ಬಾಲ್ಯದ ಗೆಳೆಯರ ಕುಟುಂಬದೊಟ್ಟಿಗೆ ಷಷ್ಠಿಪೂರ್ತಿ ಆಚರಿಸಿಕೊಂಡ ಶಿವಣ್ಣ-ಗೀತಕ್ಕ

Shiva Rajkumar: ಶಿವರಾಜ್ ಕುಮಾರ್ ಹಾಗೂ ಗೀತಾ ಶಿವರಾಜ್ ಕುಮಾರ್ ಅವರುಗಳು ತಮಿಳುನಾಡಿನ ಪ್ರಸಿದ್ಧ ದೇವಾಲಯದಲ್ಲಿ ಷಷ್ಠಿಪೂರ್ತಿ ಆಚರಿಸಿಕೊಂಡಿದ್ದಾರೆ. ಅವರ ಬಾಲ್ಯದ ಗೆಳೆಯರೂ ಸಹ ಷಷ್ಠಿ ಪೂರ್ತಿ ಮಾಡಿಕೊಂಡಿರುವುದು ವಿಶೇಷ.

|

Updated on:Aug 08, 2024 | 5:50 PM

ನಟ ಶಿವರಾಜ್ ಕುಮಾರ್ ಮತ್ತು ಗೀತಾ ಶಿವರಾಜ್​ಕುಮಾರ್ ಅವರು ತಮ್ಮ ಷಷ್ಠಿ ಪೂರ್ತಿ ಆಚರಣೆ ಮಾಡಿಕೊಂಡಿದ್ದಾರೆ. ಅದೂ ಬಾಲ್ಯದ ಗೆಳೆಯರ ಜೊತೆಗೆ.

ನಟ ಶಿವರಾಜ್ ಕುಮಾರ್ ಮತ್ತು ಗೀತಾ ಶಿವರಾಜ್​ಕುಮಾರ್ ಅವರು ತಮ್ಮ ಷಷ್ಠಿ ಪೂರ್ತಿ ಆಚರಣೆ ಮಾಡಿಕೊಂಡಿದ್ದಾರೆ. ಅದೂ ಬಾಲ್ಯದ ಗೆಳೆಯರ ಜೊತೆಗೆ.

1 / 7
ಒಂದು ಸಾವಿರ ವರ್ಷಗಳ ಇತಿಹಾಸ ಇರುವ ಅಭಿರಾಮಿ ಅಮೃತ ಕದೇಶ್ವರರ್ ದೇವಸ್ಥಾನದಲ್ಲಿ ಶಿವರಾಜ್ ಕುಮಾರ್ ಗೀತಾ ಶಿವರಾಜ್ ಕುಮಾರ್ ಷಷ್ಠಿಪೂರ್ತಿ ಕಾರ್ಯಕ್ರಮ ನೆರವೇರಿದೆ.

ಒಂದು ಸಾವಿರ ವರ್ಷಗಳ ಇತಿಹಾಸ ಇರುವ ಅಭಿರಾಮಿ ಅಮೃತ ಕದೇಶ್ವರರ್ ದೇವಸ್ಥಾನದಲ್ಲಿ ಶಿವರಾಜ್ ಕುಮಾರ್ ಗೀತಾ ಶಿವರಾಜ್ ಕುಮಾರ್ ಷಷ್ಠಿಪೂರ್ತಿ ಕಾರ್ಯಕ್ರಮ ನೆರವೇರಿದೆ.

2 / 7
ತಮಿಳುನಾಡಿನಲ್ಲಿ ಪುರಾತನ ಕಾಲದ ದೇವಸ್ಥಾನ ಹಾಗೇ ತಿರುಕ್ಕಡೈಯೂರ್ ಎಂಬ ಹೆಸರಿನಲ್ಲಿ ಈ ದೇವಸ್ಥಾನ ಪ್ರಸಿದ್ದಿ ಪಡೆದಿದೆ.

ತಮಿಳುನಾಡಿನಲ್ಲಿ ಪುರಾತನ ಕಾಲದ ದೇವಸ್ಥಾನ ಹಾಗೇ ತಿರುಕ್ಕಡೈಯೂರ್ ಎಂಬ ಹೆಸರಿನಲ್ಲಿ ಈ ದೇವಸ್ಥಾನ ಪ್ರಸಿದ್ದಿ ಪಡೆದಿದೆ.

3 / 7
ತಿರುಕಡಯಾರ್ ದೇವಸ್ಥಾನದಲ್ಲಿ ನಡೆದ ಷಷ್ಠಿಪೂರ್ತಿ ಕಾರ್ಯಕ್ರಮದಲ್ಲಿ ಶಿವಣ್ಣ-ಗೀತಕ್ಕ ಅವರ ಮಕ್ಕಳಾದ ನಿವೇದಿತಾ ಹಾಗೂ ನಿರೂಪಮಾ ಸಹ ಭಾಗಿಯಾಗಿದ್ದರು.

ತಿರುಕಡಯಾರ್ ದೇವಸ್ಥಾನದಲ್ಲಿ ನಡೆದ ಷಷ್ಠಿಪೂರ್ತಿ ಕಾರ್ಯಕ್ರಮದಲ್ಲಿ ಶಿವಣ್ಣ-ಗೀತಕ್ಕ ಅವರ ಮಕ್ಕಳಾದ ನಿವೇದಿತಾ ಹಾಗೂ ನಿರೂಪಮಾ ಸಹ ಭಾಗಿಯಾಗಿದ್ದರು.

4 / 7
ಷಷ್ಠಿ ಪೂರ್ತಿ ಕಾರ್ಯಕ್ರಮದಲ್ಲಿ ಮದುವೆ ಮುಹೂರ್ತದಲ್ಲಿ ಮಾಡಲಾಗುವ ಎಲ್ಲ ಶಾಸ್ತ್ರಗಳನ್ನು ಮಾಡಲಾಗಿದ್ದು, ಶಿವಣ್ಣ ಮತ್ತೊಮ್ಮೆ ಗೀತಾ ಅವರಿಗೆ ಮಾಂಗಲ್ಯ ಧಾರಣೆ ಮಾಡಿದ್ದಾರೆ.

ಷಷ್ಠಿ ಪೂರ್ತಿ ಕಾರ್ಯಕ್ರಮದಲ್ಲಿ ಮದುವೆ ಮುಹೂರ್ತದಲ್ಲಿ ಮಾಡಲಾಗುವ ಎಲ್ಲ ಶಾಸ್ತ್ರಗಳನ್ನು ಮಾಡಲಾಗಿದ್ದು, ಶಿವಣ್ಣ ಮತ್ತೊಮ್ಮೆ ಗೀತಾ ಅವರಿಗೆ ಮಾಂಗಲ್ಯ ಧಾರಣೆ ಮಾಡಿದ್ದಾರೆ.

5 / 7
ಶಿವರಾಜ್ ಕುಮಾರ್ ಹಾಗೂ ಗೀತಾ ಶಿವರಾಜ್ ಕುಮಾರ್ 1986 ರಲ್ಲಿ ಮದುವೆ ಆಗಿದ್ದರು. ಗೀತಾ ಶಿವರಾಜ್ ಕುಮಾರ್ ಮಾಜಿ ಸಿಎಂ ಬಂಗಾರಪ್ಪನವರ ಪುತ್ರಿ.

ಶಿವರಾಜ್ ಕುಮಾರ್ ಹಾಗೂ ಗೀತಾ ಶಿವರಾಜ್ ಕುಮಾರ್ 1986 ರಲ್ಲಿ ಮದುವೆ ಆಗಿದ್ದರು. ಗೀತಾ ಶಿವರಾಜ್ ಕುಮಾರ್ ಮಾಜಿ ಸಿಎಂ ಬಂಗಾರಪ್ಪನವರ ಪುತ್ರಿ.

6 / 7
ಶಿವರಾಜ್ ಕುಮಾರ್ ಹಾಗೂ ಗೀತಾ ಶಿವರಾಜ್ ಕುಮಾರ್ ಅವರು ಚಿತ್ರರಂಗದ ಆದರ್ಶ ದಂಪತಿ. ಹಲವು ಹೊಸ ಜೋಡಿಗಳಿಗೆ ಶಿವಣ್ಣ-ಗೀತಕ್ಕ ಮಾದರಿಯಾಗಿದ್ದಾರೆ.

ಶಿವರಾಜ್ ಕುಮಾರ್ ಹಾಗೂ ಗೀತಾ ಶಿವರಾಜ್ ಕುಮಾರ್ ಅವರು ಚಿತ್ರರಂಗದ ಆದರ್ಶ ದಂಪತಿ. ಹಲವು ಹೊಸ ಜೋಡಿಗಳಿಗೆ ಶಿವಣ್ಣ-ಗೀತಕ್ಕ ಮಾದರಿಯಾಗಿದ್ದಾರೆ.

