AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

48ನೇ ವಯಸ್ಸಿನಲ್ಲೂ ಯುವತಿಯರನ್ನು ನಾಚಿಸುವಂತಿದ್ದಾರೆ ಶಿಲ್ಪಾ ಶೆಟ್ಟಿ; ಇಲ್ಲಿದೆ ಫೋಟೋಸ್

ಶಿಲ್ಪಾ ಶೆಟ್ಟಿ ಅವರು ಈಗ ಹೊಸ ಫೋಟೋ ಹಂಚಿಕೊಂಡಿದ್ದಾರೆ. ಈ ಫೋಟೋದಲ್ಲಿ ಅವರು ಸಖತ್ ಗ್ಲಾಮರಸ್ ಆಗಿ ಕಾಣಿಸಿಕೊಂಡಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಭರ್ಜರಿ ಕಮೆಂಟ್ಗಳು ಸಿಗುತ್ತಿವೆ. ನಟಿಯನ್ನು ಎಲ್ಲರೂ ಹೊಗಳುತ್ತಿದ್ದಾರೆ. ಶಿಲ್ಪಾ ಶೆಟ್ಟಿ ಅವರ ಅಂದಕ್ಕೆ ಅನೇಕರು ಮರುಳಾಗಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Aug 30, 2023 | 9:09 AM

Share
ನಟಿ ಶಿಲ್ಪಾ ಶೆಟ್ಟಿ ಅವರು ಫಿಟ್ನೆಸ್​ಗೆ ಸಾಕಷ್ಟು ಪ್ರಾಮುಖ್ಯತೆ ನೀಡುತ್ತಾರೆ. ಜಿಮ್​ನಲ್ಲಿ ಅವರು ಹೆಚ್ಚು ಹೊತ್ತು ವರ್ಕೌಟ್ ಮಾಡುತ್ತಾರೆ. ನಿತ್ಯವೂ ಯೋಗ ಮಾಡುತ್ತಾರೆ. ಈ ಕಾರಣದಿಂದಲೇ ಅವರು ಫಿಟ್ನೆಸ್ ಕಾಯ್ದುಕೊಂಡು ಬಂದಿದ್ದಾರೆ.

ನಟಿ ಶಿಲ್ಪಾ ಶೆಟ್ಟಿ ಅವರು ಫಿಟ್ನೆಸ್​ಗೆ ಸಾಕಷ್ಟು ಪ್ರಾಮುಖ್ಯತೆ ನೀಡುತ್ತಾರೆ. ಜಿಮ್​ನಲ್ಲಿ ಅವರು ಹೆಚ್ಚು ಹೊತ್ತು ವರ್ಕೌಟ್ ಮಾಡುತ್ತಾರೆ. ನಿತ್ಯವೂ ಯೋಗ ಮಾಡುತ್ತಾರೆ. ಈ ಕಾರಣದಿಂದಲೇ ಅವರು ಫಿಟ್ನೆಸ್ ಕಾಯ್ದುಕೊಂಡು ಬಂದಿದ್ದಾರೆ.

1 / 7
ಶಿಲ್ಪಾ ಶೆಟ್ಟಿ ಅವರು ಈಗ ಹೊಸ ಫೋಟೋ ಹಂಚಿಕೊಂಡಿದ್ದಾರೆ. ಈ ಫೋಟೋದಲ್ಲಿ ಅವರು ಸಖತ್ ಗ್ಲಾಮರಸ್ ಆಗಿ ಕಾಣಿಸಿಕೊಂಡಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಭರ್ಜರಿ ಕಮೆಂಟ್​ಗಳು ಸಿಗುತ್ತಿವೆ. ನಟಿಯನ್ನು ಎಲ್ಲರೂ ಹೊಗಳುತ್ತಿದ್ದಾರೆ.

ಶಿಲ್ಪಾ ಶೆಟ್ಟಿ ಅವರು ಈಗ ಹೊಸ ಫೋಟೋ ಹಂಚಿಕೊಂಡಿದ್ದಾರೆ. ಈ ಫೋಟೋದಲ್ಲಿ ಅವರು ಸಖತ್ ಗ್ಲಾಮರಸ್ ಆಗಿ ಕಾಣಿಸಿಕೊಂಡಿದ್ದಾರೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಭರ್ಜರಿ ಕಮೆಂಟ್​ಗಳು ಸಿಗುತ್ತಿವೆ. ನಟಿಯನ್ನು ಎಲ್ಲರೂ ಹೊಗಳುತ್ತಿದ್ದಾರೆ.

