AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shilpa Shetty: ಹೊಸ ಅವತಾರದಲ್ಲಿ ಕಾಣಿಸಿಕೊಂಡ ಶಿಲ್ಪಾ ಶೆಟ್ಟಿ; ಇಲ್ಲಿವೆ ಫೋಟೋಗಳು

Shilpa Shetty Photos: ಬಾಲಿವುಡ್ ಬೆಡಗಿ ಶಿಲ್ಪಾ ಶೆಟ್ಟಿ ಸದ್ಯ ಇಂಡಿಯಾ ಗಾಟ್ ಟ್ಯಾಲೆಂಟ್​ನಲ್ಲಿ ನಿರ್ಣಾಯಕಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಇತ್ತೀಚೆಗೆ ಅವರು ಭಿನ್ನ ಅವತಾರದಲ್ಲಿ ಕಾಣಿಸಿಕೊಂಡಿದ್ದು, ಅಭಿಮಾನಿಗಳ ಮನಗೆದ್ದಿದೆ.

TV9 Web
| Updated By: shivaprasad.hs|

Updated on: Jan 22, 2022 | 4:35 PM

Share
ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಸಾಮಾಜಿಕ ಜಾಲತಾಣದಲ್ಲಿ ಸಖತ್ ಆಕ್ಟಿವ್.

ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಸಾಮಾಜಿಕ ಜಾಲತಾಣದಲ್ಲಿ ಸಖತ್ ಆಕ್ಟಿವ್.

1 / 6
ಇಂಡಿಯಾ ಗಾಟ್ ಟ್ಯಾಲೆಂಟ್​ನಲ್ಲಿ ನಿರ್ಣಾಯಕಿಯಾಗಿರುವ ನಟಿ, ಇತ್ತೀಚೆಗೆ ಕಾರ್ಯಕ್ರಮಕ್ಕೆ ಹೊಸ ಅವತಾರದಲ್ಲಿ ಆಗಮಿಸಿದ್ದಾರೆ.

ಇಂಡಿಯಾ ಗಾಟ್ ಟ್ಯಾಲೆಂಟ್​ನಲ್ಲಿ ನಿರ್ಣಾಯಕಿಯಾಗಿರುವ ನಟಿ, ಇತ್ತೀಚೆಗೆ ಕಾರ್ಯಕ್ರಮಕ್ಕೆ ಹೊಸ ಅವತಾರದಲ್ಲಿ ಆಗಮಿಸಿದ್ದಾರೆ.

2 / 6
ಹೊಸ ಫೋಟೋಶೂಟ್ ಮೂಲಕ ಮಿಂಚಿರುವ ಶಿಲ್ಪಾ ಶೆಟ್ಟಿ, ಚಿತ್ರಗಳನ್ನು ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

ಹೊಸ ಫೋಟೋಶೂಟ್ ಮೂಲಕ ಮಿಂಚಿರುವ ಶಿಲ್ಪಾ ಶೆಟ್ಟಿ, ಚಿತ್ರಗಳನ್ನು ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

3 / 6
ಚಿತ್ರಗಳನ್ನು ಹಂಚಿಕೊಂಡಿರುವ ಶಿಲ್ಪಾ,  ಮಸ್ತ್ ಕ್ಯಾಪ್ಶನ್​ಗಳನ್ನೂ ನೀಡಿದ್ದು, ಅಭಿಮಾನಿಗಳು ಮೆಚ್ಚುಗೆ ಸೂಚಿಸಿದ್ದಾರೆ.

ಚಿತ್ರಗಳನ್ನು ಹಂಚಿಕೊಂಡಿರುವ ಶಿಲ್ಪಾ, ಮಸ್ತ್ ಕ್ಯಾಪ್ಶನ್​ಗಳನ್ನೂ ನೀಡಿದ್ದು, ಅಭಿಮಾನಿಗಳು ಮೆಚ್ಚುಗೆ ಸೂಚಿಸಿದ್ದಾರೆ.

4 / 6
ಶಿಲ್ಪಾ ಸಖತ್ ಸ್ಟೈಲಿಶ್ ಆಗಿ ಫೋಟೋಶೂಟ್ ಮಾಡಿಸಿಕೊಂಡು ಆಗಾಗ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಿರುತ್ತಾರೆ.

ಶಿಲ್ಪಾ ಸಖತ್ ಸ್ಟೈಲಿಶ್ ಆಗಿ ಫೋಟೋಶೂಟ್ ಮಾಡಿಸಿಕೊಂಡು ಆಗಾಗ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಿರುತ್ತಾರೆ.

5 / 6
ಈ ಹಿಂದೆಯೂ ಅವರು ಹಂಚಿಕೊಂಡಿದ್ದ ಚಿತ್ರಗಳು ವೈರಲ್ ಆಗಿದ್ದವು.

ಈ ಹಿಂದೆಯೂ ಅವರು ಹಂಚಿಕೊಂಡಿದ್ದ ಚಿತ್ರಗಳು ವೈರಲ್ ಆಗಿದ್ದವು.

6 / 6
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