ದೇಸಿ ಲುಕ್ನಲ್ಲಿ ಮಿಂಚಿದ ಕಿಯಾರಾ ಅಡ್ವಾಣಿ; ಸೀರೆ ಧರಿಸಿ ಪೋಸ್ ನೀಡಿದ ಚೆಲುವೆ
ನಟಿ ಕಿಯಾರಾ ಅಡ್ವಾಣಿ ಅವರಿಗೆ ದೇಶಾದ್ಯಂತ ಅಭಿಮಾನಿಗಳಿದ್ದಾರೆ. ದಿನದಿಂದ ದಿನಕ್ಕೆ ಅವರ ಖ್ಯಾತಿ ಹೆಚ್ಚುತ್ತಿದೆ. ಈ ಚೆಲುವೆಯ ಫೋಟೋಗಳು ಸಖತ್ ವೈರಲ್ ಆಗುತ್ತವೆ.
Updated on: Feb 23, 2022 | 3:50 PM

Shershaah actress Kiara Advani traditional dress photos

Shershaah actress Kiara Advani traditional dress photos

ಸೋಶಿಯಲ್ ಮೀಡಿಯಾದಲ್ಲಿ ಕಿಯಾರಾ ಅಡ್ವಾಣಿ ಹೆಚ್ಚು ಆ್ಯಕ್ಟೀವ್ ಆಗಿರುತ್ತಾರೆ. ಇನ್ಸ್ಟಾಗ್ರಾಮ್ನಲ್ಲಿ ಅವರನ್ನು ಸದ್ಯಕ್ಕೆ 2.8 ಕೋಟಿ ಜನರು ಫಾಲೋ ಮಾಡುತ್ತಾರೆ.

ಅಭಿಮಾನಿಗಳಿಗಾಗಿ ಕಿಯಾರಾ ಅಡ್ವಾಣಿ ಅವರು ಬಗೆಬಗೆಯ ಫೋಟೋಗಳನ್ನು ಹಂಚಿಕೊಳ್ಳುತ್ತಾರೆ. ಸೀರೆ ಧರಿಸಿ ದೇಸಿ ಲುಕ್ನಲ್ಲಿ ಅವರು ಫೋಸ್ ನೀಡಿದ ಫೋಟೋಗಳು ಹೆಚ್ಚು ವೈರಲ್ ಆಗಿವೆ.

2021ರಲ್ಲಿ ಬಿಡುಗಡೆಯಾದ ‘ಶೇರ್ಷಾ’ ಸಿನಿಮಾದಿಂದ ಕಿಯಾರಾ ಅಡ್ವಾಣಿ ಅವರಿಗೆ ದೊಡ್ಡ ಮಟ್ಟದ ಖ್ಯಾತಿ ಸಿಕ್ಕಿದೆ. ಆ ಚಿತ್ರದ ಗೆಲುವಿನ ಬಳಿಕ ಅವರಿಗೆ ಸಿನಿಮಾ ಆಫರ್ಗಳು ಸಹ ಹೆಚ್ಚಾಗಿವೆ.

ಕಿಯಾರಾ ಅಡ್ವಾಣಿ ಅವರು ಸಿನಿಮಾಗಳಿಗೆ ಮಾತ್ರ ಸೀಮಿತ ಆಗಿಲ್ಲ. ವೆಬ್ ಸೀರಿಸ್ಗಳಲ್ಲಿ ನಟಿಸುವ ಮೂಲಕವೂ ಅವರು ಫೇಮಸ್ ಆಗಿದ್ದಾರೆ. ಕೆಲವು ಮ್ಯೂಸಿಕ್ ವಿಡಿಯೋಗಳಲ್ಲಿ ಕೂಡ ಅವರು ಅಭಿನಯಿಸಿದ್ದಾರೆ.
Related Photo Gallery

