AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Puneeth Rajkumar: ‘ಜೇಮ್ಸ್​​​’ ಚಿತ್ರದ ಪುನೀತ್ ಪಾತ್ರಕ್ಕೆ ಕಂಠದಾನ ಮಾಡಿದ ಶಿವಣ್ಣ; ಇಲ್ಲಿವೆ ಫೋಟೋಗಳು

Shiva Rajkumar | James: ‘ಜೇಮ್ಸ್’ ಚಿತ್ರದಲ್ಲಿನ ಪುನೀತ್ ರಾಜ್​ಕುಮಾರ್ ಪಾತ್ರಕ್ಕೆ ಶಿವರಾಜ್​ಕುಮಾರ್ ಧ್ವನಿ ನೀಡಿದ್ದಾರೆ. ಎರಡೂವರೆ ದಿನದಲ್ಲಿ ಅವರು ಡಬ್ಬಿಂಗ್ ಕೆಲಸಗಳನ್ನು ಮುಗಿಸಿದ್ದಾರೆ. ಶಿವಣ್ಣ ಕಂಠದಾನ ಮಾಡುತ್ತಿರುವ ಚಿತ್ರಗಳು ವೈರಲ್ ಆಗಿವೆ.

TV9 Web
| Edited By: |

Updated on: Feb 02, 2022 | 8:45 PM

Share
ಪುನೀತ್ ರಾಜ್​ಕುಮಾರ್ ನಟನೆಯ ಕೊನೆಯ ಚಿತ್ರ ‘ಜೇಮ್ಸ್’ ಮಾರ್ಚ್ 17ರಂದು ತೆರೆಗೆ ಬರಲಿದೆ.

ಪುನೀತ್ ರಾಜ್​ಕುಮಾರ್ ನಟನೆಯ ಕೊನೆಯ ಚಿತ್ರ ‘ಜೇಮ್ಸ್’ ಮಾರ್ಚ್ 17ರಂದು ತೆರೆಗೆ ಬರಲಿದೆ.

1 / 6
ಪುನೀತ್ ನಿರ್ವಹಿಸಿದ್ದ ಪಾತ್ರಕ್ಕೆ ಸಹೋದರ ಶಿವರಾಜ್​ಕುಮಾರ್ ಧ್ವನಿ ನೀಡಿದ್ದಾರೆ.

ಪುನೀತ್ ನಿರ್ವಹಿಸಿದ್ದ ಪಾತ್ರಕ್ಕೆ ಸಹೋದರ ಶಿವರಾಜ್​ಕುಮಾರ್ ಧ್ವನಿ ನೀಡಿದ್ದಾರೆ.

2 / 6
ಎರಡೂವರೆ ದಿನಗಳ ಕಾಲ ಡಬ್ಬಿಂಗ್ ನಡೆಸಿದ ಶಿವಣ್ಣ, ನಿನ್ನೆ ಅಂದರೆ ಮಂಗಳವಾರ ಡಬ್ಬಿಂಗ್ ಪೂರ್ಣಗೊಳಿಸಿದ್ದಾರೆ.

ಎರಡೂವರೆ ದಿನಗಳ ಕಾಲ ಡಬ್ಬಿಂಗ್ ನಡೆಸಿದ ಶಿವಣ್ಣ, ನಿನ್ನೆ ಅಂದರೆ ಮಂಗಳವಾರ ಡಬ್ಬಿಂಗ್ ಪೂರ್ಣಗೊಳಿಸಿದ್ದಾರೆ.

3 / 6
ಶಿವಣ್ಣ ಸ್ಟುಡಿಯೋದಲ್ಲಿ ಧ್ವನಿ ನೀಡುತ್ತಿರುವ ಸಂದರ್ಭದ ಚಿತ್ರಗಳು ವೈರಲ್ ಆಗಿವೆ.

ಶಿವಣ್ಣ ಸ್ಟುಡಿಯೋದಲ್ಲಿ ಧ್ವನಿ ನೀಡುತ್ತಿರುವ ಸಂದರ್ಭದ ಚಿತ್ರಗಳು ವೈರಲ್ ಆಗಿವೆ.

4 / 6
ಡಬ್ಬಿಂಗ್ ಕುರಿತು ಮಾತನಾಡಿದ ಶಿವಣ್ಣ, ಮತ್ತೊಬ್ಬ ಕಲಾವಿದರಿಗೆ ಕಂಠದಾನ ಮಾಡುವುದು ಬಹಳ ಸವಾಲಿನ ಕೆಲಸ ಎಂದು ನುಡಿದಿದ್ದಾರೆ.

ಡಬ್ಬಿಂಗ್ ಕುರಿತು ಮಾತನಾಡಿದ ಶಿವಣ್ಣ, ಮತ್ತೊಬ್ಬ ಕಲಾವಿದರಿಗೆ ಕಂಠದಾನ ಮಾಡುವುದು ಬಹಳ ಸವಾಲಿನ ಕೆಲಸ ಎಂದು ನುಡಿದಿದ್ದಾರೆ.

5 / 6
ಪುನೀತ್ ಪಾತ್ರಕ್ಕೆ ಧ್ವನಿ ನೀಡುವುದು ಕಷ್ಟ, ಆದರೂ ಪ್ರಯತ್ನ ನಡೆಸಿದ್ದೇನೆ. ಎಲ್ಲರಿಗೂ ಇಷ್ಟವಾಗಬಹುದು ಎಂದು ಶಿವಣ್ಣ ಹೇಳಿದ್ದಾರೆ.

ಪುನೀತ್ ಪಾತ್ರಕ್ಕೆ ಧ್ವನಿ ನೀಡುವುದು ಕಷ್ಟ, ಆದರೂ ಪ್ರಯತ್ನ ನಡೆಸಿದ್ದೇನೆ. ಎಲ್ಲರಿಗೂ ಇಷ್ಟವಾಗಬಹುದು ಎಂದು ಶಿವಣ್ಣ ಹೇಳಿದ್ದಾರೆ.

6 / 6
Follow Us
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್