ಶಕ್ತಿಧಾಮದ ಮಕ್ಕಳ ಜೊತೆ ಶಿವಣ್ಣ ಗಣರಾಜ್ಯೋತ್ಸವ, ಉಪೇಂದ್ರ ವಿಶೇಷ ಅತಿಥಿ

Shvia Rajkumar-Geetha: ಶಿವರಾಜ್ ಕುಮಾರ್, ಗೀತಾ ಶಿವರಾಜ್​ಕುಮಾರ್ ಅವರು ಶಕ್ತಿಧಾಮದಲ್ಲಿ ಗಣರಾಜ್ಯೋತ್ಸವ ಆಚರಿಸಿದ್ದು, ಉಪೇಂದ್ರ ವಿಶೇಷ ಅತಿಥಿಯಾಗಿ ಭಾಗಿಯಾಗಿದ್ದರು.

|

Updated on: Jan 26, 2024 | 11:18 AM

ಮೈಸೂರಿನ ಶಕ್ತಿಧಾಮದ ಮಕ್ಕಳೊಡನೆ ನಟ ಶಿವರಾಜ್ ಕುಮಾರ್ ಹಾಗೂ ಗೀತಾ ಶಿವರಾಜ್ ಕುಮಾರ್ ಗಣರಾಜ್ಯೋತ್ಸವ ಆಚರಣೆ ಮಾಡಿದ್ದಾರೆ.

ಮೈಸೂರಿನ ಶಕ್ತಿಧಾಮದ ಮಕ್ಕಳೊಡನೆ ನಟ ಶಿವರಾಜ್ ಕುಮಾರ್ ಹಾಗೂ ಗೀತಾ ಶಿವರಾಜ್ ಕುಮಾರ್ ಗಣರಾಜ್ಯೋತ್ಸವ ಆಚರಣೆ ಮಾಡಿದ್ದಾರೆ.

1 / 7
ಈ ಗಣರಾಜ್ಯೋತ್ಸವ ಆಚರಣೆಗೆ ಶಿವಣ್ಣ ಅವರ ಆತ್ಮೀಯ ಗೆಳೆಯ ಉಪೇಂದ್ರ ಅವರು ವಿಶೇಷ ಅತಿಥಿಯಾಗಿ ಆಗಮಿಸಿದ್ದಾರೆ.

ಈ ಗಣರಾಜ್ಯೋತ್ಸವ ಆಚರಣೆಗೆ ಶಿವಣ್ಣ ಅವರ ಆತ್ಮೀಯ ಗೆಳೆಯ ಉಪೇಂದ್ರ ಅವರು ವಿಶೇಷ ಅತಿಥಿಯಾಗಿ ಆಗಮಿಸಿದ್ದಾರೆ.

2 / 7
ಉಪೇಂದ್ರ ಜೊತೆಗೆ ನಿರ್ಮಾಪಕರೂ ಆಗಿರುವ ಕೆಪಿ ಶ್ರೀಕಾಂತ್ ಸಹ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಭಾಗಿಯಾಗಿದ್ದರು.

ಉಪೇಂದ್ರ ಜೊತೆಗೆ ನಿರ್ಮಾಪಕರೂ ಆಗಿರುವ ಕೆಪಿ ಶ್ರೀಕಾಂತ್ ಸಹ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಭಾಗಿಯಾಗಿದ್ದರು.

3 / 7
ಪೆರೇಡ್ ಮೂಲಕ ಶಿವಣ್ಣ ಹಾಗೂ ಉಪ್ಪಿಗೆ ಅದ್ದೂರಿ ಶಕ್ತಿಧಾಮದ ಮಕ್ಕಳು ಅದ್ಧೂರಿ ಸ್ವಾಗತ ಮಾಡದರು.

ಪೆರೇಡ್ ಮೂಲಕ ಶಿವಣ್ಣ ಹಾಗೂ ಉಪ್ಪಿಗೆ ಅದ್ದೂರಿ ಶಕ್ತಿಧಾಮದ ಮಕ್ಕಳು ಅದ್ಧೂರಿ ಸ್ವಾಗತ ಮಾಡದರು.

4 / 7
ಶಿವರಾಜ್ ಕುಮಾರ್, ಉಪೇಂದ್ರ ಹಾಗೂ ಶಕ್ತಿಧಾಮದ ಶಿಕ್ಷಕರು, ಮುಖ್ಯಸ್ಥರು ಒಟ್ಟಿಗೆ ಧ್ವಜಾರೋಹಣ ಮಾಡಿ ಮಕ್ಕಳ ಜೊತೆ ಗಣರಾಜ್ಯೋತ್ಸವ ಆಚರಣೆ ಮಾಡಿದ್ದಾರೆ.

