ದೇಸಿ ಲುಕ್ನಲ್ಲಿ ಮಿಂಚಿದ ಕಿಯಾರಾ ಅಡ್ವಾಣಿ; ಸೀರೆ ಧರಿಸಿ ಪೋಸ್ ನೀಡಿದ ಚೆಲುವೆ
ನಟಿ ಕಿಯಾರಾ ಅಡ್ವಾಣಿ ಅವರಿಗೆ ದೇಶಾದ್ಯಂತ ಅಭಿಮಾನಿಗಳಿದ್ದಾರೆ. ದಿನದಿಂದ ದಿನಕ್ಕೆ ಅವರ ಖ್ಯಾತಿ ಹೆಚ್ಚುತ್ತಿದೆ. ಈ ಚೆಲುವೆಯ ಫೋಟೋಗಳು ಸಖತ್ ವೈರಲ್ ಆಗುತ್ತವೆ.
Updated on: Feb 23, 2022 | 3:50 PM

Shershaah actress Kiara Advani traditional dress photos

Shershaah actress Kiara Advani traditional dress photos

ಸೋಶಿಯಲ್ ಮೀಡಿಯಾದಲ್ಲಿ ಕಿಯಾರಾ ಅಡ್ವಾಣಿ ಹೆಚ್ಚು ಆ್ಯಕ್ಟೀವ್ ಆಗಿರುತ್ತಾರೆ. ಇನ್ಸ್ಟಾಗ್ರಾಮ್ನಲ್ಲಿ ಅವರನ್ನು ಸದ್ಯಕ್ಕೆ 2.8 ಕೋಟಿ ಜನರು ಫಾಲೋ ಮಾಡುತ್ತಾರೆ.

ಅಭಿಮಾನಿಗಳಿಗಾಗಿ ಕಿಯಾರಾ ಅಡ್ವಾಣಿ ಅವರು ಬಗೆಬಗೆಯ ಫೋಟೋಗಳನ್ನು ಹಂಚಿಕೊಳ್ಳುತ್ತಾರೆ. ಸೀರೆ ಧರಿಸಿ ದೇಸಿ ಲುಕ್ನಲ್ಲಿ ಅವರು ಫೋಸ್ ನೀಡಿದ ಫೋಟೋಗಳು ಹೆಚ್ಚು ವೈರಲ್ ಆಗಿವೆ.

2021ರಲ್ಲಿ ಬಿಡುಗಡೆಯಾದ ‘ಶೇರ್ಷಾ’ ಸಿನಿಮಾದಿಂದ ಕಿಯಾರಾ ಅಡ್ವಾಣಿ ಅವರಿಗೆ ದೊಡ್ಡ ಮಟ್ಟದ ಖ್ಯಾತಿ ಸಿಕ್ಕಿದೆ. ಆ ಚಿತ್ರದ ಗೆಲುವಿನ ಬಳಿಕ ಅವರಿಗೆ ಸಿನಿಮಾ ಆಫರ್ಗಳು ಸಹ ಹೆಚ್ಚಾಗಿವೆ.

ಕಿಯಾರಾ ಅಡ್ವಾಣಿ ಅವರು ಸಿನಿಮಾಗಳಿಗೆ ಮಾತ್ರ ಸೀಮಿತ ಆಗಿಲ್ಲ. ವೆಬ್ ಸೀರಿಸ್ಗಳಲ್ಲಿ ನಟಿಸುವ ಮೂಲಕವೂ ಅವರು ಫೇಮಸ್ ಆಗಿದ್ದಾರೆ. ಕೆಲವು ಮ್ಯೂಸಿಕ್ ವಿಡಿಯೋಗಳಲ್ಲಿ ಕೂಡ ಅವರು ಅಭಿನಯಿಸಿದ್ದಾರೆ.
Related Photo Gallery

ಬೌಂಡರಿ, ಸಿಕ್ಸರ್ಗಳಿಂದಲೇ ಶತಕ ಪೂರೈಸಿದ 8 ಬ್ಯಾಟರ್ಗಳಿವರು

IPL 2025: ಅಂಕ ಪಟ್ಟಿಯಲ್ಲಿ ಪಾತಾಳಕ್ಕೆ ಕುಸಿದ 'ತಲಾ' ಪಡೆ

IPL 2025: ಗ್ರೀನ್ ಜೆರ್ಸಿಯಲ್ಲಿ RCB ಗೆಲ್ಲೋದು ಡೌಟ್..!

