ಶಕ್ತಿಧಾಮದ ಮಕ್ಕಳ ಜೊತೆ ಶಿವಣ್ಣ ಗಣರಾಜ್ಯೋತ್ಸವ, ಉಪೇಂದ್ರ ವಿಶೇಷ ಅತಿಥಿ

Updated on: Jan 26, 2024 | 11:18 AM

Shvia Rajkumar-Geetha: ಶಿವರಾಜ್ ಕುಮಾರ್, ಗೀತಾ ಶಿವರಾಜ್​ಕುಮಾರ್ ಅವರು ಶಕ್ತಿಧಾಮದಲ್ಲಿ ಗಣರಾಜ್ಯೋತ್ಸವ ಆಚರಿಸಿದ್ದು, ಉಪೇಂದ್ರ ವಿಶೇಷ ಅತಿಥಿಯಾಗಿ ಭಾಗಿಯಾಗಿದ್ದರು.

1 / 7
ಮೈಸೂರಿನ ಶಕ್ತಿಧಾಮದ ಮಕ್ಕಳೊಡನೆ ನಟ ಶಿವರಾಜ್ ಕುಮಾರ್ ಹಾಗೂ ಗೀತಾ ಶಿವರಾಜ್ ಕುಮಾರ್ ಗಣರಾಜ್ಯೋತ್ಸವ ಆಚರಣೆ ಮಾಡಿದ್ದಾರೆ.

ಮೈಸೂರಿನ ಶಕ್ತಿಧಾಮದ ಮಕ್ಕಳೊಡನೆ ನಟ ಶಿವರಾಜ್ ಕುಮಾರ್ ಹಾಗೂ ಗೀತಾ ಶಿವರಾಜ್ ಕುಮಾರ್ ಗಣರಾಜ್ಯೋತ್ಸವ ಆಚರಣೆ ಮಾಡಿದ್ದಾರೆ.

2 / 7

ಈ ಗಣರಾಜ್ಯೋತ್ಸವ ಆಚರಣೆಗೆ ಶಿವಣ್ಣ ಅವರ ಆತ್ಮೀಯ ಗೆಳೆಯ ಉಪೇಂದ್ರ ಅವರು ವಿಶೇಷ ಅತಿಥಿಯಾಗಿ ಆಗಮಿಸಿದ್ದಾರೆ.

3 / 7

ಉಪೇಂದ್ರ ಜೊತೆಗೆ ನಿರ್ಮಾಪಕರೂ ಆಗಿರುವ ಕೆಪಿ ಶ್ರೀಕಾಂತ್ ಸಹ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಭಾಗಿಯಾಗಿದ್ದರು.

4 / 7

ಪೆರೇಡ್ ಮೂಲಕ ಶಿವಣ್ಣ ಹಾಗೂ ಉಪ್ಪಿಗೆ ಅದ್ದೂರಿ ಶಕ್ತಿಧಾಮದ ಮಕ್ಕಳು ಅದ್ಧೂರಿ ಸ್ವಾಗತ ಮಾಡದರು.

5 / 7

ಶಿವರಾಜ್ ಕುಮಾರ್, ಉಪೇಂದ್ರ ಹಾಗೂ ಶಕ್ತಿಧಾಮದ ಶಿಕ್ಷಕರು, ಮುಖ್ಯಸ್ಥರು ಒಟ್ಟಿಗೆ ಧ್ವಜಾರೋಹಣ ಮಾಡಿ ಮಕ್ಕಳ ಜೊತೆ ಗಣರಾಜ್ಯೋತ್ಸವ ಆಚರಣೆ ಮಾಡಿದ್ದಾರೆ.

6 / 7

ಮಕ್ಕಳು ವಿವಿಧ ವೇಷ ಭೂಷಣಗಳನ್ನು ತೊಟ್ಟು ವೇದಿಕೆ ಮೇಲೆ ಆಶುಭಾಷಣಗಳನ್ನು ಮಾಡಿದ್ದಾರೆ. ಕೆಲವರು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಸಹ ಮಾಡಿದ್ದಾರೆ.

7 / 7

ಶಿವರಾಜ್ ಕುಮಾರ್ ಹಾಗೂ ಗೀತಾ ಶಿವರಾಜ್ ಕುಮಾರ್ ಶಕ್ತಿಧಾಮ ಶಾಲೆಯನ್ನು ವರ್ಷಗಳಿಂದಲೂ ನಡೆಸಿಕೊಂಡು ಬರುತ್ತಿದ್ದು, ಅಲ್ಲಿನ ಮಕ್ಕಳನ್ನು ಅತ್ಯಂತ ಪ್ರೀತಿ ಪೂರ್ವಕವಾಗಿ ನಡೆಸಿಕೊಳ್ಳುತ್ತಾರೆ.

Loading...
Unable to load recommendations.
Follow Us