ಹಳ್ಳಕ್ಕೆ ಉರುಳಿಬಿದ್ದ ಖಾಸಗಿ ಬಸ್: 25ಕ್ಕೂ ಹೆಚ್ಚು ಜನರಿಗೆ ಗಾಯ

IPL 2025: ಪ್ಲೇಆಫ್ ಸನಿಹದಲ್ಲಿ ಗುಜರಾತ್ ಟೈಟಾನ್ಸ್

4+2... ಹೀಗಿದೆ RCB ತಂಡದ ಪ್ಲೇಆಫ್ ಲೆಕ್ಕಾಚಾರ

ಮದುವೆಗೂ ಮುನ್ನ ಹಲವರ ಜೊತೆ ತಳುಕು ಹಾಕಿಕೊಂಡಿತ್ತು ಐಶ್ವರ್ಯಾ ಹೆಸರು

ಟೀಮ್ ಇಂಡಿಯಾದ ಮಾಜಿ ಕ್ರಿಕೆಟಿಗನ ಪುತ್ರ, ಸರ್ಫರಾಝ್ ಖಾನ್ ಗೆಳತಿ..!

ವಿಜಯಪುರ ಜಿಲ್ಲೆಯ ಶೇಗುಣಸಿಯ ರೋಮಾಂಚಕ ಹಾಲೋಕುಳಿ ಜಾತ್ರೆಯ ಫೋಟೋಸ್ ನೋಡಿ

ಬಿಸಿಸಿಐ ಕೇಂದ್ರ ಒಪ್ಪಂದ; ರೋಹಿತ್ ಶರ್ಮಾ ನಿವೃತ್ತಿ ದೂರದ ಮಾತು

ಅಮೆರಿಕ ಉಪಾಧ್ಯಕ್ಷ ಜೆ.ಡಿ ವ್ಯಾನ್ಸ್ ಕುಟುಂಬಕ್ಕೆ ಪ್ರಧಾನಿ ಮೋದಿ ಸ್ವಾಗತ

ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ರಾಜಸ್ಥಾನ್ಗೆ ಬಿಗ್ ಶಾಕ್

ಈ ಇಬ್ಬರಿಗೆ ಮತ್ತೊಂದು ಅವಕಾಶ ನೀಡಿದ ಬಿಸಿಸಿಐ
ಭಾರತದ ಜೊತೆ ನಾವಿದ್ದೇವೆ; ಪಹಲ್ಗಾಮ್ ಉಗ್ರರ ದಾಳಿಗೆ ಅಮೆರಿಕ, ರಷ್ಯಾ ಖಂಡನೆ

200 ಕೋಟಿ ರೂಪಾಯಿ ಸಂಭಾವನೆ ಕೇಳುತ್ತಿರುವ ರಾಜಮೌಳಿ; ಸ್ಟಾರ್ ನಟರೇ ಶಾಕ್

ಪಹಲ್ಗಾಮ್ ಉಗ್ರರ ದಾಳಿ ಖಂಡಿಸಿದ ಆರ್ಎಸ್ಎಸ್: ಸೂಕ್ತ ಕ್ರಮಕ್ಕೆ ಆಗ್ರಹ

ತಕ್ಕ ಪಾಠ ಕಲಿಸುತ್ತೇವೆ; ಉಗ್ರರ ದಾಳಿಗೆ ಸಚಿವ ಪ್ರಲ್ಹಾದ್ ಜೋಶಿ ಖಂಡನೆ

ಕಾಶ್ಮೀರದಲ್ಲಿ ರಕ್ತದೋಕುಳಿ; ಇಂದು ಉಗ್ರರ ದಾಳಿ ವೇಳೆ ಆಗಿದ್ದೇನು?

ತಕ್ಕ ಪಾಠ ಕಲಿಸುತ್ತೇವೆ; ಉಗ್ರರ ದಾಳಿಗೆ ಸಚಿವ ಪ್ರಲ್ಹಾದ್ ಜೋಶಿ ಖಂಡನೆ

ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ

ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ

ಪಹಲ್ಗಾಮ್: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ

ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್

ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ

ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್ನಲ್ಲಿ ಇಂದು ನಡೆದ ವಾದವೇನು?

ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?

ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ

ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
