AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Puneeth Rajkumar: ‘ಜೇಮ್ಸ್​​​’ ಚಿತ್ರದ ಪುನೀತ್ ಪಾತ್ರಕ್ಕೆ ಕಂಠದಾನ ಮಾಡಿದ ಶಿವಣ್ಣ; ಇಲ್ಲಿವೆ ಫೋಟೋಗಳು

Shiva Rajkumar | James: ‘ಜೇಮ್ಸ್’ ಚಿತ್ರದಲ್ಲಿನ ಪುನೀತ್ ರಾಜ್​ಕುಮಾರ್ ಪಾತ್ರಕ್ಕೆ ಶಿವರಾಜ್​ಕುಮಾರ್ ಧ್ವನಿ ನೀಡಿದ್ದಾರೆ. ಎರಡೂವರೆ ದಿನದಲ್ಲಿ ಅವರು ಡಬ್ಬಿಂಗ್ ಕೆಲಸಗಳನ್ನು ಮುಗಿಸಿದ್ದಾರೆ. ಶಿವಣ್ಣ ಕಂಠದಾನ ಮಾಡುತ್ತಿರುವ ಚಿತ್ರಗಳು ವೈರಲ್ ಆಗಿವೆ.

TV9 Web
| Edited By: |

Updated on: Feb 02, 2022 | 8:45 PM

Share
ಪುನೀತ್ ರಾಜ್​ಕುಮಾರ್ ನಟನೆಯ ಕೊನೆಯ ಚಿತ್ರ ‘ಜೇಮ್ಸ್’ ಮಾರ್ಚ್ 17ರಂದು ತೆರೆಗೆ ಬರಲಿದೆ.

ಪುನೀತ್ ರಾಜ್​ಕುಮಾರ್ ನಟನೆಯ ಕೊನೆಯ ಚಿತ್ರ ‘ಜೇಮ್ಸ್’ ಮಾರ್ಚ್ 17ರಂದು ತೆರೆಗೆ ಬರಲಿದೆ.

1 / 6
ಪುನೀತ್ ನಿರ್ವಹಿಸಿದ್ದ ಪಾತ್ರಕ್ಕೆ ಸಹೋದರ ಶಿವರಾಜ್​ಕುಮಾರ್ ಧ್ವನಿ ನೀಡಿದ್ದಾರೆ.

ಪುನೀತ್ ನಿರ್ವಹಿಸಿದ್ದ ಪಾತ್ರಕ್ಕೆ ಸಹೋದರ ಶಿವರಾಜ್​ಕುಮಾರ್ ಧ್ವನಿ ನೀಡಿದ್ದಾರೆ.

2 / 6
ಎರಡೂವರೆ ದಿನಗಳ ಕಾಲ ಡಬ್ಬಿಂಗ್ ನಡೆಸಿದ ಶಿವಣ್ಣ, ನಿನ್ನೆ ಅಂದರೆ ಮಂಗಳವಾರ ಡಬ್ಬಿಂಗ್ ಪೂರ್ಣಗೊಳಿಸಿದ್ದಾರೆ.

ಎರಡೂವರೆ ದಿನಗಳ ಕಾಲ ಡಬ್ಬಿಂಗ್ ನಡೆಸಿದ ಶಿವಣ್ಣ, ನಿನ್ನೆ ಅಂದರೆ ಮಂಗಳವಾರ ಡಬ್ಬಿಂಗ್ ಪೂರ್ಣಗೊಳಿಸಿದ್ದಾರೆ.

3 / 6
ಶಿವಣ್ಣ ಸ್ಟುಡಿಯೋದಲ್ಲಿ ಧ್ವನಿ ನೀಡುತ್ತಿರುವ ಸಂದರ್ಭದ ಚಿತ್ರಗಳು ವೈರಲ್ ಆಗಿವೆ.

ಶಿವಣ್ಣ ಸ್ಟುಡಿಯೋದಲ್ಲಿ ಧ್ವನಿ ನೀಡುತ್ತಿರುವ ಸಂದರ್ಭದ ಚಿತ್ರಗಳು ವೈರಲ್ ಆಗಿವೆ.

4 / 6
ಡಬ್ಬಿಂಗ್ ಕುರಿತು ಮಾತನಾಡಿದ ಶಿವಣ್ಣ, ಮತ್ತೊಬ್ಬ ಕಲಾವಿದರಿಗೆ ಕಂಠದಾನ ಮಾಡುವುದು ಬಹಳ ಸವಾಲಿನ ಕೆಲಸ ಎಂದು ನುಡಿದಿದ್ದಾರೆ.

ಡಬ್ಬಿಂಗ್ ಕುರಿತು ಮಾತನಾಡಿದ ಶಿವಣ್ಣ, ಮತ್ತೊಬ್ಬ ಕಲಾವಿದರಿಗೆ ಕಂಠದಾನ ಮಾಡುವುದು ಬಹಳ ಸವಾಲಿನ ಕೆಲಸ ಎಂದು ನುಡಿದಿದ್ದಾರೆ.

5 / 6
ಪುನೀತ್ ಪಾತ್ರಕ್ಕೆ ಧ್ವನಿ ನೀಡುವುದು ಕಷ್ಟ, ಆದರೂ ಪ್ರಯತ್ನ ನಡೆಸಿದ್ದೇನೆ. ಎಲ್ಲರಿಗೂ ಇಷ್ಟವಾಗಬಹುದು ಎಂದು ಶಿವಣ್ಣ ಹೇಳಿದ್ದಾರೆ.

ಪುನೀತ್ ಪಾತ್ರಕ್ಕೆ ಧ್ವನಿ ನೀಡುವುದು ಕಷ್ಟ, ಆದರೂ ಪ್ರಯತ್ನ ನಡೆಸಿದ್ದೇನೆ. ಎಲ್ಲರಿಗೂ ಇಷ್ಟವಾಗಬಹುದು ಎಂದು ಶಿವಣ್ಣ ಹೇಳಿದ್ದಾರೆ.

6 / 6
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