2 / 7
ಶಿಲ್ಪಾ ಶೆಟ್ಟಿ ಅವರ ಅಂದಕ್ಕೆ ಅನೇಕರು ಮರುಳಾಗಿದ್ದಾರೆ. ಅವರು ಇಷ್ಟೊಂದು ಫಿಟ್ ಆಗಿರೋಕೆ ಹೇಗೆ ಸಾಧ್ಯ ಎಂದು ಅನೇಕರು ಅಚ್ಚರಿ ಹೊರಹಾಕಿದ್ದಾರೆ. ಅವರ ಬಗ್ಗೆ ಎಲ್ಲರೂ ಮೆಚ್ಚುಗೆ ಸೂಚಿಸುತ್ತಿದ್ದಾರೆ. ಈ ಫೋಟೋಗೆ ಲಕ್ಷಕ್ಕೂ ಅಧಿಕ ಲೈಕ್ಸ್ ಸಿಕ್ಕಿದೆ.

ಶಿಲ್ಪಾ ಶೆಟ್ಟಿ ಅವರ ಅಂದಕ್ಕೆ ಅನೇಕರು ಮರುಳಾಗಿದ್ದಾರೆ. ಅವರು ಇಷ್ಟೊಂದು ಫಿಟ್ ಆಗಿರೋಕೆ ಹೇಗೆ ಸಾಧ್ಯ ಎಂದು ಅನೇಕರು ಅಚ್ಚರಿ ಹೊರಹಾಕಿದ್ದಾರೆ. ಅವರ ಬಗ್ಗೆ ಎಲ್ಲರೂ ಮೆಚ್ಚುಗೆ ಸೂಚಿಸುತ್ತಿದ್ದಾರೆ. ಈ ಫೋಟೋಗೆ ಲಕ್ಷಕ್ಕೂ ಅಧಿಕ ಲೈಕ್ಸ್ ಸಿಕ್ಕಿದೆ.

3 / 7
ಶಿಲ್ಪಾ ಶೆಟ್ಟಿ ಹಲವು ವರ್ಷಗಳಿಂದ ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಹಲವು ಸಿನಿಮಾಗಳನ್ನು ಒಪ್ಪಿಕೊಂಡು ನಟಿಸುತ್ತಿದ್ದಾರೆ. ಇದರ ಜೊತೆಗೆ ಅವರು ಕಿರುತೆರೆ ರಿಯಾಲಿಟಿ ಶೋಗಳಲ್ಲೂ ತೊಡಗಿಕೊಂಡಿದ್ದಾರೆ. ವೆಬ್ ಸೀರಿಸ್ ಲೋಕದಲ್ಲೂ ಅವರಿಗೆ ಬೇಡಿಕೆ ಸೃಷ್ಟಿ ಆಗಿದೆ.

ಶಿಲ್ಪಾ ಶೆಟ್ಟಿ ಹಲವು ವರ್ಷಗಳಿಂದ ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಹಲವು ಸಿನಿಮಾಗಳನ್ನು ಒಪ್ಪಿಕೊಂಡು ನಟಿಸುತ್ತಿದ್ದಾರೆ. ಇದರ ಜೊತೆಗೆ ಅವರು ಕಿರುತೆರೆ ರಿಯಾಲಿಟಿ ಶೋಗಳಲ್ಲೂ ತೊಡಗಿಕೊಂಡಿದ್ದಾರೆ. ವೆಬ್ ಸೀರಿಸ್ ಲೋಕದಲ್ಲೂ ಅವರಿಗೆ ಬೇಡಿಕೆ ಸೃಷ್ಟಿ ಆಗಿದೆ.

4 / 7
ಶಿಲ್ಪಾ ಶೆಟ್ಟಿ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಇನ್​​ಸ್ಟಾಗ್ರಾಮ್​ನಲ್ಲಿ ಅವರನ್ನು 3 ಕೋಟಿ ಹಿಂಬಾಲಕರು ಫಾಲೋ ಮಾಡುತ್ತಿದ್ದಾರೆ. ಅಭಿಮಾನಿಗಳಿಗಾಗಿ ಅವರು ಹಲವು ಪೋಸ್ಟ್​ಗಳನ್ನು ಹಂಚಿಕೊಳ್ಳುತ್ತಾ ಇರುತ್ತಾರೆ.