ಅದ್ಧೂರಿಯಾಗಿ ನೆರವೇರಿದ ಬೆಂಗಳೂರು ಕರಗ ಶಕ್ತ್ಯೋತ್ಸವ: ಸಿಎಂ, ಡಿಸಿಎಂ ಭಾಗಿ

ಕೇವಲ ಬೌಂಡರಿ, ಸಿಕ್ಸರ್ಗಳಿಂದಲೇ 116 ರನ್ ಚಚ್ಚಿದ ಅಭಿಷೇಕ್

ಅಕಾಲಿಕ ಮಳೆಯಿಂದ ಧಾರವಾಡದ ಮಾವು ಬೆಳೆಗಾರರಿಗೆ ಅಪಾರ ನಷ್ಟ

IPL 2025: ಫೀಲ್ಡಿಂಗ್ ಮಾಡಲು ಬಂದು ಐಪಿಎಲ್ನಿಂದ ಹೊರಬಿದ್ದ ಸ್ಟಾರ್ ಆಟಗಾರ

IPL 2025: ಪ್ಲೇಆಫ್ ಪ್ರವೇಶಿಸಲು ಯಾವ ತಂಡ ಎಷ್ಟು ಪಂದ್ಯ ಗೆಲ್ಲಬೇಕು?

ಮುಂಬೈ ಇಂಡಿಯನ್ಸ್ ಆಟಗಾರನ ಬ್ಯಾನ್ ಮಾಡಿದ ಪಾಕಿಸ್ತಾನ್

ವಿಜಯ್ ದೇವರಕೊಂಡ ಕ್ಲಿಕ್ಕಿಸಿದ ಸುಂದರ ಫೋಟೋ ಹಂಚಿಕೊಂಡ ರಶ್ಮಿಕಾ ಮಂದಣ್ಣ
ಮೂರು ಎಸೆತಗಳಲ್ಲಿ 3 ರನೌಟ್: ಪಂದ್ಯದ ಫಲಿತಾಂಶವನ್ನೇ ಬದಲಿಸಿದ ರನ್ನೋಟ

ಗದ್ದುಗೆ ಅಥವಾ ಬೃಂದಾವನ ದರ್ಶನದ ಹಿಂದಿನ ಅಧ್ಯಾತ್ಮಿಕ ರಹಸ್ಯ

ರವಿ ಮೇಷ ಪ್ರವೇಶದ ದಿನ: ಇಂದಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ

ಹುಬ್ಬಳ್ಳಿ-ಧಾರವಾಡದಲ್ಲಿ ಡ್ರಗ್ಸ್ ಹಾವಳಿ ವಿಪರೀತವಾಗಿದೆ: ಪ್ರಹ್ಲಾದ್ ಜೋಶಿ

Anna Lezhneva: ತಿರುಪತಿಯಲ್ಲಿ ಮುಡಿಕೊಟ್ಟ ಪವನ್ ಕಲ್ಯಾಣ್ ಪತ್ನಿ

ಬಾಲಕಿ ಹತ್ಯೆಗೈದಿದ್ದ ಆರೋಪಿ ಪೊಲೀಸ್ ಗುಂಡೇಗೆ ಬಲಿ: ಕಮಿಷನರ್ಗೆ ಜೈಕಾರ

ಐಪಿಎಲ್ಗೆ ಎಂಟ್ರಿಕೊಟ್ಟ ರೋಬೋ ಶ್ವಾನ; ವಿಡಿಯೋ ನೋಡಿ

ಡಿಫರೆಂಟ್ ಆಗಿ ‘ಯುದ್ಧಕಾಂಡ’ ಸಿನಿಮಾದ ಟ್ರೇಲರ್ ಬಿಡುಗಡೆ ಮಾಡಿದ ರವಿಚಂದ್ರನ್

33 ಎಸೆತಗಳಲ್ಲಿ 65 ರನ್ ಸಿಡಿಸಿದ ಫಿಲ್ ಸಾಲ್ಟ್

ತುಮಕೂರು ರೈಲು ನಿಲ್ದಾಣಕ್ಕೆ ಶಿವಕುಮಾರ ಶ್ರೀಗಳ ಹೆಸರಿಡಲು ಕೇಂದ್ರ ಒಪ್ಪಿಗೆ
