AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಂಥಾ ಕಾಕತಾಳೀಯ; ಶೆಫಾಲಿ ಮಾತ್ರವಲ್ಲ, ಇವರ ಜೊತೆ ಕೆಲಸ ಮಾಡಿದ್ದ ಇನ್ನಿಬ್ಬರಿಗೂ ಹಾರ್ಟ್ ಅಟ್ಯಾಕ್

ನಟಿ ಶೆಫಾಲಿ ಜರಿವಾಲಾ ಅವರು ನಿಧನ ಹೊಂದಿದ್ದಾರೆ. ಅವರಿಗೆ ಹೃದಯಾಘಾತ ಆಗಿತ್ತು. ಅವರ ಸಾವು ಅನೇಕರಿಗೆ ಶಾಕಿಂಗ್ ಎನಿಸಿದೆ. ಅವರು ಈ ರೀತಿ ನಿಧನ ಹೊಂದುತ್ತಾರೆ ಎಂದು ಯರೂ ಊಹಿಸಿರಲಿಲ್ಲ. ಅವರು ಜೊತೆ ಕೆಲಸ ಮಾಡಿದ್ದ ಮತ್ತಿಬ್ಬರೂ ಹೃದಯಾಘಾತದಿಂದಲೇ ಮೃತಪಟ್ಟಿದ್ದರು ಅನ್ನೋದು ಕಾಕತಾಳೀಯ.

ರಾಜೇಶ್ ದುಗ್ಗುಮನೆ
|

Updated on: Jun 28, 2025 | 9:06 AM

Share
ನಟಿ ಶೆಫಾಲಿ ಅವರು ಕೇವಲ 42ನೇ ವಯಸ್ಸಿಗೆ ಹೃದಯಾಘಾತದಿಂದ ನಿಧನ ಹೊಂದಿದರು. ಅವರ ಸಾವು ಸಾಕಷ್ಟು ಶಾಕಿಂಗ್ ಎನಿಸಿದೆ. ಅವರು ಕೊನೆಯುಸಿರು ಎಳೆಯುತ್ತಾರೆ ಎಂದು ಯಾರೂ ಊಹಿಸಿರಲಿಲ್ಲ. ಅವರ ಸಾವು ಅನೇಕರಿಗೆ ದುಃಖ ತಂದಿದೆ.

ನಟಿ ಶೆಫಾಲಿ ಅವರು ಕೇವಲ 42ನೇ ವಯಸ್ಸಿಗೆ ಹೃದಯಾಘಾತದಿಂದ ನಿಧನ ಹೊಂದಿದರು. ಅವರ ಸಾವು ಸಾಕಷ್ಟು ಶಾಕಿಂಗ್ ಎನಿಸಿದೆ. ಅವರು ಕೊನೆಯುಸಿರು ಎಳೆಯುತ್ತಾರೆ ಎಂದು ಯಾರೂ ಊಹಿಸಿರಲಿಲ್ಲ. ಅವರ ಸಾವು ಅನೇಕರಿಗೆ ದುಃಖ ತಂದಿದೆ.

1 / 5
ಶೆಫಾಲಿ ಅವರಿಗೆ ಜೂನ್ 27ರಂದು ಹೃದಯಾಘಾತ ಆಗಿದೆ. ಮೊದಲು ಅಸ್ವಸ್ಥರಾದ ಅವರಿಗೆ ನಂತರ ಹಾರ್ಟ್ ಅಟ್ಯಾಕ್​ ಆಯಿತು. ಅವರ ದೇಹವನ್ನು ಮರಣೋತ್ತರ ಪರೀಕ್ಷೆಗೆ ಒಳಪಡಿಸಲಾಗಿದೆ. ಅವರ ಜೊತೆ ಕೆಲಸ ಮಾಡಿದ್ದ ಕೆಲವರು ಹೃದಯಾಘಾತದಿಂದಲೇ ನಿಧನ ಹೊಂದಿದ್ದರು.

ಶೆಫಾಲಿ ಅವರಿಗೆ ಜೂನ್ 27ರಂದು ಹೃದಯಾಘಾತ ಆಗಿದೆ. ಮೊದಲು ಅಸ್ವಸ್ಥರಾದ ಅವರಿಗೆ ನಂತರ ಹಾರ್ಟ್ ಅಟ್ಯಾಕ್​ ಆಯಿತು. ಅವರ ದೇಹವನ್ನು ಮರಣೋತ್ತರ ಪರೀಕ್ಷೆಗೆ ಒಳಪಡಿಸಲಾಗಿದೆ. ಅವರ ಜೊತೆ ಕೆಲಸ ಮಾಡಿದ್ದ ಕೆಲವರು ಹೃದಯಾಘಾತದಿಂದಲೇ ನಿಧನ ಹೊಂದಿದ್ದರು.