ಶಿಲ್ಪಾ ಶೆಟ್ಟಿ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಇನ್​​ಸ್ಟಾಗ್ರಾಮ್​ನಲ್ಲಿ ಅವರನ್ನು 3 ಕೋಟಿ ಹಿಂಬಾಲಕರು ಫಾಲೋ ಮಾಡುತ್ತಿದ್ದಾರೆ. ಅಭಿಮಾನಿಗಳಿಗಾಗಿ ಅವರು ಹಲವು ಪೋಸ್ಟ್​ಗಳನ್ನು ಹಂಚಿಕೊಳ್ಳುತ್ತಾ ಇರುತ್ತಾರೆ.

5 / 7
ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ ಅವರು ಅಶ್ಲೀಲ ಸಿನಿಮಾ ನಿರ್ಮಾಣ ಪ್ರಕರಣದಲ್ಲಿ ಸಿಕ್ಕಿ ಬಿದ್ದರು. ಇದಾದ ಬಳಿಕ ಅವರು ಮುಖ ಮುಚ್ಚಿಕೊಂಡೇ ಓಡಾಡುತ್ತಿದ್ದಾರೆ. ಶಿಲ್ಪಾ ಹಾಗು ರಾಜ್ ಇಬ್ಬರೂ ಬೇರೆ ಆಗುತ್ತಾರೆ ಎನ್ನುವ ಸುದ್ದಿ ಕೂಡ ಹರಿದಾಡಿತ್ತು.

ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ ಅವರು ಅಶ್ಲೀಲ ಸಿನಿಮಾ ನಿರ್ಮಾಣ ಪ್ರಕರಣದಲ್ಲಿ ಸಿಕ್ಕಿ ಬಿದ್ದರು. ಇದಾದ ಬಳಿಕ ಅವರು ಮುಖ ಮುಚ್ಚಿಕೊಂಡೇ ಓಡಾಡುತ್ತಿದ್ದಾರೆ. ಶಿಲ್ಪಾ ಹಾಗು ರಾಜ್ ಇಬ್ಬರೂ ಬೇರೆ ಆಗುತ್ತಾರೆ ಎನ್ನುವ ಸುದ್ದಿ ಕೂಡ ಹರಿದಾಡಿತ್ತು.

6 / 7
ಆದರೆ, ಹಾಗಾಗಿಲ್ಲ. ಶಿಲ್ಪಾ ಶೆಟ್ಟಿ ಅವರು ಪತಿಯ ತಪ್ಪನ್ನು ಮನ್ನಿಸಿ ಮುಂದೆ ಸಾಗಿದ್ದಾರೆ. ಇವರಿಗೆ ಇಬ್ಬರು ಮಕ್ಕಳಿದ್ದಾರೆ. ಆಗಾಗ ಕುಟುಂಬದ ಜೊತೆ ಅವರು ವಿದೇಶ ಪ್ರಯಾಣ ಮಾಡುತ್ತಾರೆ. ಈ ಫೋಟೋಗಳನ್ನು ಅವರು ಹಂಚಿಕೊಳ್ಳುತ್ತಾ ಇರುತ್ತಾರೆ.

ಆದರೆ, ಹಾಗಾಗಿಲ್ಲ. ಶಿಲ್ಪಾ ಶೆಟ್ಟಿ ಅವರು ಪತಿಯ ತಪ್ಪನ್ನು ಮನ್ನಿಸಿ ಮುಂದೆ ಸಾಗಿದ್ದಾರೆ. ಇವರಿಗೆ ಇಬ್ಬರು ಮಕ್ಕಳಿದ್ದಾರೆ. ಆಗಾಗ ಕುಟುಂಬದ ಜೊತೆ ಅವರು ವಿದೇಶ ಪ್ರಯಾಣ ಮಾಡುತ್ತಾರೆ. ಈ ಫೋಟೋಗಳನ್ನು ಅವರು ಹಂಚಿಕೊಳ್ಳುತ್ತಾ ಇರುತ್ತಾರೆ.

7 / 7
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು