AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಲ್ಯದ ಗೆಳೆಯರ ಕುಟುಂಬದೊಟ್ಟಿಗೆ ಷಷ್ಠಿಪೂರ್ತಿ ಆಚರಿಸಿಕೊಂಡ ಶಿವಣ್ಣ-ಗೀತಕ್ಕ

Shiva Rajkumar: ಶಿವರಾಜ್ ಕುಮಾರ್ ಹಾಗೂ ಗೀತಾ ಶಿವರಾಜ್ ಕುಮಾರ್ ಅವರುಗಳು ತಮಿಳುನಾಡಿನ ಪ್ರಸಿದ್ಧ ದೇವಾಲಯದಲ್ಲಿ ಷಷ್ಠಿಪೂರ್ತಿ ಆಚರಿಸಿಕೊಂಡಿದ್ದಾರೆ. ಅವರ ಬಾಲ್ಯದ ಗೆಳೆಯರೂ ಸಹ ಷಷ್ಠಿ ಪೂರ್ತಿ ಮಾಡಿಕೊಂಡಿರುವುದು ವಿಶೇಷ.

ಮಂಜುನಾಥ ಸಿ.
|

Updated on:Aug 08, 2024 | 5:50 PM

Share
ನಟ ಶಿವರಾಜ್ ಕುಮಾರ್ ಮತ್ತು ಗೀತಾ ಶಿವರಾಜ್​ಕುಮಾರ್ ಅವರು ತಮ್ಮ ಷಷ್ಠಿ ಪೂರ್ತಿ ಆಚರಣೆ ಮಾಡಿಕೊಂಡಿದ್ದಾರೆ. ಅದೂ ಬಾಲ್ಯದ ಗೆಳೆಯರ ಜೊತೆಗೆ.

ನಟ ಶಿವರಾಜ್ ಕುಮಾರ್ ಮತ್ತು ಗೀತಾ ಶಿವರಾಜ್​ಕುಮಾರ್ ಅವರು ತಮ್ಮ ಷಷ್ಠಿ ಪೂರ್ತಿ ಆಚರಣೆ ಮಾಡಿಕೊಂಡಿದ್ದಾರೆ. ಅದೂ ಬಾಲ್ಯದ ಗೆಳೆಯರ ಜೊತೆಗೆ.

1 / 7
ಒಂದು ಸಾವಿರ ವರ್ಷಗಳ ಇತಿಹಾಸ ಇರುವ ಅಭಿರಾಮಿ ಅಮೃತ ಕದೇಶ್ವರರ್ ದೇವಸ್ಥಾನದಲ್ಲಿ ಶಿವರಾಜ್ ಕುಮಾರ್ ಗೀತಾ ಶಿವರಾಜ್ ಕುಮಾರ್ ಷಷ್ಠಿಪೂರ್ತಿ ಕಾರ್ಯಕ್ರಮ ನೆರವೇರಿದೆ.

ಒಂದು ಸಾವಿರ ವರ್ಷಗಳ ಇತಿಹಾಸ ಇರುವ ಅಭಿರಾಮಿ ಅಮೃತ ಕದೇಶ್ವರರ್ ದೇವಸ್ಥಾನದಲ್ಲಿ ಶಿವರಾಜ್ ಕುಮಾರ್ ಗೀತಾ ಶಿವರಾಜ್ ಕುಮಾರ್ ಷಷ್ಠಿಪೂರ್ತಿ ಕಾರ್ಯಕ್ರಮ ನೆರವೇರಿದೆ.

2 / 7
ತಮಿಳುನಾಡಿನಲ್ಲಿ ಪುರಾತನ ಕಾಲದ ದೇವಸ್ಥಾನ ಹಾಗೇ ತಿರುಕ್ಕಡೈಯೂರ್ ಎಂಬ ಹೆಸರಿನಲ್ಲಿ ಈ ದೇವಸ್ಥಾನ ಪ್ರಸಿದ್ದಿ ಪಡೆದಿದೆ.

ತಮಿಳುನಾಡಿನಲ್ಲಿ ಪುರಾತನ ಕಾಲದ ದೇವಸ್ಥಾನ ಹಾಗೇ ತಿರುಕ್ಕಡೈಯೂರ್ ಎಂಬ ಹೆಸರಿನಲ್ಲಿ ಈ ದೇವಸ್ಥಾನ ಪ್ರಸಿದ್ದಿ ಪಡೆದಿದೆ.

