AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Puneeth Rajkumar: ‘ಜೇಮ್ಸ್​​​’ ಚಿತ್ರದ ಪುನೀತ್ ಪಾತ್ರಕ್ಕೆ ಕಂಠದಾನ ಮಾಡಿದ ಶಿವಣ್ಣ; ಇಲ್ಲಿವೆ ಫೋಟೋಗಳು

Shiva Rajkumar | James: ‘ಜೇಮ್ಸ್’ ಚಿತ್ರದಲ್ಲಿನ ಪುನೀತ್ ರಾಜ್​ಕುಮಾರ್ ಪಾತ್ರಕ್ಕೆ ಶಿವರಾಜ್​ಕುಮಾರ್ ಧ್ವನಿ ನೀಡಿದ್ದಾರೆ. ಎರಡೂವರೆ ದಿನದಲ್ಲಿ ಅವರು ಡಬ್ಬಿಂಗ್ ಕೆಲಸಗಳನ್ನು ಮುಗಿಸಿದ್ದಾರೆ. ಶಿವಣ್ಣ ಕಂಠದಾನ ಮಾಡುತ್ತಿರುವ ಚಿತ್ರಗಳು ವೈರಲ್ ಆಗಿವೆ.

TV9 Web
| Edited By: |

Updated on: Feb 02, 2022 | 8:45 PM

Share
ಪುನೀತ್ ರಾಜ್​ಕುಮಾರ್ ನಟನೆಯ ಕೊನೆಯ ಚಿತ್ರ ‘ಜೇಮ್ಸ್’ ಮಾರ್ಚ್ 17ರಂದು ತೆರೆಗೆ ಬರಲಿದೆ.

ಪುನೀತ್ ರಾಜ್​ಕುಮಾರ್ ನಟನೆಯ ಕೊನೆಯ ಚಿತ್ರ ‘ಜೇಮ್ಸ್’ ಮಾರ್ಚ್ 17ರಂದು ತೆರೆಗೆ ಬರಲಿದೆ.

1 / 6
ಪುನೀತ್ ನಿರ್ವಹಿಸಿದ್ದ ಪಾತ್ರಕ್ಕೆ ಸಹೋದರ ಶಿವರಾಜ್​ಕುಮಾರ್ ಧ್ವನಿ ನೀಡಿದ್ದಾರೆ.

ಪುನೀತ್ ನಿರ್ವಹಿಸಿದ್ದ ಪಾತ್ರಕ್ಕೆ ಸಹೋದರ ಶಿವರಾಜ್​ಕುಮಾರ್ ಧ್ವನಿ ನೀಡಿದ್ದಾರೆ.

2 / 6
ಎರಡೂವರೆ ದಿನಗಳ ಕಾಲ ಡಬ್ಬಿಂಗ್ ನಡೆಸಿದ ಶಿವಣ್ಣ, ನಿನ್ನೆ ಅಂದರೆ ಮಂಗಳವಾರ ಡಬ್ಬಿಂಗ್ ಪೂರ್ಣಗೊಳಿಸಿದ್ದಾರೆ.

ಎರಡೂವರೆ ದಿನಗಳ ಕಾಲ ಡಬ್ಬಿಂಗ್ ನಡೆಸಿದ ಶಿವಣ್ಣ, ನಿನ್ನೆ ಅಂದರೆ ಮಂಗಳವಾರ ಡಬ್ಬಿಂಗ್ ಪೂರ್ಣಗೊಳಿಸಿದ್ದಾರೆ.

3 / 6
ಶಿವಣ್ಣ ಸ್ಟುಡಿಯೋದಲ್ಲಿ ಧ್ವನಿ ನೀಡುತ್ತಿರುವ ಸಂದರ್ಭದ ಚಿತ್ರಗಳು ವೈರಲ್ ಆಗಿವೆ.

ಶಿವಣ್ಣ ಸ್ಟುಡಿಯೋದಲ್ಲಿ ಧ್ವನಿ ನೀಡುತ್ತಿರುವ ಸಂದರ್ಭದ ಚಿತ್ರಗಳು ವೈರಲ್ ಆಗಿವೆ.

4 / 6
ಡಬ್ಬಿಂಗ್ ಕುರಿತು ಮಾತನಾಡಿದ ಶಿವಣ್ಣ, ಮತ್ತೊಬ್ಬ ಕಲಾವಿದರಿಗೆ ಕಂಠದಾನ ಮಾಡುವುದು ಬಹಳ ಸವಾಲಿನ ಕೆಲಸ ಎಂದು ನುಡಿದಿದ್ದಾರೆ.

ಡಬ್ಬಿಂಗ್ ಕುರಿತು ಮಾತನಾಡಿದ ಶಿವಣ್ಣ, ಮತ್ತೊಬ್ಬ ಕಲಾವಿದರಿಗೆ ಕಂಠದಾನ ಮಾಡುವುದು ಬಹಳ ಸವಾಲಿನ ಕೆಲಸ ಎಂದು ನುಡಿದಿದ್ದಾರೆ.

5 / 6
ಪುನೀತ್ ಪಾತ್ರಕ್ಕೆ ಧ್ವನಿ ನೀಡುವುದು ಕಷ್ಟ, ಆದರೂ ಪ್ರಯತ್ನ ನಡೆಸಿದ್ದೇನೆ. ಎಲ್ಲರಿಗೂ ಇಷ್ಟವಾಗಬಹುದು ಎಂದು ಶಿವಣ್ಣ ಹೇಳಿದ್ದಾರೆ.

ಪುನೀತ್ ಪಾತ್ರಕ್ಕೆ ಧ್ವನಿ ನೀಡುವುದು ಕಷ್ಟ, ಆದರೂ ಪ್ರಯತ್ನ ನಡೆಸಿದ್ದೇನೆ. ಎಲ್ಲರಿಗೂ ಇಷ್ಟವಾಗಬಹುದು ಎಂದು ಶಿವಣ್ಣ ಹೇಳಿದ್ದಾರೆ.

6 / 6
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ
RCB ಅಭಿಮಾನಿಗಳಿಗೆ ಸರ್ಕಾರದಿಂದ ಇಂದೇ ಸಿಗುತ್ತಾ ಸಿಹಿ ಸುದ್ದಿ?
RCB ಅಭಿಮಾನಿಗಳಿಗೆ ಸರ್ಕಾರದಿಂದ ಇಂದೇ ಸಿಗುತ್ತಾ ಸಿಹಿ ಸುದ್ದಿ?
ರಸ್ತೆ ಮಧ್ಯೆ ಕೆಟ್ಟು ನಿಂತ ಕೆಎಸ್‌ಆರ್‌ಟಿಸಿ ಬಸ್
ರಸ್ತೆ ಮಧ್ಯೆ ಕೆಟ್ಟು ನಿಂತ ಕೆಎಸ್‌ಆರ್‌ಟಿಸಿ ಬಸ್