Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಂಭಾಪುರಿ ಮಠಕ್ಕೆ ರೋಬೋಟಿಕ್ ಆನೆ ಕೊಡುಗೆ ನೀಡಿದೆ ಶಿಲ್ಪಾ ಶೆಟ್ಟಿ, ಹೇಗಿದೆ ನೋಡಿ

ಚಿಕ್ಕಮಗಳೂರು (ಡಿ.15): ಬಾಲಿವುಡ್ ಸ್ಟಾರ್ ದಂಪತಿ ನಟಿ ಶಿಲ್ಪಾ ಶೆಟ್ಟಿ ಹಾಗೂ ಉದ್ಯಮಿ ರಾಜ್ ಕುಂದ್ರಾ ಅವರು ಚಿಕ್ಕಮಗಳೂರು ಜಿಲ್ಲೆಯ ರಂಭಾಪುರಿ ಮಠಕ್ಕೆ ರೋಬೋಟಿಕ್ ಆನೆಯೊಂದನ್ನು ಕೊಡುಗೆಯಾಗಿ ನೀಡಿದ್ದಾರೆ. ದೇಶದ ಪಂಚಪೀಠಗಳಲ್ಲೇ ಮೊದಲ ಪೀಠವಾದ ರಂಭಾಪುರಿ ಮಠವು ಚಿಕ್ಕಮಗಳೂರು ಜಿಲ್ಲೆ ಎನ್.ಆರ್.ಪುರ ತಾಲೂಕಿನಲ್ಲಿದೆ. ಈ ಮಠದ ಭಕ್ತರಾಗಿರುವ ಬಾಲವುಡ್ ನಟಿ ಶಿಲ್ಪಾ ಶೆಟ್ಟಿ ದಂಪತಿ ಆಗಾಗ ಮಠಕ್ಕೆ ಬಂದು ಹೋಗುತ್ತಾರೆ. ಇದೀಗ ಒಂದು ಸಂಕಲ್ಪವನ್ನು ಮಾಡಿಕೊಂಡು ಮಠಕ್ಕೆ ರೋಬೋಟಿಕ್ ಆನೆಯನ್ನು ಕೊಟ್ಟಿದ್ದಾರೆ. ಈ ರೋಬೋಟಿಕ್ ಆನೆ ಹೇಗಿದೆ ಎನ್ನುವುದನ್ನು ಚಿತ್ರಗಳಲ್ಲಿ ನೋಡಿ.

ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Updated By: ರಮೇಶ್ ಬಿ. ಜವಳಗೇರಾ

Updated on:Dec 15, 2024 | 1:34 PM

ಬಾಲಿವುಡ್ ಸ್ಟಾರ್ ದಂಪತಿ ನಟಿ ಶಿಲ್ಪಾ ಶೆಟ್ಟಿ ಹಾಗೂ ಉದ್ಯಮಿ ರಾಜ್ ಕುಂದ್ರಾ ಅವರು ಚಿಕ್ಕಮಗಳೂರು ಜಿಲ್ಲೆಯ NR ಪುರ ತಾಲೂಕಿನ ರಂಭಾಪುರಿ ರಂಭಾಪುರಿ ಮಠಕ್ಕೆ ರೋಬೋಟಿಕ್ ಆನೆ ಕೊಡುಗೆಯನ್ನು ಕೊಟ್ಟಿದ್ದಾರೆ.

ಬಾಲಿವುಡ್ ಸ್ಟಾರ್ ದಂಪತಿ ನಟಿ ಶಿಲ್ಪಾ ಶೆಟ್ಟಿ ಹಾಗೂ ಉದ್ಯಮಿ ರಾಜ್ ಕುಂದ್ರಾ ಅವರು ಚಿಕ್ಕಮಗಳೂರು ಜಿಲ್ಲೆಯ NR ಪುರ ತಾಲೂಕಿನ ರಂಭಾಪುರಿ ರಂಭಾಪುರಿ ಮಠಕ್ಕೆ ರೋಬೋಟಿಕ್ ಆನೆ ಕೊಡುಗೆಯನ್ನು ಕೊಟ್ಟಿದ್ದಾರೆ.

