AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಕ್ತಿಧಾಮದ ಮಕ್ಕಳ ಜೊತೆ ಶಿವಣ್ಣ ಗಣರಾಜ್ಯೋತ್ಸವ, ಉಪೇಂದ್ರ ವಿಶೇಷ ಅತಿಥಿ

Shvia Rajkumar-Geetha: ಶಿವರಾಜ್ ಕುಮಾರ್, ಗೀತಾ ಶಿವರಾಜ್​ಕುಮಾರ್ ಅವರು ಶಕ್ತಿಧಾಮದಲ್ಲಿ ಗಣರಾಜ್ಯೋತ್ಸವ ಆಚರಿಸಿದ್ದು, ಉಪೇಂದ್ರ ವಿಶೇಷ ಅತಿಥಿಯಾಗಿ ಭಾಗಿಯಾಗಿದ್ದರು.

ಮಂಜುನಾಥ ಸಿ.
|

Updated on: Jan 26, 2024 | 11:18 AM

Share
ಮೈಸೂರಿನ ಶಕ್ತಿಧಾಮದ ಮಕ್ಕಳೊಡನೆ ನಟ ಶಿವರಾಜ್ ಕುಮಾರ್ ಹಾಗೂ ಗೀತಾ ಶಿವರಾಜ್ ಕುಮಾರ್ ಗಣರಾಜ್ಯೋತ್ಸವ ಆಚರಣೆ ಮಾಡಿದ್ದಾರೆ.

ಮೈಸೂರಿನ ಶಕ್ತಿಧಾಮದ ಮಕ್ಕಳೊಡನೆ ನಟ ಶಿವರಾಜ್ ಕುಮಾರ್ ಹಾಗೂ ಗೀತಾ ಶಿವರಾಜ್ ಕುಮಾರ್ ಗಣರಾಜ್ಯೋತ್ಸವ ಆಚರಣೆ ಮಾಡಿದ್ದಾರೆ.

1 / 7
ಈ ಗಣರಾಜ್ಯೋತ್ಸವ ಆಚರಣೆಗೆ ಶಿವಣ್ಣ ಅವರ ಆತ್ಮೀಯ ಗೆಳೆಯ ಉಪೇಂದ್ರ ಅವರು ವಿಶೇಷ ಅತಿಥಿಯಾಗಿ ಆಗಮಿಸಿದ್ದಾರೆ.

ಈ ಗಣರಾಜ್ಯೋತ್ಸವ ಆಚರಣೆಗೆ ಶಿವಣ್ಣ ಅವರ ಆತ್ಮೀಯ ಗೆಳೆಯ ಉಪೇಂದ್ರ ಅವರು ವಿಶೇಷ ಅತಿಥಿಯಾಗಿ ಆಗಮಿಸಿದ್ದಾರೆ.

2 / 7
ಉಪೇಂದ್ರ ಜೊತೆಗೆ ನಿರ್ಮಾಪಕರೂ ಆಗಿರುವ ಕೆಪಿ ಶ್ರೀಕಾಂತ್ ಸಹ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಭಾಗಿಯಾಗಿದ್ದರು.

ಉಪೇಂದ್ರ ಜೊತೆಗೆ ನಿರ್ಮಾಪಕರೂ ಆಗಿರುವ ಕೆಪಿ ಶ್ರೀಕಾಂತ್ ಸಹ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಭಾಗಿಯಾಗಿದ್ದರು.

3 / 7
ಪೆರೇಡ್ ಮೂಲಕ ಶಿವಣ್ಣ ಹಾಗೂ ಉಪ್ಪಿಗೆ ಅದ್ದೂರಿ ಶಕ್ತಿಧಾಮದ ಮಕ್ಕಳು ಅದ್ಧೂರಿ ಸ್ವಾಗತ ಮಾಡದರು.

ಪೆರೇಡ್ ಮೂಲಕ ಶಿವಣ್ಣ ಹಾಗೂ ಉಪ್ಪಿಗೆ ಅದ್ದೂರಿ ಶಕ್ತಿಧಾಮದ ಮಕ್ಕಳು ಅದ್ಧೂರಿ ಸ್ವಾಗತ ಮಾಡದರು.

4 / 7
ಶಿವರಾಜ್ ಕುಮಾರ್, ಉಪೇಂದ್ರ ಹಾಗೂ ಶಕ್ತಿಧಾಮದ ಶಿಕ್ಷಕರು, ಮುಖ್ಯಸ್ಥರು ಒಟ್ಟಿಗೆ ಧ್ವಜಾರೋಹಣ ಮಾಡಿ ಮಕ್ಕಳ ಜೊತೆ ಗಣರಾಜ್ಯೋತ್ಸವ ಆಚರಣೆ ಮಾಡಿದ್ದಾರೆ.

ಶಿವರಾಜ್ ಕುಮಾರ್, ಉಪೇಂದ್ರ ಹಾಗೂ ಶಕ್ತಿಧಾಮದ ಶಿಕ್ಷಕರು, ಮುಖ್ಯಸ್ಥರು ಒಟ್ಟಿಗೆ ಧ್ವಜಾರೋಹಣ ಮಾಡಿ ಮಕ್ಕಳ ಜೊತೆ ಗಣರಾಜ್ಯೋತ್ಸವ ಆಚರಣೆ ಮಾಡಿದ್ದಾರೆ.

5 / 7
ಮಕ್ಕಳು ವಿವಿಧ ವೇಷ ಭೂಷಣಗಳನ್ನು ತೊಟ್ಟು ವೇದಿಕೆ ಮೇಲೆ ಆಶುಭಾಷಣಗಳನ್ನು ಮಾಡಿದ್ದಾರೆ. ಕೆಲವರು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಸಹ ಮಾಡಿದ್ದಾರೆ.

ಮಕ್ಕಳು ವಿವಿಧ ವೇಷ ಭೂಷಣಗಳನ್ನು ತೊಟ್ಟು ವೇದಿಕೆ ಮೇಲೆ ಆಶುಭಾಷಣಗಳನ್ನು ಮಾಡಿದ್ದಾರೆ. ಕೆಲವರು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಸಹ ಮಾಡಿದ್ದಾರೆ.

6 / 7
ಶಿವರಾಜ್ ಕುಮಾರ್ ಹಾಗೂ ಗೀತಾ ಶಿವರಾಜ್ ಕುಮಾರ್ ಶಕ್ತಿಧಾಮ ಶಾಲೆಯನ್ನು ವರ್ಷಗಳಿಂದಲೂ ನಡೆಸಿಕೊಂಡು ಬರುತ್ತಿದ್ದು, ಅಲ್ಲಿನ ಮಕ್ಕಳನ್ನು ಅತ್ಯಂತ ಪ್ರೀತಿ ಪೂರ್ವಕವಾಗಿ ನಡೆಸಿಕೊಳ್ಳುತ್ತಾರೆ.

ಶಿವರಾಜ್ ಕುಮಾರ್ ಹಾಗೂ ಗೀತಾ ಶಿವರಾಜ್ ಕುಮಾರ್ ಶಕ್ತಿಧಾಮ ಶಾಲೆಯನ್ನು ವರ್ಷಗಳಿಂದಲೂ ನಡೆಸಿಕೊಂಡು ಬರುತ್ತಿದ್ದು, ಅಲ್ಲಿನ ಮಕ್ಕಳನ್ನು ಅತ್ಯಂತ ಪ್ರೀತಿ ಪೂರ್ವಕವಾಗಿ ನಡೆಸಿಕೊಳ್ಳುತ್ತಾರೆ.

7 / 7
Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