7 / 7

Published On - 3:32 pm, Thu, 8 August 24

Follow us
ಪಿತೃಪಕ್ಷದ ಮಹತ್ವ ತಿಳಿಯಲು ಈ ವಿಡಿಯೋದಲ್ಲಿ ನೋಡಿ
ಪಿತೃಪಕ್ಷದ ಮಹತ್ವ ತಿಳಿಯಲು ಈ ವಿಡಿಯೋದಲ್ಲಿ ನೋಡಿ
Nithya Bhavishya: ಈ ರಾಶಿಯವರಿಗೆ ಸ್ವ ಉದ್ಯೋಗವು ಇಂದು ಕೈ ಹಿಡಿಯುವುದು
Nithya Bhavishya: ಈ ರಾಶಿಯವರಿಗೆ ಸ್ವ ಉದ್ಯೋಗವು ಇಂದು ಕೈ ಹಿಡಿಯುವುದು
ಗುಜರಾತ್ ಪ್ರವಾಹದಲ್ಲಿ ಸಿಲುಕಿದ ಕಾರು ಹತ್ತಿ ಕುಳಿತು ಹರಟೆ ಹೊಡೆದ ದಂಪತಿ
ಗುಜರಾತ್ ಪ್ರವಾಹದಲ್ಲಿ ಸಿಲುಕಿದ ಕಾರು ಹತ್ತಿ ಕುಳಿತು ಹರಟೆ ಹೊಡೆದ ದಂಪತಿ
ಕಾಂಗ್ರೆಸ್​-JDS ಮೈತ್ರಿ: ಬಹುಮತ ಇಲ್ಲದಿದ್ರೂ ಅಧ್ಯಕ್ಷ ಸ್ಥಾನ ಕೈ ವಶಕ್ಕೆ
ಕಾಂಗ್ರೆಸ್​-JDS ಮೈತ್ರಿ: ಬಹುಮತ ಇಲ್ಲದಿದ್ರೂ ಅಧ್ಯಕ್ಷ ಸ್ಥಾನ ಕೈ ವಶಕ್ಕೆ
ದರ್ಶನ್​ ಜಾಮೀನು ಅರ್ಜಿ ಸಲ್ಲಿಸೋದು ಯಾವಾಗ? ಉತ್ತರ ನೀಡಿದ ಲಾಯರ್​
ದರ್ಶನ್​ ಜಾಮೀನು ಅರ್ಜಿ ಸಲ್ಲಿಸೋದು ಯಾವಾಗ? ಉತ್ತರ ನೀಡಿದ ಲಾಯರ್​
ಗಣಪತಿ ವಿಸರ್ಜನೆ ಬಳಿಕ ಈಜಲು ಹೊಳೆಗೆ ಹಾರಿದ ಯುವಕರು
ಗಣಪತಿ ವಿಸರ್ಜನೆ ಬಳಿಕ ಈಜಲು ಹೊಳೆಗೆ ಹಾರಿದ ಯುವಕರು
ಭಾಗ್ಯಲಕ್ಷ್ಮೀ ಬಾಂಡ್ ಹಣ ಹಾಕುವ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ಸಚಿವೆ
ಭಾಗ್ಯಲಕ್ಷ್ಮೀ ಬಾಂಡ್ ಹಣ ಹಾಕುವ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ಸಚಿವೆ
ದೆಹಲಿ ಕ್ಲಬ್ ಹೊರಗೆ ಬೌನ್ಸರ್​ಗೆ ಹೆದರಿಸಿ ಗುಂಡು ಹಾರಿಸಿದ ವಿಡಿಯೋ ವೈರಲ್
ದೆಹಲಿ ಕ್ಲಬ್ ಹೊರಗೆ ಬೌನ್ಸರ್​ಗೆ ಹೆದರಿಸಿ ಗುಂಡು ಹಾರಿಸಿದ ವಿಡಿಯೋ ವೈರಲ್
ದೀಪಾವಳಿ ಒಳಗೆ ಸಿದ್ದರಾಮಯ್ಯ ಸರ್ಕಾರ ಪತನ: ಸಿಟಿ ರವಿ
ದೀಪಾವಳಿ ಒಳಗೆ ಸಿದ್ದರಾಮಯ್ಯ ಸರ್ಕಾರ ಪತನ: ಸಿಟಿ ರವಿ
ಕೊನೆಯ ಓವರ್​ನಲ್ಲಿ 5 ಸಿಕ್ಸ್ ಸಿಡಿಸಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಮಯಾಂಕ್
ಕೊನೆಯ ಓವರ್​ನಲ್ಲಿ 5 ಸಿಕ್ಸ್ ಸಿಡಿಸಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಮಯಾಂಕ್