AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shilpa Shetty: ಹೊಸ ಅವತಾರದಲ್ಲಿ ಕಾಣಿಸಿಕೊಂಡ ಶಿಲ್ಪಾ ಶೆಟ್ಟಿ; ಇಲ್ಲಿವೆ ಫೋಟೋಗಳು

Shilpa Shetty Photos: ಬಾಲಿವುಡ್ ಬೆಡಗಿ ಶಿಲ್ಪಾ ಶೆಟ್ಟಿ ಸದ್ಯ ಇಂಡಿಯಾ ಗಾಟ್ ಟ್ಯಾಲೆಂಟ್​ನಲ್ಲಿ ನಿರ್ಣಾಯಕಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಇತ್ತೀಚೆಗೆ ಅವರು ಭಿನ್ನ ಅವತಾರದಲ್ಲಿ ಕಾಣಿಸಿಕೊಂಡಿದ್ದು, ಅಭಿಮಾನಿಗಳ ಮನಗೆದ್ದಿದೆ.

TV9 Web
| Edited By: |

Updated on: Jan 22, 2022 | 4:35 PM

Share
ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಸಾಮಾಜಿಕ ಜಾಲತಾಣದಲ್ಲಿ ಸಖತ್ ಆಕ್ಟಿವ್.

ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಸಾಮಾಜಿಕ ಜಾಲತಾಣದಲ್ಲಿ ಸಖತ್ ಆಕ್ಟಿವ್.

1 / 6
ಇಂಡಿಯಾ ಗಾಟ್ ಟ್ಯಾಲೆಂಟ್​ನಲ್ಲಿ ನಿರ್ಣಾಯಕಿಯಾಗಿರುವ ನಟಿ, ಇತ್ತೀಚೆಗೆ ಕಾರ್ಯಕ್ರಮಕ್ಕೆ ಹೊಸ ಅವತಾರದಲ್ಲಿ ಆಗಮಿಸಿದ್ದಾರೆ.

ಇಂಡಿಯಾ ಗಾಟ್ ಟ್ಯಾಲೆಂಟ್​ನಲ್ಲಿ ನಿರ್ಣಾಯಕಿಯಾಗಿರುವ ನಟಿ, ಇತ್ತೀಚೆಗೆ ಕಾರ್ಯಕ್ರಮಕ್ಕೆ ಹೊಸ ಅವತಾರದಲ್ಲಿ ಆಗಮಿಸಿದ್ದಾರೆ.

2 / 6
ಹೊಸ ಫೋಟೋಶೂಟ್ ಮೂಲಕ ಮಿಂಚಿರುವ ಶಿಲ್ಪಾ ಶೆಟ್ಟಿ, ಚಿತ್ರಗಳನ್ನು ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

ಹೊಸ ಫೋಟೋಶೂಟ್ ಮೂಲಕ ಮಿಂಚಿರುವ ಶಿಲ್ಪಾ ಶೆಟ್ಟಿ, ಚಿತ್ರಗಳನ್ನು ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

3 / 6
ಚಿತ್ರಗಳನ್ನು ಹಂಚಿಕೊಂಡಿರುವ ಶಿಲ್ಪಾ,  ಮಸ್ತ್ ಕ್ಯಾಪ್ಶನ್​ಗಳನ್ನೂ ನೀಡಿದ್ದು, ಅಭಿಮಾನಿಗಳು ಮೆಚ್ಚುಗೆ ಸೂಚಿಸಿದ್ದಾರೆ.

ಚಿತ್ರಗಳನ್ನು ಹಂಚಿಕೊಂಡಿರುವ ಶಿಲ್ಪಾ, ಮಸ್ತ್ ಕ್ಯಾಪ್ಶನ್​ಗಳನ್ನೂ ನೀಡಿದ್ದು, ಅಭಿಮಾನಿಗಳು ಮೆಚ್ಚುಗೆ ಸೂಚಿಸಿದ್ದಾರೆ.

4 / 6
ಶಿಲ್ಪಾ ಸಖತ್ ಸ್ಟೈಲಿಶ್ ಆಗಿ ಫೋಟೋಶೂಟ್ ಮಾಡಿಸಿಕೊಂಡು ಆಗಾಗ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಿರುತ್ತಾರೆ.

ಶಿಲ್ಪಾ ಸಖತ್ ಸ್ಟೈಲಿಶ್ ಆಗಿ ಫೋಟೋಶೂಟ್ ಮಾಡಿಸಿಕೊಂಡು ಆಗಾಗ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಿರುತ್ತಾರೆ.

5 / 6
ಈ ಹಿಂದೆಯೂ ಅವರು ಹಂಚಿಕೊಂಡಿದ್ದ ಚಿತ್ರಗಳು ವೈರಲ್ ಆಗಿದ್ದವು.

ಈ ಹಿಂದೆಯೂ ಅವರು ಹಂಚಿಕೊಂಡಿದ್ದ ಚಿತ್ರಗಳು ವೈರಲ್ ಆಗಿದ್ದವು.

6 / 6
Follow Us
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್