3 / 7
ತಿರುಕಡಯಾರ್ ದೇವಸ್ಥಾನದಲ್ಲಿ ನಡೆದ ಷಷ್ಠಿಪೂರ್ತಿ ಕಾರ್ಯಕ್ರಮದಲ್ಲಿ ಶಿವಣ್ಣ-ಗೀತಕ್ಕ ಅವರ ಮಕ್ಕಳಾದ ನಿವೇದಿತಾ ಹಾಗೂ ನಿರೂಪಮಾ ಸಹ ಭಾಗಿಯಾಗಿದ್ದರು.

ತಿರುಕಡಯಾರ್ ದೇವಸ್ಥಾನದಲ್ಲಿ ನಡೆದ ಷಷ್ಠಿಪೂರ್ತಿ ಕಾರ್ಯಕ್ರಮದಲ್ಲಿ ಶಿವಣ್ಣ-ಗೀತಕ್ಕ ಅವರ ಮಕ್ಕಳಾದ ನಿವೇದಿತಾ ಹಾಗೂ ನಿರೂಪಮಾ ಸಹ ಭಾಗಿಯಾಗಿದ್ದರು.

4 / 7
ಷಷ್ಠಿ ಪೂರ್ತಿ ಕಾರ್ಯಕ್ರಮದಲ್ಲಿ ಮದುವೆ ಮುಹೂರ್ತದಲ್ಲಿ ಮಾಡಲಾಗುವ ಎಲ್ಲ ಶಾಸ್ತ್ರಗಳನ್ನು ಮಾಡಲಾಗಿದ್ದು, ಶಿವಣ್ಣ ಮತ್ತೊಮ್ಮೆ ಗೀತಾ ಅವರಿಗೆ ಮಾಂಗಲ್ಯ ಧಾರಣೆ ಮಾಡಿದ್ದಾರೆ.

ಷಷ್ಠಿ ಪೂರ್ತಿ ಕಾರ್ಯಕ್ರಮದಲ್ಲಿ ಮದುವೆ ಮುಹೂರ್ತದಲ್ಲಿ ಮಾಡಲಾಗುವ ಎಲ್ಲ ಶಾಸ್ತ್ರಗಳನ್ನು ಮಾಡಲಾಗಿದ್ದು, ಶಿವಣ್ಣ ಮತ್ತೊಮ್ಮೆ ಗೀತಾ ಅವರಿಗೆ ಮಾಂಗಲ್ಯ ಧಾರಣೆ ಮಾಡಿದ್ದಾರೆ.

5 / 7
ಶಿವರಾಜ್ ಕುಮಾರ್ ಹಾಗೂ ಗೀತಾ ಶಿವರಾಜ್ ಕುಮಾರ್ 1986 ರಲ್ಲಿ ಮದುವೆ ಆಗಿದ್ದರು. ಗೀತಾ ಶಿವರಾಜ್ ಕುಮಾರ್ ಮಾಜಿ ಸಿಎಂ ಬಂಗಾರಪ್ಪನವರ ಪುತ್ರಿ.

ಶಿವರಾಜ್ ಕುಮಾರ್ ಹಾಗೂ ಗೀತಾ ಶಿವರಾಜ್ ಕುಮಾರ್ 1986 ರಲ್ಲಿ ಮದುವೆ ಆಗಿದ್ದರು. ಗೀತಾ ಶಿವರಾಜ್ ಕುಮಾರ್ ಮಾಜಿ ಸಿಎಂ ಬಂಗಾರಪ್ಪನವರ ಪುತ್ರಿ.

6 / 7
ಶಿವರಾಜ್ ಕುಮಾರ್ ಹಾಗೂ ಗೀತಾ ಶಿವರಾಜ್ ಕುಮಾರ್ ಅವರು ಚಿತ್ರರಂಗದ ಆದರ್ಶ ದಂಪತಿ. ಹಲವು ಹೊಸ ಜೋಡಿಗಳಿಗೆ ಶಿವಣ್ಣ-ಗೀತಕ್ಕ ಮಾದರಿಯಾಗಿದ್ದಾರೆ.

ಶಿವರಾಜ್ ಕುಮಾರ್ ಹಾಗೂ ಗೀತಾ ಶಿವರಾಜ್ ಕುಮಾರ್ ಅವರು ಚಿತ್ರರಂಗದ ಆದರ್ಶ ದಂಪತಿ. ಹಲವು ಹೊಸ ಜೋಡಿಗಳಿಗೆ ಶಿವಣ್ಣ-ಗೀತಕ್ಕ ಮಾದರಿಯಾಗಿದ್ದಾರೆ.