ಶಿವರಾಜ್ ಕುಮಾರ್, ಉಪೇಂದ್ರ ಹಾಗೂ ಶಕ್ತಿಧಾಮದ ಶಿಕ್ಷಕರು, ಮುಖ್ಯಸ್ಥರು ಒಟ್ಟಿಗೆ ಧ್ವಜಾರೋಹಣ ಮಾಡಿ ಮಕ್ಕಳ ಜೊತೆ ಗಣರಾಜ್ಯೋತ್ಸವ ಆಚರಣೆ ಮಾಡಿದ್ದಾರೆ.

5 / 7
ಮಕ್ಕಳು ವಿವಿಧ ವೇಷ ಭೂಷಣಗಳನ್ನು ತೊಟ್ಟು ವೇದಿಕೆ ಮೇಲೆ ಆಶುಭಾಷಣಗಳನ್ನು ಮಾಡಿದ್ದಾರೆ. ಕೆಲವರು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಸಹ ಮಾಡಿದ್ದಾರೆ.

ಮಕ್ಕಳು ವಿವಿಧ ವೇಷ ಭೂಷಣಗಳನ್ನು ತೊಟ್ಟು ವೇದಿಕೆ ಮೇಲೆ ಆಶುಭಾಷಣಗಳನ್ನು ಮಾಡಿದ್ದಾರೆ. ಕೆಲವರು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಸಹ ಮಾಡಿದ್ದಾರೆ.

6 / 7
ಶಿವರಾಜ್ ಕುಮಾರ್ ಹಾಗೂ ಗೀತಾ ಶಿವರಾಜ್ ಕುಮಾರ್ ಶಕ್ತಿಧಾಮ ಶಾಲೆಯನ್ನು ವರ್ಷಗಳಿಂದಲೂ ನಡೆಸಿಕೊಂಡು ಬರುತ್ತಿದ್ದು, ಅಲ್ಲಿನ ಮಕ್ಕಳನ್ನು ಅತ್ಯಂತ ಪ್ರೀತಿ ಪೂರ್ವಕವಾಗಿ ನಡೆಸಿಕೊಳ್ಳುತ್ತಾರೆ.

ಶಿವರಾಜ್ ಕುಮಾರ್ ಹಾಗೂ ಗೀತಾ ಶಿವರಾಜ್ ಕುಮಾರ್ ಶಕ್ತಿಧಾಮ ಶಾಲೆಯನ್ನು ವರ್ಷಗಳಿಂದಲೂ ನಡೆಸಿಕೊಂಡು ಬರುತ್ತಿದ್ದು, ಅಲ್ಲಿನ ಮಕ್ಕಳನ್ನು ಅತ್ಯಂತ ಪ್ರೀತಿ ಪೂರ್ವಕವಾಗಿ ನಡೆಸಿಕೊಳ್ಳುತ್ತಾರೆ.

7 / 7
Follow us
ಸಾವಿನ ನಂತರದ ಕಥೆ; ಸ್ಮಶಾನದಲ್ಲಿ ಭೈರಾದೇವಿ ಶೂಟಿಂಗ್; ರಮೇಶ್ ಹೇಳಿದ್ದಿಷ್ಟು
ಸಾವಿನ ನಂತರದ ಕಥೆ; ಸ್ಮಶಾನದಲ್ಲಿ ಭೈರಾದೇವಿ ಶೂಟಿಂಗ್; ರಮೇಶ್ ಹೇಳಿದ್ದಿಷ್ಟು
ಮಹಿಷಾ ದಸರಾ ಆಚರಣೆ ಬಗ್ಗೆ ಸಂಸದ ಯದುವೀರ್ ಏನಂದ್ರು ಗೊತ್ತಾ?
ಮಹಿಷಾ ದಸರಾ ಆಚರಣೆ ಬಗ್ಗೆ ಸಂಸದ ಯದುವೀರ್ ಏನಂದ್ರು ಗೊತ್ತಾ?
ಕಿಯೋನಿಕ್ಸ್ 400 ಕೋಟಿ ರೂ. ಅಕ್ರಮ ಪ್ರಕರಣ; ಅಶ್ವತ್ಥನಾರಾಯಣ ಹೇಳಿದ್ದಿಷ್ಟು
ಕಿಯೋನಿಕ್ಸ್ 400 ಕೋಟಿ ರೂ. ಅಕ್ರಮ ಪ್ರಕರಣ; ಅಶ್ವತ್ಥನಾರಾಯಣ ಹೇಳಿದ್ದಿಷ್ಟು
ಹಿಂದೂ ಮೆರವಣಿಗೆಯಲ್ಲಿ ರಕ್ಷಣೆಗೆ ಶಸ್ತ್ರ ಸಮೇತ ನಾವು ಸಜ್ಜು: ಶ್ರೀರಾಮ ಸೇನೆ
ಹಿಂದೂ ಮೆರವಣಿಗೆಯಲ್ಲಿ ರಕ್ಷಣೆಗೆ ಶಸ್ತ್ರ ಸಮೇತ ನಾವು ಸಜ್ಜು: ಶ್ರೀರಾಮ ಸೇನೆ
ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್