AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Puneeth Rajkumar: ‘ಜೇಮ್ಸ್​​​’ ಚಿತ್ರದ ಪುನೀತ್ ಪಾತ್ರಕ್ಕೆ ಕಂಠದಾನ ಮಾಡಿದ ಶಿವಣ್ಣ; ಇಲ್ಲಿವೆ ಫೋಟೋಗಳು

Shiva Rajkumar | James: ‘ಜೇಮ್ಸ್’ ಚಿತ್ರದಲ್ಲಿನ ಪುನೀತ್ ರಾಜ್​ಕುಮಾರ್ ಪಾತ್ರಕ್ಕೆ ಶಿವರಾಜ್​ಕುಮಾರ್ ಧ್ವನಿ ನೀಡಿದ್ದಾರೆ. ಎರಡೂವರೆ ದಿನದಲ್ಲಿ ಅವರು ಡಬ್ಬಿಂಗ್ ಕೆಲಸಗಳನ್ನು ಮುಗಿಸಿದ್ದಾರೆ. ಶಿವಣ್ಣ ಕಂಠದಾನ ಮಾಡುತ್ತಿರುವ ಚಿತ್ರಗಳು ವೈರಲ್ ಆಗಿವೆ.

TV9 Web
| Updated By: shivaprasad.hs

Updated on: Feb 02, 2022 | 8:45 PM

ಪುನೀತ್ ರಾಜ್​ಕುಮಾರ್ ನಟನೆಯ ಕೊನೆಯ ಚಿತ್ರ ‘ಜೇಮ್ಸ್’ ಮಾರ್ಚ್ 17ರಂದು ತೆರೆಗೆ ಬರಲಿದೆ.

ಪುನೀತ್ ರಾಜ್​ಕುಮಾರ್ ನಟನೆಯ ಕೊನೆಯ ಚಿತ್ರ ‘ಜೇಮ್ಸ್’ ಮಾರ್ಚ್ 17ರಂದು ತೆರೆಗೆ ಬರಲಿದೆ.

1 / 6
ಪುನೀತ್ ನಿರ್ವಹಿಸಿದ್ದ ಪಾತ್ರಕ್ಕೆ ಸಹೋದರ ಶಿವರಾಜ್​ಕುಮಾರ್ ಧ್ವನಿ ನೀಡಿದ್ದಾರೆ.

ಪುನೀತ್ ನಿರ್ವಹಿಸಿದ್ದ ಪಾತ್ರಕ್ಕೆ ಸಹೋದರ ಶಿವರಾಜ್​ಕುಮಾರ್ ಧ್ವನಿ ನೀಡಿದ್ದಾರೆ.

2 / 6
ಎರಡೂವರೆ ದಿನಗಳ ಕಾಲ ಡಬ್ಬಿಂಗ್ ನಡೆಸಿದ ಶಿವಣ್ಣ, ನಿನ್ನೆ ಅಂದರೆ ಮಂಗಳವಾರ ಡಬ್ಬಿಂಗ್ ಪೂರ್ಣಗೊಳಿಸಿದ್ದಾರೆ.

ಎರಡೂವರೆ ದಿನಗಳ ಕಾಲ ಡಬ್ಬಿಂಗ್ ನಡೆಸಿದ ಶಿವಣ್ಣ, ನಿನ್ನೆ ಅಂದರೆ ಮಂಗಳವಾರ ಡಬ್ಬಿಂಗ್ ಪೂರ್ಣಗೊಳಿಸಿದ್ದಾರೆ.

3 / 6
ಶಿವಣ್ಣ ಸ್ಟುಡಿಯೋದಲ್ಲಿ ಧ್ವನಿ ನೀಡುತ್ತಿರುವ ಸಂದರ್ಭದ ಚಿತ್ರಗಳು ವೈರಲ್ ಆಗಿವೆ.

ಶಿವಣ್ಣ ಸ್ಟುಡಿಯೋದಲ್ಲಿ ಧ್ವನಿ ನೀಡುತ್ತಿರುವ ಸಂದರ್ಭದ ಚಿತ್ರಗಳು ವೈರಲ್ ಆಗಿವೆ.

4 / 6
ಡಬ್ಬಿಂಗ್ ಕುರಿತು ಮಾತನಾಡಿದ ಶಿವಣ್ಣ, ಮತ್ತೊಬ್ಬ ಕಲಾವಿದರಿಗೆ ಕಂಠದಾನ ಮಾಡುವುದು ಬಹಳ ಸವಾಲಿನ ಕೆಲಸ ಎಂದು ನುಡಿದಿದ್ದಾರೆ.

ಡಬ್ಬಿಂಗ್ ಕುರಿತು ಮಾತನಾಡಿದ ಶಿವಣ್ಣ, ಮತ್ತೊಬ್ಬ ಕಲಾವಿದರಿಗೆ ಕಂಠದಾನ ಮಾಡುವುದು ಬಹಳ ಸವಾಲಿನ ಕೆಲಸ ಎಂದು ನುಡಿದಿದ್ದಾರೆ.

5 / 6
ಪುನೀತ್ ಪಾತ್ರಕ್ಕೆ ಧ್ವನಿ ನೀಡುವುದು ಕಷ್ಟ, ಆದರೂ ಪ್ರಯತ್ನ ನಡೆಸಿದ್ದೇನೆ. ಎಲ್ಲರಿಗೂ ಇಷ್ಟವಾಗಬಹುದು ಎಂದು ಶಿವಣ್ಣ ಹೇಳಿದ್ದಾರೆ.