7 / 7

Published On - 3:32 pm, Thu, 8 August 24

Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
Follow Us
ಬೇರೆ ಕೇಸ್ ಆರೋಪಿಗಳಿಗೆ ಜಾಮೀನು ಸಿಕ್ಕರೂ ದರ್ಶನ್​ಗೆ ಸಿಗುತ್ತಿಲ್ಲ ಯಾಕೆ?
ಬೇರೆ ಕೇಸ್ ಆರೋಪಿಗಳಿಗೆ ಜಾಮೀನು ಸಿಕ್ಕರೂ ದರ್ಶನ್​ಗೆ ಸಿಗುತ್ತಿಲ್ಲ ಯಾಕೆ?
ಟ್ರ್ಯಾಕ್ಟರ್ ಬಿದ್ದು 6 ಜನ ದುರಂತ ಅಂತ್ಯ:ಘಟನೆ ಬಗ್ಗೆ ಐಜಿಪಿ ಹೇಳಿದ್ದಿಷ್ಟು
ಟ್ರ್ಯಾಕ್ಟರ್ ಬಿದ್ದು 6 ಜನ ದುರಂತ ಅಂತ್ಯ:ಘಟನೆ ಬಗ್ಗೆ ಐಜಿಪಿ ಹೇಳಿದ್ದಿಷ್ಟು
ಆಕಾಶ್ ಸಿಂಗ್ ಪ್ರದರ್ಶಿಸಿದ ಚೀಟಿಯಲ್ಲಿ ಏನಿತ್ತು?
ಆಕಾಶ್ ಸಿಂಗ್ ಪ್ರದರ್ಶಿಸಿದ ಚೀಟಿಯಲ್ಲಿ ಏನಿತ್ತು?
ದರ್ಶನ್​ಗೆ ಇಲ್ಲ ಜಾಮೀನು; ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ನಡೆದಿದ್ದು ಏನು?
ದರ್ಶನ್​ಗೆ ಇಲ್ಲ ಜಾಮೀನು; ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ನಡೆದಿದ್ದು ಏನು?
ಪ್ಲಾಸ್ಟಿಕ್ ಕವರ್ ಸಿಲುಕಿ ಕೋತಿ ಪರದಾಟ; ವಿಡಿಯೋ ವೈರಲ್​​
ಪ್ಲಾಸ್ಟಿಕ್ ಕವರ್ ಸಿಲುಕಿ ಕೋತಿ ಪರದಾಟ; ವಿಡಿಯೋ ವೈರಲ್​​
ಯುಎಇಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ
ಯುಎಇಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ
ಪವಿತ್ರಾ ಗೌಡಗೆ ಜಾಮೀನು ಸಿಗುವ ಸಾಧ್ಯತೆ ಹೆಚ್ಚು: ವಕೀಲ ಬಾಲನ್
ಪವಿತ್ರಾ ಗೌಡಗೆ ಜಾಮೀನು ಸಿಗುವ ಸಾಧ್ಯತೆ ಹೆಚ್ಚು: ವಕೀಲ ಬಾಲನ್
ಪ್ರಧಾನಿಯ ಬೆಂಗಾವಲು ಪಡೆ ಕಡಿಮೆ ಮಾಡುವುದು ಸರಿಯಲ್ಲ; ಮಾಜಿ ರಾ ಮುಖ್ಯಸ್ಥ
ಪ್ರಧಾನಿಯ ಬೆಂಗಾವಲು ಪಡೆ ಕಡಿಮೆ ಮಾಡುವುದು ಸರಿಯಲ್ಲ; ಮಾಜಿ ರಾ ಮುಖ್ಯಸ್ಥ
ತುಂಗಭದ್ರಾ ಸೇತುವೆ ವೇಲೆ ಮತ್ತೊಂದು ಅಪಘಾತ: ಕಾರಿಗೆ ಗುದ್ದಿದ ಲಾರಿ
ತುಂಗಭದ್ರಾ ಸೇತುವೆ ವೇಲೆ ಮತ್ತೊಂದು ಅಪಘಾತ: ಕಾರಿಗೆ ಗುದ್ದಿದ ಲಾರಿ
ಶಾಸಕರಾದ ಬಳಿಕ ಸಮರ್ಥ್ ಮೊದಲ ಸಭೆಯಲ್ಲಿ ಏನೇನು ಆಯ್ತು?
ಶಾಸಕರಾದ ಬಳಿಕ ಸಮರ್ಥ್ ಮೊದಲ ಸಭೆಯಲ್ಲಿ ಏನೇನು ಆಯ್ತು?