2 / 5
ಪುನೀತ್ ರಾಜ್​ಕುಮಾರ್ ನಟನೆಯ ‘ಹುಡುಗರು’ ಸಿನಿಮಾದಲ್ಲಿ ಶೆಫಾಲಿ ಅವರು ‘ಪಂಕಜ..’ ಹಾಡಿನಲ್ಲಿ ಹೆಜ್ಜೆ ಹಾಕಿದ್ದರು. ಈ ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ್ದರು. ಕಾಕತಾಳೀಯ ಎಂಬಂತೆ ಪುನೀತ್ ಅವರು 2021ರಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದರು.

ಪುನೀತ್ ರಾಜ್​ಕುಮಾರ್ ನಟನೆಯ ‘ಹುಡುಗರು’ ಸಿನಿಮಾದಲ್ಲಿ ಶೆಫಾಲಿ ಅವರು ‘ಪಂಕಜ..’ ಹಾಡಿನಲ್ಲಿ ಹೆಜ್ಜೆ ಹಾಕಿದ್ದರು. ಈ ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ್ದರು. ಕಾಕತಾಳೀಯ ಎಂಬಂತೆ ಪುನೀತ್ ಅವರು 2021ರಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದರು.

3 / 5
ಇನ್ನು, ಶೆಫಾಲಿ ಅವರು ‘ಬಿಗ್ ಬಾಸ್ ಹಿಂದಿ ಸೀಸನ್ 13’ರಲ್ಲಿ ಸ್ಪರ್ಧಿಸಿದ್ದರು. ಇದರ ವಿನ್ನರ್ ಸಿದ್ದಾರ್ಥ್ ಶುಕ್ಲಾ ಕೂಡ ಹಾರ್ಟ್​ ಅಟ್ಯಾಕ್​ನಿಂದ ಕೊನೆಯುಸಿರು ಎಳೆದಿದ್ದರು. ಈಗ ನಟಿ ಕೂಡ ಹೃದಯಾಘಾತದಿಂದ ಕೊನೆಯುಸಿರು ಎಳೆದಿದ್ದು ಶಾಕಿಂಗ್ ಎನಿಸಿದೆ.

ಇನ್ನು, ಶೆಫಾಲಿ ಅವರು ‘ಬಿಗ್ ಬಾಸ್ ಹಿಂದಿ ಸೀಸನ್ 13’ರಲ್ಲಿ ಸ್ಪರ್ಧಿಸಿದ್ದರು. ಇದರ ವಿನ್ನರ್ ಸಿದ್ದಾರ್ಥ್ ಶುಕ್ಲಾ ಕೂಡ ಹಾರ್ಟ್​ ಅಟ್ಯಾಕ್​ನಿಂದ ಕೊನೆಯುಸಿರು ಎಳೆದಿದ್ದರು. ಈಗ ನಟಿ ಕೂಡ ಹೃದಯಾಘಾತದಿಂದ ಕೊನೆಯುಸಿರು ಎಳೆದಿದ್ದು ಶಾಕಿಂಗ್ ಎನಿಸಿದೆ.

4 / 5
ಶೆಫಾಲಿ ಅವರು ‘ಕಾಂಟಾ ಲಗಾ..’ ಹಾಡಿನ ಮೂಲಕ ಸೂಪರ್ ಹಿಟ್ ಆದರು. ಆಗಿನ ಕಾಲಕ್ಕೆ ಈ ಹಾಡು ಸಾಕಷ್ಟು ಜನಪ್ರಿಯತೆ ಪಡೆದುಕೊಂಡಿತ್ತು. ಈ ಹಾಡು ಈಗಲೂ ಅನೇಕರ ಫೇವರಿಟ್ ಆಗಿದೆ. ಈ ಹಾಡು ಯೂಟ್ಯೂಬ್​ನಲ್ಲಿ 100 ಮಿಲಿಯನ್​ಗೂ ಅಧಿಕ ವೀವ್ಸ್ ಪಡೆದುಕೊಂಡಿದೆ.

ಶೆಫಾಲಿ ಅವರು ‘ಕಾಂಟಾ ಲಗಾ..’ ಹಾಡಿನ ಮೂಲಕ ಸೂಪರ್ ಹಿಟ್ ಆದರು. ಆಗಿನ ಕಾಲಕ್ಕೆ ಈ ಹಾಡು ಸಾಕಷ್ಟು ಜನಪ್ರಿಯತೆ ಪಡೆದುಕೊಂಡಿತ್ತು. ಈ ಹಾಡು ಈಗಲೂ ಅನೇಕರ ಫೇವರಿಟ್ ಆಗಿದೆ. ಈ ಹಾಡು ಯೂಟ್ಯೂಬ್​ನಲ್ಲಿ 100 ಮಿಲಿಯನ್​ಗೂ ಅಧಿಕ ವೀವ್ಸ್ ಪಡೆದುಕೊಂಡಿದೆ.

5 / 5
Follow Us
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!