ಪುನೀತ್ ಪಾತ್ರಕ್ಕೆ ಧ್ವನಿ ನೀಡುವುದು ಕಷ್ಟ, ಆದರೂ ಪ್ರಯತ್ನ ನಡೆಸಿದ್ದೇನೆ. ಎಲ್ಲರಿಗೂ ಇಷ್ಟವಾಗಬಹುದು ಎಂದು ಶಿವಣ್ಣ ಹೇಳಿದ್ದಾರೆ.

6 / 6
Follow us
ಉಡುಪಿ: ಬೈಕ್​ಗೆ ನಾಯಿ ಕಟ್ಟಿ ಎಳೆದೊಯ್ದ ವ್ಯಕ್ತಿ, ವಿಡಿಯೋ ವೈರಲ್
ಉಡುಪಿ: ಬೈಕ್​ಗೆ ನಾಯಿ ಕಟ್ಟಿ ಎಳೆದೊಯ್ದ ವ್ಯಕ್ತಿ, ವಿಡಿಯೋ ವೈರಲ್
ಸೋಪಿಗೆ ತಮನ್ನಾ ಭಾಟಿಯಾ ಏಕೆ ಬೇಡ, ಸ್ಪಷ್ಟ ಕಾರಣ ನೀಡಿದ ಸಂಸದ ಯದುವೀರ್
ಸೋಪಿಗೆ ತಮನ್ನಾ ಭಾಟಿಯಾ ಏಕೆ ಬೇಡ, ಸ್ಪಷ್ಟ ಕಾರಣ ನೀಡಿದ ಸಂಸದ ಯದುವೀರ್
ಆಡ್ತೀನಿ, ಆಡಲ್ಲ.. ಯಾವುದನ್ನು ಖಚಿತವಾಗಿ ಹೇಳಲಾರೆ ಎಂದ ಧೋನಿ
ಆಡ್ತೀನಿ, ಆಡಲ್ಲ.. ಯಾವುದನ್ನು ಖಚಿತವಾಗಿ ಹೇಳಲಾರೆ ಎಂದ ಧೋನಿ
ತಮ್ಮ ಅಭಿಮಾನಿ ಕುಟುಂಬಕ್ಕೆ 5 ಲಕ್ಷ ರೂ. ಸಹಾಯ ಮಾಡಿದ ಸಚಿವ ಜಮೀರ್
ತಮ್ಮ ಅಭಿಮಾನಿ ಕುಟುಂಬಕ್ಕೆ 5 ಲಕ್ಷ ರೂ. ಸಹಾಯ ಮಾಡಿದ ಸಚಿವ ಜಮೀರ್
ಸುದೀಪ್ ಕೈಗೆ ಗಾಯ, ಕಿಚ್ಚನ ಕೈಗೆ ಏನಾಯ್ತು? ಅಭಿಮಾನಿಗಳ ಪ್ರಶ್ನೆ
ಸುದೀಪ್ ಕೈಗೆ ಗಾಯ, ಕಿಚ್ಚನ ಕೈಗೆ ಏನಾಯ್ತು? ಅಭಿಮಾನಿಗಳ ಪ್ರಶ್ನೆ
ಬೆಂಗಳೂರು-ಮಂಗಳೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್​: ಬದಲಿ ಮಾರ್ಗ ಸೂಚನೆ
ಬೆಂಗಳೂರು-ಮಂಗಳೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್​: ಬದಲಿ ಮಾರ್ಗ ಸೂಚನೆ
ಅಯೋಧ್ಯೆಯಲ್ಲಿ ಶ್ರೀರಾಮನ ದರ್ಶನ ಪಡೆದ ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ
ಅಯೋಧ್ಯೆಯಲ್ಲಿ ಶ್ರೀರಾಮನ ದರ್ಶನ ಪಡೆದ ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ
ಚಿಕ್ಕಮಗಳೂರಿನಲ್ಲಿ ಮಳೆಗೆ ಸಾಲು ಸಾಲು ಅವಾಂತರ:ನದಿಗೆ ಬಿದ್ದ 2 ಕಾರುಗಳು
ಚಿಕ್ಕಮಗಳೂರಿನಲ್ಲಿ ಮಳೆಗೆ ಸಾಲು ಸಾಲು ಅವಾಂತರ:ನದಿಗೆ ಬಿದ್ದ 2 ಕಾರುಗಳು
ಕೂದಲು ಹಿಡಿದು ತಾಯಿಯನ್ನು ಮನಬಂದಂತೆ ಥಳಿಸಿದ ಸಾಕು ಮಗ
ಕೂದಲು ಹಿಡಿದು ತಾಯಿಯನ್ನು ಮನಬಂದಂತೆ ಥಳಿಸಿದ ಸಾಕು ಮಗ
ಮಡೆನೂರು ಮನು ವಿವಾದದಲ್ಲಿ ಅಪ್ಪಣ್ಣ ಹೆಸರು ಕೇಳಿಬಂದಿದ್ದಕ್ಕೆ ನಟನ ಸ್ಪಷ್ಟನೆ
ಮಡೆನೂರು ಮನು ವಿವಾದದಲ್ಲಿ ಅಪ್ಪಣ್ಣ ಹೆಸರು ಕೇಳಿಬಂದಿದ್ದಕ್ಕೆ ನಟನ ಸ್ಪಷ್ಟನೆ