1 / 7
  ದೇಶದ ಪಂಚಪೀಠಗಳಲ್ಲೇ ಮೊದಲ ಪೀಠವಾದ ರಂಭಾಪುರಿ ಮಠವು ಚಿಕ್ಕಮಗಳೂರು ಜಿಲ್ಲೆ ಎನ್.ಆರ್.ಪುರ ಮಠಕ್ಕೆ ರೋಬೋಟಿಕ್ ಆನೆ ಬಂದಿದ್ದು, ಇದನ್ನು ಇಂದು(ಡಿಸೆಂಬರ್ 15) ರಂಭಾಪುರಿ ಶ್ರೀ ಡಾ: ವೀರ ಸೋಮೇಶ್ವರ ಸ್ವಾಮೀಜಿ ಅನಾವರಣ ಮಾಡಿದರು.

ದೇಶದ ಪಂಚಪೀಠಗಳಲ್ಲೇ ಮೊದಲ ಪೀಠವಾದ ರಂಭಾಪುರಿ ಮಠವು ಚಿಕ್ಕಮಗಳೂರು ಜಿಲ್ಲೆ ಎನ್.ಆರ್.ಪುರ ಮಠಕ್ಕೆ ರೋಬೋಟಿಕ್ ಆನೆ ಬಂದಿದ್ದು, ಇದನ್ನು ಇಂದು(ಡಿಸೆಂಬರ್ 15) ರಂಭಾಪುರಿ ಶ್ರೀ ಡಾ: ವೀರ ಸೋಮೇಶ್ವರ ಸ್ವಾಮೀಜಿ ಅನಾವರಣ ಮಾಡಿದರು.

2 / 7
ಇದು ರೋಬೋಟಿಕ್ ಆನೆಯಾಗಿದ್ದು, ನೋಡುವುದಕ್ಕೆ ಯಥಾವತ್ತಾಗಿ ರಿಯಲ್ ಆನೆಯಂತೆಯೇ ಕಾಣಿಸುತ್ತದೆ. ಸದಾ ಕಿವಿ, ತಲೆ, ಸೊಂಡಿಲು ಹಾಗೂ ಬಾಲವನ್ನ ಅಲುಗಾಡಿಸುತ್ತಿರುತ್ತದೆ. ನೋಡಲು ದೈತ್ಯ ಗಾತ್ರದಾಗಿದ್ದು, ಸದಾ ಆಕ್ಟೀವ್ ಆಗಿರುವ ಈ ಆನೆಯನ್ನು ನೋಡಿದವರಿಗೆ ಜೀವಂತ ಆನೆಯೇ ಇಲ್ಲಿ ನಿಂತುಕೊಂಡಿದೆ ಎಂಬಂತೆ ಭಾಸವಾಗಿತ್ತದೆ.

ಇದು ರೋಬೋಟಿಕ್ ಆನೆಯಾಗಿದ್ದು, ನೋಡುವುದಕ್ಕೆ ಯಥಾವತ್ತಾಗಿ ರಿಯಲ್ ಆನೆಯಂತೆಯೇ ಕಾಣಿಸುತ್ತದೆ. ಸದಾ ಕಿವಿ, ತಲೆ, ಸೊಂಡಿಲು ಹಾಗೂ ಬಾಲವನ್ನ ಅಲುಗಾಡಿಸುತ್ತಿರುತ್ತದೆ. ನೋಡಲು ದೈತ್ಯ ಗಾತ್ರದಾಗಿದ್ದು, ಸದಾ ಆಕ್ಟೀವ್ ಆಗಿರುವ ಈ ಆನೆಯನ್ನು ನೋಡಿದವರಿಗೆ ಜೀವಂತ ಆನೆಯೇ ಇಲ್ಲಿ ನಿಂತುಕೊಂಡಿದೆ ಎಂಬಂತೆ ಭಾಸವಾಗಿತ್ತದೆ.

