ್ಲಿ ​ರಾಜಣ್ಣ ಹೇಳಿದ್ದಿಷ್ಟು
ಸಚಿವ ಸ್ಥಾನಕ್ಕೆ ರಾಜೀನಾಮೆ ವಿಚಾರವಾಗಿ ಸದನದಲ್ಲಿ ​ರಾಜಣ್ಣ ಹೇಳಿದ್ದಿಷ್ಟು
ಬೆಳಗ್ಗೆಯಿಂದ ಬ್ಯೂಸಿ, ಮೊಗಸಾಲೆಗೆ ಬಂದಾಗಲೇ ವಿಷಯ ಗೊತ್ತಾಗಿದ್ದು: ಸಚಿವೆ
ಬೆಳಗ್ಗೆಯಿಂದ ಬ್ಯೂಸಿ, ಮೊಗಸಾಲೆಗೆ ಬಂದಾಗಲೇ ವಿಷಯ ಗೊತ್ತಾಗಿದ್ದು: ಸಚಿವೆ
ಮತಗಳ್ಳತನ, ಕಾಲ್ತುಳಿತ ಪ್ರಕರಣಗಳನ್ನೂ ಸದನದಲ್ಲಿ ಚರ್ಚಿಸುತ್ತೇವೆ: ಬಿವೈವಿ
ಮತಗಳ್ಳತನ, ಕಾಲ್ತುಳಿತ ಪ್ರಕರಣಗಳನ್ನೂ ಸದನದಲ್ಲಿ ಚರ್ಚಿಸುತ್ತೇವೆ: ಬಿವೈವಿ
ಇವತ್ತು ರಾಯರ ದರ್ಶನ ಮಾಡುವ ಭಕ್ತರಿಗೆ ವಿಶೇಷ ಅನುಗ್ರಹ ಪ್ರಾಪ್ತಿ
ಇವತ್ತು ರಾಯರ ದರ್ಶನ ಮಾಡುವ ಭಕ್ತರಿಗೆ ವಿಶೇಷ ಅನುಗ್ರಹ ಪ್ರಾಪ್ತಿ