3 / 7
ರಿಯಲ್​ ಆನೆ ನೀಡಲು ಕೆಲ ಕಾನೂನುಗಳು ಅಡ್ಡಿ ಇರುವುದರಿಂದ ಶಿಲ್ಪಾ ಶೆಟ್ಟಿ ಇದೀಗ ಒಂದು ಸಂಕಲ್ಪವನ್ನು ಮಾಡಿಕೊಂಡು ಮಠಕ್ಕೆ ರೋಬಾಟಿಕ್ ಆನೆಯನ್ನು ಕೊಡುಗೆಯಾಗಿ ನೀಡಿದ್ದು, ಇದನ್ನು ನೋಡಲು ಜನ ಮುಗಿಬಿದ್ದಿದ್ದಾರೆ.

ರಿಯಲ್​ ಆನೆ ನೀಡಲು ಕೆಲ ಕಾನೂನುಗಳು ಅಡ್ಡಿ ಇರುವುದರಿಂದ ಶಿಲ್ಪಾ ಶೆಟ್ಟಿ ಇದೀಗ ಒಂದು ಸಂಕಲ್ಪವನ್ನು ಮಾಡಿಕೊಂಡು ಮಠಕ್ಕೆ ರೋಬಾಟಿಕ್ ಆನೆಯನ್ನು ಕೊಡುಗೆಯಾಗಿ ನೀಡಿದ್ದು, ಇದನ್ನು ನೋಡಲು ಜನ ಮುಗಿಬಿದ್ದಿದ್ದಾರೆ.

4 / 7
 ದೇಶದ ಪಂಚಪೀಠಗಳಲ್ಲೇ ಮೊದಲ ಪೀಠವಾದ ರಂಭಾಪುರಿ ಮಠವು ಚಿಕ್ಕಮಗಳೂರು ಜಿಲ್ಲೆ ಎನ್.ಆರ್.ಪುರ ಇದ್ದು, ಈ ಮಠದ ಭಕ್ತರಾಗಿರುವ ಬಾಲವುಡ್ ನಟಿ ಶಿಲ್ಪಾ ಶೆಟ್ಟಿ ದಂಪತಿ ಆಗಾಗ ಮಠಕ್ಕೆ ಬಂದು ಹೋಗುತ್ತಾರೆ. ಈ ಹಿನ್ನೆಲೆಯಲ್ಲಿ ಮಠಕ್ಕೆ ಆನೆ ಕೊಡುವ ಸಂಕಲ್ಪ ಮಾಡಿಕೊಂಡಿದ್ದರು ಎನ್ನಲಾಗಿದೆ.

ದೇಶದ ಪಂಚಪೀಠಗಳಲ್ಲೇ ಮೊದಲ ಪೀಠವಾದ ರಂಭಾಪುರಿ ಮಠವು ಚಿಕ್ಕಮಗಳೂರು ಜಿಲ್ಲೆ ಎನ್.ಆರ್.ಪುರ ಇದ್ದು, ಈ ಮಠದ ಭಕ್ತರಾಗಿರುವ ಬಾಲವುಡ್ ನಟಿ ಶಿಲ್ಪಾ ಶೆಟ್ಟಿ ದಂಪತಿ ಆಗಾಗ ಮಠಕ್ಕೆ ಬಂದು ಹೋಗುತ್ತಾರೆ. ಈ ಹಿನ್ನೆಲೆಯಲ್ಲಿ ಮಠಕ್ಕೆ ಆನೆ ಕೊಡುವ ಸಂಕಲ್ಪ ಮಾಡಿಕೊಂಡಿದ್ದರು ಎನ್ನಲಾಗಿದೆ.

5 / 7
ಇನ್ನು ಇಂದೇ ರಂಭಾಪುರಿ ಮಠಕ್ಕೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಭೇಟಿ ನೀಡಿ ರೇಣುಕಾಚಾರ್ಯ, ವೀರಭದ್ರ ದೇವರ ದರ್ಶನ ಪಡೆದುಕೊಂಡರು.

ಇನ್ನು ಇಂದೇ ರಂಭಾಪುರಿ ಮಠಕ್ಕೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಭೇಟಿ ನೀಡಿ ರೇಣುಕಾಚಾರ್ಯ, ವೀರಭದ್ರ ದೇವರ ದರ್ಶನ ಪಡೆದುಕೊಂಡರು.

6 / 7
ಇನ್ನು ನೈಸರ್ಗಿಕ ಆನೆಯನ್ನು ನೀಡುವುದಕ್ಕೆ ಹಲವು ನಿಯಮಗಳು ಅಡ್ಡಿ ಬರುವ ಹಿನ್ನೆಲೆಯಲ್ಲಿ ಇದೀಗ ರೋಬೋಟಿಕ್ ಆನೆ ದಾನ ನೀಡುವವರ ಸಂಖ್ಯೆಯೂ ಹೆಚ್ಚಾಗಿದೆ. ಕರ್ನಾಟಕದಲ್ಲಿ ಯಡಿಯೂರು ಸಿದ್ಧಲಿಂಗೇಶ್ವರ ದೇವಸ್ಥಾನದಲ್ಲಿಯೂ ರೋಬೋಟಿಕ್ ಆನೆಯಿದೆ.

ಇನ್ನು ನೈಸರ್ಗಿಕ ಆನೆಯನ್ನು ನೀಡುವುದಕ್ಕೆ ಹಲವು ನಿಯಮಗಳು ಅಡ್ಡಿ ಬರುವ ಹಿನ್ನೆಲೆಯಲ್ಲಿ ಇದೀಗ ರೋಬೋಟಿಕ್ ಆನೆ ದಾನ ನೀಡುವವರ ಸಂಖ್ಯೆಯೂ ಹೆಚ್ಚಾಗಿದೆ. ಕರ್ನಾಟಕದಲ್ಲಿ ಯಡಿಯೂರು ಸಿದ್ಧಲಿಂಗೇಶ್ವರ ದೇವಸ್ಥಾನದಲ್ಲಿಯೂ ರೋಬೋಟಿಕ್ ಆನೆಯಿದೆ.

7 / 7

Published On - 1:34 pm, Sun, 15 December 24

Follow us
Daily Horoscope: ಈ ರಾಶಿಯವರಿಗೆ ಇಂದು ಸಾಲ ಮಾಡುವ ಸಂದರ್ಭ ಬರಬಹುದು
Daily Horoscope: ಈ ರಾಶಿಯವರಿಗೆ ಇಂದು ಸಾಲ ಮಾಡುವ ಸಂದರ್ಭ ಬರಬಹುದು
ರಜತ್, ವಿನಯ್ ಗೌಡ ಮೆಡಿಕಲ್ ಚೆಕಪ್; ಲಾಂಗ್ ಹಿಡಿದವರಿಗೆ ಕಾದಿದೆ ಕಷ್ಟ ಕಾಲ
ರಜತ್, ವಿನಯ್ ಗೌಡ ಮೆಡಿಕಲ್ ಚೆಕಪ್; ಲಾಂಗ್ ಹಿಡಿದವರಿಗೆ ಕಾದಿದೆ ಕಷ್ಟ ಕಾಲ
ಹರಿಯಾಣದ ಸೋನಿಪತ್ ಕಾರ್ಖಾನೆಯಲ್ಲಿ ಭಾರಿ ಬೆಂಕಿ ಅವಘಡ
ಹರಿಯಾಣದ ಸೋನಿಪತ್ ಕಾರ್ಖಾನೆಯಲ್ಲಿ ಭಾರಿ ಬೆಂಕಿ ಅವಘಡ
ರಜತ್ ಕಿಶನ್ ರೀಲ್ಸ್ ಕೇಸ್: ಪೊಲೀಸ್ ಠಾಣೆಗೆ ಅಲೆದಾಡಿದ ಪತ್ನಿ ಅಕ್ಷಿತಾ
ರಜತ್ ಕಿಶನ್ ರೀಲ್ಸ್ ಕೇಸ್: ಪೊಲೀಸ್ ಠಾಣೆಗೆ ಅಲೆದಾಡಿದ ಪತ್ನಿ ಅಕ್ಷಿತಾ
ಹೇಳಿದ ಸತ್ಯವನ್ನು ಬಿಜೆಪಿಗೆ ಜೀರ್ಣಿಸಿಕೊಳ್ಳಲಾಗುತ್ತಿಲ್ಲ: ಶಿವಕುಮಾರ್
ಹೇಳಿದ ಸತ್ಯವನ್ನು ಬಿಜೆಪಿಗೆ ಜೀರ್ಣಿಸಿಕೊಳ್ಳಲಾಗುತ್ತಿಲ್ಲ: ಶಿವಕುಮಾರ್
ರಾಜಣ್ಣ ನನಗೆ ದೂರು ನೀಡಲು ಬರಲ್ಲ, ಪೊಲೀಸ್ ಠಾಣೆಗೆ ನೀಡಬೇಕು: ಪರಮೇಶ್ವರ್
ರಾಜಣ್ಣ ನನಗೆ ದೂರು ನೀಡಲು ಬರಲ್ಲ, ಪೊಲೀಸ್ ಠಾಣೆಗೆ ನೀಡಬೇಕು: ಪರಮೇಶ್ವರ್
ಶಿವಕುಮಾರ್ ತಮಿಳುನಾಡುನಿಂದ ಒಪ್ಪಿಗೆ ತಂದರೆಂದು ಭಾವಿಸಿದ್ದೆ: ಸಿಟಿ ರವಿ
ಶಿವಕುಮಾರ್ ತಮಿಳುನಾಡುನಿಂದ ಒಪ್ಪಿಗೆ ತಂದರೆಂದು ಭಾವಿಸಿದ್ದೆ: ಸಿಟಿ ರವಿ
ಮೀಸಲಾತಿ ಕುರಿತು ನಿತೀಶ್ ಕುಮಾರ್, ರಾಬ್ರಿ ದೇವಿ ನಡುವೆ ತೀವ್ರ ವಾಗ್ವಾದ
ಮೀಸಲಾತಿ ಕುರಿತು ನಿತೀಶ್ ಕುಮಾರ್, ರಾಬ್ರಿ ದೇವಿ ನಡುವೆ ತೀವ್ರ ವಾಗ್ವಾದ
ಹನಿಟ್ರ್ಯಾಪ್​: ರಾಜಣ್ಣ, ಪರಮೇಶ್ವರ್​ ದಿಢೀರ್ ಜಂಟಿ ಸುದ್ದಿಗೋಷ್ಠಿ ಲೈವ್​
ಹನಿಟ್ರ್ಯಾಪ್​: ರಾಜಣ್ಣ, ಪರಮೇಶ್ವರ್​ ದಿಢೀರ್ ಜಂಟಿ ಸುದ್ದಿಗೋಷ್ಠಿ ಲೈವ್​
ವಿನಯ್-ರಜತ್ ಅವರ ಮಹಜರಿಗೆ ಕರೆತಂದ ಪೊಲೀಸರು: ವಿಡಿಯೋ
ವಿನಯ್-ರಜತ್ ಅವರ ಮಹಜರಿಗೆ ಕರೆತಂದ ಪೊಲೀಸರು: ವಿಡಿಯೋ